• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನೌಷಧಿ ಕೇಂದ್ರ ರದ್ಧತಿ ಆದೇಶ ಹಿಂಪಡೆಯಿರಿ
ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಪ್ರತಿಯೊಬ್ಬ ಬಡ ಜನರ ಆರೋಗ್ಯದ ಹಿತದೃಷ್ಠಿಯಿಂದ ಅತೀ ಕಡಿಮೆ ದರದಲ್ಲಿ ಔಷಧಿ ದೊರೆಯುವ ಉದ್ದೇಶದಿಂದ ೨೦೧೬ರಲ್ಲಿ ಜನೌಷಧಿ ಕೇಂದ್ರ ಜಾರಿಗೆ ತಂದಿದ್ದರಿಂದ ಬಡವರಿಗೆ ಔಷಧಿಗಳು ಅತೀ ಕಡಿಮೆ ದರದಲ್ಲಿ ದೊರೆಯುತ್ತಿದ್ದು
ಕಮಲಹಾಸನ್ ಹೇಳಿಕೆ ಖಂಡಿಸಿ ಕರವೇ ಪ್ರತಿಭಟನೆ
ಕನ್ನಡ ಭಾಷೆ ಬಗ್ಗೆ ಅವಹೇಳನವಾಗಿ ಮಾತನಾಡಿದ ತಮಿಳು ನಟ ಕಮಲಹಾಸನ್ ಥಗ್‌ಲೈಫ್‌ ಚಲನಚಿತ್ರ ರಾಜ್ಯದ ಯಾವುದೇ ಚಿತ್ರ ಮಂದಿರಗಳಲ್ಲಿ ಬಿಡುಗಡೆ ಮಾಡಬಾರದು.
ರೈತರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಿ
ಅಂಗನವಾಡಿ ಕಟ್ಟಡಗಳಿಗೆ ಜಾಗ ದೊರಕದೆ ಇದ್ದಲ್ಲಿ ಸರ್ಕಾರಿ ಶಾಲೆಯಲ್ಲಿ ಪಡೆದುಕೊಳ್ಳಲು ಆದೇಶ ಇರುತ್ತದೆ. ಸ್ಥಳ ಪರೀಶಿಲನೆ ಮಾಡುವ ಮೂಲಕ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಮುಂದಾಗಬೇಕು
ಜನೌಷಧಿ ಕೇಂದ್ರ ಬಂದ್ ವಿರೋಧಿಸಿ ಬಿಜೆಪಿ ಪ್ರತಿಭಟನೆ
ಕೇಂದ್ರ ಸರ್ಕಾರ ಜನರಿಗೆ ಅಗ್ಗದ ದರದಲ್ಲಿ ಔಷಧಿಗಳು ದೊರೆಯುವಂತೆ ಮಾಡಿದೆ.ಆದರೆ,ಇದರಲ್ಲಿಯೂ ರಾಜಕೀಯ ಮಾಡುವ ರಾಜ್ಯ ಸರ್ಕಾರದ ಕ್ರಮ ನಿಜಕ್ಕೂ ನೋವಿನ ಸಂಗತಿ
ನರೇಗಾ ನೌಕರರ 5 ತಿಂಗಳ ಬಾಕಿ ವೇತನ ಪಾವತಿಸಿ
ಗ್ರಾಮೀಣಾಭಿವೃದ್ಧಿಯಲ್ಲಿ ನರೇಗಾ ಮಹತ್ತರ ಪಾತ್ರ ವಹಿಸಿದೆ. ಕೂಲಿಕಾರರಿಗೆ ನರೇಗಾ ಕೆಲಸ ಕೊಡಿಸುವುದು, ಯೋಜನೆಯಡಿ ಹಳ್ಳಿಯಲ್ಲಿ ಆಸ್ತಿ ಸೃಜನೆಗಳಲ್ಲಿ ನರೇಗಾ ನೌಕರರ ಪಾತ್ರ ಬಹುಮುಖ್ಯವಾಗಿದೆ.
ಉದ್ಯೋಗಕ್ಕಿಂತ ಒಕ್ಕಲುತನ ಶ್ರೇಷ್ಠ
ಒಕ್ಕಲುತನ ಮಾಡುವ ರೈತನು ಯಾರ ಮುಂದೆ ಅಂಗಲಾಚುವ ಅಗತ್ಯವಿಲ್ಲ. ರೈತರು ತಮ್ಮ ಸ್ವ ಪರಿಶ್ರಮದೊಂದಿಗೆ ಕೃಷಿ ಕಾರ್ಯವನ್ನು ಮಾಡುವ ಮೂಲಕ ಜಗತ್ತಿಗೆ ಅನ್ನ ಹಾಕುವ ಶ್ರೇಷ್ಠವಾದ ಕಾರ್ಯವನ್ನು ಮಾಡುತ್ತಿದ್ದಾರೆ.
ಬದುಕು ಋಣಗಳ ಗಣಿ: ಶಿಕ್ಷಣ ತಜ್ಞ ಮಾಗಳದ
ಬದುಕನ್ನು ಗೌರವಿಸುವುದು ಎಂದರೆ ಅದನ್ನು ಸಾಧನೆಗಳಿಂದ ಸಾರ್ಥಕಗೊಳಿಸುವುದು. ನಮ್ಮ ವೃತ್ತಿ ಕೇವಲ ನಮ್ಮ ಜೀವನೋಪಾಯಕ್ಕಾಗಿ ಅಲ್ಲ, ಅದು ನಮ್ಮ ಜೀವನ ವಿಕಾಸಕ್ಕಾಗಿ ಮಾಧ್ಯಮವಾಗಿದೆ.
ಜುಲೈ ಅಂತ್ಯಕ್ಕೆ ಕ್ರಸ್ಟ್‌ಗೇಟ್‌ ಕಾಮಗಾರಿ ಪೂರ್ಣ: ಸಂಸದ ಹಿಟ್ನಾಳ
ಕಳೆದ ವರ್ಷ ತುಂಡರಿಸಿದ್ದ ಕ್ರಸ್ಟ್‌ಗೇಟ್‌ 19ಕ್ಕೆ ಸ್ಟಾಪ್‌ಲಾಗ್‌ ಎಲಿಮೆಂಟ್‌ ಅಳವಡಿಸಿದ್ದರಿಂದ ರೈತರ ಎರಡು ಬೆಳೆಗೆ ನೀರು ಕೊಡಲು ಅನುಕೂಲವಾಯಿತು. ಆದರೆ, ತಜ್ಞರು ಆಗಮಿಸಿ ಪರಿಶೀಲಿಸಿದ ಬಳಿಕ ಗೇಟ್‌ನ್ನು ಸಂಪೂರ್ಣವಾಗಿ ದುರಸ್ತಿ ಮಾಡಿಸಬೇಕೆಂದು ಹೇಳಿದರು. ಇದೀಗ ಟೆಂಡರ್‌ ಪ್ರಕಿಯೆ ಮುಗಿದಿದ್ದು ಶೀಘ್ರ ಕಾಮಗಾರಿ ಪ್ರಾರಂಭವಾಗಲಿದೆ.
ಟಿಬಿ ಡ್ಯಾಂನ 32 ಕ್ರಸ್ಟ್‌ಗೇಟ್‌ ಶೇ. 50ರಷ್ಟು ಸವಕಳಿ
ಕಳೆದ ವರ್ಷ ಆಗಸ್ಟ್‌ನಲ್ಲಿ ಮುರಿದಿದ್ದ 19ನೇ ಕ್ರಸ್ಟ್‌ಗೇಟ್ ಅಳವಡಿಸುವ ನೇತೃತ್ವ ವಹಿಸಿದ್ದ ಜಲ ತಜ್ಞ ಕನ್ನಯ್ಯ ನಾಯ್ಡು ಸಹ ಪ್ರಸಕ್ತ ವರ್ಷ ಜಲಾಶಯ ಭರ್ತಿ ಮಾಡದೆ, ಕೇವಲ ಕುಡಿಯುವ ನೀರು ಹಾಗೂ ಒಂದು ಬೆಳೆಗೆ ಮಾತ್ರ ನೀರು ಸಂಗ್ರಹಿಸಬೇಕು ಎಂದು ಸಲಹೆ ನೀಡಿದ್ದಾರೆ.
ಸರ್ಕಾರಿ ಶಾಲೆ ಉಳಿಸಲು ಸಹಿ ಸಂಗ್ರಹ ಅಭಿಯಾನ
ಕಳೆದ ಬಿಜೆಪಿ ಸರ್ಕಾರ 13,800 ಸರ್ಕಾರಿ ಶಾಲೆ ಮುಚ್ಚಲು ಹೊರಟ್ಟಿತ್ತು. ನಮ್ಮ ಹೋರಾಟದ ನಂತರ ಹಿಂಪಡೆಯಿತು. ಈಗಿರುವ ಕಾಂಗ್ರೆಸ್‌ ಸರ್ಕಾರ 6000ಕ್ಕೂ ಹೆಚ್ಚು ಶಾಲೆ ಮುಚ್ಚಲು ಮುಂದಾಗುತ್ತಿದೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 457
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved