• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈಕ್ರೋಫೈನಾನ್ಸ್ ಸಂಸ್ಥೆ ನಿಯಮ ಮೀರಿದರೇ ಸಹಿಸಲ್ಲ: ಡಿಸಿ ಬಲಿನ್‌ ಅತುಲ್‌
ಜನರಿಗೆ ಸಾಲ ನೀಡುವಾಗ ತಮ್ಮ ನಿಬಂಧನೆಗಳ ಕುರಿತು ಸ್ಪಷ್ಟವಾಗಿ ಅರ್ಥವಾಗುವ ರೀತಿಯಲ್ಲಿ ತಿಳಿಸಬೇಕು ಮತ್ತು ಅವರ ಸಾಮರ್ಥ್ಯಕ್ಕೆ ತಕ್ಕಂತೆ ಸಾಲ ನೀಡಬೇಕು. ಅದನ್ನು ಬಿಟ್ಟು ಅವರಿಗೆ ಮಾಹಿತಿ ನೀಡದೆ ಸಾಲ ನೀಡುವ ಜತೆಗೆ ಕಿರುಕುಳ ನೀಡಿದರೆ ಕಾನೂನಿನ ಉಲ್ಲಂಘನೆಯಾಗುತ್ತದೆ.
ಕಾರ್ಮಿಕ ವಿರೋಧಿ ನೀತಿ ಹಿಂಪಡೆಯಿರಿ
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕಾರ್ಮಿಕ ವರ್ಗದ ಮೇಲಿನ ದಾಳಿ, ದೌರ್ಜನ್ಯ ಹೆಚ್ಚಾಗುತ್ತಿವೆ. ಕಾರ್ಮಿಕರ ಹೋರಾಟದ ಫಲವಾಗಿ ಅಸ್ತಿತ್ವಕ್ಕೆ ಬಂದ ಕಾರ್ಮಿಕ ಕಾನೂನುಗಳ ಬದಲಾವಣೆಗೆ ಕೇಂದ್ರ ಸರ್ಕಾರ ವಿಭಿನ್ನ ದಾರಿಯಲ್ಲಿ ಹೊರಟಿದೆ.
ಕೊಪ್ಪಳ ವಿವಿ ಉಳಿಸಿಕೊಳ್ಳುವೆ: ಬಸವರಾಜ ರಾಯರಡ್ಡಿ
ಬಿಜೆಪಿ ಸರ್ಕಾರ 10 ವಿಶ್ವವಿದ್ಯಾಲಯಗಳನ್ನು ಅವೈಜ್ಞಾನಿಕವಾಗಿ ಘೋಷಿಸಿತು. ಹೀಗಾಗಿಯೇ ಈಗ ಸಮಸ್ಯೆಯಾಗಿದೆ. ಆ ಆದೇಶದಲ್ಲಿ ಜಮೀನು ಖರೀದಿಸಬಾರದು, ಕಟ್ಟಡ ಕಟ್ಟಬಾರದು ಮತ್ತು ಯಾವುದೇ ಮೂಲಭೂತ ಸೌಕರ್ಯಗಳನ್ನು ತ್ವರಿತವಾಗಿ ನೀಡಲು ಆಗುವುದಿಲ್ಲ ಎಂದು ಸೂಚಿಸಿ ಕೇವಲ ₹ 2 ಕೋಟಿ ಮಾತ್ರ ನೀಡುತ್ತೇವೆ ಎಂದು ತಿಳಿಸಲಾಗಿದೆ.
ಅನುದಾನದ ಕೊರತೆ: 5 ವರ್ಷದಿಂದ ಉದ್ಘಾಟನೆ ಆಗದ ನವಲಿ ಬಸ್‌ ನಿಲ್ದಾಣ
1.10 ಎಕರೆ ಗುಂಟೆ ಜಾಗದಲ್ಲಿ ಅಂದಿನ ಶಾಸಕ ಬಸವರಾಜ ದಢೇಸೂಗುರು ಅವರು ಬಸ್‌ ನಿಲ್ದಾಣ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ್ದರು. ಬಳಿಕ ಸುಸಜ್ಜಿತ ಕಟ್ಟಡ ಮಾತ್ರ ನಿರ್ಮಿಸಲಾಗಿದೆ. ಉಳಿದಂತೆ ಪ್ರಯಾಣಿಕರಿಗೆ ಮೂಲಭೂತ ಸೌಕರ್ಯ ಸೇರಿದಂತೆ ಬಸ್‌ ನಿಲ್ಲಲು ಪ್ಲಾಟ್‌ಫಾರ್ಮ್‌ ನಿರ್ಮಿಸಲು ಅನುದಾನದ ಕೊರೆತೆಯಿಂದ ಕಳೆದ ಐದು ವರ್ಷದಿಂದ ಕಾಮಗಾರಿ ಸ್ಥಗಿತವಾಗಿದೆ.
ಕಾರ್ಖಾನೆ ಸ್ಥಾಪಿಸಿದರೆ ಕೊಪ್ಪಳ ತೊರೆಯುವೆ: ಗವಿಶ್ರೀ
ಕೊಪ್ಪಳ ಮಾತ್ರವಲ್ಲದೆ ಸುತ್ತಲಿನ 30ರಿಂದ 40 ಕಿಲೋ ಮೀಟರ್‌ ವ್ಯಾಪ್ತಿಯ ಹಳ್ಳಿಗಳು ಈಗಾಗಲೇ ಕಾರ್ಖಾನೆಗಳಿಂದ ಸಮಸ್ಯೆ ಎದುರಿಸುತ್ತಿವೆ. ರೈತರ ಬೆಳೆ ಬರುತ್ತಿಲ್ಲ. ಮತ್ತೆ ಕಾರ್ಖಾನೆ ಸ್ಥಾಪನೆಯಾದರೆ ಮತ್ತಷ್ಟು ಸಂಕಷ್ಟಗಳು ಎದುರಾಗುತ್ತವೆ.
ಬಲಿಗೆ ಮೀಸಲಿಟ್ಟ ಕೋಣ ಸರ್ಕಾರಕ್ಕೆ ಹಸ್ತಾಂತರ
ದೇವಿಗೆ ಬಲಿ ಕೊಡುವ ಕೋಣವನ್ನು ಹಸ್ತಾಂತರ ಮಾಡಿದ್ದು ಒಳ್ಳೆಯದು. ಯಾವ ದೇವರು ಪ್ರಾಣಿಗಳನ್ನು ಬಲಿ ಬೇಡುವುದಿಲ್ಲ. ಸಾರ್ವಜನಿಕರು ಜಾಗೃತರಾಗಿರಬೇಕು.
ದಕ್ಷಿಣ ಅಮೆರಿಕದ ಕಪ್ಪು ಮೆಕ್ಕೆ ಜೋಳ ಬೆಳೆದ ರೈತ
ಬೆಂಗಳೂರಿನ ತರಕಾರಿ ಮತ್ತು ಬಿತ್ತನ ಬೀಜಗಳ ಮಾರಾಟ ಕೇಂದ್ರದಲ್ಲಿ ಮುಖಂಡರೊಬ್ಬರು ಕಪ್ಪು ಮೆಕ್ಕೆಜೋಳ ಒಂದು ತೆನೆಯನ್ನು ₹ 2000 ನೀಡಿ ಖರೀದಿಸಿದ್ದಾರೆ. ಖರೀದಿಸಿದ ಕಪ್ಪು ಬಣ್ಣದ ತೆನೆಯನ್ನು ರೈತ ಲಕ್ಷ್ಮಣ ಪೂಜಾರಿ ಅವರಿಗೆ ನೀಡಿದ್ದಾರೆ.ನಾಲ್ಕು ತಿಂಗಳ ಅವಧಿಯಲ್ಲಿ 50 ಕೆಜಿ ಜೋಳ ತೆನೆ ಬೆಳೆದು ಗಮನ ಸೆಳೆದಿದ್ದಾರೆ.
ಕಾರ್ಖಾನೆಗಳ ವಿರುದ್ಧದ ಹೋರಾಟಕ್ಕೆ ಗವಿಶ್ರೀ ಸಾಥ್‌
ಇದು ಕೊಪ್ಪಳ ಅಳಿವು, ಉಳುವಿನ ಪ್ರಶ್ನೆಯಾಗಿದೆ. ಇದಕ್ಕೆ ಅವರಿವರು ಎನ್ನದೆ ಎಲ್ಲರೂ ಸಹ ಕಾರ್ಖಾನೆ ವಿರುದ್ಧ ಹೋರಾಟ ಮಾಡಬೇಕಾಗಿದೆ. ಪ್ರತಿಯೊಬ್ಬರು ಸ್ವಯಂ ಪ್ರೇರಿತವಾಗಿ ಭಾಗವಹಿಸಬೇಕು ಎಂದು ಗವಿಸಿದ್ಧೇಶ್ವರ ಸ್ವಾಮೀಜಿ ಹೇಳಿದ್ದಾರೆ.
ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಶೀಘ್ರದಲ್ಲೇ ಉಳಿದ ಕಂತಿನ ಹಣ : ರೆಡ್ಡಿ ಶ್ರೀನಿವಾಸ
ಬಾಕಿ ಇರುವ ಗೃಹಲಕ್ಷ್ಮೀ ಯೋಜನೆಯ ಹಣ ಶೀಘ್ರ ಜಮೆಯಾಗಲಿದೆ. ಈ ಕುರಿತು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಜನರಿಗೆ ಮಾಹಿತಿ ನೀಡಬೇಕು.
ಇಂದಿನಿಂದ ದೋಟಿಹಾಳ ಶುಖಮುನಿ ತಾತನ ಪಲ್ಲಕ್ಕಿ ಉತ್ಸವ ಪ್ರಾರಂಭ
ದೋಟಿಹಾಳದಲ್ಲಿ ನಡೆಯುವ ಶುಖಮುನಿ ತಾತನ ಜಾತ್ರೆಯು ಈ ಭಾಗದಲ್ಲಿ ದೊಡ್ಡ ಜಾತ್ರೆ ಎಂದು ಹೆಸರು ವಾಸಿಯಾಗಿದೆ. ಇಂದಿನಿಂದ ಆರಂಭವಾಗುವ ಪಲ್ಲಕ್ಕಿ ಉತ್ಸವವೂ ಬೆಳಗ್ಗೆ ಮತ್ತು ಸಂಜೆ ಎಂಟು ದಿನ ಸಡಗರ-ಸಂಭ್ರಮದಿಂದ ಜರುಗಲಿದೆ.
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 462
  • next >
Top Stories
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಇನ್ನು ಎಐ ಹಾಜರಾತಿ ಸ್ಕೀಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved