• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಂತ ಹಂತವಾಗಿ ನಕಲಿ ಕ್ಲಿನಿಕ್‌ಗಳಿಗೆ ಕಡಿವಾಣ
ನಕಲಿ ಕ್ಲಿನಿಕ್‌ಗಳು ಜನರ ಪ್ರಾಣದೊಂದಿಗೆ ಚೆಲ್ಲಾಟವಾಡಿ ಹಣ ದೋಚಲು ಅವಕಾಶ ನೀಡದೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು, ಮುಳಬಾಗಿಲು, ಶ್ರೀನಿವಾಸಪುರ ಮತ್ತು ಮಾಲೂರು ತಾಲ್ಲೂಕಿನಲ್ಲಿ ಹೆಚ್ಚು ನಕಲಿ ಕ್ಲಿನಿಕ್‌ಗಳು ಕಂಡು ಬಂದಿದ್ದು ಅದರಲ್ಲೂ ಗಡಿ ಭಾಗದ ರಾಯಲ್ಪಾಡು, ಮಾಸ್ತಿ ಮತ್ತು ನಂಗಲಿ ಭಾಗದಲ್ಲಿ ಹೆಚ್ಚಾಗಿವೆ.
ರೈತರ ಅಭಿವೃದ್ಧಿ ಸಹಕಾರ ರಂಗದಿಂದ ಮಾತ್ರ ಸಾಧ್ಯ
ರೈತರ ಅಭ್ಯುದಯದಿಂದ ಮಾತ್ರವೇ ದೇಶ ಉಳಿಯಲು ಸಾಧ್ಯ, ಸಹಕಾರ ರಂಗ ಪಡಿತರ ಮಾರಾಟಕ್ಕೆ ಸೀಮಿತವಾಗದೇ ಶಾಲೆ, ವಾಹನ, ಆಸ್ಪತ್ರೆ ಎಲ್ಲವನ್ನು ಮಾಡಬಹುದು, ಆದರೆ ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ಇಲ್ಲವಾಗಿರುವುದು ವಿಷಾದದ ಸಂಗತಿ. ಭ್ರಷ್ಟಾಚಾರ ಮುಕ್ತ ಸಹಕಾರಿ ವ್ಯವಸ್ಥೆ ನಿರ್ಮಾಣ ಇಂದಿನ ಅಗತ್ಯವಾಗಿದೆ,
ಸಮಾಜ ಸುಧಾರಣೆಗೆ ಶ್ರಮಿಸಿದ ಕನಕರು
ಬಂಗಾರಪೇಟೆ ಪಟ್ಟಣದಲ್ಲಿ ಕುರುಬ ಸಮುದಾಯದ ಭವನ ನಿರ್ಮಾಣ ಮಾಡಲು ಅನುದಾನವನ್ನು ಮಂಜೂರು ಮಾಡಲು ಮತ್ತು ಕನಕದಾಸ ಹಾಗು ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಾಣಕ್ಕೆ ತಗಲುವ ವೆಚ್ಚವನ್ನು ವೈಯಕ್ತಿಕವಾಗಿ ನೀಡುವುದಾಗಿ ಶಾಸಕ ನಾರಾಯಣಸ್ವಾಮಿ ಭರವಸೆ ನೀಡಿದ್ದಾರೆ.
ಸರ್ಕಾರಿ ಶಾಲೆ ಗುಣಮಟ್ಟ ಶಿಕ್ಷಣದ ಕೇಂದ್ರವಾಗಲಿ
ಮೂಲಭೂತ ಸೌಕರ್ಯ ಕಲ್ಪಿಸಿದ ಕಾರಣ ಮಹಿಳಾ ಪಪೂ ಕಾಲೇಜಿನಲ್ಲಿ ಹೆಚ್ಚು ದಾಖಾಲಾತಿ ಆಗುತ್ತಿದೆ. ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರು ಈ ಬಗ್ಗೆ ಹೆಚ್ಚಿನ ಗಮನ ನೀಡಬೇಕು. ಕಾಲೇಜಿನ ಕಟ್ಟಡ ನೂರು ವರ್ಷದ ಹಿಂದಿನದಾಗಿದ್ದು, ಕಟ್ಟಡ ಕೆಡವದೆ ಹೊಸ ರೂಪ ನೀಡಲು ಎಲ್ಲ ಸಹಕಾರ ನೀಡಲಾಗುವುದು.
ಕಾಂಗ್ರೆಸ್‌ ಸರ್ಕಾರದಿಂದ ಕನಕರ ತತ್ವ ಪಾಲನೆ
ಸಮಾಜ ಅಭಿವೃದ್ಧಿಗೆ ಜಾತಿ, ಪಂಗಡಗಳೇ ಅಡ್ಡಿ ಎಂದು ಸಾರಿದ ಕನಕ ದಾಸರ ಆದರ್ಶಗಳನ್ನೇ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲಿಸುತ್ತಿದ್ದಾರೆ. ಏಕೆಂದರೆ ತಾಲೂಕಿನ ಬಹುತೇಕ ಕುಟುಂಬಗಳಿಗೆ ಗ್ಯಾರಂಟಿ ಯೋಜನೆ ಫಲ ಲಭಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸಲಾಗುವುದು.
.ಕೆಜಿಎಫ್‌ನಲ್ಲಿ ಸಿಆರ್‌ಪಿಎಫ್‌ ಘಟಕ
ಕೆಜಿಎಫ್‌ನ ಕೈಗಾರಿಕಾ ಟೌನ್‌ಶಿಪ್‌ನ ಬಂಗಾರದ ಗಣಿ ಗ್ರಾಮದ 100 ಎಕರೆ ಪ್ರದೇಶದಲ್ಲಿ ಭಾರತೀಯ ಮೀಸಲು ಪಡೆ ಸ್ಥಾಪಿಸುವುದರಿಂದ ಹಾಗೂ ತಮಿಳುನಾಡಿನ ಗಡಿಭಾಗದ ಪ್ರದೇಶಗಳಲ್ಲಿ ಕಾನೂನು ಸುವ್ಯವಸ್ಥೆ ಬಂದೋಬಸ್ತ್ ಕರ್ತವ್ಯ ಹಾಗೂ ನಗರ ಗಡಿ ಭಾಗದ ಸುರಕ್ಷತೆ ಉಪಲಬ್ಧಗಳಿಗೆ ತುಕಡಿಗಳನ್ನು ನಿಯೋಜಿಸಲು ಅನುಕೂಲವಾಗಿರುತ್ತದೆ
ಬೆಮೆಲ್‌ ಕಾರ್ಮಿಕರ ಸಮಸ್ಯೆ ವಾರದೊಳಗೆ ಇತ್ಯರ್ಥ
ಬೆಮೆಲ್‌ ಹೊರಗುತ್ತಿಗೆ ಕಾರ್ಮಿಕರ ಉದ್ಯೋಗ ಕಾಯಂ ವಿಷಯ ಬಿಟ್ಟು ಉಳಿದ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಕಂಪನಿಯ ಸಿಎಂಡಿ ಪರಿಶೀಲನೆ ಮಾಡಲು ಸಿದ್ಧರಿದ್ದಾರೆ. ಕಾರ್ಮಿಕರು ಧರಣಿ ಅಂತ್ಯಗೊಳಿಸಿ ಕೆಲಸಕ್ಕೆ ಹಾಜರಾದರೆ, ಈ ಬಗ್ಗೆ ಕೂತು ಚರ್ಚೆ ನಡೆಸಲು ಸಾಧ್ಯವಾಗಲಿದೆ
ಹಾಲು ಉತ್ಪಾಕರ ಸಂಘ ಸ್ಥಾಪನೆ ಹೆಚ್ಚಾಗಬೇಕು
ಮಾಲೂರು ತಾಲೂಕಿನಲ್ಲಿ ಹಾಲು ಉತ್ಪಾದಕ ಸಹಕಾರ ಸಂಘ ಇಲ್ಲದ ಹಳ್ಳಿಗಗಳಲ್ಲಿ ಸಂಘಗಳನ್ನು ಸ್ಥಾಪಿಸಿದರೆ ಇನ್ನೂ ಯಥೇಚ್ಛವಾದ ಹಾಲು ಸಿಗುವಂತೆ ಆಗುತ್ತದೆ. ಇದೀಗ ಚಿಕ್ಕಬಳ್ಳಾಪುರ ಕೋಲಾರನಿಂದ ಬೇರೆಯಾಗಿದ್ದು ಕೋಲಾರ ಒಕ್ಕೂಟದಲ್ಲಿ ಏಳು ಲಕ್ಷ ಹಾಲು ಉತ್ಪಾದನೆಯಾಗುತ್ತಿದೆ. ಅದನ್ನು ಹತ್ತು ಲಕ್ಷಕ್ಕೆ ಹೆಚ್ಚಿಸಬೇಕು.
ಬೆಮಲ್ ಹೊರಗುತ್ತಿಗೆ ನೌಕರರ ಕಾಯಂಗೆ ಆಗ್ರಹ
ನೂರಾರು ಗುತ್ತಿಗೆ ಕಾರ್ಮಿಕರು ಹಲವು ವರ್ಷಗಳ ಸೇವೆ ಸಲ್ಲಿಸಿ, ನಿವೃತ್ತಿಯ ಸಂದರ್ಭದಲ್ಲಿ ಯಾವುದೇ ಪರಿಹಾರ ನೀಡಿಲ್ಲ. ಕೇಂದ್ರ ಸರ್ಕಾರದ ಸುತ್ತೋಲೆಗಳು ಮತ್ತು ಸುಪ್ರೀಂ ಕೋರ್ಟ್ ತೀರ್ಪಿನಂತೆ ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ
ಉದ್ಯಮಗಳಲ್ಲಿ ಕನ್ನಡಿಗರಿಗೆ ಅದ್ಯತೆ ನೀಡಬೇಕು
ಕುಮಾರಸ್ವಾಮಿ ಮುಖ್ಯ ಮಂತ್ರಿಯಾಗಿ ಸುವರ್ಣ ಭವನ ನಿರ್ಮಿಸಿದರೆ, ಯಡಿಯೂರಪ್ಪರ ಅವಧಿಯಲ್ಲಿ ಉದ್ಘಾಟನಾ ಸಮಾರಂಭ ನೆರವೇರಿತು. ನಾಮ ಫಲಕಗಳು ಶೇ.೬೦ ಕನ್ನಡದಲ್ಲಿರಬೇಕೆಂದು ಕಾಂಗ್ರೆಸ್‌ ಸರ್ಕಾರದ ಆದೇಶ ಜಾರಿ ಮಾಡಿದೆ. ಕನ್ನಡ ಭಾಷೆಯ ಉಳಿವಿಗಾಗಿ ಪಕ್ಷತೀತವಾಗಿ, ಧರ್ಮತೀತವಾಗಿ ಎಲ್ಲಾ ಮುಖ್ಯಮಂತ್ರಿ ಗಳು ಬೆಂಬಲಿಸಿರುವುದನ್ನು ಕಾಣಬಹುದಾಗಿದೆ.
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 199
  • next >
Top Stories
ಸಂಪುಟದಿಂದ ಸಹಕಾರ ಸಚಿವ ರಾಜಣ್ಣ ಡಿಸ್‌ಮಿಸ್‌
ಪಾಕ್‌ನ ಭಾರತ ದೂತರಿಗೆಪತ್ರಿಕೆ, ಗ್ಯಾಸ್‌, ನೀರು ಕಟ್‌ - ಮತ್ತೆ ರಾಜತಾಂತ್ರಿಕ ಸಮರ
ಯುದ್ಧ ಬೇಡ, ಶಾಂತಿ ಕಾಪಾಡಿ : ಜೆಲೆನ್ಸ್ಕಿಗೆ ಮೋದಿ ಕರೆ
ಮತ್ತೆ ಗೋವು ತಲೆ ಕತ್ತರಿಸಿ ದುಷ್ಕರ್ಮಿಗಳಿಂದ ವಿಕೃತಿ - ನೆಲಮಂಗಲ ತಾಲೂಕಿನ ಅರಳಸಂದ್ರದಲ್ಲಿ ಕೃತ್ಯ
ಟಾರ್ಗೆಟ್‌ ಧರ್ಮಸ್ಥಳ ವಿರುದ್ಧ ಸಿಡಿದೆದ್ದ ಭಕ್ತರು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved