• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಚ್ಛತಾ ಕಾರ್ಯ ಮೂಲಕ ಗಾಂಧಿ ಜಯಂತಿ ಆಚರಣೆ
ಸ್ವಚ್ಛ ಭಾರತದ ಕನಸನ್ನು ಗಾಂಧಿರವರು ಕಂಡಿದ್ದರು, ಅದನ್ನು ಸಾಕಾರಗೊಳಿಸುವಲ್ಲಿ ಪ್ರಧಾನಿ ಮೋದಿರವರು ಹೆಚ್ಚಿನ ಮಹತ್ವವಹಿಸಿದ್ದಾರೆ. ಕೇಂದ್ರ ಬಿಜೆಪಿ ಸರ್ಕಾರದ ಯೋಜನೆಗಳಲ್ಲಿದೆ ಗಾಂಧಿಜೀ ರವರ ಮಹತ್ವದ ಚಿಂತನೆಗಳನ್ನು ಕಾಣಬಹುದು
ಪ್ರತಿ ಗ್ರಾಪಂಗೊಂದು ಎಫ್‌ಪಿಒ ಸ್ಥಾಪಿಸಬೇಕು
ಎಫ್‌ಪಿಒ ಒಂದು ಮಹತ್ವದ ಯೋಜನೆ. ಈ ಬಗ್ಗೆ ರೈತರಿಗೆ ಇನ್ನೂ ಅರಿವು ಇಲ್ಲ. ಜನಪ್ರತಿನಿಧಿಗಳಿಗೂ ಇಲ್ಲ. ವಿವಿಧ ಇಲಾಖೆಗಳಲ್ಲಿ ಈ ಯೋಜನೆಯನ್ನು ಕೇಂದ್ರ ಸರ್ಕಾರ ತಂದಿದೆ. ರೈತರು ಸ್ವಾವಲಂಬಿಗಳಾಗಬೇಕು ಎಂಬುದು ಉದ್ದೇಶ. ಅನುಷ್ಠಾನ ಮಾಡಿ ಮೂರು ವರ್ಷಗಳಾಗಿದ್ದು, ಎಲ್ಲಾ ಕಡೆ ಜಾರಿಗೆ ಬಂದಿಲ್ಲ.
ಹಿರಿಯ ನಾಗರಿಕರು ಸೌಲಭ್ಯ ಬಳಸಿಕೊಳ್ಳಬೇಕು
ವಿಭಕ್ತ ಕುಟುಂಬಗಳಲ್ಲಿ ತಂದೆ-ತಾಯಿಯರನ್ನು ನೋಡಿಕೊಳ್ಳದೆ ವೃದ್ಧಾಶ್ರಮಕ್ಕೆ ಸೇರಿಸುತ್ತಿರುವುದರಿಂದ ಸರ್ಕಾರಿ ಹಾಗೂ ಸರ್ಕಾರೇತರ ವೃದ್ಧಾಶ್ರಮಗಳು ಹೆಚ್ಚಾಗುತ್ತಿವೆ. ಹಿರಿಯರ ಆಸ್ತಿ-ಪಾಸ್ತಿ ಮಕ್ಕಳು ಪಡೆದುಕೊಂಡು ಅವರ ಯೋಗಕ್ಷೇಮ ನೋಡದಿದ್ದರೆ ಅವರಿಗೆ ಆಸ್ತಿ ಮತ್ತೆ ಕೊಡಿಸುವ ಅಧಿಕಾರ ಆಯಾ ಜಿಲ್ಲಾ ಉಪವಿಭಾಗಾಧಿಕಾರಿಗೆ ಇದೆ.
.ಕೆಸಿ ವ್ಯಾಲಿ ವ್ಯರ್ಥ ನೀರು ಹರಿಯಲು ಕಾಲುವೆ ನಿರ್ಮಾಣ
ಶಿವಾರಪಟ್ಟಣದಿಂದ ಹೊಸಹಳ್ಳಿ ಗ್ರಾಮದವರೆಗೂ ಕೆರೆಯ ನೀರು ವ್ಯರ್ಥವಾಗಿ ಹರಿದು ಹೋಗುತ್ತಿದೆ. ವ್ಯರ್ಥವಾದ ನೀರಿನಿಂದ ರಸ್ತೆಯು ಹಾಳಾಗುತ್ತಿದ್ದು ಡಾಂಬರು ಹಾಕಿದರೂ ಉಳಿಯುತ್ತಿಲ್ಲ. ಈ ಹಿನ್ನೆಲೆಯಲ್ಲಿ ಎಂವೈ ಯೋಜನೆಯಡಿ ೨.೫೦ ಕೋಟಿ ವೆಚ್ಚದಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಿಸಲಾಗುತ್ತಿದೆ.
ವಹ್ನಿಕುಲ ಸಮುದಾಯ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಲಿ
ಸಮುದಾಯ ರಾಜಕೀಯವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಮುಂದೆ ಬರಲು ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಕರಗಕ್ಕೆ ಗೌರವಧನವನ್ನೂ ಸದ್ಯದಲ್ಲೇ ಕೊಡಿಸುವ ಕೆಲಸ ಮಾಡಲಾಗುವುದು. ನೇರವಾಗಿ ಖಾತೆಗಳಿಗೆ ತಲುಪಿಸಲಾಗುವುದು. ಸಮುದಾಯ ಸಂಘಟಿತವಾಗಬೇಕು.
ಮಕ್ಕಳಿಗೆ ಶಿಕ್ಷಣದ ಜತೆ ಸಂಸ್ಕಾರವನ್ನೂ ಕಲಿಸಿ: ಶಾಸಕಿ ರೂಪಕಲಾ ಶಶಿಧರ್‌
ಈ ಹಿಂದೆ ವಾರದಲ್ಲಿ ೨ ದಿನ ಮಾತ್ರ ಮಕ್ಕಳಿಗೆ ಮೊಟ್ಟೆಯನ್ನು ರಾಜ್ಯ ಸರ್ಕಾರ ನೀಡುತ್ತಿತ್ತು ಆದರೆ ಇದೀಗ ಅಜೀಂ ಪ್ರೇಮ್‌ಜಿ ಫೌಂಡೇಷನ್ ಉಳಿದ ೪ ಶಾಲಾ ದಿನಗಳಲ್ಲೂ ಮೊಟ್ಟೆ ವಿತರಣೆಗೆ ಉದಾರ ರೂಪದಲ್ಲಿ ೧೫೦೦ ಕೋಟಿ ರು.ಗಳ ಅನುದಾನ ನೀಡಿದ್ದು, ಇದೀಗ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಈ ಯೋಜನೆ ಜಾರಿಗೆ ಬಂದಿದೆ.
ಗೋಲ್ಡ್‌ಫೀಲ್ಡ್ ಸೊಸೈಟಿಗೆ ₹೧೩.೮೬ ಲಕ್ಷ ಲಾಭ
ಷೇರುದಾರರ ಸಂಖ್ಯೆಯನ್ನು ೨೫೦೦ಕ್ಕೇರಿಸಲು ಈ ಸಾಲಿನಲ್ಲಿ ಗುರಿ ಹೊಂದಲಾಗಿದೆ, ಷೇರು ಬಂಡವಾಳ ೩೫ ಲಕ್ಷಕ್ಕೇರಬೇಕು, ೩ ಕೋಟಿ ರೂ ಠೇವಣಿ ಸಂಗ್ರಹ ಗುರಿ ಹೊಂದಳಾಗಿದೆ ಎಂದು ತಿಳಿಸಿ, ಮುಂದಿನ ವರ್ಷ ೬೦ ಲಕ್ಷ ಸಾಲ ವಿತರಣೆ ಮಾಡಲು ಸೊಸೈಟಿ ಕ್ರಮ ಕೈಗೊಳ್ಳಲಿದೆ.
ಅದ್ದೂರಿ ವಾಲ್ಮೀಕಿ ಜಯಂತಿ ಆಚರಣೆಗೆ ನಿರ್ಧಾರ
ಕೋಲಾರ ತಾಲೂಕಿನಿಂದ ಸುಮಾರು ೧೨೦ಕ್ಕೂ ಹೆಚ್ಚು ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಪಲ್ಲಕ್ಕಿಗಳ ಮೆರವಣಿಗೆ ಸಹ ಅದ್ಧೂರಿಯಾಗಿ ನಡೆಸಲು ಪ್ರತಿ ಹಳ್ಳಿಯಿಂದ ಬರುವಂತೆ ನೋಡಿಕೊಳ್ಳಬೇಕು, ಜಯಂತಿ ಒಂದು ವರ್ಗಕ್ಕೆ ಸೀಮಿತಗೊಳಿಸದೆ ಎಲ್ಲ ಸಮುದಾಯ ಮುಖಂಡರನ್ನು ಹಾಗೂ ಸಂಘಟನೆಗಳನ್ನು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಸೌಹಾರ್ದ ಪರಂಪರೆಯ ನಾಡು ಎಂಬುವ ಸಂದೇಶ ಸಾರುವ ರೀತಿಯಲ್ಲಿ ಆಚರಿಸೋಣ.
ಶಿವಾರ ಪಟ್ಟಣ ಕೆರೆಗೆ ಕೆಸಿ ವ್ಯಾಲಿ ನೀರು ಹರಿಸಿ: ಶಾಸಕ ನಂಜೇಗೌಡ
ಅಧಿಕಾರಿಗಳೂಂದಿಗಿನ ಸಭೆಯಲ್ಲಿ ಕೆಸಿ ವ್ಯಾಲಿ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಶಾಸಕರು, ಯೋಜನೆಯಡಿ ತಾಲೂಕಿನ ಶಿವಾರಪಟ್ಟಣ ಸೇರಿದಂತೆ ಈ ಭಾಗದ ೩ ಕೆರೆಗಳನ್ನು ಪೂರ್ಣವಾಗಿ ತುಂಬಿಸಿ ಈ ಭಾಗದ ಜನತೆಗೆ ಅನುಕೂಲ ಕಲ್ಪಿಸುವಂತೆ ಸೂಚಿಸಿದರು.
ಜಿಲ್ಲೆಯಲ್ಲಿ ಮಳೆಯ ಕೊರತೆ: ಬಾಡುತ್ತಿರುವ ಬೆಳೆಗಳು
ಮಳೆ ಮತ್ತು ಮಂಜನ್ನು ಆಧರಿಸಿದ ಬೆಳೆ ಹುರಳಿ, ಈಗ ಕೋಲಾರ ಜಿಲ್ಲೆಯ ಆಕಾಶದಲ್ಲಿ ಮಳೆ ಬರುವಂತೆ ಮೋಡಗಳು ಕಾಣಿಸಿಕೊಳ್ಳುತ್ತಿದ್ದರೂ ಮಳೆ ಬರುತ್ತಿಲ್ಲ, ಕೆಲವು ಕಡೆ ಮಳೆ ಬಂದರೂ ಗುಬ್ಬಿ ಪುಕ್ಕ ನೆನೆಯುವಷ್ಟರಲ್ಲಿ ನಿಂತು ಹೋಗುತ್ತಿರುವುದರಿಂದ ಉಪಯೋಗವಿಲ್ಲದ್ದಂತಾಗಿದೆ.
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 184
  • next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved