ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಸಾಯನಿಕ ಬಳಕೆಯಿಂದ ಕೃಷಿ ಕ್ಷೇತ್ರ ಕಲುಷಿತ
ಅತಿಯಾದ ರಾಸಾಯನಿಕ ಬಳಕೆಯಿಂದ ಕೃಷಿ ಕ್ಷೇತ್ರ ಸಂಪೂರ್ಣ ಕಲುಷಿತಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಜಿಲ್ಲೆಯಲ್ಲಿ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಅನುಷ್ಠಾನಗೊಳಿಸಲಾಗುತ್ತಿದೆ. ಪ್ರಸ್ತುತ ರಾಸಾಯನಿಕ ಕೃಷಿಯಿಂದಾಗಿ ಭೂಮಿ ಫಲವತ್ತತೆ ಕಳೆದುಕೊಳ್ಳುತ್ತಿದೆ.
ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಎನ್ಒಸಿ ನೀಡದಿರಿ
ಮುದ್ದಾಬಳ್ಳಿ ಹಾಗೂ ಗೊಂಡಬಾಳ ಮಧ್ಯೆ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ೨೦೨೩ರಲ್ಲಿ ಪರಿಸರ ಇಲಾಖೆಯಿಂದ ನಡೆಸಿದ ಅಹವಾಲು ಸಭೆಯಲ್ಲಿ ನಾವು ಯಾವುದೇ ಕಾರಣಕ್ಕೂ ಕಾರ್ಖಾನೆ ಬೇಡ ಎಂದು ಒತ್ತಾಯಿಸಿದ್ದೇವೆ. ಆದರೂ ಸಹ ಸರ್ಕಾರವು ಮೆ. ಯುಕೆಇಎಮ್ ಅಗ್ರಿ ಇನ್ಫ್ರಾ ಲಿಮಿಟೆಡ್ ಕಂಪನಿಗೆ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಅನುಮತಿ ನೀಡಲಾಗಿದೆ.
ಪೊಲೀಸ್ ಬಡ್ತಿಯಲ್ಲಿ ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯ
371ಜೆ ಸ್ಥಾನಮಾನ 2013ರಲ್ಲಿ ಜಾರಿಯಾದರೂ ಪೊಲೀಸ್ ಇಲಾಖೆಯಲ್ಲಿ ಇದು ಸರಿಯಾಗಿ ಅನುಷ್ಠಾನವಾಗುತ್ತಿಲ್ಲ. ಈಗಲೂ ಸರ್ಕಾರ ಕಳೆದೊಂದು ತಿಂಗಳಿಂದ ಪೊಲೀಸ್ ಇಲಾಖೆಯಲ್ಲಿ ನೀಡುತ್ತಿರುವ ಬಡ್ತಿಯಲ್ಲಿ 371ಜೆ ಸ್ಥಾನಮಾನದ ಅಡಿ ಬಡ್ತಿ ನೀಡುತ್ತಿಲ್ಲ. 2016ರಲ್ಲೂ ಸಹ ಬಡ್ತಿ ನೀಡುವ ವೇಳೆ ಅನ್ಯಾಯವಾದಾಗ ನ್ಯಾಯಾಲಯದ ಮೆಟ್ಟಿಲೇರಲಾಗಿತ್ತು.
ಮಳೆಗಾಗಿ ಕೂಲಿಕಾರರಿಂದ ವಿಶೇಷ ಪೂಜೆ
ಕಳೆದ ತಿಂಗಳಿಂದ ಮಳೆಯಿಲ್ಲದ ಕಾರಣ ಬೆಳೆಗಳು ಬಾಡಲಾರಂಭಿಸಿವೆ. ಹೀಗಾಗಿ ಮಳೆಗಾಗಿ ಕೆಲಸದ ಸ್ಥಳದಲ್ಲಿ ಕೂಲಿಕಾರರು ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಕುಡಿಯುವ ನೀರಿನ ಕೆರೆ ಒಡ್ಡು ಕುಸಿತ, ಏಳೆಂಟು ಗ್ರಾಮಗಳ ಜನರಿಗೆ ಆತಂಕ
ಶಿವರಾಜ ತಂಗಡಗಿ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾಗ (2007-08) ಏಳೆಂಟು ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಉದ್ದೇಶದಿಂದ ಕೋಟ್ಯಂತರ ರುಪಾಯಿ ವ್ಯಯಿಸಿ ಬೃಹತ್ ಕೆರೆ ನಿರ್ಮಿಸಲಾಗಿತ್ತು.
ಕೊಪ್ಪಳದಲ್ಲಿ ದಿನಕ್ಕಿಬ್ಬರಿಗೆ ಸ್ಟಂಟ್ ಅಳವಡಿಕೆ
ಪ್ರತಿ ತಿಂಗಳು ಸರಾಸರಿ 50-60ಕ್ಕೂ ಹೆಚ್ಚು ಸ್ಟಂಟ್ ಅಳವಡಿಸಲಾಗುತ್ತದೆ. ಸಾಮಾನ್ಯವಾಗಿ ಎರಡರಿಂದ ನಾಲ್ಕು ಜನ ಎದೆನೋವಿನಿಂದ ಬಳಲುತ್ತಾ ಬರುತ್ತಾರೆ. ಅದರಲ್ಲಿ ಕನಿಷ್ಠ ಇಬ್ಬರಿಗಾದರೂ ಸ್ಟಂಟ್ ಅಳವಡಿಸಲಾಗುತ್ತದೆ. ಇನ್ನುಳಿದಂತೆ ಚಿಕಿತ್ಸೆ ನೀಡಿ ಕಳುಹಿಸಲಾಗುತ್ತದೆ.
ಆರೋಗ್ಯ ವಿಜ್ಞಾನ ಪಠ್ಯದ ಭಾಗವಾಗಲಿ
ಮಧುಮೇಹದಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಉಂಟಾಗಿ ಮಕ್ಕಳ ವರ್ತನೆಯಲ್ಲಿ ಬದಲಾವಣೆಯಾಗುತ್ತದೆ. ಇದು ದೇಶದ ಪ್ರಗತಿಗೆ ಮಾರಕ. ಹೀಗಾಗಿ ಮಧುಮೇಹ, ಹೃದಯ ರೋಗ, ರಕ್ತದ ಒತ್ತಡ ಹಾಗೂ ಇಂತಹ ರೋಗಗಳ ಕುರಿತು ಜಾಗೃತಿ ಮೂಡಿಸಬೇಕಿದೆ.
ವಿದ್ಯುತ್ ಅವಘಡ ತಡೆಗೆ ಜಾಗೃತಿ
ಆಧುನಿಕ ದಿನಗಳಲ್ಲಿ ಹೊಸ ಅವಿಷ್ಕಾರಗಳ ಮೂಲಕ ಸ್ಮಾರ್ಟ್ ಆಗಿ ವಿದ್ಯುತ್ ಬಳಸುತ್ತಿದ್ದು ಸುರಕ್ಷತೆ ಮತ್ತು ನಿವರ್ಹಣೆ ಮಾಡಲು ಅರಿವು ಹಾಗೂ ಜಾಗೃತಿ ಮೂಡಿಸಲು ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹ ಹಮ್ಮಿಕೊಳ್ಳಲಾಗಿದೆ.
ಹೆಸರು ಬೆಳೆಗೆ ಬಾಧಿಸಿದ ಹಳದಿ ರೋಗ
ಉತ್ತಮ ಮುಂಗಾರು ಪೂರ್ವ ಮಳೆ ಸುರಿದ್ದರಿಂದ ತಾಲೂಕಿನಲ್ಲಿ ನೂರಾರು ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬಿತ್ತನೆ ಮಾಡಲಾಗಿದೆ. ಇದೀಗ ಮಳೆ ಕೊರತೆಯಿಂದ ಬೆಳೆ ಬಾಡುತ್ತಿದೆ. ಮತ್ತೊಂದೆಡೆ ಇರುವ ಅಲ್ಪಸಲ್ಪ ಬೆಳೆಗೂ ಹಳದಿ ರೋಗ ಕಾಣಿಸಿಕೊಂಡಿದೆ.
ತುಂಗಭದ್ರಾ ನದಿಗೆ 58000 ಕ್ಯುಸೆಕ್ ನೀರು
ಜಲಾಶಯದ 19ನೇ ಕ್ರಸ್ಟ್ಗೇಟ್ ಮುರಿದ ಹಿನ್ನೆಲೆ ಜಲಾಶಯದ ಭದ್ರತೆ ದೃಷ್ಟಯಿಂದ ಈ ಬಾರಿ 80 ಟಿಎಂಸಿ ನೀರು ಸಂಗ್ರಹಿಸಲು ತಜ್ಞರು ಹೇಳಿದ್ದರಿಂದ ಜಲಾಶಯ ತುಂಬುವ ಮೊದಲೇ ಅಪಾರ ಪ್ರಮಾಣದ ನೀರನ್ನು ನದಿಗೆ ಬೀಡಲಾಗಿದೆ. ಈ ರುದ್ರರಮಣೀಯ ದೃಶ್ಯ ಕಣ್ತುಂಬಿಕೊಳ್ಳಲು ಜನರು ತಂಡೋಪ ತಂಡವಾಗಿ ಆಗಮಿಸುತ್ತಿದ್ದಾರೆ.
< previous
1
...
97
98
99
100
101
102
103
104
105
...
572
next >
Top Stories
ಟಾಕ್ಸಿಕ್ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು