ಇಂದು ಕುಷ್ಟಗಿಯ ಬುತ್ತಿ ಬಸವೇಶ್ವರ ಜಾತ್ರೆಅನ್ನದಾನೇಶ್ವರ ಶಾಖಾಮಠ ಪಟ್ಟಣದ ಆರಾಧ್ಯ ದೇವ ಶ್ರೀ ಬುತ್ತಿ ಬಸವೇಶ್ವರ ಜಾತ್ರಾ ಮಹೋತ್ಸವವು ಫೆ.12ರಂದು (ಭರತ ಹುಣ್ಣಿಮೆ ದಿನ) ಹಾಲಕೇರಿಯ ಅನ್ನದಾನೇಶ್ವರ ಶಾಖಾಮಠದ ಮುಪ್ಪಿನ ಬಸವಲಿಂಗ ಸ್ವಾಮೀಜಿ ಸಾನ್ನಿಧ್ಯದಲ್ಲಿ ಧಾರ್ಮಿಕ ಕಾರ್ಯಕ್ರಮ ಹಾಗೂ ಸಂಜೆ 5.30ಕ್ಕೆ ಮಹಾರಥೋತ್ಸವ ಜರುಗಲಿದೆ.