• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಲಾ ದಾಖಲಾತಿ ಆಂದೋಲನ ಜಾಥಾ
1ನೇ ತರಗತಿಗೆ 5 ವರ್ಷ 5 ತಿಂಗಳು ತುಂಬಿರುವ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಸೇರಿಸಬೇಕು. ಶಾಲೆಗೆ ಸೇರಿದ ಮಗು ನಿಯಮಿತವಾಗಿ ಶಾಲೆಯಲ್ಲಿ ಹಾಜರಿರುವಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.
ಉತ್ತಮ ವಿಚಾರವುಳ್ಳ ನೀಲಿ ಹೊತ್ತಿಗೆ ಕಾದಂಬರಿ
ಮೌನೇಶ ನೀಲಿ ಹೊತ್ತಿಗೆ ಕಾದಂಬರಿಯ ಮೂಲಕ ಸಮಾಜದಲ್ಲಿ ನಡೆಯುವ ಮೌಢ್ಯ, ಅಕ್ರಮ ಸೇರಿದಂತೆ ವಿವಿಧ ವಿಚಾರಗಳನ್ನು ಪ್ರಸ್ತುತಪಡಿಸಿದ್ದು, ಸಿನಿಮೀಯ ಶೈಲಿಯಲ್ಲಿ ಉತ್ತಮ ಕಾದಂಬರಿ ಬರೆದಿದ್ದಾರೆ.
ಕುಷ್ಟಗಿ ತಾಲೂಕಿನಲ್ಲಿ 3ಕ್ಕೇರಿದ ಡೆಂಘೀ ಪ್ರಕರಣ
ಮುಂಗಾರು ಹಂಗಾಮಿನಲ್ಲಿ ಮೋಡಕವಿದ ವಾತಾವರಣದ ಪರಿಣಾಮ ಜನರಿಗೆ ವೈರಲ್ ಜ್ವರವೂ ಬಾಧಿಸುತ್ತಿದೆ. ಖಾಸಗಿ ಆಸ್ಪತ್ರೆ ಸೇರಿದಂತೆ ಸರ್ಕಾರಿ ಆಸ್ಪತ್ರೆಗಳು ಜನರಿಂದ ತುಂಬಿವೆ.
ಗುಣಾತ್ಮಕ ಶಿಕ್ಷಣಕ್ಕಾಗಿ ಸರ್ಕಾರಿ ಶಾಲೆಗೆ ಮಕ್ಕಳನ್ನು ದಾಖಲಿಸಿ
2024-25ರಲ್ಲಿ ಜಿಲ್ಲೆಯಲ್ಲಿ ಯಲಬುರ್ಗಾ ತಾಲೂಕು ಉತ್ತಮ ಫಲಿತಾಂಶ ಪಡೆದಿದೆ. ಅಷ್ಟು ಮಾತ್ರವಲ್ಲ. ಈ ಬಾರಿಯ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಸರ್ಕಾರಿ ಶಾಲೆಗಳ ಮಕ್ಕಳೇ ಹೆಚ್ಚಿನ ಪ್ರಮಾಣದಲ್ಲಿ ೬೨೫ ಕ್ಕೆ ೬೨೫ ಅಂಕ ಪಡೆದು ಸರ್ಕಾರಿ ಶಾಲೆಗಳ ಕೀರ್ತಿ ಹೆಚ್ಚಿಸಿದ್ದಾರೆ.
ಮಳೆ ಬಂದರೆ ಆಟದ ಮೈದಾನ ಜಲಾವೃತ
ಮಳೆ ಬಂದಾಗ ಶಾಲೆಯಲ್ಲಿ ಪ್ರಾರ್ಥನೆಗೂ ಸ್ಥಳಾವಕಾಶವೂ ಇಲ್ಲ. ಹೀಗಾಗಿ ಕೊಠಡಿಯೊಳಗೆ ಪ್ರಾರ್ಥನೆ ಸಲ್ಲಿಸಬೇಕಾದ ಅನಿವಾರ್ಯ ಶಿಕ್ಷಕರಿಗೆ ಎದುರಾಗಿದೆ. ಶಾಲಾ ಆವರಣದೊಳಗೆ ನುಗ್ಗುವ ನೀರನ್ನು ತಡೆಹಿಡಿಯಬೇಕು. ಇಲ್ಲದಿದ್ದರೆ ಈ ವರ್ಷವೂ ಮಕ್ಕಳು ಮಳೆಗಾಲ ಮುಗಿಯುವ ವರೆಗೂ ಕೊಠಡಿಯೊಳಗೆ ಕಾಲ ಕಳೆಯಬೇಕಾಗುತ್ತದೆ.
ಹುಲಿಗೆಮ್ಮ ದೇವಸ್ಥಾನಕ್ಕೆ 16 ದಿನಗಳಲ್ಲಿ 15 ಲಕ್ಷ ಭಕ್ತರು
ಹುಲಿಗೆಮ್ಮ ದೇವಸ್ಥಾನಕ್ಕೆ ಭಕ್ತರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಿದೆ. ವಾರದ (ಮಂಗಳವಾರ, ಶುಕ್ರವಾರ) ದಿನಗಳಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಇರುತ್ತಾರೆ. ಈ ಎರಡು ದಿನಗಳಲ್ಲಿ ಸಾಮಾನ್ಯವಾಗಿ 1ರಿಂದ 1.5 ಲಕ್ಷ ಭಕ್ತರು ಬಂದು ಹೋಗುತ್ತಾರೆ.
ಬಿಎಸ್‌ಪಿಎಲ್ ಕಾರ್ಖಾನೆ ಯಡವಟ್ಟು, ಹೊಲಗಳಿಗೆ ನುಗ್ಗಿದ ನೀರು
ಕಾರ್ಖಾನೆಯವರು ಕಾಂಪೌಂಡ್ ನಿರ್ಮಾಣ ಮಾಡುವ ವೇಳೆಯಲ್ಲಿ ನೀರು ಹೋಗುವುದಕ್ಕೆ ಇದ್ದ ಮಾರ್ಗ ಬಂದ್ ಮಾಡಿದ್ದಾರೆ. ಹೀಗಾಗಿ ಮಳೆಯ ನೀರು ಮುಂದೆ ಸಾಗಲು ದಾರಿಯಿಲ್ಲದಂತೆ ಆಗಿದ್ದರಿಂದ ನಮ್ಮ ಹೊಲಗಳಿಗೆ ನುಗ್ಗಿದೆ
ಪರಿಸರ ನಾಶದಿಂದ ಪ್ರಕೃತಿ ವಿಕೋಪ
ಅತಿಯಾದ ಪರಿಸರ ನಾಶದಿಂದ ಪ್ರಕೃತಿ ವಿಕೋಪ ಸಂಭವಿಸುತ್ತಿದೆ. ಅರಣ್ಯ ಸಂಪತ್ತು ಹಾಳು ಮಾಡುತ್ತಾ ಹೋದರೆ ಮಾನವ ಸಂಕುಲಕ್ಕೆ ನಿರ್ಮಲ ಗಾಳಿಯ ಸಮಸ್ಯೆಯಾಗುತ್ತದೆ
ಪರೋಪಕಾರದ ಮನೋಭಾವನೆ ನಮ್ಮಲ್ಲಿರಲಿ
ಮಾನವ ಧರ್ಮ ಶ್ರೇಷ್ಠವಾದದ್ದು, ಪ್ರತಿಯೊಬ್ಬರು ಮಾನವೀಯ ಮೌಲ್ಯ ಬೆಳೆಸಿಕೊಂಡು ಸಹಬಾಳ್ವೆಯಿಂದ ಬದುಕಬೇಕು
ಪರಿಸರ ನಾಶ ನಿಸರ್ಗದ ಮೇಲಿನ ದೌರ್ಜನ್ಯ
ಪ್ರಕೃತಿಯ ಮಕ್ಕಳಾದ ನಮಗೆ ಪ್ರಕೃತಿ ಸಂರಕ್ಷಿಸುವ ಹೊಣೆಗಾರಿಕೆ ಬೇಕು. ಮನುಷ್ಯ ನಿಸರ್ಗದ ಮೂಲಕ ಅವಶ್ಯಕವಾದುದನ್ನು ಪಡೆಯಬೇಕು
  • < previous
  • 1
  • ...
  • 116
  • 117
  • 118
  • 119
  • 120
  • 121
  • 122
  • 123
  • 124
  • ...
  • 573
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved