• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಪಘಾತ-ಗಾಯಾಳುಗಳ ಆಸ್ಪತ್ರೆಗೆ ಸೇರಿಸಿದ ಸಚಿವ ತಂಗಡಗಿ
ರಸ್ತೆ ಅಪಘಾತದಲ್ಲಿ ಗಾಯಗೊಂಡು ರಸ್ತೆಯ ಮೇಲೆ ಬಿದ್ದಿದ್ದ ದಂಪತಿ ಹಾಗೂ ಅವರ ಮಗುವನ್ನು ಸಕಾಲದಲ್ಲಿ ಆಸ್ಪತ್ರೆಗೆ ಸಾಗಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಮಾನವೀಯತೆ ಮೆರೆದಿದ್ದಾರೆ.
ದಲಿತರ ಮೇಲೆ ಯಾವುದೇ ರೀತಿಯ ದೌರ್ಜನ್ಯ ಆಗಬಾರದು: ಶಿವರಾಜ ತಂಗಡಗಿ
ಜಿಲ್ಲೆಯಲ್ಲಿ ಗ್ರಾಮ ಮಟ್ಟದಿಂದ ದಲಿತರ ಮೇಲೆ ದೌರ್ಜನ್ಯ ತಡೆಗಟ್ಟಬೇಕು.
ಯುವಕರು ಭಾರತೀಯ ಸೇನೆಗೆ ಸೇರಲಿ: ಮೇಜರ್ ಜನರಲ್ ಹರಿಪಿಳ್ಳೈ
ಯುವಕರಿಗೆ ಭಾರತೀಯ ಸೇನೆಯಲ್ಲಿ ಸೇರಲು ಬಹಳಷ್ಟು ಅವಕಾಶಗಳಿದ್ದು, ಆಸಕ್ತರು ಭಾರತೀಯ ಸೇನೆಗೆ ಸೇರಬೇಕು.
ಸಂಗೀತದಿಂದ ಏಕಾಗ್ರತೆ ಹೆಚ್ಚಳ: ನಿಜಲಿಂಗಪ್ಪ ಮೆಣಸಗಿ
ಸಂಗೀತ ಮಕ್ಕಳಿಗೆ ಏಕಾಗ್ರತೆ ಹೆಚ್ಚಿಸುತ್ತದೆ.
ಸಾಹಿತ್ಯಾಭಿರುಚಿ ಮೂಡಿಸುವ ಕೆಲಸ ಆಗಲಿ: ಚಿಲ್ಕರಾಗಿ
ಯುವ ಪೀಳಿಗೆಯಲ್ಲಿ ಮನೆ ಮಾಡಿರುವ ದುಶ್ಚಟಗಳನ್ನು ಹೋಗಲಾಡಿಸಲು ಅವರಲ್ಲಿ ಕನ್ನಡ ಸಾಹಿತ್ಯಾಭಿರುಚಿ, ಕಲೆ, ಸಂಸ್ಕೃತಿ ಬಗ್ಗೆ ಅಭಿಮಾನ ಮೂಡಿಸುವ ಕೆಲಸ ಆಗಬೇಕು.
ಎಸ್ಸಿ, ಎಸ್ಟಿ ನಿಮಗದ ಜಿಲ್ಲಾ ವ್ಯವಸ್ಥಾಪಕಿ ಅಮಾನತು
ಎಸ್ಸಿ, ಎಸ್ಟಿ ಅಭಿವೃದ್ಧಿ ನಿಗಮದಡಿಯಲ್ಲಿ 2008ರಲ್ಲಿಯೇ ಹಂಚಿಕೆ ಮಾಡಲಾದ ಭೂಮಿಯನ್ನು ಇದುವರೆಗೂ ವಶಪಡಿಸಿಕೊಂಡು ಫಲಾನುಭವಿಗೆ ನೀಡದೆ ಇರುವ ಪ್ರಕರಣದಲ್ಲಿ ಎಸ್ಸಿ, ಎಸ್ಟಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಪುಷ್ಪಲತಾ ಅವರನ್ನು ಅಮಾನತು ಮಾಡಲು ಜಿಲ್ಲಾ ಪಂಚಾಯಿತಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.
ಸೇನಾ ನೇಮಕಾತಿ ರ‍್ಯಾಲಿ ಸುಸೂತ್ರ: ಜಿಲ್ಲಾಡಳಿತಕ್ಕೆ ಅಭಿನಂದನೆ
ಬೆಳಗಾವಿ ವಿಭಾಗದಲ್ಲಿ ನಡೆದ ದೊಡ್ಡ ಮಟ್ಟದ ಈ ರ‍್ಯಾಲಿ ಯಶಸ್ವಿಯಾಗಲು ತಮ್ಮೆಲ್ಲರ ಸಹಕಾರ ಕಾರಣವಾಗಿದೆ.
ಹನುಮಮಾಲಾ ವಿಸರ್ಜನಾ ಕಾರ್ಯಕ್ರಮ ಅಚ್ಚುಕಟ್ಟಾಗಿರಲಿ: ಸಚಿವ ಶಿವರಾಜ ತಂಗಡಗಿ
ಅಧಿಕಾರಿಗಳು ಖುದ್ದಾಗಿ ಹಾಜರಿದ್ದು ತಮಗೆ ವಹಿಸಿದ ಜವಾಬ್ದಾರಿಯನ್ನು ಚೆನ್ನಾಗಿ ನಿರ್ವಹಿಸಬೇಕು. ಪೊಲೀಸರು 4ರಿಂದ 5 ಕಡೆ ಚೆಕಪೋಸ್ಟ್‌ ತೆರೆಯಬೇಕು.
ಕೂಲಿಕಾರರ ಕೊರತೆ ನೀಗಿಸುವ ಬೆಳೆ ಕಟಾವು ಯಂತ್ರ
ಮುಂಗಾರು ಹಂಗಾಮಿನಲ್ಲಿ ಬೆಳೆಯಲಾದ ತೊಗರಿ ಸೇರಿದಂತೆ ವಿವಿಧ ಬೆಳೆ ಕಟಾವು ಮಾಡಲು ಅನ್ನದಾತರು ಕೂಲಿ ಕಾರ್ಮಿಕರ ಕೊರತೆಯಿಂದಾಗಿ ಬೆಳೆ ಕಟಾವು ಯಂತ್ರಗಳ ಮೊರೆ ಹೋಗಿದ್ದಾರೆ.
ಬಾಂಗ್ಲಾದಲ್ಲಿ ಹಿಂದೂಗಳಿಗೆ ರಕ್ಷಣೆ ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಕೊಲೆ ಹಾಗೂ ದೌರ್ಜನ್ಯ ಖಂಡಿಸಿ ಶನಿವಾರ ಸಂಜೆ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 121
  • 122
  • 123
  • 124
  • 125
  • 126
  • 127
  • 128
  • 129
  • ...
  • 427
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved