• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾನಪದದತ್ತ ಯುವಪೀಳಿಗೆ ಸೆಳೆಯಬೇಕು
ಇಂದು ರಿಯಾಲಿಟಿ ಇಲ್ಲದಿರುವುದನ್ನು ಶೋಗಳನ್ನು ರಿಯಾಲಿಟಿ ಶೋ ಎಂದು ಕರಿಯುತ್ತಿದ್ದೇವೆ. ಯಾವ ಕಡೆ ನಮ್ಮ ನಡೆ ಪ್ರಾರಂಭವಾಗಿದೆ ಎಂದರೆ ರಿಯಾಲಿಟಿ ಇಲ್ಲದಿರುವುದನ್ನು ನಾವೇ ಮಾತನಾಡಿ ಜನರನ್ನು ಒಪ್ಪಿಸುತ್ತಿದ್ದೇವೆ. ಇದು ಮುಂದಿನ ದಿನಗಳಲ್ಲಿ ಬಹಳ ಆತಂಕಕಾರಿ ವಾತಾವರಣ ಸೃಷ್ಟಿಸಲಿದೆ.
ಪಿಎಂಎಫ್‌ಬಿವೈ ಗೋಲ್‌ಮಾಲ್: ಬ್ಯಾಂಕ್ ಖಾತೆಯೇ ಫ್ರೀಜ್
ಪಿಎಂಎಫ್‌ಬಿವೈ ಗೋಲ್‌ಮಾಲ್ ಕುರಿತು ಕನ್ನಡಪ್ರಭ ಸರಣಿ ವರದಿ ಪ್ರಕಟಿಸಿದ್ದರಿಂದ ಎಚ್ಚೆತ್ತುಕೊಂಡು ಕೃಷಿ ಇಲಾಖೆಯ ಕುಷ್ಟಗಿ ತಾಲೂಕು ಎಡಿ ನಾಗರಾಜ ಕಾತರಕಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಬೊಮ್ಮನಾಳ ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿತ್ತು.
ಅಗ್ನಿ ದುರಂತದ ವೇಳೆ ಆತಂಕ ಬೇಡ
ಏ. 14ರಿಂದ 20ರ ವರೆಗೆ ಅಗ್ನಿಶಾಮಕ ಸೇವಾ ಸಪ್ತಾಹದ ಅಂಗವಾಗಿ ಈ ಬಾರಿ ಅಗ್ನಿ ಸುರಕ್ಷತ ಭಾರತವನ್ನು ಹುಟ್ಟು ಹಾಕಲು ಒಂದಾಗೋಣ ಎನ್ನುವ ಧ್ಯೇಯ ವಾಕ್ಯವನ್ನಾಗಿ ಜಾಗೃತಿ ಮೂಡಿಸಲಾಗುತ್ತಿದೆ.
ಜಾತಿಗಣತಿ ಲಿಂಗಾಯತರಿಗೆ ಮರಣ ಶಾಸನ
ಸ್ವಾಭಿಮಾನಿ ಲಿಂಗಾಯತ ಸಮುದಾಯದ ಪ್ರಾಬಲ್ಯ ಕುಗ್ಗಿಸುವ ಉದ್ದೇಶದಿಂದ ಅವೈಜ್ಞಾನಿಕವಾಗಿರುವ ಕಾಂತರಾಜು ವರದಿಯನ್ನು ಬಳಕೆ ಮಾಡಲಾಗುತ್ತಿದೆ. ರಾಜ್ಯದ ಯಾರ ಮನೆಗೂ ಭೇಟಿ ನೀಡದೆ ಲಿಂಗಾಯತ ಸಮುದಾಯವನ್ನು ಗುರಿಯಾಗಿಸಿಕೊಂಡು ಜಾತಿಗಣತಿ ಮಾಡಲಾಗಿದೆ.
39 ಕೆರೆ ನಿರ್ಮಾಣ ಕಾಮಗಾರಿಗೆ ಕೃಷ್ಣ ಭಾಗ್ಯ ಜಲ ನಿಗಮ ಅಸ್ತು
ಯಲಬುರ್ಗಾ ಕ್ಷೇತ್ರದಲ್ಲಿ ನೂತನವಾಗಿ 39 ಕೆರೆ ನಿರ್ಮಿಸಿ ಅವುಗಳಿಗೆ ನೀರು ತುಂಬಿಸುವ ಕಾರ್ಯಕ್ಕೆ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಶಾಸಕ ಬಸವರಾಜ ರಾಯರಡ್ಡಿ ಯೋಜನೆ ಹಾಕಿಕೊಂಡು ಕಾರ್ಯ ಕೈಗೆತ್ತಿಕೊಂಡಿದ್ದರು. ಈ ಹಿಂದೆ ಡಿಪಿಆರ್ ಸಿದ್ಧವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಬಜೆಟ್‌ನಲ್ಲಿ ಯೋಜನೆ ಘೋಷಿಸಿದ್ದರು.
ಸಿಡಿಲಿಗೆ ನಾಲ್ಕು ಆಕಲು ಬಲಿ
ಬಿರುಗಾಳಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದ್ದು ವಿದ್ಯುತ್ ಕಡಿತಗೊಂಡಿದೆ. ವಿವಿಧೆಡೆ ಜಮೀನಿನಲ್ಲಿ ಮರದ ಕೊಂಬೆ ಮುರಿದು ಬಿದ್ದಿದ್ದು ಬೆಳೆಹಾನಿಯಾದ ವರದಿಯಾಗಿದೆ.
ಸಾಮರಸ್ಯ-ಸೌಹಾರ್ದತೆ ಹೆಚ್ಚಿಸುವ ಸಾಮೂಹಿಕ ವಿವಾಹ: ತಂಗಡಗಿ
ಸಾಮೂಹಿಕ ವಿವಾಹ ಕಾರ್ಯಕ್ರಮಗಳಿಂದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಆರ್ಥಿಕ ಹೊರೆ ತಪ್ಪಿಸಬಹುದಾಗಿದೆ. ಪ್ರಜ್ಞಾಪೂರ್ವಕವಾಗಿ ಸರಳತೆಗೆ ಸಾಮೂಹಿಕ ವಿವಾಹ ಮಾದರಿಯಾಗಿದೆ. ಸಮಾಜದಲ್ಲಿನ ಎಲ್ಲ ಸಮುದಾಯಗಳು ಒಗ್ಗೂಡಿ ನಡೆಸುವ ಇಂತಹ ಕಾರ್ಯಕ್ರಮಗಳಿಂದ ಸಮಾಜದಲ್ಲಿ ಸೌಹಾರ್ದತೆ, ಸಾಮರಸ್ಯದ ಬಾಂಧವ್ಯ ಬೆಳೆಯಲಿದೆ.
ರಾಜಕೀಯಕ್ಕೆ ಬರಲು ಮಹಿಳೆಗೆ ಕುಟುಂಬದಿಂದ ಅಸಹಕಾರ
ಪುರಾಣ ಮತ್ತು ಪ್ರಾಚೀನ ಕಾಲದಲ್ಲೂ ಮಹಿಳೆಯರು ಉನ್ನತ ಸ್ಥಾನದಲ್ಲಿ ಕೆಲಸ ಮಾಡಿದ್ದಾರೆ. ಆದರೆ, ಪ್ರಸ್ತುತ ರಾಜಕೀಯದಲ್ಲಿ ಮಹಿಳೆಯರ ಪ್ರಾತಿನಿಧ್ಯ ಕಡಿಮೆ ಇದೆ. ಮೀಸಲಾತಿ ಕೊಟ್ಟರು ಮೇಲ್ವರ್ಗದ ಮಹಿಳೆಯರು ಹೆಚ್ಚಿನ ಅವಕಾಶ ಪಡೆದುಕೊಳ್ಳುತ್ತಾರೆ ಎಂಬ ಮಾತಿದೆ.
ಬಿಜೆಪಿ ಜನಾಕ್ರೋಶ ಯಾತ್ರೆಯಿಂದ ನಮಗೆ ನಷ್ಟವಿಲ್ಲ
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ ಅವರ ನೇತೃತ್ವದಲ್ಲಿ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸುವ ಜತೆಗೆ ರಾಜ್ಯದ ಅಭಿವೃದ್ಧಿ ಮಾಡುತ್ತಿದ್ದೇವೆ.
ಹನುಮಪ್ಪನ ದೇವಸ್ಥಾನದಲ್ಲಿ ಗ್ರಂಥಾಲಯ ಸ್ಥಾಪನೆ
ಸದ್ಯ ಗ್ರಂಥಾಲಯದಲ್ಲಿ ದಿನಪತ್ರಿಕೆ ಇಟ್ಟಿದ್ದು ಮುಂದಿನ ದಿನಗಳಲ್ಲಿ ಪುಸ್ತಕ, ನಿಯತಕಾಲಿಕೆ ದೊರಯಲಿವೆ. ಕನ್ನಡಪ್ರಭ ಸೇರಿದಂತೆ ಎಲ್ಲ ಪತ್ರಿಕೆಯನ್ನು ದೇವಸ್ಥಾನದ ಆವರಣದಲ್ಲಿಯೇ ಓದಲು ಅವಕಾಶ ಕಲ್ಪಿಸಲಾಗಿದೆ.
  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • ...
  • 520
  • next >
Top Stories
ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು
ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್ ಬೆಂಗಳೂರಲ್ಲಿ ಆರಂಭ
ಶ್ರೀರಂಗಪಟ್ಟ ಯುವತಿ ಜತೆ ನಟ್ಟ ಚಿಕ್ಕಣ್ಣ ಶೀಘ್ರ ನಿಶ್ಚಿತಾರ್ಥ
ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?
ಡು ಯು ನೋ ಕನ್ನಡ’: ಮುರ್ಮುಗೆ ಸಿದ್ದು ಪ್ರಶ್ನೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved