• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನರ ಬಳಿ ಮಾಹಿತಿ ಆಯೋಗ ಕೊಂಡೊಯ್ಯುಬೇಕು
ಪ್ರಜಾಪ್ರಭುತ್ವ ಪ್ರಬಲವಾಗಬೇಕು. ಜನರಿಗೆ ಸರ್ಕಾರದ ಮಾಹಿತಿ ಲಭ್ಯವಾಗಬೇಕು ಎಂಬ ಉದ್ದೇಶದಿಂದ ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ನೇತೃತ್ವದ ಸರ್ಕಾರ 2005ರ ಅ. 5ರಂದು ಆರ್‌ಟಿಐ ಕಾಯ್ದೆ ಜಾರಿಗೊಳಿಸಿತು. ಈ ಕಾಯ್ದೆಯನ್ನು ಜಾರಿ ತಂದ ಮೊದಲ ರಾಜ್ಯ ಕರ್ನಾಟಕವಾಗಿದ್ದು ಈ ಕಾಯ್ದೆ ಬಗ್ಗೆ ಜನರಿಗೆ ಅರಿವು ಮೂಡಿಸಲು ಮಾಹಿತಿ ಆಯೋಗವನ್ನು ಜನರ ಬಳಿ ಕೊಂಡೊಯ್ಯುವ ಚಿಂತನೆ ನಡೆದಿದೆ.
ಹಿಂಸೆ, ನಿಂದನೆಗೆ ಲಕ್ಷಾಂತರ ಮಕ್ಕಳು ಗುರಿ
ಮಾನವ ಸಂಪನ್ಮೂಲ ಸಾಮರ್ಥ್ಯದ ಕೊರತೆ ಮತ್ತು ಗುಣಮಟ್ಟದ ತಡೆಗಟ್ಟುವಿಕೆ ಮತ್ತು ಪುನರ್ವಸತಿ ಸೇವೆಗಳಿಂದ ಕಾನೂನು ಅನುಷ್ಠಾನಗೊಳಿಸುವುದು ಸವಾಲಾಗಿದೆ. ಪರಿಣಾಮವಾಗಿ ಲಕ್ಷಾಂತರ ಮಕ್ಕಳು ಹಿಂಸೆ, ನಿಂದನೆ ಮತ್ತು ಶೋಷಣೆಗೆ ಗುರಿಯಾಗುತ್ತಿದ್ದಾರೆ.
ಕಮಲ ಹಾಸನ ಚಿತ್ರದ ಪ್ರದರ್ಶನ ಬೇಡ
ಕಮಲ ಹಾಸನ್ ಮೇಲೆ ಕಾನೂನು ಕ್ರಮ ಜರುಗಿಸಬೇಕು. ರಾಜ್ಯದಲ್ಲಿ ಅವರ ನಟನೆಯ ಚಿತ್ರಗಳು ಪ್ರದರ್ಶನವಾಗಬಾರದು. ಇದೀಗ ಅವರ ಹೊಸ ಚಿತ್ರವೊಂದು ಕರ್ನಾಟಕದಲ್ಲೂ ಬಿಡುಗಡೆ ಆಗುತ್ತಿರುವುದನ್ನು ತಡೆಯಬೇಕು.
ಸಮರ್ಪಕ ಬೀಜ, ರಸಗೊಬ್ಬರ ವಿತರಿಸಿ
ಉತ್ತಮ ಮಳೆಯಾಗುತ್ತಿದ್ದು ತುಂಗಭದ್ರಾ ಜಲಾಶಯ ಆದಷ್ಟು ಬೇಗ ತುಂಬುವ ಸಾಧ್ಯತೆಯಿದೆ. ಇದು ರೈತರಿಗೆ ವರದಾನವಾಗಲಿದೆ. ರೈತರು ಹೀಗಾಗಲೇ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದು ಬಿತ್ತನೆ ಬೀಜ ಹಾಗೂ ರಸಗೊಬ್ಬರ ದಾಸ್ತಾನು ಮಾಡಿಕೊಳ್ಳಬೇಕು.
ಧಾರ್ಮಿಕ ಕಾರ್ಯಗಳ ಶ್ರೀಕಾರ ಶಿವಸಂಗಮೇಶ್ವರ ಸ್ವಾಮೀಜಿ
೧೯೬೪ರಲ್ಲಿ ಮುನಿರಾಬಾದ್‌ಗೆ ತುಂಗಾಸ್ನಾನಕ್ಕಾಗಿ ಹೋದಾಗ ಬುತ್ತಿ ಸಮೇತ ಕಾವಿಬಣ್ಣದ ಜೋಳಿಗೆ ಶ್ರೀಗಳಿಗೆ ದೊರೆಯಿತು. ಕಾವಿ ಕೈಲಾಸದ ವರ ಪ್ರಸಾದವಾಯಿತು. ಭಕ್ತವೃಂದದ ಉದ್ಧಾರಕ್ಕೆ ಮಿಡಿಯಿತು.
ಶಿಕ್ಷಣದ ಜತೆಗೆ ದೇಶಭಕ್ತಿಯ ಪಾಠ ಕಲಿಸಿ
ನಮ್ಮ ತಾಲೂಕಿನಲ್ಲಿ ಶೈಕ್ಷಣಿಕ ಪ್ರಗತಿ ಸಾಧಿಸುವಂತೆ ಮಕ್ಕಳಲ್ಲಿ ಶಿಕ್ಷಣದ ಜತೆಗೆ ಮನೋಬಲ ಆತ್ಮಸ್ಥೈರ್ಯ ತುಂಬುವ ಮೂಲಕ ಶಿಕ್ಷಣ ನೀಡಬೇಕು
ಜನೌಷಧಿ ಕೇಂದ್ರ ಸ್ಥಗಿತ: ಬಿಜೆಪಿಯಿಂದ ಪ್ರತಿಭಟನೆ
ಜನೌಷಧಿ ಕೇಂದ್ರ ಸ್ಥಗಿತದಿಂದ ಸಾರ್ವಜನಿಕರು ಸಮಸ್ಯೆ ಅನುಭವಿಸಿವಂತಾಗಿದೆ
ಹೆತ್ತ ಮಗನಿಗೆ ಕಿಡ್ನಿ ಕೊಡಲು ಮುಂದಾದ ತಂದೆ, ಸಹಾಯಕ್ಕೆ ಮೊರೆ
ಇದ್ದ ಎರಡು ಎಕರೆ ಭೂಮಿಯಲ್ಲಿ ಒಂದು ಎಕರೆ ಮಾರಾಟ ಮಾಡಿ ಲಕ್ಷಾಂತರ ವೆಚ್ಚ ಮಾಡಿದ್ದೇನೆ. ಈಗ ನನ್ನ ಕಿಡ್ನಿ ತೆಗೆದು, ನನ್ನ ಮಗನಿಗೆ ಹಾಕಬೇಕಾಗಿದೆ.
ಕರವೇಯಿಂದ ಕಮಲಹಾಸನ್ ಪ್ರ ತಿಕೃತಿದಹಿಸಿ ಪ್ರತಿಭಟನೆ
ಕಮಲಹಾಸನ್ ಸುಳ್ಳು ಮತ್ತು ಆಧಾರ ರಹಿತ ಹೇಳಿಕೆಯು ಕನ್ನಡ ಭಾಷೆಯ ಶ್ರೀಮಂತ ಇತಿಹಾಸ ಸಂಸ್ಕೃತಿ ಮತ್ತು ಸ್ವಾಭಿಮಾನಕ್ಕೆ ತೀವ್ರ ಆಘಾತ ಉಂಟು ಮಾಡಿದೆ.
ಜನೌಷಧಿ ಕೇಂದ್ರಗಳ ರದ್ಧತಿ ವಿರುದ್ಧ ಪ್ರತಿಭಟನೆ
ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳನ್ನು ಮುಚ್ಚಲು ರಾಜ್ಯ ಸರ್ಕಾರ ಆದೇಶ ನೀಡಿರುವುದು ಖಂಡನೀಯ
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 457
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved