• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹನುಮನಾಳದಲ್ಲಿ ಕುಡಿವ ನೀರಿನ ಸಮಸ್ಯೆ ಉಲ್ಬಣ
ಹಲವು ವರ್ಷಗಳಿಂದ ಗ್ರಾಮದ ಹೊರವಲಯದಿಂದ ಹನುಮನಾಳಕ್ಕೆ ಸರಬರಾಜು ಆಗುತ್ತಿದ್ದ ಬೋರ್‌ವೆಲ್‌ ನೀರು ಬೇಸಿಗೆಯಿಂದ ಅಂತರ್ಜಲ ಕುಸಿತವಾಗಿದೆ. ಇದರಿಂದ ಸಕಾಲಕ್ಕೆ ನೀರು ಪೂರೈಸಲು ಸಾಧ್ಯವಾಗಿದೆ ಗ್ರಾಮದಲ್ಲಿ ನೀರಿನ ಸಮಸ್ಯೆ ಉಲ್ಬಣಿಸಿದೆ.
ಆರ್ಥಿಕ ಹೊರೆ ತಗ್ಗಿಸುವ ಸಾಮೂಹಿಕ ವಿವಾಹ
ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ಸಾಮೂಹಿಕ ವಿವಾಹ ಬಡವರಿಗೆ ಆಶಾಕಿರಣವಾಗಿವೆ. ಆರ್ಥಿಕ ಹೊರೆ ತಗ್ಗಿಸಲು ಕೂಡ ಸಹಕಾರಿಯಾಗಿದ್ದು ಪ್ರತಿಯೊಬ್ಬರು ಇಂತಹ ಸಾಮೂಹಿಕ ವಿವಾಹಗಳಲ್ಲಿ ಶ್ರೀಗಳ ಸಮ್ಮುಖದಲ್ಲಿ ಆಶೀರ್ವಾದ ಪಡೆದು ಮದುವೆಯಾಗುವುದು ಪುಣ್ಯದ ಕಾರ್ಯವಾಗಿದೆ.
ಉಕ್ಕು ಕಾರ್ಖಾನೆ ವಿರೋಧಿಸಿ ಪತ್ರ ಚಳವಳಿ
ಕೊಪ್ಪಳ ತಾಲೂಕಿಗೆ ಬಿಎಸ್‌ಪಿಎಲ್ ಬೃಹತ್ ಉಕ್ಕು ಕಾರ್ಖಾನೆ ಬೇಡ, ಸರ್ಕಾರದಿಂದ ಕೊಟ್ಟ ಅನುಮತಿಯನ್ನು ಈ ಕೂಡಲೇ ರದ್ದು ಮಾಡಬೇಕು. ಮುಂದಿನ ದಿನಗಳಲ್ಲಿ ಇದರಿಂದ ಹೆಚ್ಚು ತೊಂದರೆ ಎದುರಿಸಬೇಕಾಗುತ್ತದೆ. ನಗರ ಸೇರಿ ಸುತ್ತಲಿನ ಹಳ್ಳಿಗಳ ಜನತೆ ವಲಸೆ ಹೋಗುವ ಪರಿಸ್ಥಿತಿ ಎದುರಾಗಲಿದೆ.
ಆಂಧ್ರಪ್ರದೇಶದ ಆದೋನಿ ಕನ್ನಡಿಗರ ಮಾತೃಭಾಷಾ ಪ್ರೇಮ ; ವರ್ಷವಿಡೀ ಕನ್ನಡದ ಕೈಂಕರ್ಯ
ಆಂಧ್ರಪ್ರದೇಶದ ಆದೋನಿಯ ಕನ್ನಡಾಭಿಮಾನ ಬಳಗವು ಕನ್ನಡ ಕಟ್ಟುವ, ಭಾಷೆ ಸಂಸ್ಕೃತಿಯನ್ನು ವೃದ್ಧಿಗೊಳಿಸಿಕೊಳ್ಳುವ ಕೈಂಕರ್ಯವನ್ನು ವರ್ಷವಿಡೀ ಹಮ್ಮಿಕೊಳ್ಳುವ ಮೂಲಕ ಮಾತೃಭಾಷಾ ಪ್ರೇಮ ಮೆರೆಯುತ್ತಿದೆ.
ವಿವಿ ಮುಚ್ಚುವ ತೀರ್ಮಾನ ದುರದೃಷ್ಟಕರ: ಸಿದ್ದರಾಮಸ್ವಾಮಿ
ನೂತನ ವಿಶ್ವವಿದ್ಯಾಲಯಗಳಿಗೆ ಸರ್ಕಾರ ಆರ್ಥಿಕ ನೀಡಿ ಅವುಗಳನ್ನು ಬೆಳೆಸಲು ಉತ್ತೇಜಿಸುವ ಬದಲು ಕುಂಟು ನೆಪವೊಡ್ಡಿ ರಾಜ್ಯದ 9 ವಿವಿ ಮುಚ್ಚಲು ತೀರ್ಮಾನ ತೆಗೆದುಕೊಂಡಿರುವುದು ಖಂಡನೀಯ ಎಂದು ಬಿಜೆಪಿ ಮುಖಂಡ ಸಿದ್ದರಾಮಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಶ್ವವಿದ್ಯಾಲಯದ ಉಳಿವಿಗಾಗಿ ಎಬಿವಿಪಿ ಭಿಕ್ಷಾಟನೆ
ಆರ್ಥಿಕವಾಗಿ ವಿಶ್ವವಿದ್ಯಾಲಯಗಳನ್ನು ಬಲಪಡಿಸಬೇಕಿರುವುದು ಸರ್ಕಾರದ ಕರ್ತವ್ಯ. ಆದರೆ, ಕಾಂಗ್ರೆಸ್ ಸರ್ಕಾರ ಈ ವಿವಿಗಳನ್ನು ಮುಚ್ಚಿಸುವ ಮೂಲಕ ಗ್ರಾಮೀಣ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಲು ಹೊರಟಿದೆ.
ಕ್ರಿಕೆಟ್ ಮೈದಾನಕ್ಕೆ ಒತ್ತಾಯಿಸಿ ಮೆಹಬೂಬ ಬಾಷಾ ಅವರಿಂದ ಬಳ್ಳಾರಿಯಿಂದ ಬೆಂಗಳೂರಿಗೆ ಮ್ಯಾರಥಾನ್!
ಮೆಹಬೂಬ ಬಾಷಾ ಅವರು ಬಳ್ಳಾರಿಯಿಂದ ಬೆಂಗಳೂರಿಗೆ ಮ್ಯಾರಥಾನ್ ಓಟದ ಮೂಲಕ ವಿನೂತನ ಪ್ರತಿಭಟನೆ ಕೈಗೊಂಡಿದ್ದು, ಸೋಮವಾರ ಇಲ್ಲಿನ ಶ್ರೀಕನಕ ದುರ್ಗಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬೆಂಗಳೂರಿನತ್ತ ಓಟ ಆರಂಭಿಸಿದರು.
ಬ್ರೂಸ್‌ಫೂಟ್‌ ವಸ್ತುಸಂಗ್ರಹಾಲಯಕ್ಕೆ ಹಂಸಲೇಖ ಭೇಟಿ
ಖ್ಯಾತ ಸಂಗೀತ ನಿರ್ದೇಶಕ ಹಾಗೂ ಚಿತ್ರ ಸಾಹಿತಿ ಹಂಸಲೇಖ ನಗರದ ಸಾಂಸ್ಕೃತಿಕ ಸಮುಚ್ಚಯದಲ್ಲಿರುವ ರಾಬರ್ಟ್ ಬ್ರೂಸ್‌ಫೂಟ್ ಸಂಗನಕಲ್ಲು ಪ್ರಾಗೈತಿಹಾಸಿಕ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿದರು.
ಮಕ್ಕಳ ಆಸಕ್ತಿ ಗಮನಿಸಿ, ಪ್ರೋತ್ಸಾಹಿಸಿದಾಗ ಪ್ರಗತಿ ಸಾಧ್ಯ: ಅನ್ನಪೂರ್ಣ ತುಕಾರಾಂ
ಮಗುವಿಗೆ ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಕೊಟ್ಟಾಗ, ಉತ್ತಮ ಮೌಲ್ಯ ಬೆಳೆಸಿದಾಗ ಅದು ದೇಶದ ಸಂಪತ್ತಾಗುತ್ತದೆ. ಮನೆಯ ಆಸ್ತಿಯಾಗುತ್ತದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷಾ ಭಯ ದೂರ ಮಾಡಿದ ಕಾರ್ಯಾಗಾರ
ನಾಲ್ಕೈದು ಗಂಟೆಗಳ ಕಾಲ ನಡೆದ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮವಾಗಿ ಆಸಕ್ತಿಯಿಂದ ಕಲಿತರು ಮತ್ತು ಹಬ್ಬದಂತೆ ಸಂಭ್ರಮಿಸಿದರು. ಕಾರ್ಯಾಗಾರದಲ್ಲಿ ಕೇವಲ ಪಠ್ಯದ ಪಾಠ ಇರದೆ ಜನಪದ, ಹಾಸ್ಯದ ಮೂಲಕ ವಿದ್ಯಾರ್ಥಿಗಳು ಇಡೀ ದಿನ ನಗುಮೂಗದಿಂದ ಇದ್ದರು.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 462
  • next >
Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved