• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜ್ಞಾನ ವಿಕಾಸಕ್ಕಾಗಿ ಪುಸ್ತಕಗಳನ್ನು ಓದಿ
ವಿದ್ಯಾರ್ಥಿಗಳು ಬದುಕಿಗಾಗಿ ಹಾಗೂ ಜ್ಞಾನಾರ್ಜನೆಗಾಗಿ ಪುಸ್ತಕಗಳನ್ನು ಓದಬೇಕೆಂದು ಸಾಹಿತಿ, ಕವಿ ಪಣಸಮಾಕನಹಳ್ಳಿ ಆರ್.ಚೌಡರೆಡ್ಡಿ ಹೇಳಿದರು.
ಲಕ್ಷ್ಮೀನಾರಾಯಣ್ ಮೇಲೆ ಹಲ್ಲೆಗೆ ಖಂಡನೆ
ಕೋಲಾರದ ಕಾಂಗ್ರೇಸ್ ಸಭೆಯಲ್ಲಿ ಕಾಂಗ್ರೆಸ್ ಪಕ್ಷ ಜಿಲ್ಲಾಧ್ಯಕ್ಷ ಲಕ್ಷ್ಮಿನಾರಾಯಾಣ ಮತ್ತು ಕೋಲಾರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಪ್ರಸಾದ್ ಬಾಬುರ ಮೇಲೆ ನಡೆದಿರುವ ಹಲ್ಲೆ ಹಿಂದುಳಿದ ವರ್ಗಗಳ ಒಕ್ಕೂಟದ ತಾಲೂಕು ಅಧ್ಯಕ್ಷ ಎಂ.ಮಂಜುನಾಥ್ ಖಂಡಿಸಿದರು.
ನಿಷೇಧಿತ ಪ್ಲಾಸ್ಟಿಕ್ ಮಾರಾಟ, ಬಳಕೆ ಮಾಡಬೇಡಿ: ಪುರಸಭೆ ಅಧ್ಯಕ್ಷ ಗೋವಿಂದ
ಫುಟ್ಪಾತ್ ಮೇಲೆ ಯಾವುದೇ ಕಾರಣಕ್ಕೂ ಅಂಗಡಿಗಳನ್ನು ಇಡಬೇಡಿ ಈಗಾಗಲೇ ಪುರಸಭೆಗೆ ಸಾರ್ವಜನಿಕರಿಂದ ದೂರಗಳು ಹೆಚ್ಚಾಗಿ ಬರುತ್ತಿವೆ. ಫುಟ್ಪಾತ್ ಬಿಟ್ಟು ವ್ಯಾಪಾರ ಮಾಡಿಕೊಳ್ಳಿ ಈಗಾಗಲೇ ಎಲ್ಲರಿಗೂ ಎಚ್ಚರಿಕೆ ನೀಡಿದ್ದೇವೆ.
ಹಿಂದುತ್ವ ರಕ್ಷಣೆ ಹೋರಾಟಕ್ಕೆ ಯಾರೂ ಬರುತ್ತಿಲ್ಲ
ನಮ್ಮ ಹಿಂದು ಹೆಣ್ಣು ಮಕ್ಕಳು ಆಯ್ಕೆ ಮಾಡಿಕೊಂಡವವರನ್ನು ನೋಡಿದರೆ ವಾಂತಿ ಬರುವ ಹಾಗೆ ಇರುತ್ತದೆ. ಅಂತವರನ್ನು ನಂಬಿ ಮನೆ ಮಟ ಬಿಟ್ಟು ಅವರ ಜೊತೆ ಹಿಂದೂ ಸಮುದಾಯದ ಹೆಣ್ಣು ಮಕ್ಕಳು ಒಪ್ಪಿಕೊಳ್ಳುತ್ತಿರುವುದು ಖಂಡನೀಯ.
ಸೌಲಭ್ಯ ಕಲ್ಪಿಸುವುದೇ ಸ್ವಚ್ಛತಾ ಅಭಿಯಾನದ ಉದ್ದೇಶ
ಸ್ವಚ್ಛ ಭಾರತ ಅಭಿಯಾನದ ಪ್ರಮುಖ ಉದ್ದೇಶವೆಂದರೆ, ಶೌಚಾಲಯಗಳು, ಘನತ್ಯಾಜ್ಯ ವಿಲೇವಾರಿ ವ್ಯವಸ್ಥೆಗಳು ಗ್ರಾಮ ಸ್ವಚ್ಛತೆ ಮತ್ತು ಪ್ರತಿ ವ್ಯಕ್ತಿಗೆ ಸುರಕ್ಷಿತ ಮತ್ತು ಸಮರ್ಪಕ ಕುಡಿವ ನೀರು ಪೂರೈಕೆಯಂತಹ ಮೂಲಭೂತ ನೈರ್ಮಲ್ಯ ಸೌಲಭ್ಯಗಳನ್ನು ಒದಗಿಸುವುದಾಗಿದೆ
ಸಣ್ಣ ಸಮುದಾಯಗಳ ಅಭಿವೃದ್ಧಿಗೆ ಪೋತ್ಸಾಹ ಅಗತ್ಯ
ಸಣ್ಣಪುಟ್ಟ ಸಮುದಾಯಗಳು ಮುಖ್ಯವಾಹಿನಿಗೆ ಬಂದು ಸದೃಢರಾಗಬೇಕಬೇಕಾದರೆ ಮೊದಲು ಶಿಕ್ಷಣ ಮತ್ತು ಉದ್ಯೋಗದಿಂದ ಸಾಧ್ಯ, ಸಮುದಾಯದ ನಿರಂತರ ಕಾರ್ಯಕ್ರಮಗಳಿಗೆ ಸಮುದಾಯ ಭವನವನ್ನು ನಿರ್ಮಿಸಲು ಜಾಗವನ್ನು ನೀಡಲಾಗುತ್ತದೆ, ಜೊತೆಗೆ ಅನುದಾನವೂ ದೊರೆಯಲಿದೆ.
ಉನ್ನತ ವ್ಯಾಸಂಗ ಮಾಡಿ ಸ್ವಾಭಿಮಾನಿ ಬದುಕು ಕಟ್ಟಕೊಳ್ಳಿ
ಸಮಾಜ ನಿಮ್ಮ ನಡವಳಿಕೆಯನ್ನು ಗಮನಿಸುತ್ತಿರುತ್ತದೆ ನೀವು ಯಾವ ರೀತಿ ವಿನಯವಂತರಾಗಿರುತ್ತೀರೋ, ಅದೇ ರೀತಿ ಸಮಾಜ ಸಹ ನಿಮ್ಮನ್ನು ಕಾಣುತ್ತದೆ . ಜೀವನದಲ್ಲಿ ಎಷ್ಟೇ ಸಮಸ್ಯೆ ಎದುರಾದರು ತಲೆಕೆಡಿಸಿಕೊಳ್ಳದೆ ಕಠಿಣ ಶ್ರಮದಿಂದ ಗುರಿ ಮುಟ್ಟಲು ಶ್ರಮಿಸಿ.
ಸೌಲಭ್ಯಕ್ಕಾಗಿ ಮಧ್ಯವರ್ತಿಗಳ ನೆರವು ಪಡೆಯಬೇಡಿ
ಯೋಜನೆಗ ಬಗ್ಗೆ ಅರಿವು ಇಲ್ಲದ ಕಾರಣ ಹಲವರು ಅವಕಾಶ ವಂಚಿತರಾಗಿದ್ದಾರೆ. ಅವರಿಗೆ ಅರಿವು ಮೂಡಿಸುವ ಕೆಲಸವನ್ನು ಇಲಾಖೆ ಮತ್ತು ಮಂಡಳಿಯಿಂದ ನಡೆಯುತ್ತಿದೆ. ಮಹಿಳೆಯರಿಗೆ ಕೌಶಲ್ಯ ತರಬೇತಿ ಕೊಡಲು ಸಿದ್ದವಿದ್ದು ಸ್ವಯಂ ಉದ್ಯೋಗದಿಂದ ಎಲ್ಲರೂ ಬದುಕುವ ವಾತಾವರಣ ಸೃಷ್ಟಿಸಿಕೊಳ್ಳಬೇಕು
ತುಮಟಗೆರೆ ಡೇರಿ ಅವ್ಯವಹಾರ: ತನಿಖೆಗೆ ಆಗ್ರಹ
ತುಮಟಗೆರೆ ಡೇರಿ ಸಂಘದ ವ್ಯವಹಾರಗಳ ಬಗ್ಗೆ ವಿಸ್ತರಣಾಧಿಕಾರಿ ಮಾಹಿತಿ ಪಡೆದುಕೊಂಡಿದ್ದು, ಸಂಘದ ಒಟ್ಟು ೫೪ ಸದಸ್ಯರಲ್ಲಿ ೨೫ ಜನರ ಖಾತೆಗಳನ್ನು ಪರಿಶೀಲಿಸಿದ್ದಾರೆ. ಅದರಲ್ಲಿ ಮೋಸವಾಗಿರುವುದು ಕಂಡು ಬಂದಿದ್ದು, ಅನ್ಯಾಯವಾಗಿರುವ ಸದಸ್ಯರಿಗೆ ನ್ಯಾಯ ದೊರಕಿಸುವ ಭಱವಸೆ ನೀಡಿದ್ದಾರೆ.
ಡೇರೆ ಅಭಿವೃದ್ಧಿಗೆ ಗುಣಮಟ್ಟದ ಹಾಲು ಪೂರೈಸಿ
ಅಬ್ಬಣಿ ಹಾಲು ಉತ್ಪಾದಕರ ಸಹಕಾರ ಸಂಘ ೨೦೨೩-೨೪ನೇ ಸಾಲಿನಲ್ಲಿ ೧,೦೪,೨೩,೮೪೦ ರು. ಹಾಲು ಖರೀದಿ ಮಾಡಿದ್ದು, ೧೨,೪೯,೭೨೪ ರು. ವ್ಯಾಪಾರದೊಂದಿಗೆ ೫,೮೦, ೫೧೪ ರು. ನಿವ್ವಳ ಲಾಭ ಗಳಿಸಿದೆ. ಹಾಲು ಉತ್ಪಾದಕರಿಗೆ ದೀಪಾವಳಿಗೆ ಮುನ್ನ ಬೋನಸ್‌ ನೀಡಲಾಗುವುದು
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 184
  • next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved