• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾದಂಬರಿ ಬರೆಯುವವರ ಸಂಖ್ಯೆ ಕ್ಷೀಣ
ಇತ್ತೀಚಿನ ದಿನಗಳಲ್ಲಿ ಕಾದಂಬರಿ ಬರೆಯುವವರ ಸಂಖ್ಯೇ ಕ್ಷೀಣಿಸುತ್ತಿದ್ದು ಯುವಪೀಳಿಗೆಯು ಕಾದಂಬರಿ ರಚನೆಯತ್ತ ತೊಡಗಬೇಕು.
ಉದ್ಘಾಟನೆಯಾಯಿತು ಮುದೇನೂರು ಆರೋಗ್ಯ ಕೇಂದ್ರ
ತರಾತುರಿಯಲ್ಲಿ ₹ 9 ಕೋಟಿ ವೆಚ್ಚದಲ್ಲಿ ನಿರ್ಮಿಸಿದ್ದ ಆಸ್ಪತ್ರೆ ಉದ್ಘಾಟನೆಗೆ ಮುಂದಾಗಿದ್ದ ಆರೋಗ್ಯ ಅಧಿಕಾರಿಗಳ ನಡೆಯಿಂದ ಆಕ್ರೋಶಗೊಂಡಿದ್ದ ತಾಲೂಕಿನ ಮುದೇನೂರು ಗ್ರಾಮಸ್ಥರು ಮೇ 28ರಂದು ಉದ್ಘಾಟನೆಗೆ ವಿರೋಧಿಸಿದ್ದರು.
ಹೂಳೆತ್ತದ ಜಲಾಶಯ, ವ್ಯರ್ಥವಾಗುತ್ತಿದೆ ನೀರು
ತುಂಗಭದ್ರಾ ಜಲಾಶಯದಲ್ಲಿ ಬರೋಬ್ಬರಿ 28ರಿಂದ 30 ಟಿಎಂಸಿ ಹೂಳು ತುಂಬಿದೆ. ಇದಕ್ಕೆ ಪರ್ಯಾಯವಾಗಿ ಸಮಾನಾಂತರ ಜಲಾಶಯ ನಿರ್ಮಿಸುವ ಯೋಜನೆ 50 ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಈಗ ಇದಕ್ಕೆ ಪರ್ಯಾಯವಾಗಿ ನವಲಿ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರ ಡಿಪಿಆರ್ ಮಾಡಿದೆ. ಆದರೆ, ಆಂಧ್ರ ಮತ್ತು ತೆಲಂಗಾಣ ಸರ್ಕಾರಗಳ ಸಮ್ಮತಿ ಇನ್ನೂ ದೊರೆತಿಲ್ಲ.
ಸಾಮೂಹಿಕ ವಿವಾಹಕ್ಕೆ ಅನುಮತಿ ಕಡ್ಡಾಯ
ಗ್ರಾಮದ ಜಾತ್ರೆ, ಮತ್ತಿತರೆ ಕಾರ್ಯಕ್ರಮಗಳಲ್ಲಿ ಹಮ್ಮಿಕೊಳ್ಳುವ ಸಾಮೂಹಿಕ ವಿವಾಹ ಮಹೋತ್ಸವಕ್ಕೆ ತಾಲೂಕು ಆಡಳಿತ ಅಥವಾ ಬಾಲ್ಯ ವಿವಾಹ ಸಮನ್ವಯ ಸಮಿತಿಯಿಂದ ಪರವಾನಗಿ ಕಡ್ಡಾಯವಾಗಿ ಪಡೆದುಕೊಳ್ಳಬೇಕು.
ಮಿಯಾವಾಕಿ ಮಾದರಿ ಅರಣ್ಯಾಭಿವೃದ್ಧಿಗೆ ಗವಿಶ್ರೀ ಮುಂದಡಿ
ಏಪ್ರಿಲ್‌ 1ರಂದು ಮೂರ್ಖರ ದಿನ ಆಚರಿಸುವುದಕ್ಕಿಂತ ಜೂ.5ರಂದು ಪ್ರತಿಯೊಬ್ಬರು ಒಂದೇ ಒಂದು ಗಿಡ ಹಚ್ಚಿದರೆ ಸಾಕು ಏಪ್ರಿಲ್ ಕೂಲ್ ಆಗುತ್ತದೆ. ಮೂರು ಅಡಿ ಗುಂಡಿ ತೋಡಿ ಒಂದು ಸಣ್ಣ ಸಸಿ ಹಚ್ಚಿದ್ದರೆ, ಇಂದು ನೀರಿಗಾಗಿ ನೂರಾರು ಅಡಿ ಆಳವಾದ ಗುಂಡಿ ತೋಡುವ ಪ್ರಸಂಗವೇ ಬರುತ್ತಿರಲಿಲ್ಲ ಎನ್ನುವ ತತ್ವದಡಿ ಸಸಿಗಳನ್ನು ನೆಡಲಾಗುತ್ತದೆ.
ಇಬ್ಬರು ಗ್ರಾಮ ಪಂಚಾಯಿತಿ ಸದಸ್ಯರು ಅಮಾನತು
ಗ್ರಾಪಂ ಸದಸ್ಯೆ ರೇಣುಕಾ ಸುಬೇದಾರ, ಹಿಂದಿನ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ವಿಜಯಕುಮಾರ ರಾಘವಲು ಅವರ ಸದಸ್ಯತ್ವ ಸ್ಥಾನ ರದ್ದು ಮಾಡಲಾಗಿದೆ. ಸದಸ್ಯೆ ರೇಣುಕಾ, ಸರ್ಕಾರದ ನಿಯಮ ಉಲ್ಲಂಘಿಸಿ, ತಮ್ಮ ಮೈದುನನಿಗೆ (ಪತಿಯ ತಮ್ಮ) ಕಾಮಗಾರಿ ನಿರ್ವಹಣೆಗೆ ಅನುಕೂಲ ಮಾಡಿಕೊಟ್ಟಿದ್ದಾರೆ.
ಅಂಜನಾದ್ರಿ ಆರತಿ ತಟ್ಟೆಯ ಹಣ ಅರ್ಚಕರಿಗೆ, ಆಕ್ಷೇಪ
ದೇವರಿಗೆ ಮಾಡುವ ಆರತಿ ತಟ್ಟೆಗೆ ಭಕ್ತರು ಹಣ ಹಾಕುತ್ತಿದ್ದು, ಈ ಹಣ ಅರ್ಚಕರು ಪಡೆಯಬಾರದು. ಕೇವಲ ಪೂಜೆ ಮಾತ್ರ ಸೀಮಿತ ಎಂದು ಸುಪ್ರೀಂ ಕೋರ್ಟ್ ಆದೇಶದಲ್ಲಿದೆ.
ಕುದ್ರಿಕೊಟಗಿ ಸಸ್ಯ ಕ್ಷೇತ್ರದಲ್ಲಿ ಕಂಗೊಳಿಸುತ್ತಿದೆ ಹಸಿರು
ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂಬಂತೆ ಹಸಿರೀಕರಣಕ್ಕಾಗಿ ಈ ಬಾರಿ ಅರಣ್ಯ ಇಲಾಖೆಯು "ತಾಯಿ ಹೆಸರಿನಲ್ಲಿ ಒಂದು ಗಿಡ ನೆಟ್ಟು ಪೋಷಿಸಿ " ಎನ್ನುವ ಪರಿಕಲ್ಪನೆಯೊಂದಿಗೆ ಪರಿಸರ ದಿನಾಚರಣೆಗೆ ಮುಂದಾಗಿರುವುದು ವಿಶೇಷ.
ಆಟವಾಡುವ ಬಾಲಕಿಯರ ಕೊರಳಿಗೆ ಮಾಂಗ್ಯಲ್ಯ
ರಾಜ್ಯಾದ್ಯಂತ 2020ರಿಂದ 2024 ಡಿಸೆಂಬರ್ ವರೆಗೆ 13045 ಬಾಲ್ಯವಿವಾಹ ಪ್ರಕರಣದ ದೂರು ಸಲ್ಲಿಕೆಯಾಗಿದ್ದು, ಇದರಲ್ಲಿ 10,857 ಬಾಲ್ಯವಿವಾಹ ತಡೆಯುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಆದರೆ, ಇದನ್ನು ಮೀರಿಯೂ 2188 ಬಾಲ್ಯವಿವಾಹ ಪ್ರಕರಣ ನಡೆದಿವೆ.
ಗಾಲಿ ಜನಾರ್ದನ ರೆಡ್ಡಿ ಹೊರಬರುತ್ತಾರೆ, ಎದೆಗುಂದಬೇಡಿ
ಗಂಗಾವತಿ ಕ್ಷೇತ್ರವನ್ನು ಅಭಿವೃದ್ಧಿಪಡಿಸುವ ಛಲವನ್ನು ಜನಾರ್ದನ ರೆಡ್ಡಿ ಅವರು ಹೊಂದಿದ್ದಾರೆ. ಕೆಲವರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಅವುಗಳಿಗೆ ಯಾರು ತಲೆಕೆಡಿಸಿಕೊಳ್ಳಬಾರದು.
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 573
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved