• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನ್ನಭಾಗ್ಯ ಯೋಜನೆಯಡಿ ಸಮರ್ಪಕ ಆಹಾರ ವಿತರಿಸಿ
ಕೊಪ್ಪಳ ಜಿಲ್ಲೆಯ ಕೆಲವು ನ್ಯಾಯಬೆಲೆ ಅಂಗಡಿಯವರು ಅನ್ನಭಾಗ್ಯ ಯೋಜನೆಯಡಿ ವಿತರಣೆ ಮಾಡುವ ಅಕ್ಕಿಯ ಪ್ರಮಾಣದಲ್ಲಿ ಕಡಿತ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ.
ಬಿತ್ತನೆಯಾಗಿ 20 ದಿನವಾದರೂ ಮಳೆ ಮಾಯ
ಮುಂಗಾರು ಪೂರ್ವ ಮಳೆ ಉತ್ತಮವಾಗಿ ಸುರಿದಿದ್ದರಿಂದ ಉತ್ಸಾಹದಿಂದಲೇ ಬಿತ್ತನೆ ಮಾಡಿದ್ದ ರೈತರು ಇದೀಗ ಮಳೆಗಾಗಿ ಆಕಾಶದತ್ತ ಮುಖಮಾಡಿದ್ದಾರೆ. ಕಳೆದ ಒಂದು ವಾರದಿಂದ ಮೋಡ ಕವಿದ ವಾತಾವರಣವಿದ್ದು ಮಳೆ ಬೀಳುತ್ತಿಲ್ಲ.
ಪತ್ರಕರ್ತರು ವೃತ್ತಿಪರತೆ, ಪ್ರಾಮಾಣಿಕತೆಗೆ ಬದ್ಧರಾಗಬೇಕು
ಪತ್ರಕರ್ತರು ಹೆಚ್ಚು ಜವಾಬ್ದಾರಿಯಿಂದ ಇರಬೇಕು. ಪತ್ರಿಕಾ ರಂಗ ಉದ್ಯಮವಾಗಿ ಬದಲಾಗಿರಬಹುದು. ಆದರೆ, ಪತ್ರಕರ್ತ ವರ್ತಕನಾಗಬಾರದು. ಅಪರಾಧಿ ಸ್ಥಾನದಲ್ಲಿ ಪತ್ರಿಕೋದ್ಯಮ ಸಾಗುತ್ತಿದೆ. ಈ ಕಾಲಘಟ್ಟದಲ್ಲಿ ಇತಿ-ಮಿತಿಯಲ್ಲಿ ಕನಿಷ್ಠ ಮಟ್ಟದ ಪ್ರಾಮಾಣಿಕ ಪತ್ರಕರ್ತನಾಗಿ ಬದುಕಬೇಕು‌.
ಬಸವತತ್ವ ಬಿತ್ತರಿಸುವಲ್ಲಿ ಶ್ರಮಿಸಿದ ಲಿಂಗಾನಂದ ಸ್ವಾಮಿ
ಧಾರ್ಮಿಕ ಮಠ, ಪೀಠಗಳಿಗೆ ಸ್ತ್ರೀ ಅರ್ಹಳಲ್ಲ ಎನ್ನುವ ೨೧ನೇ ಶತಮಾನದಲ್ಲಿ ೧೯೭೦ರಲ್ಲಿ ಧಾರವಾಡದಲ್ಲಿ ಅಕ್ಕಮಹಾದೇವಿ ಅನುಭಾವ ಪೀಠ ರಚಿಸಿ ಡಾ. ಮಾತೆ ಮಹಾದೇವಿ ಅವರನ್ನು ಪೀಠಕ್ಕೇರಿಸಿ, ಸ್ತ್ರೀ ಸ್ವಾತಂತ್ರ್ಯಕ್ಕೆ ಮರುಜೀವ ನೀಡಿದ ಕೀರ್ತಿ ಲಿಂಗಾನಂದ ಸ್ವಾಮಿಗೆ ಸಲ್ಲುತ್ತದೆ.
ಕೃಷಿ ಪ್ರವಾಸೋದ್ಯಮಕ್ಕೆ ಒತ್ತು ನೀಡಿ
ರೈತರು ಕೃಷಿ ಚಟುವಟಿಕೆ ಜತೆಗೆ ತಾವು ಎದುರಿಸುತ್ತಿರುವ ಸವಾಲು ಹಾಗೂ ನೋವು-ನಲಿವುಗಳನ್ನು ನಗರ ಪ್ರದೇಶಗಳ ಜನರಿಗೆ ತಿಳಿಯುವಂತೆ ಮಾಡಬೇಕು. ಕೃಷಿ ಪ್ರವಾಸೋದ್ಯಮ ಉತ್ತೇಜನಕ್ಕೆ ರೈತರೇ ಕ್ರಮ ವಹಿಸಬೇಕು.
ದತ್ತು ಗ್ರಾಮ ಜಿ. ಬೆಂಚಮಟ್ಟಿದಲ್ಲಿ ವನ ವನಮಹೋತ್ಸವ
ಸುತ್ತಲಿನ ಪರಿಸರ ಚೆನ್ನಾಗಿದ್ದರೆ ಮಾತ್ರ ಮನುಷ್ಯ, ಪ್ರಾಣಿ, ಪಕ್ಷಿ ಸೇರಿದಂತೆ ಸಕಲ ಜೀವಿಗಳು ಆರೋಗ್ಯವಾಗಿ ಜೀವಿಸಲು ಸಾಧ್ಯ. ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ ಎಂಬುದನ್ನು ಪ್ರತಿಯೊಬ್ಬರು ಅರಿಯಬೇಕು.
ಕಾಂಗ್ರೆಸ್ ಸರ್ಕಾರ ವಜಾಗೊಳಿಸಿ, ಜೆಡಿಎಸ್‌ ಪ್ರತಿಭಟನೆ
ರಾಜ್ಯದಲ್ಲಿ ಆಡಳಿತ ನಡೆಸುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಲಂಚಗುಳಿತನ, ಭ್ರಷ್ಟಾಚಾರ ತಾಂಡವಾಡುತ್ತಿದೆ. ಇಂಥ ಕೆಟ್ಟ ಸರ್ಕಾರವನ್ನು ರಾಜ್ಯದ ಜನರು ಎಂದು ಸಹ ಕಂಡಿರಲಿಲ್ಲ.
ಸಕ್ಕರೆ ಕಾರ್ಖಾನೆ ಸ್ಥಾಪನೆ ಕೈಬಿಡಿ
ಮುದ್ದಾಬಳ್ಳಿ ಮತ್ತು ಗೊಂಡಬಾಳ ಸೀಮಾ ವ್ಯಾಪ್ತಿಯಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆ ಬೇಡವೆಂದು ಜು.14, 2023ರಂದೇ ಪರಿಸರ ಇಲಾಖೆಯಿಂದ ಕರೆಯಲಾಗಿದ್ದ ಅಹವಾಲು ಸಭೆಯಲ್ಲಿ ಆಕ್ಷೇಪಿಸಿ ಮನವಿ ಸಲ್ಲಿಸಿದೆ. ಈ ಮಧ್ಯೆಯೂ ಯುಕೆಇಎಮ್ ಅಗ್ರೀ ಇನ್ಫ್ರಾ ಲಿಮಿಟೆಡ್‌ಗೆ ಕಾರ್ಖಾನೆ ಸ್ಥಾಪನೆಗೆ ಅನುಮತಿ ನೀಡಲಾಗಿದೆ.
ಒಳಹರಿವಿದ್ದರೂ ಟಿಬಿ ಡ್ಯಾಂ ಭರ್ತಿ ಮಾಡುವಂತಿಲ್ಲ
ಮುರಿದಿದ್ದ ಜಲಾಶಯದ ಕ್ರಸ್ಟ್‌ಗೇಟ್‌ನ್ನು ಬೇಸಿಗೆಯಲ್ಲಿ ದುರಸ್ತಿ ಮಾಡಿದ್ದರೆ ಈ ಪರಸ್ಥಿತಿ ಬರುತ್ತಿರಲಿಲ್ಲ. ಬೇಸಿಗೆಯಲ್ಲಿ ಜಲಾಶಯದಲ್ಲಿ ನೀರಿನ ಪ್ರಮಾಣವೂ ಇಳಿಕೆಯಾಗಿತ್ತು. ಅಂದೇ ಯುದ್ಧೋಪಾದಿಯಲ್ಲಿ ಕಾರ್ಯಗತವಾಗಿ ಮುರಿದ 19ನೇ ಕ್ರಸ್ಟ್‌ಗೇಟ್‌ಗೆ ನೂತನ ಗೇಟ್ ಅಳವಡಿಸಬಹುದಾಗಿತ್ತು.
ಕಾರ್ಖಾನೆ ವಿರುದ್ಧದ ಹೋರಾಟ ಸಭೆಗೆ ಶಾಸಕ ರಾಘವೇಂದ್ರ ಹಿಟ್ನಾಳ ಗೈರು, ಆಕ್ರೋಶ
ಬಲ್ದೋಡ್‌ ಕಾರ್ಖಾನೆ ವಿರುದ್ಧ ಬೃಹತ್‌ ಹೋರಾಟದ ಕುರಿತು ತಾವೇ ಸಭೆಯ ದಿನಾಂಕ, ಸಮಯ ನಿಗದಿ ಮಾಡಿದ್ದರೂ ಏಕೆ ಬರಲಿಲ್ಲ. ಅಂದು ಬರದೆ ಇದ್ದರೆ ಬೇರೆ ದಿನವಾದರೂ ಸಭೆ ನಿಗದಿ ಮಾಡಬೇಕಿತ್ತು. ಅದನ್ನು ಸಹ ಶಾಸಕರು ಮಾಡಿಲ್ಲವೆಂದು ಕೊಪ್ಪಳ ಬಚಾವೋ ಆಂದೋಲನ ಸಮಿತಿ ಸದಸ್ಯರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕುತ್ತಿದ್ದಾರೆ.
  • < previous
  • 1
  • ...
  • 99
  • 100
  • 101
  • 102
  • 103
  • 104
  • 105
  • 106
  • 107
  • ...
  • 572
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved