• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಿಂಗಳೊಳಗೆ ವಕೀಲರ ಬೇಡಿಕೆ ಈಡೇರಿಸಿ
ಭಾಗ್ಯನಗರಕ್ಕೆ ಪದವಿ ಕಾಲೇಜ್: ಮಾಹಿತಿ ಸಂಗ್ರಹಿಸಿದ ನಿಯೋಗ
ಪ್ರಾಥಮಿಕ ಹಂತದ ಶಿಕ್ಷಣಕ್ಕೆ ಅಂಗನವಾಡಿ ಬುನಾದಿ
ಆರೋಗ್ಯ ಶಿಬಿರ ಬಡವರಿಗೆ ವರ
ಆಧುನಿಕತೆ ಪರಿಣಾಮದಿಂದ ಪರಿಸರದಲ್ಲಿ ಅಸಮತೋಲನ
ಮಂತ್ರಾಲಯ-ಉತ್ತರಾದಿ ಮಠಾಧೀಶರ ಸಮಾಗಮ
ಗ್ರಾಪಂ ವ್ಯಾಪ್ತಿಗೊಂದು ಸಹಕಾರ ಸಂಘ ಅಗತ್ಯಎನ್‌ಐಸಿ ಸರ್ವರ್‌ ಸಮಸ್ಯೆ, ಮುದ್ರಣಗೊಳ್ಳದ ಬಸ್‌ ಪಾಸ್ಮೂಲ ನಕ್ಷತ್ರದಲ್ಲಿ ಕರಿ ಹರಿದು ಸಂಭ್ರಮಿಸಿದ ಜನರು60 ವರ್ಷದಲ್ಲಿ ಆಗದ ಅಭಿವೃದ್ಧಿ 11 ವರ್ಷದಲ್ಲಿ ಸಾಧನೆ

ಇನ್ನಷ್ಟು ಸುದ್ದಿ

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಜನ ಜಾಗೃತಿ ಮೂಡಿಸಿ
ಕೊಪ್ಪಳ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಪತ್ತೆಯಾದ 62 ಬಾಲಕಾರ್ಮಿಕ ಪ್ರಕರಣಗಳಲ್ಲಿ 13 ಬಾಲಕಾರ್ಮಿಕರ ಪ್ರಕರಣಗಳಿಗೆ ಸಂಬಂಧಪಟ್ಟು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗಿದೆ.
ಅತಿಯಾದ ಪ್ಲಾಸ್ಟಿಕ್ ಬಳಕೆಯಿಂದ ಪರಿಸರಕ್ಕೆ ಹಾನಿ
ದೈನಂದಿನ ಜೀವನದಲ್ಲಿ ಪ್ಲಾಸ್ಟಿಕ್ ಬಳಕೆ ಹೆಚ್ಚಿದ್ದು, ಭೂಮಿ, ಪರಿಸರ ಹಾಳಾಗುತ್ತಿದೆ. ಸಸಿ ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕು. ಪರಿಸರ ದಿನ ಕೇವಲ ಆಚರಣೆಗೆ ಸೀಮಿತವಾಗದೆ ಗಿಡ-ಮರ ಪೋಷಿಸುವ ಕಾರ್ಯವಾಗಬೇಕು.
ದಾಸ ಪರಂಪರೆಗೆ ಶ್ರೀಪಾದರಾಜರ ಕೊಡುಗೆ ಅಪಾರ
ಶ್ರೀಪಾದರಾಜರು 64 ಖಾದ್ಯಗಳನ್ನು ಭಗವಂತನಿಗೆ ನೈವೇದ್ಯ ಅರ್ಪಿಸುತ್ತಿದ್ದರು. ಇವರು ದಾಸಕೂಟದ ಮೂಲ ಎಂದು ಪರಿಗಣಿಸಲಾಗಿದೆ. ಅದಕ್ಕಾಗಿಯೇ ಯಾವುದೇ ಸಾಂಪ್ರದಾಯಿಕ ಹರಿಕಥಾ ಪ್ರವಚನದ ಆರಂಭದಲ್ಲಿ ಹಾಡುವ ಈ ಕೆಳಗಿನ ಸ್ತೋತ್ರದಲ್ಲಿ ಅವರ ಹೆಸರು ಅಗ್ರಸ್ಥಾನದಲ್ಲಿರುತ್ತದೆ.
ಮಹಿಳೆಯರಿಗೆ ಸಮಾನತೆ ಕಲ್ಪಿಸಿದ ಚಂದ್ರಶೇಖರಶ್ರೀ
ಚಂದ್ರಶೇಖರ ಶ್ರೀಗಳು ಭಕ್ತಿಯ ಜತೆಗೆ ಸಾಮಾಜಿಕ ಹಾಗೂ ಆರೋಗ್ಯ ಸೇವೆ ಮಾಡುತ್ತಿದ್ದರು. ಅಂದಿನ ಕಾಲದಲ್ಲಿಯೇ ಕೊರೋನಾ ರೋಗದ ಕುರಿತು ಪುಸ್ತಕದಲ್ಲಿ ಉಲ್ಲೇಖಿಸಿ ಭವಿಷ್ಯ ಉಳ್ಳವರಾಗಿದ್ದರು.
ಕಾರ ಹುಣ್ಣಿಮೆ: 1.5 ಲಕ್ಷ ಭಕ್ತರಿಂದ ಹುಲಿಗೆಮ್ಮ ದೇವಿ ದರ್ಶನ
ಬುಧವಾರ ಬೆಳಗಿಯಿಂದಲೂ ಸುರಿಯುತ್ತಿರುವ ಜಿಟಿಜಿಟಿ ಮಳೆಯನ್ನು ಲೆಕ್ಕಿಸದೆ ಭಕ್ತರು ಸಾಲುಗಟ್ಟಿ ನಿಂತು ಅಮ್ಮನ ದರ್ಶನ ಪಡೆದರು. ದೇವಸ್ಥಾನದ ಪರಿಕ್ರಮದಲ್ಲಿ ಶೆಲ್ಟರ್ ನಿರ್ಮಿಸಿದ ಹಿನ್ನೆಲೆಯಲ್ಲಿ ಭಕ್ತರಿಗೆ ಅನುಕೂಲವಾಯಿತು. ಮಂಗಳವಾರ ಸಹ 1.5 ಲಕ್ಷ ಭಕ್ತರು ದೇವಿ ದರ್ಶನ ಪಡೆದಿದ್ದರು.
₹ 19.99 ಲಕ್ಷ ಪರಿಹಾರ ಪಾವತಿಸಲು ವಿಳಂಬ: ಸಾರಿಗೆ ಬಸ್‌ ಜಪ್ತಿ
ಹುನಗುಂದ ತಾಲೂಕಿನ ಕೆನಗಲ್ಲ ಗ್ರಾಮದ ಸಿದ್ದಪ್ಪ ಅಂಗಡಿ 2015ರಲ್ಲಿ ಗ್ರಾಮದ ಇಳಕಲ್‌ ರಸ್ತೆಯಲ್ಲಿ ತೆರಳುತ್ತಿದ್ದಾಗ ಗಜೇಂದ್ರಗಡ ಘಟಕದ ಬಸ್‌ ಡಿಕ್ಕಿ ಹೊಡೆದು, ಮೃತಪಟ್ಟಿದ್ದರು. ಘಟನೆಗೆ ಸಂಬಂಧಿಸಿದಂತೆ ಇಲಕಲ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಜನಾರ್ದನ ರೆಡ್ಡಿಗೆ ಜಾಮೀನು, ಗಂಗಾವತಿಯಲ್ಲಿ ವಿಜಯೋತ್ಸವ
ಮೇ ತಿಂಗಳಲ್ಲಿ ಜನಾರ್ದನ ರೆಡ್ಡಿಗೆ ಹೈದರಾಬಾದ್‌ನ ಸಿಬಿಐ ವಿಶೇಷ ನ್ಯಾಯಾಲಯ 7 ವರ್ಷ ಶಿಕ್ಷೆ ವಿಧಿಸಿತ್ತು. ಅಂದಿನಿಂದ ಜಾಮೀನಿಗಾಗಿ ರೆಡ್ಡಿ ಕಾನೂನು ಸಮರ ನಡೆಸಿದ್ದರು. ಮಂಗಳವಾರ ತೆಲಂಗಾಣ ಹೈಕೋರ್ಟ್ ಜಾಮೀನು ನೀಡಿದ್ದರಿಂದ ಬಿಜೆಪಿ ಕಾರ್ಯಕರ್ತರು ಸೇರಿದಂತೆ ಅಭಿಮಾನಿಗಳು ವಿಜಯೋತ್ಸವ ಆಚರಿಸಿದರು.
ವಕ್ಫ್ ಕಾಯ್ದೆ ತಿದ್ದುಪಡಿ ರದ್ದುಪಡಿಸಿ
1995ರ ವಕ್ಫ್‌ ಕಾಯ್ದೆಗೆ ಅಂಗೀಕರಿಸಿದ ತಿದ್ದುಪಡಿಗಳು ತಾರತಮ್ಯದಿಂದ ಕೂಡಿದ್ದು, ಸಂವಿಧಾನದಲ್ಲಿ ಖಾತರಿಪಡಿಸಿದ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತವೆ. ಈ ಕಾಯ್ದೆ ತಿದ್ದುಪಡಿ ಅಂಗೀಕರಿಸದೆ ರದ್ದುಪಡಿಸಿ ಯಥಾವತ್ತಾಗಿ ಮುಂದುವರಿಸಬೇಕು.
ಜನಾರ್ದನ ರೆಡ್ಡಿಗೆ ರಿಲೀಪ್‌, ಚುನಾವಣೆ ಆಕಾಂಕ್ಷಿಗಳಿಗೆ ಆಘಾತ
ಮೇ ತಿಂಗಳಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿಗೆ ಹೈದರಾಬಾದ್‌ನ ಸಿಬಿಐ ವಿಶೇಷ ನ್ಯಾಯಾಲಯ ಶಿಕ್ಷೆ ಪ್ರಕಟಿಸುತ್ತಿದ್ದಂತೆ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು. ಹೀಗಾಗಿ ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯಲಿದೆ ಎಂದು ಬಿಜೆಪಿ, ಕಾಂಗ್ರೆಸ್‌ ಪಕ್ಷದಲ್ಲಿ ರಾಜಕೀಯ ವಿದ್ಯಮಾನಗಳು ನಡೆದಿದ್ದವು.
ಕಾಲ್ತುಳಿತ: ಸಿಎಂ-ಡಿಸಿಎಂ ರಾಜೀನಾಮೆ ನೀಡಲಿ

ಆರ್‌ಸಿಬಿ ವಿಜಯೋತ್ಸವ : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮನವಿ

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 456
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved