ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬೆಳಕು ನೋಡದವರಿಗೆ ದೃಷ್ಟಿ ನೀಡಿ
ನೇತ್ರದಾನ ಸಾಧಾರಣ ಕಣ್ಣಿನ ದೃಷ್ಟಿ ಇಲ್ಲದವರಿಗೆ, ಬೆಳಕು ನೋಡದ ಅಂಧರಿಗೆ ದೃಷ್ಟಿ ನೀಡುವ ಕೆಲಸವಾಗಿದೆ. ನಿಮ್ಮ ನೇತ್ರಗಳು ಸದಾ ಜೀವಂತವಾಗಿರಬೇಕಾದರೆ ನೇತ್ರದಾನ ಮಾಡಿ, ಅಂಧರ ಬಾಳಿಗೆ ಬೆಳಕಾಗಿ.
ರೈತರಿಗೆ ಆತ್ಯಾಧುನಿಕ ತಾಂತ್ರಿಕತೆ ಜ್ಞಾನ ಅವಶ್ಯ
ಇಂದು ವೈಜ್ಞಾನಿಕ ಕೃಷಿಯ ಕಾಲ ಆಗಿರುವುದರಿಂದ ಕೃಷಿ ಪರಿಕರಗಳ ಬಗ್ಗೆ ಮಾರಾಟ ಮಾಡಿದರೆ ಸಾಲದು, ಅವುಗಳ ಬಗ್ಗೆ ಸಮಗ್ರವಾಗಿ ತಿಳಿದುಕೊಳ್ಳಬೇಕಿದೆ.
ಕೊಪ್ಪಳದಲ್ಲಿ ಸಿಗ್ನಲ್ ರಹಿತ್ ಸರ್ಕಲ್ ನಿರ್ಮಾಣ
ಇದು ಅತ್ಯಾಧುನಿಕ ಮಾದರಿಯಾಗಿದ್ದು ವೃತ್ತದಲ್ಲಿ ಸಿಗ್ನಲ್ ಇಲ್ಲದೆ ನಿರಂತರವಾಗಿ ಸಂಚರಿಸುವ ಮಾರ್ಗೋಪಾಯವಾಗಿದೆ. ಇದರಿಂದ ವಾಹನಗಳ ಸಂಚಾರಕ್ಕೆ ಸಮಸ್ಯೆಯಾಗುವ ಪ್ರಶ್ನೆಯೇ ಇರುವುದಿಲ್ಲ.
ತಂಬಾಕಿನಿಂದ ದೂರವಿದ್ದು ಆರೋಗ್ಯಯುತ ಸಮಾಜ ನಿರ್ಮಿಸಿ
ಸಿಗರೇಟ್, ಬೀಡಿ, ಸಿಗಾರ್, ಹುಕ್ಕಾ ತಂಬಾಕು ವಿಧಗಳಾಗಿವೆ. ತಂಬಾಕು ಸೇವನೆಯಿಂದ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆ, ಶ್ವಾಸಕೋಶದ ಕಾಯಿಲೆ, ಲಕ್ವಾ ಇತರೆ ಕಾಯಿಲೆ ಬರಲಿವೆ. ಪ್ರತಿ ಸಿಗರೇಟ್, ಬೀಡಿ ಸೇವನೆ 7 ನಿಮಿಷ ಆಯಸ್ಸು ಕಡಿಮೆ ಮಾಡುತ್ತದೆ.
ಮತ ಕಳ್ಳತನ ವಿರೋಧಿಸಿ ಪೋಸ್ಟರ್ ಅಂಟಿಸಿ ಪ್ರತಿಭಟನೆ
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಕೆಲವು ಮತ ಕ್ಷೇತ್ರದಲ್ಲಿ ಒಬ್ಬ ಮತದಾರನಿಗೆ 100 ಮತ ಹಾಕಲು ಅನುವು ಮಾಡಿಕೊಟ್ಟಿದೆ. ಇಂತಹದ್ದೆ ಪ್ರಕರಣ ಬೆಂಗಳೂರು ಗ್ರಾಮಾಂತರದಲ್ಲಿ ನಡೆದಿರುವುದನ್ನು ರಾಹುಲ್ ಗಾಂಧಿ ಅವರು ಬಯಲು ಮಾಡಿದ್ದಾರೆ.
ಆಧುನಿಕತೆಯಿಂದ ಮರೆಯಾದ ಸಂಸ್ಕೃತಿ, ಪರಂಪರೆ
ಜೀವನದಲ್ಲಿ ದೇವರನ್ನು ಕಾಣಬೇಕು ಎನ್ನುವವರು ನೂರಾರು ಮೈಲಿ ತೀರ್ಥಯಾತ್ರೆ ಮಾಡುವುದು ಬೇಡ. ಪಾಪ ಕಳೆಯಲೆಂದು ಸಾವಿರ ಬಾರಿ ಗಂಗಾಸ್ನಾನ ಮಾಡುವುದು ಬೇಡ. ತಂದೆ-ತಾಯಿಗೆ ಪ್ರತಿದಿನ ಬೆಳಗ್ಗೆ ಒಂದು ಬಾರಿ ಪ್ರದಕ್ಷಿಣೆ ಹಾಕಿದರೆ ಸಾಕು.
ಧರ್ಮಸ್ಥಳ ಸಂಸ್ಥೆಯ ಕಾರ್ಯ ಶ್ಲಾಘನೀಯ
ಮದ್ಯ ಸೇವನೆ ಸಾಮಾಜಿಕ ಪಿಡುಗುಗಳಲ್ಲೊಂದು. ಅನೇಕರು ವ್ಯಸನಿಗಳಾಗಿ ಕುಟುಂಬಕ್ಕೆ ಸಮಸ್ಯೆಯಾಗಿ ಕಾಡುತ್ತಿದ್ದಾರೆ. ಕುಟುಂಬಕ್ಕೆ ಶಕ್ತಿಯಾಗುವ ಯಜಮಾನನೇ ದಾಸನಾದಲ್ಲಿ ಆ ಕುಟುಂಬ ಬೀದಿಗೆ ಬೀಳಲಿದೆ.
ಜಲ ವ್ಯರ್ಥ ಮಾಡಿದರೆ ಕ್ರಮ
ಚಿಕ್ಕಮ್ಯಾಗೇರಿ ಗ್ರಾಪಂ ಕೇಂದ್ರ ಸ್ಥಾನ ಹಾಗೂ ಎಲ್ಲಾ ಗ್ರಾಮಗಳಲ್ಲಿ ನಳಗಳಿಗೆ ಕ್ಯಾಪ್ ಹಾಕದೇ ಇರುವುದರಿಂದ ನೀರು ವ್ಯರ್ಥವಾಗಿ ಪೋಲಾಗುತ್ತಿದೆ. ಇದರಿಂದ ನೀರಿನ ಸಮಸ್ಯೆ ಉಲ್ಬಣಗೊಳ್ಳುತ್ತಿದೆ
ಪಡಿತರ ಅಕ್ಕಿ ಅಕ್ರಮ ಸಾಗಾಟಕ್ಕೆ ಗಂಗಾವತಿಯೇ ಹೆಡ್ಕ್ವಾರ್ಟರ್
ಕೊಪ್ಪಳ ಸೇರಿದಂತೆ ರಾಜ್ಯಾದ್ಯಂತ ಪಡಿತರ ಅಂಗಡಿಯಿಂದ ಪಡೆಯುವ ಅಕ್ಕಿಯನ್ನು ಫಲಾನುಭವಿಗಳೇ ಅರ್ಧದಷ್ಚು ಮಾರಾಟ ಮಾಡುತ್ತಾರೆ. ಕೆಲವರು ಪಡಿತರ ವ್ಯವಸ್ಥೆಯಲ್ಲಿ ಉಚಿತವಾಗಿ ಪಡೆದ ಅಷ್ಟೂ ಅಕ್ಕಿಯನ್ನು ₹10ರಿಂದ ₹12 ಕೆಜಿಯಂತೆ ಮಾರಾಟ ಮಾಡುತ್ತಾರೆ. ಹೀಗೇ ಖರೀದಿಸಿದ ಅಕ್ಕಿಯನ್ನು ಪಾಲಿಶ್ ಮಾಡಿ ₹ 30ರಿಂದ ₹ 40ಗೆ ಕೆಜೆಯಿಂತೆ ಬ್ರಾಂಡ್ ಮಾಡಿ ಮಾರಾಟ ಮಾಡಲಾಗುತ್ತದೆ.
ಸಿದ್ದರಾಮಯ್ಯ ಮತದಾರರ ಕ್ಷಮೆ ಕೇಳಲಿ
ಸಿದ್ದರಾಮಯ್ಯನವರ ಹೇಳಿಕೆ ಗಮನಿಸಿದರೆ 2024ರ ಲೋಕಸಭಾ ಚುನಾವಣೆಯಲ್ಲಿಯೂ ಸಹ ಕಾಂಗ್ರೆಸ್ ಅಕ್ರಮವಾಗಿ ಜಯಗಳಿಸಿದಂತಿದೆ. ತವರಿನಲ್ಲಿ ಸೋಲುವ ಭಯದಿಂದ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚುವರಿಯಾಗಿ ಸ್ಪರ್ಧಿಸುವುದು, ಜಯದ ನಂತರ ರಾಜೀನಾಮೆ ಕೊಡುವುದು, ಆನಂತರ ಅಲ್ಲಿನ ಮತದಾರರಿಗೆ ಅವಮಾನ ಮಾಡುವುದು ಸಿದ್ದರಾಮಯ್ಯನವರಿಗೆ ಸಿದ್ಧಿಸಿದೆ.
< previous
1
...
6
7
8
9
10
11
12
13
14
...
526
next >
Top Stories
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
ವಸುಧೈವ ಕುಟುಂಬಕಂ’ ಆಶಯದ ಮೂರ್ತರೂಪ ಮೋಹನ್ ಭಾಗವತ್ ಜೀ
ನಟ ದರ್ಶನ್ ಭದ್ರತೆಗೆ 24 ತಾಸು ಐವರು ಅಧಿಕಾರಿಗಳು!
‘ಕೃಷ್ಣಾ ಮೇಲ್ದಂಡೆ ಪೂರ್ಣ ಸರ್ಕಾರದ ವಾಗ್ದಾನ’