• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಏಳು ಸಾವಿರ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಓದು, ಬರಹ ಬರುತ್ತಿಲ್ಲ ! ಪ್ರಾಥಮಿಕ ಹಂತದಲ್ಲಿಯೇ ಸಮಸ್ಯೆ
ಸರ್ಕಾರಿ ಹಾಗೂ ಅನುದಾನಿತ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿರುವ ಸುಮಾರು 7 ಸಾವಿರ ವಿದ್ಯಾರ್ಥಿಗಳಿಗೆ ಮಾತೃಭಾಷೆ ಕನ್ನಡ ಓದಲು, ಬರೆಯಲು ಬರುತ್ತಿಲ್ಲ ಹಾಗೂ ಗಣಿತದ ಕನಿಷ್ಠ ಜ್ಞಾನವೂ ಇಲ್ಲ. ಅವರನ್ನು ಪಾಸ್‌ ಮಾಡುವಂತೆ ಸಿದ್ಧಪಡಿಸಲು ಹೇಗೆ ಸಾಧ್ಯ.
ಆರೋಗ್ಯ ಸಂಪತ್ತು ಬಹುಮುಖ್ಯ: ಡಾ. ಬಸವರಾಜ ಕ್ಯಾವಟರ್‌
ಮನುಷ್ಯನಿಗೆ ಎಲ್ಲಾ ಸಂಪತ್ತಿಗಿಂತ ಆರೋಗ್ಯ ಸಂಪತ್ತು ಬಹುಮುಖ್ಯವಾಗಿದೆ.
ಮಂದಿರ ನಿರ್ಮಾಣಕ್ಕೆ ಸರ್ವ ಸಮಾಜ ಕೈಜೋಡಿಸಲಿ: ಸಚಿವ ತಂಗಡಗಿ
ವಾಣಿಜ್ಯ ಪಟ್ಟಣ ಕಾರಟಗಿಯಲ್ಲಿ ಉದ್ದೇಶಿತ ಗ್ರಾಮದೇವತೆ ದ್ಯಾವಮ್ಮ ದೇವಿ ದೇವಸ್ಥಾನ ನಿರ್ಮಾಣಕ್ಕೆ ಎಲ್ಲ ಸಮುದಾಯಗಳ ಸಹಭಾಗಿತ್ವ ಅತೀ ಮುಖ್ಯ.
4 ಲಕ್ಷಕ್ಕೂ ಅಧಿಕ ಭಕ್ತರಿಂದ ಹುಲಿಗೆಮ್ಮ ದೇವಿ ದರ್ಶನ
ಹೊಸ್ತಿಲ ಹುಣ್ಣಿಮೆ ಪ್ರಯುಕ್ತ ಭಾನುವಾರ 4 ಲಕ್ಷಕ್ಕೂ ಅಧಿಕ ಜನ ಭಕ್ತರು ಇಲ್ಲಿನ ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀ ಹುಲಿಗೆಮ್ಮ ದೇವಸ್ಥಾನಕ್ಕೆ ಆಗಮಿಸಿ ದರ್ಶನ ಪಡೆದರು. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿದ್ದರು.
ಭತ್ತದ ಹುಲ್ಲು ಖರೀದಿಗೆ ಮುಂದಾದ ಒಣಬೇಸಾಯದ ರೈತರು
ಒಣ ಬೇಸಾಯವನ್ನೇ ನಂಬಿಕೊಂಡಿರುವ ಜಾನುವಾರು ಹೊಂದಿದ ತಾಲೂಕಿನ ರೈತರು ನೀರಾವರಿ ಪ್ರದೇಶದಿಂದ ಭತ್ತದ ಹುಲ್ಲು ಸಂಗ್ರಹಣೆಯ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.
ಸಾಮಾಜಿಕ ಜವಾಬ್ದಾರಿ ಮೆರೆದ ಕಾವ್ಯ: ಸಾವಿತ್ರಿ ಮುಜುಮದಾರ
ಮೊದಲಿನಿಂದ ಹಸ್ತಕಕ್ಕೆ ಪುಸ್ತಕವೇ ಭೂಷಣ ಎಂಬ ಮಾತಿತ್ತು. ಈಗ ಹಸ್ತಕದಲ್ಲಿ ಮೊಬೈಲ್ ಬಂದು ಓದುವ ಪರಂಪರೆ ಕಡಿಮೆಯಾಗುತ್ತಿದೆ.
ಮಕ್ಕಳಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸಿ: ನಿಂಗು ಸೊಲಗಿ
ಮಕ್ಕಳಿರುವಾಗಲೇ ಪಠ್ಯದ ಜೊತೆಗೆ ಸೃಜನಶೀಲ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಬೇಕು.
ಕಸಾಪದ ಪಾವಿತ್ರ್ಯತೆ ಕಾಪಾಡಿ: ಮಾಜಿ ಶಾಸಕ ಶರಣಪ್ಪ ವಕೀಲರು
ಕನ್ನಡ ಸಾಹಿತ್ಯ ಪರಿಷತ್ತು ಒಂದು ಪವಿತ್ರವಾದ ಸಂಸ್ಥೆ. ಅದನ್ನು ಕಾಪಾಡಲು ಸಾಹಿತ್ಯದ ಕುರಿತು ಕಾರ್ಯಕ್ರಮ ಆಯೋಜನೆ ಮಾಡಬೇಕು.
ಸದಾಶಿವ ಆಯೋಗದ ಒಳಮೀಸಲಾತಿ ವರದಿ ಜಾರಿಗೆ ಆಗ್ರಹ
ಬೆಳಗಾವಿ ಅಧಿವೇಶನದಲ್ಲಿ ಸುಪ್ರೀಂಕೋರ್ಟಿನ ತೀರ್ಪುನ್ನು ಗೌರವಿಸಿ ಕಾಲಹರಣ ಮಾಡದೆ ನ್ಯಾ. ಎ.ಜೆ. ಸದಾಶಿವ ಆಯೋಗದ ಒಳಮೀಸಲಾತಿ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಆಗ್ರಹಿಸಿ ಶನಿವಾರ ಮಾದಿಗ, ಛಲವಾದಿ ಉಪಜಾತಿ ಸಂಘಟನೆಗಳ ಮುಖಂಡರು ಪಟ್ಟಣದ ಶಾಸಕ ಬಸವರಾಜ ರಾಯರಡ್ಡಿಯವರ ಕಚೇರಿ ಮುಂದೆ ತಮಟೆ ಬಾರಿಸುವ ಮೂಲಕ ಪ್ರತಿಭಟನೆ ನಡೆಸಿದರು.
ಇಂದು ಗುದ್ನೇಶ್ವರ ಪಂಚಕಳಸ ಮಹಾರಥೋತ್ಸವ
ಪಟ್ಟಣದ ಗುದ್ನೇಪ್ಪನಮಠದ ಶ್ರೀ ಗುದ್ನೇಶ್ವರ ಸ್ವಾಮಿಯ ಪಂಚಕಳಸ ಮಹಾರಥೋತ್ಸವ ಡಿ.15ರಂದು ಸಂಜೆ 4.30ಕ್ಕೆ ಜರುಗಲಿದೆ.
  • < previous
  • 1
  • ...
  • 115
  • 116
  • 117
  • 118
  • 119
  • 120
  • 121
  • 122
  • 123
  • ...
  • 427
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved