ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭಗೀರಥ ಮಹರ್ಷಿ ಜಯಂತಿ ಅದ್ಧೂರಿ ಆಚರಣೆಗೆ ನಿರ್ಧಾರ
ಮೇ 4ರಂದು ಭಗೀರಥ ಮಹರ್ಷಿಗಳ ಜಯಂತಿ ಆಚರಿಸಲಾಗುವುದು. ಅಂದು ಕಡ್ಡಾಯವಾಗಿ ಸರ್ಕಾರಿ ಕಚೇರಿಯಲ್ಲಿ ಅವರ ಭಾವಚಿತ್ರಕ್ಕೆ ವಿಶೇಷ ಸಲ್ಲಿಸಬೇಕು. ಪಟ್ಟಣದ ಎಲ್ಲ ವೃತ್ತ ಸ್ವಚ್ಛತೆಗೊಳಿಸಬೇಕು.
ಭಯೋತ್ಪಾದಕರ ವಿರುದ್ಧ ಸಿಡಿದ ಮುಸ್ಲಿಂ ಕಮಿಟಿ
ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ೨೬ ಜನ ಮೃತಪಟ್ಟಿರುವುದು ಆಘಾತಕಾರಿ ಸಂಗತಿಯಾಗಿದೆ. ಇದು ಹೇಡಿತನ ಮತ್ತು ಅಮಾನವಿಯ ಕೃತ್ಯವಾಗಿದೆ.
ನಲಿವಿನ ಕ್ಷಣದಿಂದ ಬದುಕು ಪಾವನ
ಸಂಸ್ಕಾರ ಮತ್ತು ನೆಮ್ಮದಿಗಾಗಿ ಪುರಾಣ, ಪ್ರವಚನ ಆಲಿಸಬೇಕು. ಮನುಷ್ಯ ಜೀವನದಲ್ಲಿ ಏನಾದರೂ ಸಾಧಿಸಬೇಕಾದರೆ ಗುರುವಿನ ಮಾರ್ಗದರ್ಶನ ಅವಶ್ಯಕ ಎಂದ ಅವರು, ನಾವೆಲ್ಲರೂ ಜಗತ್ತು ನೋಡಲು ಬಂದವರು. ಈ ಜಗತ್ತನ್ನು ಆನಂದದಿಂದ ನೋಡಬೇಕು.
ಸಿದ್ದರಾಮಯ್ಯಗೆ ಬುದ್ಧಿ ಭ್ರಮಣೆ, ಮೆಡಿಕಲ್ ಟ್ರೀಟ್ಮೆಂಟ್ ಕೊಡಿಸಿ
ನಾಲ್ಕೈದು ದಿನಗಳಿಂದ ಪಾಕಿಸ್ತಾನ ವಿರುದ್ಧ ಭಾರತ ಸಮರ ಸಾರಲು ಸಿದ್ಧವಾಗಿದೆ. ಇದಕ್ಕೆ ಪಕ್ಷಾತೀತ ಬೆಂಬಲವು ಸಿಕ್ಕಿದೆ. ಆದರೆ, ಸಿದ್ದರಾಮಯ್ಯ ಯುದ್ಧ ಬೇಡ ಎನ್ನುತ್ತಿದ್ದಾರೆ. ಇವರಿಗೆ ಬುದ್ಧಿ ಸ್ಥಿರವಿಲ್ಲದಾಗಿದ್ದು, ಮೆಡಿಕಲ್ ಟ್ರೀಟ್ಮೆಂಟ್ ಕೊಡಿಸಿದರೆ ಸರಿಹೋಗುತ್ತದೆ.
ಬಯಲು ಬಹಿರ್ದೆಸೆ ತಾಣವಾದ ಕುಷ್ಟಗಿಯ ಪ್ರಮುಖ ರಸ್ತೆ
ಈ ಮೂರು ಇಲಾಖೆಗಳ ಮಧ್ಯದಲ್ಲಿ ಇರುವ ಈ ರಸ್ತೆಯು ಬಯಲು ಬಹಿರ್ದೆಸೆಯ ತಾಣವಾಗಿ ಮಾರ್ಪಟ್ಟಿದೆ. ಅಬಾಲವೃದ್ಧರಾಗಿ ಎಲ್ಲರೂ ಮಲ-ಮೂತ್ರ ವಿಸರ್ಜನೆಯ ತಾಣ ಮಾಡಿಕೊಂಡಿದ್ದಾರೆ.
ಮಾವು ಹಣ್ಣು ಮಾಗಿಸುವ ನೂತನ ತಂತ್ರಜ್ಞಾನ ರೈತರಿಗೆ ವರದಾನ
ಕಾಯಿ ಕಚ್ಚಿದ ಆನಂತರ 15ರಿಂದ 16 ವಾರಗಳಲ್ಲಿ ಕಟಾವಿಗೆ ಬರುತ್ತವೆ. ಈ ಸಮಯದಲ್ಲಿ 6ರಿಂದ 8 ಕಾಯಿಗಳು ಉದುರಿ ಬೀಳುತ್ತವೆ. ಇವೆಲ್ಲವುಗಳನ್ನು ಗಮನಿಸಿ, ಸೂಕ್ತ ಸಮಯದಲ್ಲಿ ಕೊಯ್ಲು ಮಾಡಬೇಕು. 1ರಿಂದ 1.5 ಇಂಚಿನಷ್ಟು ದೇಟಿನೊಂದಿಗೆ ಕಟಾವು ಮಾಡಿ ನೆರಳಿನಲ್ಲಿ ಆರಿಸಬೇಕು.
ಕಾಲುಬಾಯಿ ರೋಗದಿಂದ ಹಾಲು ಇಳುವರಿ ಕುಂಠಿತ
ಕಾಲುಬಾಯಿ ರೋಗವು ದನ, ಎಮ್ಮೆ, ಹಂದಿ ಹಾಗೂ ಇತರೆ ಸೀಳು ಗೊರಸಿನ ಜಾನುವಾರಗಳಿಗೆ ತಗಲುತ್ತದೆ. ಈ ರೋಗದಿಂದ ಜಾನುವಾರಗಳು ಗುಣಮುಖವಾದರು ಸಹ ಮುಂದೆ ಗರ್ಭಕಟ್ಟುವಿಕೆಯಲ್ಲಿ ವಿಳಂಬ, ಹಾಲಿನಲ್ಲಿ ಇಳುವರಿ ಕಡಿಮೆ ಆಗಿ ರೈತರಿಗೆ ಆರ್ಥಿಕ ನಷ್ಟ ಉಂಟಾಗುತ್ತದೆ.
ಕನಕಾಚಲಪತಿ ದೇವಸ್ಥಾನ ಮುಂಭಾಗದ ಅಂಗಡಿ ರಾತ್ರೋರಾತ್ರಿ ತೆರವು
ಹಲವು ದಶಕಗಳಿಂದ ಕನಕಾಚಲಪತಿ ದೇವಸ್ಥಾನ ಮುಂಭಾಗದಲ್ಲಿ ಕುಂಕುಮ, ವಿಭೂತಿ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದೇವೆ. ಕಳೆದ ವರ್ಷದಿಂದ ಪ್ರತಿ ಅಂಗಡಿಯಿಂದ ದೇವಸ್ಥಾನಕ್ಕೆ ತಿಂಗಳಿಗೆ ₹ ೮೦೦ ಬಾಡಿಗೆ ಕಟ್ಟುತ್ತಿದ್ದೇವೆ. ಆದರೆ, ತಿಂಗಳಿಗೆ ₹ ೨ ಸಾವಿರ ವ್ಯಾಪಾರ ಆಗುವುದಿಲ್ಲ.
ಮಾಳೆಕೊಪ್ಪದಲ್ಲಿ ನೀರಿಗಾಗಿ ಹಾಹಾಕಾರ, ಪರದಾಟ
ಬನ್ನಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಮಾಳೆಕೊಪ್ಪ ಗ್ರಾಮಕ್ಕೆ ಬರುವ ನೀರಿನ ಮೂಲಗಳಾದ ಬನ್ನಿಕೊಪ್ಪ ಸಂಪ್ ಹೌಸ್ ಮೋಟಾರ್, ಬೋರ್ವೆಲ್, ಎಲ್ ಆ್ಯಂಡ್ ಟಿ ನೀರಿನ ಸರಬರಾಜು ಯಂತ್ರ ಕೆಟ್ಟ ಪರಿಣಾಮ ಐದಾರು ದಿನದಿಂದ ಹನಿ ನೀರು ಸಹ ಗ್ರಾಮಕ್ಕೆ ಬಂದಿಲ್ಲ.
ಸರಳತೆ, ಶ್ರದ್ಧೆಯಿಂದ ಸಾಧನೆ ಮಾಡಿದ ಹ್ಯಾಟಿ: ಹಿಟ್ನಾಳ್
ಜೀವನದಲ್ಲಿ ಸರಳತೆಯೊಂದಿಗೆ ಶ್ರದ್ಧೆ ಮೈಗೂಡಿಸಿಕೊಂಡರೆ ಸಾಧನೆ ಒಲಿಯಲಿದೆ ಎಂದು ಭಗತ್ ಸಿಂಗ್ ಹೇಳಿದ್ದಾರೆ. ಅವರಂತೆ ಡಾ. ಶ್ರೀನಿವಾಸ ಹ್ಯಾಟಿ ಬದುಕು ಸಾಗಿಸುತ್ತಿದ್ದಾರೆ.
< previous
1
...
99
100
101
102
103
104
105
106
107
...
521
next >
Top Stories
ನನ್ನ ಮದುವೆ ಸೀರೆ ಎರಡೂವರೆ ಲಕ್ಷದ್ದಲ್ಲ, 2.7 ಸಾವಿರದ್ದು: ಅನುಶ್ರೀ
ಸುದೀಪ್ ಮಗಳು ಅನ್ನೋದಕ್ಕಿಂತ ಸಾನ್ವಿ ಅಂತ ಕರೆಸಿಕೊಳ್ಳೋದು ನನಗಿಷ್ಟ - ಸೂಪರ್ಸ್ಟಾರ್ ಮಗಳ ಕಷ್ಟಸುಖ
ಪರಧರ್ಮ ಸಹಿಷ್ಣುತೆ ಮೇರು ಪರ್ವತ: ಪ್ರವಾದಿ ಪೈಗಂಬರರು
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 31 ಮಂದಿ ಆಯ್ಕೆ
ದಸರಾಕ್ಕೆ ದೀಪ್ತಾ ಭಾಸ್ತಿಗೆ ಆಹ್ವಾನವಿಲ್ಲಕೆ? : ಬಿವೈವಿ