• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿದ್ದರಾಮಯ್ಯ ಅವರೇ ಐದು ವರ್ಷ ಪೂರ್ತಿ ಮುಖ್ಯಮಂತ್ರಿ ಆಗಿರುತ್ತಾರೆ : ಬಸವರಾಜ ರಾಯರೆಡ್ಡಿ

ಕೇಂದ್ರ ಸರ್ಕಾರ ವಕ್ಫ್‌ ಬಿಲ್‌ ತರುವ ಮೂಲಕ ಮುಸ್ಲಿಂರ ಹಕ್ಕುಗಳ ಧ್ವಂಸ ಮಾಡಲು ಹೋರಟಿದೆ. ಇದರಿಂದ ದೇಶದಲ್ಲಿ ಅಶಾಂತಿ ಉಂಟಾಗಲಿದೆ ಎಂದ ರಾಯರಡ್ಡಿ 

ಕಾಂತರಾಜು ವರದಿ ಜಾತಿ ಗಣತಿ ಸಮೀಕ್ಷೆಯಲ್ಲ, ಜಾರಿಯಿಂದ ಯಾರಿಗೂ ನಷ್ಟವಾಗದು : ಶಾಸಕ ರಾಘವೇಂದ್ರ ಹಿಟ್ನಾಳ

ಕಾಂತರಾಜು ವರದಿ ಜಾತಿ ಗಣತಿ ಸಮೀಕ್ಷೆಯಲ್ಲ. ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಯ ವರದಿಯಾಗಿದ್ದು, ಇದರಿಂದ ಯಾರಿಗೂ ನಷ್ಟವಾಗುವುದಿಲ್ಲ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದ್ದಾರೆ.

ಇದು ಜಾತಿ ಗಣತಿ ಅಲ್ಲ, ತಪ್ಪಾಗಿ ಅರ್ಥೈಸಬೇಡಿ: ಶಿವರಾಜ ತಂಗಡಗಿ
ಜಾತಿ ಸಮೀಕ್ಷೆ ಮಾಡುವುದಕ್ಕೆ ರಾಜ್ಯ ಸರ್ಕಾರಕ್ಕೆ ಅಧಿಕಾರ ಇಲ್ಲ ಎಂದು ಸ್ಪಷ್ಟಪಡಿಸಿದರು. ಆದರೆ, ವರದಿಯ ಕುರಿತು ಬಿಜೆಪಿಯವರು ತಪ್ಪಾಗಿ ಅರ್ಥೈಸುತ್ತಿದ್ದಾರೆ. ಅವರಿಗೆ ಬರೀ ಮುಸ್ಲಿಂರು ಮಾತ್ರ ಕಾಣುತ್ತಿದ್ದಾರೆ.
ಲಕ್ಷ ಬರಹದಿಂದ ಮೂಡಿದ ಅಂಬೇಡ್ಕರ್ ಚಿತ್ರ
ಅಂಬೇಡ್ಕರ್ ಎಂದು ಭಾವಚಿತ್ರ ರೂಪ ತಾಳುವ ಹಾಗೇ ಬರೆಯುತ್ತಾ ಹೋಗಿದ್ದಾರೆ. ಸದ್ಯ ಈ ಶಿಕ್ಷಕನ ಕಲೆಗೆ ವ್ಯಾಪಕ ಪ್ರಶಂಸೆ ಸಹ ಸಿಕ್ಕಿದ್ದು, ಬರಹದ ಭಾವಚಿತ್ರಕ್ಕೆ ಹೂವಿನ ಮಾಲೆಗೆಂದು ರಟ್ಟಿನ ಕೇಸರಿ, ಬಿಳಿ, ಹಸಿರು ಮೂರು ರಟ್ಟುಗಳಿಂದ ರಚಿಸಿದ ಹೂ ಮಾಲೆಯಲ್ಲಿ ಬರೋಬ್ಬರಿ 50 ಸಾವಿರ ಅಂಬೇಡ್ಕರ್ ಹೆಸರು ಬರೆದು ಅಭಿಮಾನ ಮೆರೆದಿದ್ದಾರೆ.
ಜನರ ಬಾಳಿಗೆ ಬೆಳಕು ನೀಡಿದ ಅಂಬೇಡ್ಕರ್‌
ಭಾರತ ನೆಮ್ಮದಿಯಿಂದ, ಎಲ್ಲ ಜಾತಿ-ಜನಾಂಗವರು ಜತೆಯಾಗಿದ್ದೇವೆ ಎಂದು ಅದಕ್ಕೆ ಅಂಬೇಡ್ಕರ್‌ ಕಾರಣವಾಗಿದ್ದು ಸರ್ವರಿಗೂ ಶಕ್ತಿಯಾಗಿದ್ದಾರೆ. ಅವರ ಆಶೀರ್ವಾದದಿಂದ ಇಂದು ನಾನು ಸಚಿವನಾಗಿ ಈ ವೇದಿಕೆ ಮೇಲೆ ನಿಲ್ಲಲು ಸಾಧ್ಯವಾಗಿದೆ. ಸಂವಿಧಾನದಲ್ಲಿ ಸರ್ವರಿಗೂ ಸಮಾನ ಹಕ್ಕು ನೀಡಿದ್ದು ಮಹಿಳೆಯರಿಗೂ ಸಮಾನ ಅವಕಾಶ ಮತ್ತು ಚುನಾವಣೆಗೆ ಸ್ಪರ್ಧಿಸಲು ಮೀಸಲಾತಿ ಕಲ್ಪಿಸಿಕೊಟ್ಟಿದ್ದಾರೆ.
ಜಾತಿ ವ್ಯವಸ್ಥೆ ತೋಲಗಿ ಶಿಕ್ಷಣ ಬೆಳಗಬೇಕು
ಜಾತಿ ವ್ಯವಸ್ಥೆ, ಅಸಮಾನತೆ, ಮೌಢ್ಯತೆ ವಿರುದ್ಧ ಬಂಡಾಯ ಸಾರಿದ ಅಂಬೇಡ್ಕರ್ ಅವರ ತತ್ವಾದರ್ಶ ಅನುಕರಿಸಬೇಕು. 12ನೇ ಶತಮಾನದಲ್ಲಿ ಬಸವಣ್ಣ, 20ನೇ ಶತಮಾನದಲ್ಲಿ ಅಂಬೇಡ್ಕರ್‌ ಸಮಾನತೆ ಬಯಸಿದ ಚಿಂತಕರಾಗಿದ್ದಾರೆ.
ಭಾರತದ ವಜ್ರ ಅಂಬೇಡ್ಕರ್
ಭಾರತದ ಸಂವಿಧಾನಕ್ಕೆ ಇಡೀ ವಿಶ್ವವೇ ತಲೆಬಾಗುತ್ತದೆ. ಇಲ್ಲಿನ ಪ್ರಜೆಗಳು ಎಲ್ಲರೂ ಸಮಾನರು. ಪ್ರತಿಯೊಬ್ಬರು ಅಂಬೇಡ್ಕರ್ ಅವರ ಜೀವನ ಚರಿತ್ರೆ ಅಧ್ಯಯನ ಮಾಡಬೇಕು.
ಪಕ್ಷ ಸಂಘಟನೆಗೆ ಕಾರ್ಯಕರ್ತರ ಶ್ರಮ ಅಗತ್ಯ: ಬಸವರಾಜ ದಢೇಸೂಗುರು
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಕಾಲಘಟ್ಟದಲ್ಲಿ ಭಾರತ ಅಭಿವೃದ್ಧಿ ಹೊಂದಿ ವಿಶ್ವಗುರು ಆಗುವ ನಿಟ್ಟಿನಲ್ಲಿ ದೃಢ ಹೆಜ್ಜೆ ಇಡುತ್ತಿದೆ. ಅದೆಲ್ಲದಕ್ಕೂ ನಿಸ್ವಾರ್ಥ ಸೇವೆಗೈಯುತ್ತಿರುವ ಕಾರ್ಯಕರ್ತರ ಸಮರ್ಪಣಾ ಮನೋಭಾವವೇ ಕಾರಣ.
ಸಂವಿಧಾನದಿಂದ ನೆಮ್ಮದಿ ಬದುಕು: ಶಾಸಕ ಪಾಟೀಲ
ಅಂಬೇಡ್ಕರ್‌ ಆಶಯದಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಎಲ್ಲ ಹಕ್ಕುಗಳು ದೊರೆಯಬೇಕು. ಸಂವಿಧಾನ ನೀಡಿರುವ ಹಕ್ಕು ಮತ್ತು ಕರ್ತವ್ಯ ಪಾಲಿಸುವ ಮೂಲಕ ನಮ್ಮ ಬದುಕನ್ನು ಸುಂದರವಾಗಿ ಕಟ್ಟಿಕೊಳ್ಳಬೇಕು.
ಬೆಳೆ ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆ
ವ್ಯಯಿಸಿದ ಹಣವೂ ಕೂಡ ಕೈಸೇರದಂತಾಗಿ ರೈತರ ಜೀವನ ಸಂಪೂರ್ಣ ಬರ್ಬಾದ ಆಗಿದೆ
  • < previous
  • 1
  • ...
  • 110
  • 111
  • 112
  • 113
  • 114
  • 115
  • 116
  • 117
  • 118
  • ...
  • 520
  • next >
Top Stories
ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು
ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್ ಬೆಂಗಳೂರಲ್ಲಿ ಆರಂಭ
ಶ್ರೀರಂಗಪಟ್ಟ ಯುವತಿ ಜತೆ ನಟ್ಟ ಚಿಕ್ಕಣ್ಣ ಶೀಘ್ರ ನಿಶ್ಚಿತಾರ್ಥ
ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?
ಡು ಯು ನೋ ಕನ್ನಡ’: ಮುರ್ಮುಗೆ ಸಿದ್ದು ಪ್ರಶ್ನೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved