• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರತೀಯ ಪರಂಪರೆ ಉಳಿವಿಗೆ ಶಿವಾಜಿ ಕೊಡುಗೆ ಅಪಾರ
ಹಿಂದೂ ಸಂಸ್ಕೃತಿ, ಪರಂಪರೆಗೆ ಶಿವಾಜಿಯ ಹೋರಾಟ ದೇಶವ್ಯಾಪಿ ಸ್ಮರಿಸುವ ದಿನವಾಗಿದೆ. ಇಂತಹ ಅಪ್ರತಿಮ ಹೋರಾಟಗಾರನ ವಿಚಾರಗಳು ಎಂದಿಗೂ ಅಜರಾಮರವಾಗಿದ್ದು, ಇವರ ಆದರ್ಶಗಳನ್ನು ಮೈಗೂಡಿಸಿಕೊಂಡು ಬದುಕಬೇಕು.
ಜನವಸತಿ ಪ್ರದೇಶದಲ್ಲಿ ನಿಯಮ ಉಲ್ಲಂಘಿಸಿ ಕಾರ್ಖಾನೆ ಸ್ಥಾಪನೆ
ಜನವಸತಿ ಪ್ರದೇಶಗಳಿಂದ ಕಾರ್ಖಾನೆಗಳು ಸಾಕಷ್ಟು ದೂರದಲ್ಲಿರಬೇಕೆಂಬ ನಿಯಮವಿದೆ. ಕಾರ್ಖಾನೆಗಳಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಬಾರದು ಎಂಬ ಕಾಯ್ದೆ ಇದ್ದರೂ ನಿಯಮ ಉಲ್ಲಂಘಿಸಿ ಕಾರ್ಖಾನೆ ಸ್ಥಾಪಿಸಿದ್ದರಿಂದ 30ಕ್ಕೂ ಹೆಚ್ಚು ಹಳ್ಳಿ ಮತ್ತು ನಗರದ ಜನರಿಗೆ ಆರೋಗ್ಯದ ಸಮಸ್ಯೆಯಾಗುತ್ತಿದೆ.
ನಾನು ದೇವದಾಸಿಯರ ಆಸ್ತಿ ಕಬಳಿಸಿಲ್ಲ: ಬಸವರಾಜ ದಢೇಸೂಗುರು
ನಾನು ಆಗ ಶಾಸಕನು ಆಗಿರಿಲ್ಲ. ದಢೇಸುಗೂರು ವ್ಯಾಪ್ತಿಯಲ್ಲಿನ ಭೂಮಿಗೆ ನೀರು ಸಹ ಇರಲಿಲ್ಲ. ಆಗ ನಾನು ತುಂಗಭದ್ರಾ ನದಿಯಿಂದ ಸ್ವಂತ ಹಣದಿಂದ ನೀರಾವರಿ ಮಾಡಿದ್ದೇನೆ. ಆಗ ನೀರು ಕೊಡುವುದಕ್ಕೆ ಪರ್ಯಾಯವಾಗಿ ಭೂಮಿ ನೀಡಿದ್ದಾರೆ. ಇದು ನಾನಷ್ಟೇ ಅಲ್ಲ, ಆ ಭಾಗದಲ್ಲಿ ಅನೇಕರು ಮಾಡಿದ್ದಾರೆ. ಆದರೆ, ಈಗ ಅದನ್ನು ತಪ್ಪಾಗಿ ಅರ್ಥೈಸಿ, ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ.
ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮ ಗುರುತಿಸಿ: ತಹಸೀಲ್ದಾರ್‌
ಬೇಸಿಗೆ ಆರಂಭಕ್ಕೂ ಮುನ್ನವೇ ತಾಲೂಕಿನ ಹಲವೆಡೆ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದೆ. ಯಾವ ಯಾವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿ ಅಥವಾ ಪಟ್ಟಣದಲ್ಲಿ ನೀರಿನ ಸಮಸ್ಯೆಯಾಗಿದೆಯೋ ಆ ಪ್ರದೇಶವನ್ನು ಗುರತಿಸಿ ತ್ವರಿತವಾಗಿ ವರದಿ ಸಲ್ಲಿಸಬೇಕು.
ಪ್ರತಿ ಕುಟುಂಬ ತಲುಪುತ್ತಿವೆ ಗ್ಯಾರಂಟಿ ಯೋಜನೆ: ಶಾಸಕ ಹಿಟ್ನಾಳ
ಕಾಂಗ್ರೆಸ್‌ ರ್ಕಾರದಲ್ಲಿನ ಯೋಜನೆಗಳು ಪ್ರತಿಯೊಂದು ಕುಟುಂಬಕ್ಕೂ ತಲುಪುತ್ತಿವೆ. ಗ್ಯಾರಂಟಿ ಯೋಜನೆಗಳಿಂದ ಸಮ ಸಮಾಜದ ಕನಸು ನನಸಾಗುತ್ತಿದೆ. ಆದ್ದರಿಂದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ.
ಕಾರ್ಖಾನೆ ವಿರುದ್ಧ ಹೋರಾಟಕ್ಕೆ ಭಾಗ್ಯನಗರ ಬೆಂಬಲ: ಗುಪ್ತಾ
ಎಂಎಸ್‌ಪಿಎಲ್ ಕಾರ್ಖಾನೆ ಸ್ಥಾಪಿಸುವುದನ್ನು ವಿರೋಧಿಸಿ ನಡೆಯುವ ಹೋರಾಟಕ್ಕೆ ಭಾಗ್ಯನಗರ ಸಂಪೂರ್ಣ ಬೆಂಬಲ ನೀಡುತ್ತದೆ ಮತ್ತು ಫೆ. 24ರಂದು ನಡೆಯುವ ಬಂದ್ ವೇಳೆಯಲ್ಲಿ ಸ್ವಯಂ ಪ್ರೇರಿತವಾಗಿ ಭಾಗವಹಿಸುತ್ತೇವೆ.
ಜೀತ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶ್ರಮಿಸಿ: ಜಿಲ್ಲಾಧಿಕಾರಿ ನಲಿನ್ ಅತುಲ್
ಜೀತ ಕಾರ್ಮಿಕ ಪದ್ಧತಿಯ ನಿರ್ಮೂಲನೆಗೆ ೧೯೭೬ರಲ್ಲಿ ಕಾಯ್ದೆ ಜಾರಿಗೆ ಬಂದಿದೆ. ರಾಜ್ಯದಲ್ಲಿ ಜೀತ ಪದ್ಧತಿ ನಿಯಂತ್ರಣಗೊಳಿಸಿ ನಿರ್ಮೂಲನೆ ಮಾಡಲು ಜೀತ ಕಾರ್ಮಿಕ ಪದ್ಧತಿ ನಿಷೇಧ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಪಾರದರ್ಶಕ ಆಡಳಿತ ನಡೆಸಿ: ಲೋಕಾಯುಕ್ತ ಡಿವೈಎಸ್‌ಪಿ ಚಂದ್ರಪ್ಪ ಈಟಿ
ಅಧಿಕಾರಿಗಳು ಸಾರ್ವಜನಿಕರಿಂದ ಹಣ ವಸೂಲಿ ಮಾಡುವುದರಿಂದ ನೆಮ್ಮದಿ ಹಾಳಾಗಲಿದೆ. ಸರ್ಕಾರದ ಯೋಜನೆಯ ಅನುದಾನ ದುರ್ಬಳಕೆ ಮಾಡಿಕೊಳ್ಳಬಾರದು. ನಿಯಮ ಉಲ್ಲಂಘನೆಯಾದಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಡಿವೈಎಸ್‌ಪಿ ಚಂದ್ರಪ್ಪ ಈಟಿ ಎಚ್ಚರಿಸಿದ್ದಾರೆ.
ವಿವಿ ಮುಚ್ಚಿದರೆ ರಾಜ್ಯಮಟ್ಟದಲ್ಲಿ ಹೋರಾಟ: ಹಾಲಪ್ಪ ಆಚಾರ್‌
ಶಾಸಕರು ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರೂ ಆಗಿರುವ ಬಸವರಾಜ ರಾಯರಡ್ಡಿ ಅವರಿಗೆ ಅಸ್ತಿತ್ವದ ಪ್ರಶ್ನೆ ಕಾಡುತ್ತಿದೆ. ಹೀಗಾಗಿ, ಸಹಕಾರ ಸಮಾವೇಶ ಮಾಡಿದ್ದಾರೆ. ರಾಯರಡ್ಡಿ ಅವರು ಮಾತೆತ್ತಿದರೆ ಕೋಟಿ ಕೋಟಿ ಎನ್ನುತ್ತಾರೆ. ವಿವಿಗೆ ಮಾತ್ರ ನಯಾ ಪೈಸೆ ನೀಡದೆ ರೀಲ್ ಬಿಡುತ್ತಾರೆ.
32 ಸಾಧಕರಿಗೆ ಶ್ರೀಕೃಷ್ಣದೇವರಾಯ ಪ್ರಶಸ್ತಿ ಪ್ರದಾನ
ಕನ್ನಡ ಸಾಹಿತ್ಯ ಪರಿಷತ್‌ ಭವನ ಇದ್ದೂ ಇಲ್ಲದಂತಾಗಿದೆ. ಕನ್ನಡ ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸ್ಥಳದ ಕೊರತೆ ಬರಬಾರದು. ಈ ನಿಟ್ಟಿನಲ್ಲಿ ಕಸಾಪ ಪದಾಧಿಕಾರಿಗಳು ಗಮನಹರಿಸಿ ಭವನದ ಸ್ವಚ್ಛತೆ ಕಾಪಾಡಬೇಕು.
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 462
  • next >
Top Stories
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಇನ್ನು ಎಐ ಹಾಜರಾತಿ ಸ್ಕೀಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved