ಬಹದ್ದೂರು ಬಂಡಿ ಏತ ನೀರಾವರಿ ಯೋಜನೆಯನ್ನು ಪ್ರಾಯೋಗಿಕವಾಗಿ ಪ್ರಾರಂಭಿಸಿ ಹೊಸಳ್ಳಿ ಕೆರೆಗೂ ನೀರು ಹರಿಸಲಾಗಿದೆ. ಇದರಿಂದ ಬೋರ್ವೆಲ್ಗಳ ಅಂತರ್ಜಲ ವೃದ್ಧಿಯಾಗಿದೆ ಎಂದು ರೈತರು ಹೇಳಿದ್ದಾರೆ. ಅಳವಂಡಿ-ಬೆಟಗೇರಿ ಏತನೀರಾವರಿ ಯೋಜನೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ.
ವಿಜಯನಗರ ಸಾಮ್ರಾಜ್ಯದ ಅರಸು ಶ್ರೀಕೃಷ್ಣ ದೇವರಾಯ ಅವರ ಸಮಾಧಿಯ 64 ಕಂಬಗಳ ಮಂಟಪದಲ್ಲಿ ಮಾಂಸ ಸುಲಿಯುತ್ತಿರುವ ವೀಡಿಯೋ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ.