• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುರಸಭೆ ಜಾಗ ಅಕ್ರಮ ಖಾತೆ: ರದ್ಧತಿಗೆ ಕ್ರಮ
೨೦೦೩ ರಲ್ಲಿ ಅಂದಿನ ಪುರಸಭೆಯ ಮುಖ್ಯಾಧಿಕಾರಿಯಾಗಿದ್ದ ನಂಜುಂಡಪ್ಪ ಎಂ. ಭರತ್ ಕುಮಾರ್ ಎಂಬುವರಿಗೆ ೫ ಕೋಟಿ ಬೆಲೆ ಬಾಳುವ ನಿವೇಶನವನ್ನು ಅಕ್ರಮವಾಗಿ ಖಾತೆ ಮಾಡಿಕೊಟ್ಟಿದ್ದಾರೆ ಎಂಬುದು ಶಾಸಕ ನಾರಾಯಣಸ್ವಾಮಿ ಆರೋಪ
ಗ್ರಾಪಂ ನೌಕರರಿಂದ ಬೆಂಗಳೂರು ಚಲೋ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹಲವು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನೌಕರರ ಧರಣಿ ಆರಂಭಿಸಿದ್ದಾರೆ. ಧರಣಿ ದಿನಗಳಲ್ಲಿ ಕುಡಿಯುವ ನೀರು, ಬೀದಿ ದೀಪಗಳಿಗೆ ವಿದ್ಯುತ್‌ ಪೂರೈಕೆ ಹೊರತುಪಡಿಸಿ ಉಳಿದೆಲ್ಲ ಕೆಲಸ ಸ್ಥಗಿತಗೊಳಿಸುವೆವು ಎಂದರು
ಫುಟ್‌ಪಾತ್ ಆಕ್ರಮಿಸಿದ್ದ ಅಂಗಡಿಗಳ ತೆರವು
ತೆರವುಗೊಳಿಸುವ ಕಾರ್ಯದಲ್ಲಿ ಯಾವುದೇ ರಾಜೀ ಇಲ್ಲ ಎಂದು ಪುರಸಭೆ ಮುಖ್ಯಾಧಿಕಾರಿ ಸತ್ಯನಾರಯಣ್ ಸ್ಪಷ್ಟಪಡಿಸಿದ್ದಾರೆ. ಕೆಲ ಅಂಗಡಿಗಳಲ್ಲಿ ಸಾಕಷ್ಟು ವಸ್ತುಗಳು ಇದ್ದು ಅವುಗಳನ್ನು ಖಾಲಿ ಮಾಡಿಕೊಂಡು ಅವರೇ ಜಾಗ ತೆರವು ಮಾಡಲು ನಾಲ್ಕು ದಿನಗಳ ಕಾಲವಕಾಶ ನೀಡಲಾಗಿದೆ.
ಮಕ್ಕಳು ಉತ್ತಮ ಮೌಲ್ಯ ಅಳವಡಿಸಿಕೊಳ್ಳಲಿ
ಇಂದಿನ ಆಧುನಿಕ ಯುಗದಲ್ಲಿ ಎಲ್ಲ ಕ್ಷೇತ್ರಗಳೂ ಸ್ಪರ್ಧಾತ್ಮಕತೆಯಿಂದ ಕೂಡಿದ್ದು, ವಿದ್ಯಾರ್ಥಿಗಳು ಚಿಕ್ಕವರಾಗಿನಿಂದಲೇ ಉನ್ನತ ಮಟ್ಟದ ಧ್ಯೇಯ ಮತ್ತು ಗುರಿಗಳನ್ನಿಟ್ಟುಕೊಂಡಾಗ ಮಾತ್ರ ಮಹತ್ತರವಾದುದನ್ನು ಸಾಧಿಸಲು ಸಾಧ್ಯ. ಮಕ್ಕಳು ಮೊಬೈಲ್ ಗೀಳಿಗೆ ಅಂಟಿಕೊಳ್ಳಬಾರದು.
ಮಾಲೂರು ಸುಂದರ, ಸ್ವಚ್ಛ ಪಟ್ಟಣವನ್ನಾಗಿಸಲು ಕ್ರಮ
ಹೋಟೆಲ್‌ ಬೇಕರಿ,ತರಕಾರಿ ಹಾಗೂ ಮಾಂಸ ಮಾರಾಟ ಮಳಿಗೆಗಳಲ್ಲಿ ಪ್ಲಾಸ್ಟಿಕ್‌ ಬಳಸುತ್ತಿರುವುದನ್ನು ಸಂಪೂರ್ಣ ನಿಯಂತ್ರಿಸಲು ಪರಿಣಾಮಕಾರಿ ಕಾರ್ಯಾಚರಣೆ ಅವಶ್ಯ. ಅಲ್ಲದೆ ದೊಡ್ಡ ದೊಡ್ಡ ವಾಣಿಜ್ಯ ಮಳಿಗೆಗಳು, ಮಾಲ್‌ ಗಳು ಪುರಸಭೆ ತೆರಿಗೆಯನ್ನು ವಂಚಿಸುತ್ತಿದ್ದು, ಶೀಘ್ರದಲ್ಲೇ ಈ ಸಂಬಂಧ ಕಾರ್ಯಾಚರಣೆ ನಡೆಸಲಾಗುವುದು.
ಮಳೆರಾಯನಿಗಾಗಿ ಬೂದಿಕೋಟೆಯಲ್ಲಿ ಪೂಜೆ: ಬಳಿಕ ಉತ್ತಮ ಮಳೆ
ಇದರಿಂದ ಆತಂಕಗೊಂಡಿದ್ದ ಬೂದಿಕೋಟೆ ಗ್ರಾಮದ ರೈತರು, ಮಣ್ಣಿನಿಂದ ಮಳೆರಾಯನ ಆಕಾರ ಬೊಂಬೆ ಮಾಡಿ ಗ್ರಾಮದಲ್ಲಿ ೫ ದಿನಗಳಿಂದ ಮಳೆಗಾಗಿ ಪೂಜೆಯಲ್ಲಿ ತೊಡಗಿದ್ದರು. ಅಲ್ಲದೆ ಮನೆ ಮನೆಗೂ ತೆರಳಿ ಅಕ್ಕಿ ಸೇರಿದಂತೆ ಇತರೆ ದವಸ, ಧಾನ್ಯಗಳನ್ನು ಸಂಗ್ರಹಿಸಿದ್ದರು.
ತ್ಯಾಜ್ಯ ವಿಲೇವಾರಿ ಘಟಕ ಕೂಡಲೇ ಸ್ಥಳಾಂತರಿಸಿ: ಇಡಗೂರು ಗ್ರಾಮಸ್ಥರಿಂದ ಪ್ರತಿಭಟನೆ
ಸಂಬಂಧಪಟ್ಟ ಅಧಿಕಾರಿಗಳು 15 ದಿನಗಳೊಳಗೆ ಸ್ಥಳಾಂತರ ಮಾಡಬೇಕು, ಮಾಡದಿದ್ದಲ್ಲಿ ಹಂತ ಹಂತವಾಗಿ ಹೋರಾಟ ಮಾಡಲು ಸಜ್ಜಾಗುತ್ತೇವೆ.
ಗರ್ಭಿಣಿ, ಮಕ್ಕಳ ಅಪೌಷ್ಟಿಕತೆ ಹೋಗಲಾಡಿಸಲು ಸರ್ಕಾರದ ಸೌಲಭ್ಯ ಬಳಸಿ: ಸುನಿಲ್ ಹೊಸಮನಿ
ಆರೋಗ್ಯವಿದ್ದರೆ ಮಾತ್ರ ಜೀವನದಲ್ಲಿ ನೆಮ್ಮದಿ ಸಾಧ್ಯ ಎಂದ ಅವರು, ಮಕ್ಕಳ ಬೆಳವಣಿಗೆಗೆ ತಕ್ಕಂತೆ ಆಹಾರ ನೀಡಿ, ಅವರನ್ನು ಸಕಾಲಕ್ಕೆ ಶಾಲೆಗೆ ಸೇರಿಸಿ, ಯಾವುದೇ ಕಾರಣಕ್ಕೂ ಶಿಕ್ಷಣದಿಂದ ವಂಚಿಸದಿರಿ ಎಂದು ತಾಕೀತು ಮಾಡಿದರು.
ಮದ್ಯ ನಿಷೇಧಿಸಿ ಬಡ ಮಹಿಳೆಯರ ಬಾಳು ಬೆಳಗಿಸಿ: ರೈತ ಮಹಿಳೆ ನಂದಿನಿ
ಗ್ರಾಮೀಣ ಪ್ರದೇಶಗಳಲ್ಲಿ ಬಡ ರೈತ ಕೂಲಿ ಕಾರ್ಮಿಕರ ಮಾಂಗಲ್ಯ ಕಸಿದು ಕುಟುಂಬಗಳನ್ನು ಬೀದಿ ಪಾಲು ಮಾಡುವ ಮದ್ಯ ನಿಷೇಧಿಸಿ ಬಡವರ ಬದುಕನ್ನು ಸ್ವಚ್ಛಗೊಳಿಸುವ ಸಮಾಜಮುಖಿ ಕಾರ್ಯಕ್ಕೆ ಸರ್ಕಾರ ಚಾಲನೆ ನೀಡಬೇಕು.
ನರೇಗಾದಡಿ ದಾಳಿಂಬೆ ಬೆಳೆದ ರೈತನಿಗೆ ಭರ್ಜರಿ ಲಾಭ
ಸದ್ಯ ಈಗ ದಾಳಿಂಬೆ ಮೊದಲ ಫಸಲು ಬಂದಿದೆ. ದಾಳಿಂಬೆಗೆ ಮಾರುಟ್ಟೆಯಲ್ಲಿ ಉತ್ತಮ ಬೆಲೆ ಇದೆ. ಉತ್ತಮ ಗುಣಮಟ್ಟದ ಹಣ್ಣು, ಕೆಜಿಗೆ ೩೦೦ ರುಪಾಯಿವರೆಗೂ ಮಾರಾಟವಾಗುತ್ತಿದೆ. ಪ್ರತಿ ಸಸಿಯಲ್ಲೂ ೫೦ ರಿಂದ ೮೦ ಹಣ್ಣುಗಳಿದ್ದು, ಈ ವರ್ಷ ಸುಮಾರು ೧೫ ಟನ್ ದಾಳಿಂಬೆ ದೊರೆಯಲಿದೆ.
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 184
  • next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved