• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಷರತ್ತು ಉಲ್ಲಂಘಿಸಿದ 12 ಕಾರ್ಖಾನೆ ಮುಚ್ಚುವ ಆದೇಶವೇನಾಯಿತು?
ಈಗಾಗಲೇ ಇರುವ ಕಾರ್ಖಾನೆಗಳಿಂದ ಕೊಪ್ಪಳ ಸೇರಿದಂತೆ ಸುತ್ತಮುತ್ತಲ ಪ್ರದೇಶದ ಗ್ರಾಮಗಳಲ್ಲಿ ಅಪಾರ ಮಾಲಿನ್ಯವಾಗಿ, ಜನರ ಆರೋಗ್ಯದ ಮೇಲೆ ಹಾಗೂ ಕೃಷಿ ಬೆಳೆಯ ಮೇಲೆಯೂ ದುಷ್ಪರಿಣಾಮ ಬೀರಿದೆ. ಷರತ್ತು ಉಲ್ಲಂಘಿಸಿದ 12 ಕಾರ್ಖಾನೆಗಳನ್ನು ಮುಚ್ಚಲು ಸಹ ಆದೇಶ ಮಾಡಲಾಗಿದೆ.
ಸುರಕ್ಷಿತವಾಗಿ ಇಂಟರ್ನೆಟ್ ಬಳಸಿ: ಸಿದ್ರಾಮೇಶ್ವರ
ಇತ್ತೀಚಿನ ದಿನಮಾನಗಳಲ್ಲಿ ರಾಜ್ಯ ದೇಶಾದ್ಯಂತ ಸೈಬರ್‌ ಕ್ರೈಂ ಪ್ರಕರಣಗಳು ಜಾಸ್ತಿಯಾಗುತ್ತಿದ್ದು, ಎಲ್ಲರೂ ಸುರಕ್ಷಿತವಾಗಿ ಇಂಟರನೆಟ್‌ ಬಳಕೆ ಮಾಡಬೇಕು.
ಅಂಧ-ಅನಾಥರ ಸೇವೆಯೇ ದೇವರ ಸೇವೆ: ಕಲ್ಲಯ್ಯಜ್ಜ
ಅಂಧ, ಅನಾಥರು ಸೇರಿದಂತೆ ಸಂಕಷ್ಟದಲ್ಲಿರುವವರ ಸೇವೆಯೇ ದೇವರ ನಿಜವಾದ ಸೇವೆ.
ಹಂಪಿ ಮಾದರಿಯಲ್ಲಿ ವೆಂಕಟಾಪತಿ ಬಾವಿ ಅಭಿವೃದ್ಧಿ
ಇಲ್ಲಿನ ಇತಿಹಾಸ ಪ್ರಸಿದ್ಧ ವೆಂಕಟಾಪತಿ ಬಾವಿಯನ್ನು ಹಂಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಪ್ರವಾಸ್ಯೋದ್ಯಮ ಇಲಾಖೆ ಹೆಜ್ಜೆ ಇಟ್ಟಿದೆ.
ಭರತ ಹುಣ್ಣಿಮೆ: 7 ಲಕ್ಷಕ್ಕೂ ಅಧಿಕ ಭಕ್ತರಿಂದ ಹುಲಿಗೆಮ್ಮನ ದರ್ಶನ
ಭರತ ಹುಣ್ಣಿಮೆ ಪ್ರಯುಕ್ತ ಇಲ್ಲಿನ ಪ್ರಸಿದ್ಧ ಪುಣ್ಯಕ್ಷೇತ್ರ ಹುಲಿಗೆಮ್ಮ ದೇವಸ್ಥಾನಕ್ಕೆ 7 ಲಕ್ಷಕ್ಕೂ ಅಧಿಕ ಜನ ಭಕ್ತರು ಆಗಮಿಸಿ ಅಮ್ಮನ ದರ್ಶನ ಪಡೆದರು.
ಸಂಭ್ರಮದ ಬುತ್ತಿ ಬಸವೇಶ್ವರ ಮಹಾರಥೋತ್ಸವ
ಪಟ್ಟಣದ ಆರಾಧ್ಯ ದೈವ ಬುತ್ತಿ ಬಸವೇಶ್ವರ ಜಾತ್ರಾ ಮಹೋತ್ಸವದ ಮಹಾರಥೋತ್ಸವ ಬುಧವಾರ ಸಂಜೆ ಅದ್ಧೂರಿಯಾಗಿ ನಡೆಯಿತು.
ನರೇಗಾ ಯೋಜನೆ ತಲುಪಿಸುವಲ್ಲಿ ಕಾಯಕ ಬಂಧುಗಳ ಶ್ರಮ ಅಪಾರ: ಪಂಪಾಪತಿ ಹಿರೇಮಠ
ಗ್ರಾಮೀಣ ಜನ ಸಾಕಷ್ಟು ದುಡಿಯುತ್ತಾರೆ. ಅವರಿಗೆ ಕೆಲಸ ಕೊಟ್ಟರೆ ಆರ್ಥಿಕ, ದೈಹಿಕವಾಗಿ ಸದೃಢವಾಗಲು ಮೇಟ್ ಗಳ ಪಾತ್ರ ಮುಖ್ಯವಾಗಿದೆ.
ಭೂ ಮಂಜೂರಾತಿಗೆ ತೊಡಕಾದ ಕಾನೂನು ನಿವಾರಣೆಗೆ ಒತ್ತಾಯ
ಕಾನೂನು ತೊಡಕುಗಳ ನಿವಾರಣೆಗಾಗಿ ಒತ್ತಾಯಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಾರ್ಯಾಲಯದ ಮೂಲಕ ಕಂದಾಯ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಮತ್ತೊಂದು ಕಾರ್ಖಾನೆ; ಹೆಚ್ಚಿದ ಆತಂಕ, ಆಕ್ರೋಶ
ಜಿಲ್ಲಾ ಕೇಂದ್ರಕ್ಕೆ ಹೊಂದಿಕೊಂಡೇ ಬೃಹತ್ ಉಕ್ಕು ಕಾರ್ಖಾನೆ ಸ್ಥಾಪನೆಗೆ ರಾಜ್ಯ ಸರ್ಕಾರ ಅಸ್ತು ಎನ್ನುತ್ತಿದ್ದಂತೆ ಜಿಲ್ಲಾದ್ಯಂತ ಆಕ್ರೋಶ, ಆತಂಕ ವ್ಯಕ್ತವಾಗಿದೆ.
ಜ್ಞಾನ ಬೆಳೆಸಿಕೊಳ್ಳುವ ವಾತಾವರಣ ನಿರ್ಮಿಸಿ: ಬಿಇಒ ಸುರೇಂದ್ರ ಕಾಂಬಳೆ
ಶಿಕ್ಷಕರು ಶಾಲಾ ಅವಧಿಯ ನಂತರವೂ ಅಧ್ಯಯನ ಮಾಡುವ ಮೂಲಕ ಹಲವು ಮೂಲಗಳಿಂದ ಜ್ಞಾನವನ್ನು ಪಡೆದುಕೊಂಡು ಶಾಲೆಯಲ್ಲಿ ಮಕ್ಕಳಿಗೆ ಜ್ಞಾನವನ್ನು ಕಟ್ಟಿಕೊಳ್ಳುವ ವಾತಾವರಣ ಸೃಷ್ಟಿಸಬೇಕು.
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 462
  • next >
Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved