ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಿರೇಬೆಣಕಲ್ ಮೊರೇರ ತಟ್ಟೆ ಅಭಿವೃದ್ಧಿಗೆ ಮುಂದಾದ ರಾಜ್ಯ ಸರ್ಕಾರ
ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಅಡಿಯಲ್ಲಿ ಐತಿಹಾಸಿಕ ಪ್ರವಾಸಿತಾಣಗಳ ಅಭಿವೃದ್ಧಿಗೆ ರೂಪಿಸಿರುವ ದತ್ತು ಯೋಜನೆಯಡಿ ರಾಜ್ಯ ಸರ್ಕಾರ ಹಿರೇಬೆಣಕಲ್ ಶಿಲಾಸಮಾಧಿಗಳು ಇರುವ ಸ್ಥಳವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲು ಮುಂದಾಗಿ, ಯೋಜನೆ ರೂಪಿಸಿದೆ.
ಗೋವಾ, ತೆಲಂಗಾಣದ ಚುನಾವಣೆಗೂ ವಾಲ್ಮೀಕಿ ನಿಗಮದ ಹಣ ಬಳಕೆ
ಗೋವಾ ಹಾಗೂ ತೆಲಂಗಾಣದ ಚುನಾವಣೆಗೂ ವಾಲ್ಮೀಕಿ ನಿಗಮದ ಹಣ ಬಳಕೆಯಾಗಿದೆ. ವಾಲ್ಮೀಕಿ ನಿಗಮದ ಹಣ ಬಳ್ಳಾರಿ, ರಾಯಚೂರ, ಕೊಪ್ಪಳಕ್ಕೂ ಹರಿದು ಬಂದಿದೆ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದ್ದಾರೆ.
ನಿವೇಶನ ಹಕ್ಕುಪತ್ರಕ್ಕಾಗಿ ಪ್ರತಿಭಟನೆ
ರಾಜ್ಯಪಾಲರ ಹೆಸರಿಗೆ ಖಾತಾ ವರ್ಗಾವಣೆಯಾಗಿದ್ದರೂ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಹಕ್ಕುಪತ್ರ ನೀಡಿಲ್ಲ. ೧೫ ದಿನದೊಳಗೆ ಹಕ್ಕುಪತ್ರ ನೀಡದಿದ್ದರೆ ಹೋರಾಟ ಮುಂದುವರಿಸುವುದಾಗಿ ಫಲಾನುಭವಿಗಳು ಎಚ್ಚರಿಸಿದ್ದಾರೆ.
ಸಿಎಂ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಮಾತನಾಡುವಂತಿಲ್ಲ: ಸಚಿವ ಎಚ್.ಕೆ. ಪಾಟೀಲ್
ಎಚ್. ಕಾಂತರಾಜ ಮತ್ತು ಕೆ. ಜಯಪ್ರಕಾಶ ಹೆಗ್ಡೆ ಅವರ ವರದಿಗಳು ಈಗಾಗಲೇ 10 ವರ್ಷ ಆಗಿರುವುದರಿಂದ ಸಾಕಷ್ಟು ಬದಲಾವಣೆಯಾಗಿರುತ್ತವೆ. ಯಾವುದೇ ಅಧ್ಯಯನ ವರದಿ 10ದೊಳಗೆ ಜಾರಿಯಾಗಬೇಕು. ತಡವಾಗಿದ್ದರಿಂದ ಇದೀಗ ಮತ್ತೊಮ್ಮೆ ಮರು ಸಮೀಕ್ಷೆ ಮಾಡಲಾಗುತ್ತಿದೆ.
ಸಮಾಜಕ್ಕೆ ಕೊಡುಗೆ ನೀಡಿದರೆ ಜನ್ಮ ಸಾರ್ಥಕ
ಮನುಷ್ಯರಾದ ಮೇಲೆ ಜೀವನದಲ್ಲಿ ಉತ್ತಮ ನಡವಳಿಕೆ ರೂಢಿಸಿಕೊಳ್ಳಬೇಕು.
ಶಿವಾನುಭವದಿಂದ ವ್ಯಕ್ತಿತ್ವ ವಿಕಸನ
ಇತ್ತೀಚಿನ ದಿನಗಳಲ್ಲಿ ವಿವಿಧ ಕಾರಣಗಳಿಂದ ಮಾನವ ಒತ್ತಡದ ಬದುಕು ನಡೆಸುತ್ತಿದ್ದಾನೆ.ಇದರಿಂದ ಅಮೂಲ್ಯ ಜೀವನ ಹಾಳಾಗುತ್ತಿದೆ.
ಬಾಳಿಗೆ ಬೆಳಕಾದ ಪರಿಸರ
ಪರಿಸರದಿಂದಲೇ ನಾವು ಬದುಕುತ್ತಿದ್ದೇವೆ. ಆದರೆ, ಇತ್ತೀಚಿನ ದಿನಗಳಲ್ಲಿ ಮಾನವ ತನ್ನ ಲಾಭಕ್ಕಾಗಿ ಪರಿಸರವನ್ನೇ ಹಾಳು ಮಾಡಲಾರಂಭಿಸಿದ್ದಾನೆ
ರಕ್ತ ದಾನದಿಂದ ಆರೋಗ್ಯ ವೃದ್ಧಿ
ರಕ್ತದಾನ ಮಹಾದಾನ ಇದನ್ನು ಪ್ರತಿ ವರ್ಷ ನಮ್ಮ ಕಿಮ್ಸ್ ರೋಗ ನಿಧಾನಶಾಸ್ತ್ರ ವಿಭಾಗ, ವಿದ್ಯಾರ್ಥಿ ಗಳು ಹಾಗೂ ರೆಡ್ ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ಪ್ರತಿ ವರ್ಷ ನಡೆಸುತ್ತಿದ್ದೇವೆ.
ಪಂಚಮಸಾಲಿ ಸಮಾಜ ಸಂಘಟಿತವಾಗಲಿ
ಬ್ರಿಟೀಷರನ್ನು ಒದ್ದು ಓಡಿಸಿದ ಕಿತ್ತೂರು ಚೆನ್ನಮ್ಮ ಪಂಚಮಸಾಲಿ ಸಮಾಜಕ್ಕೆ ಸೇರಿದವರು
ಸಮುದಾಯಕ್ಕೆ ಮೀಸಲಾತಿ ಸಿಗುವ ವರೆಗೂ ಹೋರಾಟ ಬಿಡಲ್ಲ
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕೇಳಿ ನಡೆಸಿದ ಹೋರಾಟದಲ್ಲಿ ಸಿದ್ದರಾಮಯ್ಯ ಸರ್ಕಾರದಲ್ಲಿ ಮಾರಣಾಂತಿಕ ಹಲ್ಲೆ ಹಾಗೂ ಲಾಠಿ ಚಾರ್ಜ್ ನಡೆಸಿತು. ಆದರೂ, ಹೋರಾಟ ಕೈ ಬಿಟ್ಟಿಲ್ಲ
< previous
1
...
112
113
114
115
116
117
118
119
120
...
573
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್