• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಗಾಪುರದ ಕೆರೆ ನಿರ್ವಹಣೆ ಗ್ರಾಪಂಗೆ ವಹಿಸುವಂತೆ ಒತ್ತಾಯ
ಕಳೆದ ಹಲವು ದಶಕಗಳಿಂದ ಸಂಗಾಪುರ ಗ್ರಾಮದ ವ್ಯಾಪ್ತಿಯಲ್ಲಿ ನೀರಾವರಿ ಇಲಾಖೆಯ ಆಡಳಿತಕ್ಕೆ ಒಳಪಟ್ಟ ಕೆರೆಯ ನಿರ್ವಹಣೆಯನ್ನು ಗ್ರಾಮ ಪಂಚಾಯಿತಿಗೆ ವಹಿಸುವಂತೆ ಒತ್ತಾಯಿಸಿ ಗ್ರಾಮಸ್ಥರು ನೀರಾವರಿ ಇಲಾಖೆಯ ಅಭಿಯಂತರರಿಗೆ ಮನವಿ ಸಲ್ಲಿಸಿದರು.
ಕೊಪ್ಪಳ ಬಳಿ ₹54 ಸಾವಿರ ಕೋಟಿ ವೆಚ್ಚದ ಸ್ಟೀಲ್ ಪ್ಲಾಂಟ್‌ಗೆ ಸರ್ಕಾರ ಅಸ್ತು
ಜಿಲ್ಲಾ ಕೇಂದ್ರ ಕೊಪ್ಪಳ ನಗರಕ್ಕೆ ಹೊಂದಿಕೊಂಡು ಈಗಾಗಲೇ ಭೂ ಸ್ವಾಧೀನ ಮಾಡಿಕೊಂಡು ಕಾಂಪೌಂಡ್ ಹಾಕಲಾಗಿರುವ ಜಾಗೆಯಲ್ಲಿ ರಾಜ್ಯದಲ್ಲಿಯೇ ಅತೀ ದೊಡ್ಡ ಸ್ಟೀಲ್ ಕಾರ್ಖಾನೆ ಹಾಕಲು ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ರಾಜ್ಯ ಸರ್ಕಾರ ಅಸ್ತು ಎಂದಿದೆ.
ಶಿಕ್ಷಣದಲ್ಲಿ ಅಂಗವಿಕಲರಿಗೆ ಶೇ.5ರಷ್ಟು ಸ್ಥಾನ ಮೀಸಲು: ದಾಸ್ ಸೂರ್ಯವಂಶಿ
5% reservation of seats for the disabled in education
ಬಾಲ ಕಾರ್ಮಿಕರ ರಕ್ಷಿಸಿ, ಮುಖ್ಯ ವಾಹಿನಿಗೆ ತನ್ನಿ
ಜಿಲ್ಲಾ ಹಾಗೂ ತಾಲೂಕು ಮಟ್ಟದ ಟಾಸ್ಕ್‌ಫೋರ್ಸ್ ಸಮಿತಿಗಳು ಬಾಲ ಕಾರ್ಮಿಕರನ್ನು ರಕ್ಷಿಸಿ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರಬೇಕು.
ಶಿಕ್ಷಣದ ಜತೆಗೆ ಸಂಸ್ಕಾರ ಅಗತ್ಯ: ನಾಗರಾಜ ಗುತ್ತಿಗೆದಾರ
ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕಾರ ನೀಡುವ ಅಗತ್ಯತೆ ಇದೆ.
ಮಕ್ಕಳ ಮನೆ ಗ್ರಂಥಾಲಯ ಮಾದರಿ: ಡಿಸಿ
ಪಾಲಕರ ಸಹಕಾರದೊಂದಿಗೆ ಜಿಲ್ಲೆಯ ಮಕ್ಕಳು ತಮ್ಮ ಮನೆಗಳಲ್ಲಿ ನಿರ್ಮಿಸಿಕೊಂಡಿರುವ ಮಕ್ಕಳ ಮನೆ ಗ್ರಂಥಾಲಯ ಮಾದರಿಯಾಗಿವೆ.
ಇಂದು ಕುಷ್ಟಗಿಯ ಬುತ್ತಿ ಬಸವೇಶ್ವರ ಜಾತ್ರೆ
ಅನ್ನದಾನೇಶ್ವರ ಶಾಖಾಮಠ ಪಟ್ಟಣದ ಆರಾಧ್ಯ ದೇವ ಶ್ರೀ ಬುತ್ತಿ ಬಸವೇಶ್ವರ ಜಾತ್ರಾ ಮಹೋತ್ಸವವು ಫೆ.12ರಂದು (ಭರತ ಹುಣ್ಣಿಮೆ ದಿನ) ಹಾಲಕೇರಿಯ ಅನ್ನದಾನೇಶ್ವರ ಶಾಖಾಮಠದ ಮುಪ್ಪಿನ ಬಸವಲಿಂಗ ಸ್ವಾಮೀಜಿ ಸಾನ್ನಿಧ್ಯದಲ್ಲಿ ಧಾರ್ಮಿಕ ಕಾರ್ಯಕ್ರಮ ಹಾಗೂ ಸಂಜೆ 5.30ಕ್ಕೆ ಮಹಾರಥೋತ್ಸವ ಜರುಗಲಿದೆ.
ಕೆಲಸ ಸ್ಥಗಿತಗೊಳಿಸಿ ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆ
ಪಟ್ಟಣದ ತಹಸೀಲ್ದಾರ ಕಛೇರಿ ಮುಂದೆ ತಾಲೂಕು ಘಟಕದ ಪದಾಧಿಕಾರಿಗಳು ಮಂಗಳವಾರ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು.
ದೇವರ ವಿಷಯದಲ್ಲಿ ಬಿಜೆಪಿ ರಾಜಕೀಯ: ಸಚಿವ ತಂಗಡಗಿ
ಬಿಜೆಪಿಯವರು ಕೆಲ ದೇವರನ್ನು ಗುತ್ತಿಗೆ ಪಡೆದವರಂತೆ ಮಾಡುತ್ತಿದ್ದಾರೆ.
ಮನುಷ್ಯನಿಗೆ ಅಕ್ಷರ ಜ್ಞಾನಕ್ಕಿಂತ ಅರಿವಿನ ಜ್ಞಾನವೇ ಮುಖ್ಯ : ಗವಿಸಿದ್ದೇಶ್ವರ ಸ್ವಾಮೀಜಿ

ಮನುಷ್ಯನಿಗೆ ಅಕ್ಷರ ಜ್ಞಾನಕ್ಕಿಂತ ಅರಿವಿನ ಜ್ಞಾನವೇ ಮುಖ್ಯ. ಅಂತಹ ಅರಿವಿನ ಸಂಸ್ಕಾರದ ಶಿಕ್ಷಣದೊಂದಿಗೆ ಎಜುಕೇರ್ ಶಾಲೆಯು ಬೆಳವಣಿಗೆ ಕಾಣಲಿ. ಈ ಭಾಗದ ಮಕ್ಕಳಿಗೆ ಆಸರೆಯಾಗಲಿ ಎಂದು ಕೊಪ್ಪಳದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ನುಡಿದರು.

  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 462
  • next >
Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved