• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹರಪನಹಳ್ಳಿ ಪಟ್ಟಣಕ್ಕೆ ಹೆಚ್ಚಿನ ಅನುದಾನಕ್ಕೆ ಪಟ್ಟು
ಹರಪನಹಳ್ಳಿ ಪಟ್ಟಣದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಬೇಕು ಎಂದು ಪುರಸಭಾ ಸದಸ್ಯರು ಸೋಮವಾರ ನಡೆದ ಸಾಮಾನ್ಯ ಸಭೆಯಲ್ಲಿ ಪಟ್ಟುಹಿಡಿದರು.
ಮನುಷ್ಯನ ಪರಿವರ್ತಿಸುವ ನಾಟಕ: ಕಾಂಗ್ರೆಸ್ ಯುವ ಮುಖಂಡ ಬಸವರಾಜ ಜಂಬಾಳಿ
ನಾಟಕಗಳು ಮನುಷ್ಯನ ಜೀವನದಲ್ಲಿ ಪರಿವರ್ತನೆ ತರುವ ಸಾಮಾಜಿಕ ಕಳಿಕಳಿ ಹೊಂದಿವೆ. ನಾಟಕ ರಂಗಭೂಮಿಯಲ್ಲಿಯೇ ನಿಜವಾದ ಮತ್ತು ಜೀವಂತ ಕಲೆ ಅಡಗಿದ್ದು, ಅದನ್ನು ಉಳಿಸಿ-ಬೆಳೆಸುವ ಕೆಲಸ ಎಲ್ಲೆಡೆ ಪ್ರಾಮಾಣಿಕವಾಗಿ ನಡೆಯಬೇಕಿದೆ.
ಹಂಪಿ ಉತ್ಸವ: ಧ್ವನಿ, ಬೆಳಕು ಕಾರ್ಯಕ್ರಮಕ್ಕೆ 12 ಕಿರು ವೇದಿಕೆ ನಿರ್ಮಾಣ
ವಿಶ್ವ ವಿಖ್ಯಾತ ಹಂಪಿ ಉತ್ಸವದಲ್ಲಿ ಜನಕಾರ್ಷಣೆ ಆಗಿರುವ ಧ್ವನಿ ಮತ್ತು ಬೆಳಕು ಕಾರ್ಯಕ್ರಮಕ್ಕಾಗಿ ಗಜ ಶಾಲೆ ಆವರಣದಲ್ಲಿ 12 ಕಿರು ವೇದಿಕೆಗಳ ನಿರ್ಮಾಣ ಕಾರ್ಯ ಆರಂಭವಾಗಿದೆ.
ಜನರ ಮನೆ ಬಾಗಿಲಿಗೆ ಸೌಲಭ್ಯ ಒದಗಿಸಲು ಕ್ರಮ: ಮರಿರಾಮಣ್ಣ
ಪಟ್ಟಣದ ಜನತೆಯ ಕಚೇರಿ ಅಲೆದಾಟ ತಪ್ಪಿಸುವ ಹಿನ್ನೆಲೆ ಫಾರಂ ನಂ.೩ ಮೇಳ ಹಮ್ಮಿಕೊಳ್ಳಲಾಗಿದೆ.
ಕೈಗಾರಿಕೆ ಸ್ಥಾಪನೆಯಿಂದ ಲಾಭಕ್ಕಿಂತ ಹಾನಿ ಜಾಸ್ತಿ
ಈಗಿರುವ ಕಾರ್ಖಾನೆಗಳಿಂದ ಧೂಳೂ, ವಿಷ ಮತ್ತು ಪರಿಸರ ಮಾಲಿನ್ಯ ಎದುರಿಸಿದ್ದೇವೆಯೇ ಹೊರತು ನಮಗೆ ಯಾವುದೇ ಪ್ರಯೋಜನವಾಗಿಲ್ಲ, ಅವುಗಳಿಂದ ಲಾಭಕ್ಕಿಂತ ನಷ್ಟವನ್ನೇ ಜನರು ಅನುಭವಿಸಿದ್ದಾರೆ.
ಶಿವಾನುಭವಗಳಿಂದ ಮಾನಸಿಕ ನೆಮ್ಮದಿ
ಮನುಷ್ಯನಿಗೆ ಹಣಕ್ಕಿಂತ ನೆಮ್ಮದಿ ಮುಖ್ಯ. ನೆಮ್ಮದಿಯ ಜೀವನ ಇದ್ದಾಗ ಸಾಧನೆ ಮಾಡಲು ಸಾಧ್ಯ. ಮಠ-ಮಂದಿರಗಳಿಗೆ ಪ್ರತಿನಿತ್ಯ ಭೇಟಿ ನೀಡುವುದರಿಂದ ನಮ್ಮಲ್ಲಿ ಬದಲಾವಣೆ ಸಾಧ್ಯ. ನಾವು ಸಂಸ್ಕಾರದಿಂದ ಶ್ರೀಮಂತರಾಗಬೇಕು ಎಂದು ಡಾ. ಮಹಾದೇವ ಸ್ವಾಮೀಜಿ ಹೇಳಿದರು.
ಹರಪನಹಳ್ಳಿ-11 ಹೊಸ ಬಸ್‌ ಲೋಕಾರ್ಪಣೆ
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಮೈಕ್ರೋ ಯೋಜನೆಯಡಿ ಮಂಜೂರಾಗಿದ್ದ ₹5 ಕೋಟಿ ಅನುದಾನದಲ್ಲಿ ಹರಪನಹಳ್ಳಿ ತಾಲೂಕಿಗೆ 11 ಹೊಸ ಬಸ್‌ ಲೋಕಾರ್ಪಣೆ ಮಾಡಲಾಗಿದೆ.
ಕೈಗಾರಿಕೆ ಸ್ಥಾಪನೆ ಬೇಡವೇ ಬೇಡ: ಪ್ರತಿಭಟನೆ
ಕೊಪ್ಪಳ ಜಿಲ್ಲಾ ಕೇಂದ್ರದ ಕೂಗಳತೆ ದೂರದಲ್ಲಿ ನೂರಾರು ಕಾರ್ಖಾನೆಗಳು ಸ್ಥಾಪಿತಗೊಂಡು ದಶಕಗಳು ಕಳೆದಿವೆ. ಈ ಕಾರ್ಖಾನೆಗಳಿಂದ ಹೊರಸೂಸುವ ತ್ಯಾಜ್ಯದಿಂದ ಸುತ್ತಮುತ್ತಲಿನ ಗ್ರಾಮಗಳ ಜನಜೀವನ, ಜಾನುವಾರುಗಳು ಹಾಗೂ ಪ್ರಾಣಿ ಪಕ್ಷಿಗಳಿಗೆ ಮಾರಕವಾಗಿ ಪರಿಣಮಿಸಿದೆ.
ದುರಂತ ಮೈಮರೆತ ಸರ್ಕಾರ, ತುಂಗಭದ್ರಾ ಬೋರ್ಡ್ - ಮತ್ತೊಂದು ಮಳೆಗಾಲ ಬಂದರೂ ಶಾಶ್ವತ ದುರಸ್ತಿ ಇಲ್ಲ

ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷರ ನೇಮಕಾತಿಗೂ, ವಿವಾದಕ್ಕೂ ಒಂದು ರೀತಿ ಕಾಯಂ ನಂಟು ಎನ್ನುವಂತಾಗಿದೆ.

ಫೆ. 27ಕ್ಕೆ ದೋಟಿಹಾಳ ಶುಖಮುನಿ ತಾತನ ಜಾತ್ರೆ
ಫೆ. 27ರಂದು ದೋಟಿಹಾಳದ ಅವಧೂತ ಶುಖಮುನಿ ತಾತನ ಜಾತ್ರೆ ನಡೆಯಲಿರುವ ಹಿನ್ನೆಲೆ ಅವಧೂತ ಶುಖಮುನಿ ಸ್ವಾಮಿ ದೇವಸ್ಥಾನದ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.
  • < previous
  • 1
  • ...
  • 99
  • 100
  • 101
  • 102
  • 103
  • 104
  • 105
  • 106
  • 107
  • ...
  • 462
  • next >
Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved