ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಿವೇಶನ ಖರೀದಿಗೆ ಮುನ್ನ ಕೆಯುಡಿಎ ಸಂಪರ್ಕಿಸಿ
ಪ್ರಾಧಿಕಾರದಿಂದ ಅನುಮೋದನೆ ನೀಡಿರುವ ಬಡಾವಣೆಗಳ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡುವ ಮೊದಲು ಪ್ರಾಧಿಕಾರದಿಂದ ಕಡ್ಡಾಯವಾಗಿ ಕಟ್ಟಡ ನಕ್ಷೆ ಅನುಮೋದನೆ ಪಡೆದು ನಂತರ ಸ್ಥಳೀಯ ಸಂಸ್ಥೆಯಲ್ಲಿ ಪರವಾನಗಿ ಪಡೆದು ಕಟ್ಟಡ ನಿರ್ಮಾಣ ಕೈಗೊಳ್ಳಬೇಕು
ಪರಿಸರ ಸಂರಕ್ಷಣೆಯಲ್ಲಿ ಗ್ರಾಪಂಗಳ ಪಾತ್ರ ಪ್ರಮುಖ
ಅಭಿವೃದ್ಧಿ ಹೆಸರಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಾಣ ಮಾಡುವ ಭರಾಟೆಯಲ್ಲಿ ಗ್ರಾಮಗಳ ಜೀವನಾಡಿಯಾಗಿರುವ ಕೆರೆಗಳ ಅಸ್ಥಿತ್ವವನ್ನು ಬರಿದು ಮಾಡುವ ಮೂಲಕ ಕೆರೆಗಳ ಚಿತ್ರಣವನ್ನೇ ಬದಲಾವಣೆ ಮಾಡುತ್ತಿರುವುದು ವಿಷಾದನೀಯ
ಕೆಜಿಎಫ್: ₹25 ಕೋಟಿ ವೆಚ್ಚದ ವಸತಿ ಯೋಜನೆ ಸಿದ್ಧ
ಬೇತಮಂಗಲ ಹೋಬಳಿಯ ಗುಟ್ಟಹಳ್ಳಿ ಮತ್ತು ಗರುಡ್ರಾದ್ರಿಹಳ್ಳಿ ಸರ್ವೇ ನಂಬರ್ಗಳಲ್ಲಿ ವಸತಿ ಯೋಜನೆಗೆ ೨೬ ಎಕರೆ ಭೂಮಿ ರೈತರಿಂದ ವಶಪಡಿಸಿಕೊಂಡು, ಶೇ.೫೦-೫೦ರ ಅನುಪಾಥದಲ್ಲಿ ನಿವೇಶನ ಹಂಚಿಕೆ ಮಾಡಲಾಗುವುದು,
ದೇವಾಲಯದ ಟ್ರಸ್ಟ್ ಸೇವಾ ಕಾರ್ಯಕ್ಕೆ ಶ್ಲಾಘನೆ
ಭಕ್ತರು ಕಾಣಿಕೆ ಹಾಗೂ ಮುಡುಪಿನ ರೂಪದಲ್ಲಿ ಹುಂಡಿಗೆ ಹಣವನ್ನು ಅರ್ಪಿಸುತ್ತಾರೆ, ಅದೇ ಹಣವನ್ನು ಬಳಸಿಕೊಂಡು ಟ್ರಸ್ಟಿನವರು ದೇವಾಲಯದಲ್ಲಿ ಧಾರ್ಮಿಕ ಕಾರ್ಯಕ್ರಮ, ಭಕ್ತಾದಿಗಳಿಗೆ ನಿತ್ಯ ಅನ್ನದಾಸೋಹ ಸೇರಿದಂತೆ ಜನೋಪಯೋಗಿ ಕಾರ್ಯಗಳನ್ನು ಕೈಗೊಳ್ಳುತ್ತಿದೆ
‘ಖಾತ್ರಿ’ಯಡಿ ಗುಣಮಟ್ಟದ ಕಾಮಗಾರಿ
ಲೆಕ್ಕ ಪರಿಶೋಧಕರದ ಆಯಿಷಾ ರವರು ಏಳು ದಿನಗಳ ಕಾಲ ನರೇಗಾ ಕಾಮಗಾರಿಗಳು ನಡೆದಂತಹ ಸ್ಥಳದಲ್ಲಿ ಪರಿಶೀಲನೆ ನಡೆಸಿ ಇಂದು ದಾಖಲೆಗಳ ಸಮೇತ ಸಭೆಯಲ್ಲಿ ತಿಳಿಸಿದ್ದಾರೆ. 99 ರಷ್ಟು ಕಾಮಗಾರಿಗಳು ಗುಣಮಟ್ಟದಲ್ಲಿ ನಡೆದಿವೆ
15ಕ್ಕೆ ಕ್ಯಾಮ್ಸ್ ಸಂಘಟನೆಯಿಂದ ಕರಾಳ ದಿನಾಚರಣೆ
ಕಳೆದ ೫ ವರ್ಷದಿಂದ ಶಿಕ್ಷಣ ಇಲಾಖೆಯು ದಿನಕ್ಕೊಂದು ಆದೇಶಗಳನ್ನು ಜಾರಿ ಮಾಡುವ ಮೂಲಕ ನ್ಯಾಯಾಲಯದ ತೀರ್ಪುಗಳನ್ನು ಕಡೆಗಣಿಸಿ ಹೊಸ ಶಿಕ್ಷಣ ಸಂಸ್ಥೆಗಳಿಗೆ ಅಳವಡಿಸುವ ನಿಯಮಗಳನ್ನು ಹಳೆಯ ಶಿಕ್ಷಣ ಸಂಸ್ಥೆಗಳಿಗೆ ಹೇರುತ್ತಿದೆ
ಗ್ರಾಮಸ್ಥರ ಆಕ್ಷೇಪ: ಶಾಲಾ ಕಟ್ಟಡ ಕಾಮಗಾರಿ ಸ್ಥಗಿತ
ಲಕ್ಷಾಂತರೂ ವೆಚ್ಚದಲ್ಲಿ ನಿರ್ಮಾಣ ಕೈಗೊಂಡಿರುವ ಬಂಗಾರಪೇಟೆ ತಾಲೂಕಿನ ಬೋಡೇನಹಳ್ಳಿ ಸರ್ಕಾರಿ ಪೌಢಶಾಲಾ ಕಟ್ಟಡ ಕಳೆದ ನಾಲ್ಕು ವರ್ಷಗಳಿಂದ ಆಮೆ ನಡಿಗೆಯಲ್ಲಿ ಸಾಗಿರುವುದರಿಂದ ಕಟ್ಟಡದಲ್ಲಿ ಈಗ ರಾತ್ರಿಯ ವೇಳೆ ಕುಡುಕರ ಹಾಗೂ ಅನೈತಿಕ ಚಟುವಟಿಕೆಗಳ ಅಡ್ಡೆಯಾಗಿದೆ
ಅಡುಗೆ ಸಿಬ್ಬಂದಿ ನರಸಿಂಹಪ್ಪ ಅಮಾನತು
ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಎಂಎಲ್ಸಿ ಎಂ. ಎಲ್ ಅನಿಲ್ ಕುಮಾರ್ ಹಾಸ್ಟೆಲ್ಗೆ ತೆರಳಿ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದರು. ವಾರ್ಡನ್ ಹಾಗೂ ಅಡುಗೆ ಸಿಬ್ಬಂದಿಯನ್ನು ಅಮಾನತುಗೊಳಿಸಿ, ವರ್ಗಾವಣೆ ಮಾಡಲು ಸೂಚಿಸಿದ್ದರು.
‘ಕಾರ್ಪೊರೇಟ್ ಸಂಸ್ಥೆಗಳೇ ದೇಶ ಬಿಟ್ಟು ತೊಲಗಿ’
ದಿನ ನಿತ್ಯದ ಅಗತ್ಯ ವಸ್ತುಗಳು ಸೇರಿದಂತೆ ಪೆಟ್ರೋಲ್, ಡೀಸೆಲ್ ಬೆಲೆಗಳು ಗಗನಕ್ಕೇರಿವೆ. ರೈತ ವಿರೋಧಿಯಾದ ಕೇಂದ್ರ ಸರಕಾರ, ಕೃಷಿ ಹಾಗೂ ಕೈಗಾರಿಕಾಭಿವೃದ್ಧಿ ವಿರೋಧಿ ಮತ್ತು ಸಾರ್ವಜನಿಕ ರಂಗದ ಉದ್ಯಮಗಳ ವಿರೋಧಿ ನೀತಿಗಳನ್ನು ವಾಪಸ್ ಪಡೆಯಬೇಕು
ಹಾಸ್ಟೆಲ್ ಮಕ್ಕಳು ಅಸ್ವಸ್ಥ ಪ್ರಕರಣ: ತಪ್ಪಿಸ್ಥರ ವಿರುದ್ಧ ಕ್ರಮ
ಬಡವರು, ದಲಿತರ ಮಕ್ಕಳನ್ನು ಜಾಗರೂಕತೆಯಿಂದ ನೋಡಿಕೊಳ್ಳುವುದಕ್ಕೆ ಆಗದಿದ್ದರೆ ನಿಮಗೆ ಅಧಿಕಾರಿಯಾಗಿರುವ ಅರ್ಹತೆ ಇಲ್ಲ. ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸನ್ ಹಾಗೂ ತಾಲೂಕು ಸಹಾಯಕ ನಿರ್ದೇಶಕ ಚನ್ನಬಸಪ್ಪ ಅವರನ್ನು ವರ್ಗಾವಣೆ ಮಾಡಲು ಕ್ರಮ ಕೈಗೊಳ್ಳಲಾಗುವುದು
< previous
1
...
95
96
97
98
99
100
101
102
103
...
168
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ