• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೃಹಲಕ್ಷ್ಮೀ ಹಣದಲ್ಲಿ ರಸ್ತೆಯ ಮುಳ್ಳಿನ ಕಂಠಿ ತೆಗೆಸಿದ ಮಹಿಳೆ
ಯರೇಹಂಚಿನಾಳದಿಂದ ಕೊಟುಮಚಗಿ ಗ್ರಾಮಕ್ಕೆ ಹೋಗುವ 4 ಕಿಲೋ ಮೀಟರ್‌ ರಸ್ತೆಯಲ್ಲಿ ದಾರಿ ಕಾಣದಂತೆ ಜಾಲಿಗಿಡಗಳು ಬೆಳೆದು ನಿಂತಿದ್ದವು. ಇದನ್ನು ಜೆಸಿಬಿ ಬಾಡಿಗೆ ಪಡೆದು ಸವಿತಾ ಸ್ವಚ್ಛಗೊಳಿಸಿದ್ದಾರೆ.
ಹುಲಿಗೆಮ್ಮ ದೇವಸ್ಥಾನ ಮಾಸ್ಟರ್ ಪ್ಲಾನ್ ಅಡಿ ಅಭಿವೃದ್ಧಿ
ಹುಲಿಗಿಯಲ್ಲಿರುವ ಹುಲಿಗೆಮ್ಮ ದೇವಸ್ಥಾನ ಅಭಿವೃದ್ಧಿಗೆ ಈಗ ಸಿದ್ಧವಾಗಿರುವ ಮಾಸ್ಟರ್ ಪ್ಲಾನ್ ಅಡಿ ಅಭಿವೃದ್ಧಿ ಮಾಡಲು ಬರೋಬ್ಬರಿ ₹ 300 ಕೋಟಿ ಅಗತ್ಯವಿದೆ. ಇದು ಸದ್ಯದ ಅಂದಾಜು ಪ್ರಕಾರ. ಆದರೆ, ವಾಸ್ತವದಲ್ಲಿ ವರ್ಷಗಳು ಕಳೆದಂತೆ ಅಂದಾಜು ಮೊತ್ತ ಇನ್ನು ಹೆಚ್ಚಾಗುವ ಸಾಧ್ಯತೆ ಇದೆ.
ಹೆಚ್ಚುವರಿ ಫೀ ವಸೂಲಿ ಮಾಡುತ್ತಿರುವ ಖಾಸಗಿ ಶಾಲೆಗಳಿಗೆ ಕಡಿವಾಣ ಹಾಕಿ!
ಪ್ರಸಕ್ತ ಶೈಕ್ಷಣಿಕ ವರ್ಷದ ಶಾಲೆಗಳು ಆರಂಭವಾಗಿದ್ದು ಕೆಲ ಖಾಸಗಿ ಶಾಲೆಗಳು ಪ್ರವೇಶ ಫೀ ನೆಪದಲ್ಲಿ ಸಾವಿರಾರು ರೂಪಾಯಿ ಪಡೆಯುತ್ತಿರುವ ದೂರುಗಳು ಬಂದಿವೆ. ಈ ಕುರಿತು ಖಾಸಗಿ ಶಾಲೆಗಳ ಮುಖ್ಯಸ್ಥರ ಸಭೆ ನಡೆಸಿ ಸೂಕ್ತ ಕ್ರಮಕ್ಕೆ ಮುಂದಾಗಬೇಕು.
ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ 2 ಎಕರೆ ಭೂಮಿ ಹಸ್ತಾಂತರ
ಕನಕಗಿರಿ ಹೊಸ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಭೂಮಿ ನೀಡಿದ್ದು ಅದಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ಮೇಲಾಧಿಕಾರಿಗಳಿಗೆ ಕಳುಹಿಸಿ ಕಟ್ಟಡ ನಿರ್ಮಾಣಕ್ಕೆ ಕ್ರಮಕೈಗೊಳ್ಳಲಾಗುವುದು.
ಕೋಟಿಲಿಂಗೇಶ್ವರ ದೇವಸ್ಥಾನ ನಿರ್ಮಾಣದಿಂದ ಕುಷ್ಟಗಿ ಸುಕ್ಷೇತ್ರ ಆಗಲಿದೆ
ಕೋಟಿ ಲಿಂಗೇಶ್ವರ ದೇವಸ್ಥಾನ ನಿರ್ಮಾಣಕ್ಕೆ ದುರ್ಗಾಪರಮೇಶ್ವರಿ ಆಶ್ರಮದ ಸದಾನಂದ ಮಹಾರಾಜರು ಮುಂದಾಗಿದ್ದು ಈ ದೇವಸ್ಥಾನದಿಂದ ಕುಷ್ಟಗಿಯು ಮುಂದಿನ ದಿನಗಳಲ್ಲಿ ಸುಕ್ಷೇತ್ರವಾಗಲಿದೆ.
ಕುಡಿಯುವ ನೀರು ಪೋಲು, ಕ್ರಮಕೈಗೊಳ್ಳದ ಅಧಿಕಾರಿಗಳು
ಕುಷ್ಟಗಿಯ ಜನತಾ ಕಾಲನಿಯ ಮನೆಗಳು ಮುಂದೇ ಅಪಾರ ಪ್ರಮಾಣ ನೀರು ನಿಂತಿದ್ದು ದುರ್ನಾತ ಬೀರುತ್ತಿದೆ. ಜತೆಗೆ ಸಾಂಕ್ರಾಮಿಕ ರೋಗಗಳ ಭಯವೂ ಸ್ಥಳೀಯರಿಗೆ ಶುರುವಾಗಿದೆ. ಸಂಜೆಯಾಗುತ್ತಿದ್ದಂತೆ ಸೊಳ್ಳೆಗಳ ಕಾಟದಿಂದ ಮನೆಯ ಬಾಗಿಲು ಸಹ ತೆಗೆಯದಂತ ಪರಿಸ್ಥಿತಿ ನಿರ್ಮಾಣವಾಗಿದೆ.
ಕಾಂಗ್ರೆಸ್‌ ಸದಸ್ಯರಿಗೆ ಮಾತ್ರ ಅನುದಾನವೇ
ನಮ್ಮ ವಾರ್ಡ್‌ಗಳಲ್ಲಿ ಅನೇಕ ಸಮಸ್ಯೆಗಳಿದ್ದು ಈ ಕುರಿತು ಅಧ್ಯಕ್ಷರು, ಮುಖ್ಯಾಧಿಕಾರಿ ಗಮನಕ್ಕೂ ತಂದರೂ ಸ್ಪಂದಿಸಿಲ್ಲ. ಸಿಸಿ ರಸ್ತೆ ಇಲ್ಲ, 15ನೇ ಹಣಕಾಸಿನಲ್ಲಿ ವಾರ್ಡ್‌ ಕಾಮಗಾರಿ ₹ 1 ಸಹ ನೀಡಿಲ್ಲ. ಈ ಮೂಲಕ ವಿಪಕ್ಷ ಸದಸ್ಯರ ವಾರ್ಡ್‌ಗಳಿಗೆ ಅನುದಾನ ನೀಡುತ್ತಿಲ್ಲ.
ಹೈಕೋರ್ಟ್‌ ಅಸ್ತು: ಅಂಜನಾದ್ರಿದಲ್ಲಿ ವಿದ್ಯಾದಾಸ್ ಬಾಬಾರಿಂದ ಪೂಜಾ ಕಾರ್ಯಕ್ಕೆ ಚಾಲನೆ
ಧಾರವಾಡ ಹೈಕೋರ್ಟ್ ಪೀಠ, ಎಂದಿನಂತೆ ಅರ್ಚಕ ವಿದ್ಯಾದಾಸ್ ಬಾಬಾ ಅವರು ಪೂಜಾ ಕಾರ್ಯ ನಡೆಸಬೇಕೆಂದು ಆದೇಶ ನೀಡಿದ್ದ ಹಿನ್ನೆಲೆಯಲ್ಲಿ ಬಾಬಾ ಅವರು ಆಂಜನೇಯಸ್ವಾಮಿಗೆ ಅಭಿಷೇಕ, ವಿಶೇಷ ಅಲಂಕಾರ ಸೇರಿದಂತೆ ಧಾರ್ಮಿಕ ಕಾರ್ಯಕ್ರಮ ನಡೆಸಿದರು.
ಕರಾವಳಿ ಭಾಗದ ಘಟನೆಯಲ್ಲಿ ಹಿಂದೂಗಳ ಟಾರ್ಗೆಟ್‌
ಕರಾವಳಿ ಭಾಗದಲ್ಲಿ ಹಿಂದೂ ಹಾಗೂ ಮುಸ್ಲಿಂರ ಹತ್ಯೆಯಿಂದ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಆದರೆ, ರಾಜ್ಯ ಸರ್ಕಾರ ಪೊಲೀಸ್‌ ವ್ಯವಸ್ಥೆ ಮೂಲಕ ಕಾನೂನು ಸುವ್ಯವಸ್ಥೆ ಕಾಪಾಡುವುದನ್ನು ಬಿಟ್ಟು ಹಿಂದೂ ಯುವಕರ ಟಾರ್ಗೆಟ್‌ ಮಾಡುತ್ತಿದ್ದಾರೆ. ಇದರಿಂದ ವಾತಾವರಣ ಮತ್ತಷ್ಟು ಹದಗೆಡುತ್ತದೆ.
ಅಧಿಕಾರ ದಾಹ ಬೀಡಿ, ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ
ಯಲಬುರ್ಗಾದ ಪಟ್ಟಣ ಪಂಚಾಯಿತಿಯಲ್ಲಿ ಸೋಮವಾರ ಜರುಗಿದ ಸಾಮಾನ್ಯ ಸಭೆಯಲ್ಲಿ ನೀವು ಅಧ್ಯಕ್ಷರಾಗಿ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ವಾರ್ಡ್‌ಗಳ ಅಭಿವೃದ್ಧಿಗೆ ಚಿಂತಿಸಿಲ್ಲ. ಪಟ್ಟಣದ ೧೫ ವಾರ್ಡ್‌ಗಳಲ್ಲಿ ಕುಡಿಯುವ ನೀರು, ಚರಂಡಿ ಸ್ವಚ್ಛತೆ, ಬೀದಿದೀಪಗಳ ನಿರ್ವಹಣೆ ಸೇರಿದಂತೆ ಹಲವಾರು ಸಮಸ್ಯೆಗಳಿದ್ದರು ಪರಿಹರಿಸುವಲ್ಲಿ ವಿಫಲರಾಗಿದ್ದೀರಿ ಎಂದು ಕಿಡಿಕಾರಿದರು.
  • < previous
  • 1
  • ...
  • 121
  • 122
  • 123
  • 124
  • 125
  • 126
  • 127
  • 128
  • 129
  • ...
  • 573
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved