• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲ ಜೀವಿಗಳನ್ನು ಸಮಾನವಾಗಿ ನೋಡುವುದೇ ಧರ್ಮ
2028ಕ್ಕೆ ನಾನೇ ಸಿಎಂ: ಶಾಸಕ ಯತ್ನಾಳ
ಕನಕಗಿರಿಯಲ್ಲಿ ಸಂಭ್ರಮದ ಹಾಲುಗಂಬ ಉತ್ಸವ
ಐತಿಹಾಸಿಕ ಲಡಾಯಿ ಕಟ್ಟೆ ಸಂರಕ್ಷಣೆ ಆಗಲಿ
₹10 ಕೋಟಿ ಅಕ್ರಮ: ಕೊಪ್ಪಳ ನಗರಸಭೆ ಮೇಲೆ ಲೋಕಾ ದಾಳಿ
ಕಾಲಮಿತಿಯಲ್ಲಿ ಸಕಾಲ ಅರ್ಜಿ ವಿಲೇವಾರಿ ಮಾಡಿ
ಸಮೀಕ್ಷೆಯಲ್ಲಿ ಉಪಜಾತಿ ನಮೂದು, ಬ್ರಾಹ್ಮಣ ಸಂಘ ಪ್ರತಿಭಟನೆ371ಜೆ ಸ್ಥಾನಮಾನ ಸಿಕ್ಕರೂ ನೇಮಕಾತಿ, ಬಡ್ತಿಯಲ್ಲಿ ನಿಲ್ಲದ ಅನ್ಯಾಯಮೂರೇ ತಿಂಗಳಲ್ಲೇ ಕಿತ್ತಹೋಯಿತು ಡಾಂಬರ್‌!ತಾಳಿ ಬಿಚ್ಚಿಕೊಟ್ಟಿದ್ದ ಪ್ರಕರಣ, ವಿದ್ಯಾರ್ಥಿ ಶೈಕ್ಷಣಿಕ ಜವಾಬ್ದಾರಿ ಹೊತ್ತ ಸಚಿವ ತಂಗಡಗಿ

ಇನ್ನಷ್ಟು ಸುದ್ದಿ

ಪೌಷ್ಟಿಕ ಅಭಿಯಾನ ಮನೆ, ಮನೆಗೆ ವಿಸ್ತರಿಸಿ
ಗರ್ಭಿಣಿಯರು ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಉತ್ತಮ ಪೋಷಕಾಂಶಗಳುಳ್ಳ ಆಹಾರ ಸೇವಿಸಬೇಕು ಎಂದ ಅವರು, ಮಕ್ಕಳಿಗೆ ತಾತ್ವಿಕ ಯೋಚನೆ ಮೂಡಿಸಬೇಕು. ಇಂದು ಇವುಗಳ ಕೊರತೆಯಿಂದ ಅಪರಾಧ ಪ್ರಕರಣ ಹೆಚ್ಚಾಗುತ್ತಿವೆ.
ಗಂಗಾವತಿಯಲ್ಲಿ ಇಂದು ಗಣೇಶ ವಿಸರ್ಜನೆ, 1200 ಪೊಲೀಸರ ನಿಯೋಜನೆ
ಶಾಸಕ ಬಸನಗೌಡ ಪಾಟೀಲ ಯತ್ನಾಳ ಭಾಷಣ ಮತ್ತು ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಈಗಾಗಲೇ ನಗರದಲ್ಲಿ ಜಿಲ್ಲಾ ಪೊಲೀಸ್ ಪಡೆ ಸೇರಿದಂತೆ ಬಳ್ಳಾರಿ, ವಿಜಯನಗರ, ರಾಯಚೂರು ಜಿಲ್ಲೆಗಳಿಂದ ಅಧಿಕಾರಿಗಳು ಸೇರಿದಂತೆ 1200ಕ್ಕೂ ಪೊಲೀಸರನ್ನು ನಿಯೋಜಿಸಲಾಗಿದೆ.
ಪ್ರಜಾಪ್ರಭುತ್ವ ಬಲಪಡಿಸುವ ಕಾರ್ಯವಾಗಲಿ
ಪ್ರಜಾಪ್ರಭುತ್ವ ಇಡೀ ವಿಶ್ವದಲ್ಲಿ ಬಹುದೊಡ್ಡ ಅಸ್ತ್ರ. ಪ್ರಪಂಚದ ಹಲವಾರು ರಾಷ್ಟ್ರಗಳಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಸೆ. ೧೫ರಂದು ಆಚರಿಸಲಾಗುತ್ತದೆ. ದೇಶ ಹಾಗೂ ರಾಜ್ಯದಲ್ಲಿ ಕಳೆದ ಕೆಲ ವರ್ಷಗಳಿಂದ ಅದ್ಧೂರಿಯಾಗಿ ಈ ಕಾರ್ಯಕ್ರಮ ಆಚರಿಸಲಾಗುತ್ತಿದೆ.
ಆಡಳಿತ ಮಂಡಳಿ ಸಹಕಾರದಿಂದ ಸಂಘಗಳು ಬಲವರ್ಧನೆ
ರೈತರಿಗೆ ಈ ಬಾರಿ ಬೆಳೆಗಳಿಗೆ ಯೂರಿಯಾ ರಸಗೊಬ್ಬರದ ತೀವ್ರ ಕೊರತೆ ಉಂಟಾಗಿತ್ತು. ಇದರಿಂದ ರೈತರು ಸಾಕಷ್ಟು ಸಂಕಷ್ಟ ಎದುರಿಸಿದ್ದಾರೆ.
ಮತದಾನಕ್ಕೆ ಅತ್ಯಂತ ಶ್ರೇಷ್ಠ ಸ್ಥಾನ: ಸಚಿವ ಶಿವರಾಜ ತಂಗಡಗಿ
ಮತದಾನ ಅತ್ಯಂತ ಪವಿತ್ರ ಮತ್ತು ಶಕ್ತಿಯುತವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಹಕ್ಕು ಬಹಳ ಜವಾಬ್ದಾರಿಯುತವಾಗಿದ್ದು ಅಂಬೇಡ್ಕರ್‌ ಇದಕ್ಕೆ ದೊಡ್ಡ ಶಕ್ತಿ ನೀಡಿದ್ದರು. ದೇಶದಲ್ಲಿ ಮೊದಲು ಕೆಲವರಿಗೆ ಮಾತ್ರ ಮತದಾನದ ಹಕ್ಕು ನೀಡಲಾಗಿತ್ತು ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.
ಮತಾಂತರಕ್ಕೆ ಕಾನೂನಿನಲ್ಲಿ ಅವಕಾಶ: ಸಚಿವ ಶಿವರಾಜ ತಂಗಡಗಿ
ಸೆ. 22ರಿಂದ ಆರಂಭವಾಗುವ ಸಮೀಕ್ಷೆಯಲ್ಲಿ ಕೆಲವರು ಎಸ್ಸಿ ಕ್ರಿಶ್ಚಿಯನ್, ಲಿಂಗಾಯತ ಕ್ರಿಯಶ್ಚಿನ್, ಕುರುಬ ಕ್ರಿಶ್ಚಿಯನ್ ಬರೆಸಿದರೆ ಪ್ರತ್ಯೇಕ ಗುಂಪು ಮಾಡುತ್ತೇವೆ. ಅವರು ಏನೇನು ಬರೆಸುತ್ತಾರೋ ಬರೆಯಿಸಲಿ, ನಂತರ ಈ ಬಗ್ಗೆ ಆಯೋಗ ತೀರ್ಮಾನಿಸುತ್ತದೆ ಎಂದ ಸಚಿವ ಶಿವರಾಜ ತಂಗಡಗಿ ಹೇಳಿದರು.
ಕೊಪ್ಪಳ ಬಳಿ ಮತ್ತಷ್ಟು ಕಾರ್ಖಾನೆ ಬೇಕಿಲ್ಲ: ಸಚಿವ ಶಿವರಾಜ ತಂಗಡಗಿ
ಬಿಎಸ್‌ಪಿಎಲ್‌ ಕಾರ್ಖಾನೆ ವಿಯಷಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿಎಂ ಸಿದ್ದರಾಮಯ್ಯ, ಸ್ವಾಮೀಜಿ ಮತ್ತು ಜನರ ಅಭಿಪ್ರಾಯದ ಪರವಾಗಿ ಇದ್ದೇವೆಂದು ಹೇಳಿದ್ದಾರೆ. ಹೀಗಾಗಿ, ಜನಪ್ರತಿನಿಧಿಗಳು ಸಹ ಕೊಪ್ಪಳ ಬಳಿ ಹೊಸ ಕಾರ್ಖಾನೆ ಸ್ಥಾಪಿಸುವುದಕ್ಕೆ ಅವಕಾಶ ನೀಡುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.
185 ಅಂಚೆ ಕಚೇರಿಗೆ ನೂತನ ಕಟ್ಟಡ: ಸಂಸದ ರಾಜಶೇಖರ್‌ ಹಿಟ್ನಾಳ
ಭಾರತದ ಆತ್ಮ ಗ್ರಾಮದಲ್ಲಿದೆ. ಗ್ರಾಮವು ಸದೃಢವಾದರೆ ದೇಶವು ಸದೃಢವಾದಂತೆ ಎಂದು ಮಹಾತ್ಮ ಗಾಂಧೀಜಿ ಹೇಳಿದ್ದರು ಎಂದ ಅವರು, ಅಂಚೆ ಕಚೇರಿಗಳು ಗ್ರಾಮೀಣ ಪ್ರದೇಶ ಜನರ ಆರ್ಥಿಕ ಬೆನ್ನೆಲುಬಾಗಿದೆ.
ರೈಲ್ವೆ ಸೇತುವೆ ಪೂರ್ಣಗೊಂಡರೂ ಸಂಚಾರಕ್ಕಿಲ್ಲ ಮುಕ್ತಿ
ಕೊಪ್ಪಳ ನಗರದ ಸ್ವಾಮಿ ವಿವೇಕಾನಂದ ರಸ್ತೆಯಲ್ಲಿರುವ ರೈಲ್ವೆ ಗೇಟ್ ನಂ. 63ರಲ್ಲಿ ಸೇತುವೆ ಹತ್ತು ವರ್ಷದ ಬಳಿಕ 2024ರ ಫೆಬ್ರುವರಿಯಲ್ಲಿ ಪೂರ್ಣಗೊಂಡಿದ್ದರೂ ಈ ವರೆಗೂ ಸಂಚಾರಕ್ಕೆ ಮುಕ್ತವಾಗಿಲ್ಲ.
ದೀಪಾವಳಿಗೆ ಎಲ್ಲ ಕೆರೆಗಳು ಭರ್ತಿ: ತಂಗಡಗಿ
ಕೃಷ್ಣಾ ಬಿ ಸ್ಕೀಂ ಯೋಜನೆಯಡಿ ಕನಕಗಿರಿ ತಾಲೂಕಿನ ದೇವಲಾಪುರ ಕೆರೆಗೆ ನೀರು ಹರಿಯುವುದನ್ನು ಭಾನುವಾರ ಸಚಿವ ಶಿವರಾಜ ತಂಗಡಗಿ ವೀಕ್ಷಣೆ ಮಾಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 531
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved