• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಜನಾದ್ರಿಯಲ್ಲಿ ಹನುಮಮಾಲಾ ಕಾರ್ಯಕ್ರಮಕ್ಕೆ ಭರದ ಸಿದ್ಧತೆ
ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿಯಲ್ಲಿ ಡಿ. 12 ಮತ್ತು 13ರಂದು ನಡೆಯಲಿರುವ ಹನುಮಮಾಲಾ ಕಾರ್ಯಕ್ರಮದ ಸಿದ್ಧತೆಗಳು ಭರದಿಂದ ಸಾಗಿವೆ.
ಮಾನವ ಹಕ್ಕುಗಳ ಅರಿವು ಇರಲಿ: ನ್ಯಾ. ಮಹಾಂತೇಶ ದರಗದ
ಮಾನವ ಹಕ್ಕುಗಳು ಸಮಾಜದ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಅವಕಾಶ ನೀಡಿದ್ದು, ಮಾನವ ಹಕ್ಕುಗಳ ಬಗ್ಗೆ ಎಲ್ಲರೂ ಅರಿವು ಹೊಂದಿರಬೇಕು.
ಕೊಪ್ಪಳ ಜಿಲ್ಲೆಗೆ ಎಸ್.ಎಂ. ಕೃಷ್ಣ ಕೊಡುಗೆ ಅಪಾರ
ತಮ್ಮ 93ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರಿಗೆ ಕೊಪ್ಪಳ ಜಿಲ್ಲೆಯ ಬಗ್ಗೆ ಅಪಾರ ಪ್ರೀತಿ ಇತ್ತು. ಇಲ್ಲಿಯ ರಾಜಕೀಯದ ಮೇಲೆ ಹಿಡಿತ ಸಾಧಿಸಿದ್ದ ಅವರು, ತಮ್ಮ ಅಧಿಕಾರಾವಧಿಯಲ್ಲಿ ಜಿಲ್ಲೆಗೆ ದೊಡ್ಡ ಕೊಡುಗೆ ನೀಡಿದ್ದಾರೆ.
ಕನಕಗಿರಿ ಕ್ಷೇತ್ರದಲ್ಲಿ ಪಾಂಚಜನ್ಯ ಮೊಳಗಿಸಿದ್ದ ಕೃಷ್ಣ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಪಾಂಚಜನ್ಯ ಮೊಳಗಿಸಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಪ್ರಮುಖ ಕಾರಣಿಭೂತರಾಗಿದ್ದರು.
ಮಾಜಿ ಸಿಎಂ ಎಸ್.ಎಂ . ಕೃಷ್ಣ ನಿಧನ: ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಶೋಕಾಚರಣೆ
ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನಿಧನದ ಹಿನ್ನೆಲೆ ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಶೋಕಾಚರಣೆ ಮಾಡಲಾಯಿತು.
ಅಬಕಾರಿ ನಿರೀಕ್ಷಕರ ಮನೆ ಮೇಲೆ ಲೋಕಾಯುಕ್ತ ದಾಳಿ, 1.61 ಕೋಟಿ ಆಸ್ತಿ ಪತ್ತೆ
ಅಬಕಾರಿ ನಿರೀಕ್ಷಕ ರಮೇಶ ಅಗಡಿ ಅವರ ಕೊಪ್ಪಳ ನಗರದ ನಿವಾಸದ ಮೇಲೆ ಲೋಕಾಯುಕ್ತರು ಮಂಗಳವಾರ ಬೆಳ್ಳಂಬೆಳಗ್ಗೆ ದಾಳಿ ಮಾಡಿ, ದಾಖಲೆ ಪರಿಶೀಲನೆ ಮಾಡಿದರು.
ಬೆಳ್ಳಿ ಕಳಸ ಅರ್ಪಣೆ ಕಾರ್ಯಕ್ರಮ
ಇಲ್ಲಿನ ಆರಾಧ್ಯ ದೈವ ಶ್ರೀವೀರಭದ್ರೇಶ್ವರ ಹಾಗೂ ಶ್ರೀಶರಣಬಸವೇಶ್ವರರ ದೇವಸ್ಥಾನದಲ್ಲಿ ನಡೆಯುತ್ತಿರುವ ಕಾರ್ತಿಕ ಸಹಸ್ರ ದೀಪೋತ್ಸವ ಕಾರ್ಯಕ್ರಮದ ನಿಮಿತ್ತ ತೇರಿಗೆ ವಿಶೇಷ ಪೂಜೆ ಮತ್ತು ನೂತನ ಬೆಳ್ಳಿ ಕಳಸ ಅರ್ಪಣೆ ಕಾರ್ಯಕ್ರಮ ಮಂಗಳವಾರ ನಡೆಯಿತು.
ಅಪರಿಚಿತ ವಾಹನ ಡಿಕ್ಕಿ: ಮೂರು ವರ್ಷದ ಕರಡಿ ಸಾವು
ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂರು ವರ್ಷದ ಕರಡಿಯೊಂದು ಮೃತಪಟ್ಟಿರುವ ಘಟನೆ ತಾಲೂಕಿನ ಮುಸಲಾಪೂರ ಗ್ರಾಮದ ಹೊರವಲಯದಲ್ಲಿ ಮಂಗಳವಾರ ನಡೆದಿದೆ.
ಮಹಿಳೆಯರು ಸಾಮಾಜಿಕ, ಆರ್ಥಿಕವಾಗಿ ಸಬಲರಾಗಲಿ: ನ್ಯಾ. ಮಹಾಂತೇಶ ದರಗದ
ಮಹಿಳೆಯರು ಸಾಮಾಜಿಕ ಮತ್ತು ಆರ್ಥಿಕವಾಗಿ ಸಬಲರಾಗಬೇಕು.
ಪರಸ್ಪರ ಸಹಕಾರದಿಂದ ಕೆಲಸ ನಿರ್ವಹಿಸಿ: ಜಿಪಂ ಸಿಇಒ
ಡಿ. 12 ಮತ್ತು 13ರಂದು ಹನುಮಮಾಲಾ ಕಾರ್ಯಕ್ರಮ ನಿರ್ವಹಣೆಗೆ ರಚಿಸಿರುವ ವಿವಿಧ ಸಮಿತಿಯ ಸದಸ್ಯರು ಪರಸ್ಪರ ಸಹಕಾರದಿಂದ ಕೆಲಸ ನಿರ್ವಹಣೆ ಮಾಡಬೇಕು.
  • < previous
  • 1
  • ...
  • 119
  • 120
  • 121
  • 122
  • 123
  • 124
  • 125
  • 126
  • 127
  • ...
  • 427
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved