• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೆಡಿಎಸ್ ನೆಲೆ ಇನ್ನಷ್ಟು ವಿಸ್ತರಿಸಿ
ಜೆಡಿಎಸ್‌ ಪಕ್ಷವನ್ನು ಇನ್ನೂ ಬಲಿಷ್ಠವಾಗಿ ಸಂಘಟಿಸುವ ಅಗತ್ಯವಿದೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪಕ್ಷ ಹೆಚ್ಚಿನ ಸ್ಥಾನ ಪಡೆಯಲು ಇದು ಅಗತ್ಯ. ಸದಸ್ಯತ್ವ ಹೆಚ್ಚಳ ಹಾಗೂ ನಿರಂತರ ಜನ ಸಂಪರ್ಕದಿಂದ ಪಕ್ಷದ ನೆಲೆಯನ್ನು ವಿಸ್ತರಿಸುವುದು ಕಾರ್ಯಕರ್ತರ ಜವಾಬ್ದಾರಿಯಾಗಿದೆ.
ವಿಘ್ನ ನಿವಾರಕನಿಗೆ ಸಂಭ್ರಮದ ಸ್ವಾಗತ
ಕೊಪ್ಪಳ ನಗರವೊಂದರಲ್ಲಿಯೇ 127 ಸಾರ್ವಜನಿಕರ ಗಣಪ ಪ್ರತಿಷ್ಠಾಪಿಸಿದ್ದು ಪ್ರತಿಯೊಂದನ್ನು ವಿಭಿನ್ನ ರೀತಿಯಲ್ಲಿ ತಯಾರಿಸಿದ ಮಂಟಪಗಳಲ್ಲಿ ಆಸಿನಗೊಳಿಸಲಾಗಿದೆ. ಬಹುತೇಕ ಗಣೇಶ ಮೂರ್ತಿಗಳನ್ನು ಬುಧವಾರವೇ ವಿಸರ್ಜಿಸಿದರೆ ಸಾರ್ವಜನಿಕ ಗಣಪನನ್ನು 5,9,11,21 ದಿನದ ವರೆಗೂ ನಿತ್ಯ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿ ಬಳಿಕ ವಿಸರ್ಜನೆ ಮಾಡಲಾಗುತ್ತದೆ.
ಗಾಣಿಗ ಸಮಾಜದ ಸಂಘಟನೆಗೆ ಒತ್ತು
ಸಮಾಜದ ಸಂಘಟನೆ ಜತೆಗೆ ಸರ್ಕಾರದ ಸೌಲಭ್ಯ ಪಡೆಯಲು ಹೋರಾಟ ನಡೆಸಬೇಕಿದೆ. ಇದಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯ. ಸಾಮಾಜಿಕ, ಶೈಕ್ಷಣಿಕವಾಗಿ ಸಮಾಜ ಸಂಘಟನೆ ಜತೆಗೆ ಸಮಾಜದಲ್ಲಿ ಅನ್ಯಾಯಕ್ಕೆ ಒಳಗಾದವರ ಬೆನ್ನಿಗೆ ನಿಲ್ಲಬೇಕಿದೆ.
ವಿಘ್ನನಿವಾರಕನ ಆಗಮನಕ್ಕೆ ಕ್ಷಣಗಣನೆ
ಪಿಒಪಿ ಗಣೇಶ ಮೂರ್ತಿಗೆ ತೀಲಾಂಜಲಿ ಹೇಳಿ ಪರಿಸರಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಜನರು ಮುಂದಾಗಿದ್ದು ಭರ್ಜರಿ ಬೇಡಿಕೆ ಬಂದಿದೆ. ಭಕ್ತರು ತಮ್ಮ ಶಕ್ತಿಗೆ ಅನುಸಾರವಾಗಿ ಸಣ್ಣ ಗಾತ್ರದಿಂದ 10 ಅಡಿ ಎತ್ತರದ ತೆಗೆದುಕೊಂಡು ಹೋಗುತ್ತಿರುವುದು ಕಂಡುಬಂದಿತು.
ತುಂಗಭದ್ರಾ ನದಿಗೆ ಸಂಭ್ರಮದ ಆರತಿ ಮಹೋತ್ಸವ
ಲಕ್ಷಾಂತರ ರೈತರಿಗೆ ಬದುಕು ನೀಡಿರುವ ತುಂಗಭದ್ರಾ ನದಿಗೆ ಇದೇ ಮೊದಲ ಬಾರಿಗೆ ಹುಲಿಗೆಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಹಮ್ಮಿಕೊಂಡಿದ್ದ ತುಂಗಭದ್ರಾ ಆರತಿ ಮಹೋತ್ಸವ ಕಾರ್ಯಕ್ರಮ ಅಕ್ಷರಶಃ ಕಾಶಿಯಲ್ಲಿ ನಡೆಯುವ ಗಂಗಾ ಆರತಿ ಮಾದರಿಯಲ್ಲಿಯೇ ಮಂಗಳವಾರ ಸಂಜೆ ಸಂಭ್ರಮದಿಂದ ನಡೆಯಿತು.
ಟಿಬಿ ಡ್ಯಾಂನ ಕ್ರಸ್ಟ್‌ಗೇಟ್‌ಗಳ ದುರಸ್ತಿ ಶೀಘ್ರ
ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಒಂದೇ ಬೆಳೆಗೆ ನೀರು ಲಭ್ಯವಿದ್ದು, ಕ್ಲೋಸರ್‌ನಲ್ಲಿ ದುರಸ್ತಿಗೊಂಡ ಕ್ರಸ್ಟ್‌ಗೇಟ್‌ಗಳನ್ನು ಶೀಘ್ರವೇ ಹೊಸದಾಗಿ ಅಳವಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.
ಧರ್ಮಸ್ಥಳ ವಿರುದ್ಧ ಅಪಪ್ರಚಾರ, ತಪ್ಪಿತಸ್ಥರ ಬಂಧಿಸಿ
ಧರ್ಮ ವಿರೋಧಿಗಳಿಗೆ ವಿದೇಶದಿಂದ ಹಣ ಬರುತ್ತಿದೆ. ಆ ಹಣವನ್ನೆ ಇಂಥ ಕೃತ್ಯಕ್ಕೆ ಬಳಸಿಕೊಂಡು ಸುಕ್ಷೇತ್ರದ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರೆ. ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುತ್ತಿದ್ದಾರೆ. ಧರ್ಮಸ್ಥಳ ಕೇವಲ ರಾಜ್ಯವಲ್ಲದೇ ದೇಶಾದ್ಯಂತ ಕೋಟ್ಯಂತರ ಭಕ್ತರನ್ನು ಹೊಂದಿದೆ.
ಲಿಂಗಾಯತ ಧರ್ಮ ವೈಜ್ಞಾನಿಕ, ಸರಳ ಆಚರಣೆಗಳ ಧರ್ಮ
ಪ್ರತಿಯೊಬ್ಬರೂ ಸ್ವಾತಂತ್ರ‍್ಯದಿಂದ ಬದುಕಲು 12ನೇ ಶತಮಾನದ ವಚನಕಾರರು ವಚನ ರಚಿಸಿದ್ದಾರೆ. ಪರತಂತ್ರದ ಆಡಳಿತದಿಂದ ಹೊರಬರಲು, ಪ್ರಜಾತಂತ್ರ ವ್ಯವಸ್ಥೆ ಜಾರಿಗೆ ತರುವಲ್ಲಿ ಬಸವೇಶ್ವರರು ಶ್ರಮಿಸಿದ್ದಾರೆ.
1 ಲಕ್ಷ ಯುನಿಟ್ ರಕ್ತ ಸಂಗ್ರಹ ಗುರಿ ಶ್ಲಾಘನೀಯ
ಮನುಷ್ಯ ಒತ್ತಡದ ಬದುಕಿನಲ್ಲಿ ಶಾಂತಿ, ನೆಮ್ಮದಿ ಪಡೆಯಲು ಅಧ್ಯಾತ್ಮ ಮತ್ತು ಧ್ಯಾನ ಅತ್ಯವಶ್ಯಕವಾಗಿದೆ ಎಂದ ಅವರು, ಸಮಾಜದಲ್ಲಿ ಇಂತಹ ಮೌಲ್ಯ ಜಾಗೃತಿಯ ಕಾರ್ಯ ನಡೆಯಬೇಕಿದೆ.
35 ವರ್ಷಗಳ ಹೋರಾಟಕ್ಕೆ ನ್ಯಾಯ ಧಕ್ಕಿದ ಸಂತೋಷ
ನಮ್ಮ ನ್ಯಾಯಯೂತ ಬೇಡಿಕೆ ಇನ್ನು ಇದ್ದರೂ ಸಹ ಈ ವರೆಗೂ ಸಹ ಸಿಗದೆ ಇರುವ ಒಳಮೀಸಲಾತಿಯನ್ನು ರಾಜ್ಯ ಸರ್ಕಾರ ಅನುಷ್ಠಾನಗೊಳಿಸುವ ಮೂಲಕ ಬಹುದೊಡ್ಡ ನ್ಯಾಯವನ್ನು ಮಾದಿಗ ಸಮಾಜ ಸೇರಿದಂತೆ ಈ ಪ್ರವರ್ಗದಲ್ಲಿ ಬರುವ ಎಲ್ಲ ಸಮುದಾಯಗಳಿಗೆ ನೀಡಿದೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 526
  • next >
Top Stories
ನಟ ದರ್ಶನ್‌ ಭದ್ರತೆಗೆ 24 ತಾಸು ಐವರು ಅಧಿಕಾರಿಗಳು!
‘ಕೃಷ್ಣಾ ಮೇಲ್ದಂಡೆ ಪೂರ್ಣ ಸರ್ಕಾರದ ವಾಗ್ದಾನ’
‘ಅಭಿಮಾನ್‌ ಸ್ಟುಡಿಯೋದಲ್ಲಿ ವಿಷ್ಣು ಸ್ಮಾರಕಕ್ಕೆ 15 ಗುಂಟೆ ಜಾಗ ಕೊಡಿ’
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved