• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಕಲಚೇತನರ ಪ್ರತಿಭೆ ಅನಾವರಣಕ್ಕೆ ವೇದಿಕೆ ಅವಶ್ಯ
ಅಂಗವೈಕಲ್ಯತೆಗೆ ಅನುಗುಣವಾದ ಕ್ರೀಡೆ ಸೇರಿದಂತೆ ವಿವಿಧ ಸ್ಪರ್ಧೆ ಆಯೋಜಿಸಬೇಕಿದೆ. ವಿಶೇಷಚೇತನ ನೌಕರರು ಕ್ರೀಡೆಯಲ್ಲಿ ಭಾಗವಹಿಸಲು ಆಸಕ್ತಿ ತೋರಿದಾಗ ಅವಕಾಶ ಕಲ್ಪಿಸಲಾಗಿದೆ. 6ನೇ ಬಾರಿಗೆ ಜಿಲ್ಲೆಯಲ್ಲಿ ವಿಶೇಷಚೇತನ ನೌಕರರಿಗೆ ಪ್ರತ್ಯೇಕವಾಗಿ ಕ್ರೀಡಾಕೂಟ ಏರ್ಪಡಿಸಲಾಗಿದೆ.
ಶ್ರೀರಾಮನ ಭಾವಚಿತ್ರ ಮೆರವಣಿಗೆ ವೈಭವ
ಶ್ರೀರಾಮನ ಹಾಗೂ ಆಂಜನೇಯನ ಭಕ್ತಿಗೀತೆ, ಸಾಮೂಹಿಕ ಹನುಮಾನ್ ಚಾಲೀಸ್, ಶತನಾಮಾವಳಿ, ಆರತಿ ಸೇರಿದಂತೆ ನಾನಾ ಮಂತ್ರದ್ಘೋಷಗಳು ಶ್ರದ್ಧಾ-ಭಕ್ತಿಯಿಂದ ಜರುಗಿದವು. ಇನ್ನೂ ಮೆರವಣಿಗೆಯುದ್ದಕ್ಕೂ ಭಕ್ತರು ಪೂಜೆ ಸಲ್ಲಿಸಿ ಭಕ್ತಿ, ಭಾವ ಮೆರದರು.
ಶ್ರೀಕವೀಂದ್ರ ತೀರ್ಥರ ಮಧ್ಯಾರಾಧನೆ
ಮಂತ್ರಾಲಯದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಸಾನ್ನಿಧ್ಯದಲ್ಲಿ ಶ್ರೀರಾಮನವಮಿ ಪ್ರಯುಕ್ತ ಮೂಲ ರಾಮದೇವರು ಹಾಗೂ ಮೊದಲಾದ ಸಂಸ್ಥಾನ ಪ್ರತಿಮೆಗಳಿಗೆ ವಿಶೇಷ ಫಲಪಂಚಾಮೃತ ಅಭಿಷೇಕ ನಡೆಯಿತು.
ಪತ್ರಕರ್ತರಿಗೆ ಮಾಧ್ಯಮ ಕಿಟ್ ವಿತರಣೆ
ಮಾಧ್ಯಮ ಪ್ರತಿನಿಧಿಗಳ ವೃತ್ತಿಪರ ಚಟುವಟಿಕೆ ಪ್ರೋತ್ಸಾಹಿಸುವ ಉದ್ದೇಶದಿಂದ ಪತ್ರಕರ್ತರಿಗೆ ಲ್ಯಾಪ್‌ಟಾಪ್ ಹಾಗೂ ಕ್ಯಾಮೆರಾ ಒಳಗೊಂಡ ಮಾಧ್ಯಮ ಕಿಟ್‌ ನೀಡಲಾಯಿತು.
ಕೃಷಿಯಲ್ಲಿ ಕ್ರಾಂತಿ ಮಾಡಿದ ಬಾಬು ಜಗಜೀವನರಾಮ್
ದೇಶದಲ್ಲಿ ಹಸಿರು ಕ್ರಾಂತಿ ಮಾಡಿದ ಡಾ. ಬಾಬು ಜಗಜೀವನರಾಮ್ ಅವರು, ಕೃಷಿ ಸಚಿವರಾಗಿ ಹೊಸ-ಹೊಸ ಕಲ್ಪನೆ, ಯೋಜನೆ ತರುವ ಮೂಲಕ ಕೃಷಿಯಲ್ಲಿ ಅಧುನಿಕರಣ ತಂದರು.
ಪಂಚ ಗ್ಯಾರಂಟಿಗಳಿಂದ ವಿಪಕ್ಷಗಳಿಗೆ ನಡುಕ
ಯಾವ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ. ಇದಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಪ್ರತಿ ವರ್ಷ ನಮ್ಮ ಸರ್ಕಾರ ₹ ೫೧ ಸಾವಿರ ಕೋಟಿ ನೀಡುತ್ತಿದೆ. ಬೇರೆ ಯಾವ ಸರ್ಕಾರಗಳು ಇಂತಹ ಯೋಜನೆ ಜಾರಿಗೊಳಿಸುವುದು ಅಸಾಧ್ಯ.
ಹಸನಸಾಬ್‌ ನಾಲಿಗೆ ಮೇಲೆ ಹಿಡಿತವಿರಲಿ: ಶಾಸಕ ದೊಡ್ಡನಗೌಡ ಪಾಟೀಲ
ಸನಸಾಬ್‌ ಅವರು ನನ್ನನ್ನು ಸುಳ್ಳು ಹೇಳುವ ಶಾಸಕ ಎನುತ್ತಿದ್ದಾರೆ. ನಾನು ಅವರನ್ನು ದಡ್ಡ ಎನ್ನಬೇಕೋ ಅಥವಾ ಹುಚ್ಚ ಎನ್ನಬೇಕೋ ತಿಳಿಯುತ್ತಿಲ್ಲ. ನನಗೆ ಕಾನೂನಿನ ಪಾಠ ಹೇಳುವ ಮೊದಲು ಅವರು ತಿಳಿದುಕೊಳ್ಳಬೇಕು.
ಕುಡಿಯುವ ನೀರಿನ ಸಮಸ್ಯೆಯಾದರೆ ಸಹಿಸಲಾಗದು
ಜಿಲ್ಲೆಯ ಪಂಚಾಯಿತಿ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಕಂಡು ಬಂದರೆ ಅಂತಹ ಗ್ರಾಮಗಳಿಗೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಖುದ್ದು ಭೇಟಿ ನೀಡಿ ಸಮಸ್ಯೆ ಬಗೆಹರಿಸಬೇಕು. ಯಾವ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಬರಬಹುದು ಎಂಬುದನ್ನು ಅರಿತು ಅದಕ್ಕೆ ಮುಂಚಿತವಾಗಿ ಏನು ಮಾಡಬೇಕೆಂದು ಅಧಿಕಾರಿಗಳು ಯೋಜನೆ ರೂಪಿಸಿಕೊಳ್ಳಬೇಕು.
ಜಾಗೃತಿ ಕೊರತೆ: ಕುರಿಗಾಹಿಗಳ ಮೌಢ್ಯಕ್ಕೆ ಕುರಿ ಬಲಿ
ದೋಟಿಹಾಳ ಗ್ರಾಮಕ್ಕೆ ಹೋಗುವ ಮಾರ್ಗಮಧ್ಯೆ ಟಕ್ಕಳಕಿ ಗ್ರಾಮದ ಹತ್ತಿರ ಮುಖ್ಯ ರಸ್ತೆಯ ಪಕ್ಕದಲ್ಲಿರುವ ಗಿಡಕ್ಕೆ ರೋಗ ಕಾಣಿಸಿಕೊಂಡ ಕುರಿಯನ್ನು ನೇತು ಹಾಕಿದ್ದು, ಇಂತಹ ದೃಶ್ಯಗಳನ್ನು ಹಲವೆಡೆ ಕಾಣಬಹುದಾಗಿದೆ. ಅಕ್ಕಪಕ್ಕದ ಹೊಲದ ರೈತರು, ವಾಹನ ಸವಾರರು ಕುರಿ ನೇತು ಹಾಕಿರುವ ದೃಶ್ಯ ನೋಡಿ ಮನಕಲುಕಿದರೆ, ಇನ್ನೂ ಕೆಲವರು ಭಯಭೀತರಾಗಿದ್ದಾರೆ.
ಮಾನವೀಯ ಮೌಲ್ಯ ತಿಳಿಸುವ ಜಾನಪದ
ದೇಶದಲ್ಲಿ ಅಸ್ತಿತ್ವದಲ್ಲಿರುವ ಜಾನಪದದ ವಿವಿಧ ಪ್ರಕಾರಗಳು ಜಗತ್ತಿನ ಯಾವುದೇ ದೇಶದಲ್ಲಿ ಕಾಣಸಿಗುವುದಿಲ್ಲ. ಜಾನಪದವೂ ಮಾನವೀಯ ಮೌಲ್ಯ ತಿಳಿಸುತ್ತವೆ.
  • < previous
  • 1
  • ...
  • 114
  • 115
  • 116
  • 117
  • 118
  • 119
  • 120
  • 121
  • 122
  • ...
  • 517
  • next >
Top Stories
ಧರ್ಮಸ್ಥಳ ತೇಜೋವಧೆ ಪ್ರಕರಣ ಎನ್ಐಎ ತನಿಖೆ : ನಿಖಿಲ್ ಆಗ್ರಹ
15 ವರ್ಷದ ಅಪ್ರಾಪ್ತೆ ಮದುವೆಯಾದ ಗ್ರಾಪಂ ಅಧ್ಯಕ್ಷ
ಮೆಟ್ರೋ ಹಳದಿ ಮಾರ್ಗದಲ್ಲಿ 4ನೇ ರೈಲು ಸಂಚಾರ ಶೀಘ್ರ
2024ರ ಆಸ್ತಿಗೂ ಪರಿಷ್ಕೃತ ನೋಂದಣಿ ಶುಲ್ಕ ಕಟ್ಟಿ: ಎಸ್ಸೆಮ್ಮೆಸ್‌ನಿಂದ ಗೊಂದಲ
ಕ್ಸಿ ಭೇಟಿಯಾಯ್ತು, ಇಂದು ಪುಟಿನ್‌, ಮೋದಿ ಮಾತುಕತೆ ಕುತೂಹಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved