• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಾಹನ ಪಲ್ಟಿ: ಗಂಗಾವತಿಯ ವಿದ್ಯಾರ್ಥಿ ಸೇರಿ ನಾಲ್ವರು ಸಾವು
ಮಂತ್ರಾಲಯದಿಂದ ಹಂಪಿಯ ನರಹರಿತೀರ್ಥರ ಆರಾಧನೆಗೆ ತೆರುಳುತ್ತಿದ್ದ ಕ್ರೂಷರ್ ವಾಹನ ಸಿಂಧನೂರು ಬಳಿ ಪಲ್ಟಿಯಾಗಿ ಮಂತ್ರಾಲಯ ಸಂಸ್ಕೃತ ವಿದ್ಯಾಪೀಠದ ಗಂಗಾವತಿ ವಿದ್ಯಾರ್ಥಿಯೋರ್ವ ಸೇರಿದಂತೆ ಮೂವರು ವಿದ್ಯಾರ್ಥಿಗಳು, ಚಾಲಕ ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ.
ಹಾಸ್ಟೆಲ್ ಗುತ್ತಿಗೆದಾರರ ಪ್ರತಿಭಟನೆ ತೀವ್ರ, ಬಂಧನ, ಬಿಡುಗಡೆ
ಹಾಸ್ಟೆಲ್ ಹೊರಗುತ್ತಿಗೆ ನೌಕರರ ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಮನವಿ ಸ್ವೀಕರಿಸುವಂತೆ ಜಿಲ್ಲಾಧಿಕಾರಿ ಕಾರು ಅಡ್ಡಗಟ್ಟಿದ್ದರಿಂದ ಹೈಡ್ರಾಮಾ ನಡೆದಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ, ಬಿಡುಗಡೆ ಮಾಡಿದ್ದಾರೆ.
ಅಂಬಿಗರ ಚೌಡಯ್ಯರ ಮಾರ್ಗದಲ್ಲಿ ನಡೆಯೋಣ: ಅಮ್ಜದ್ ಪಟೇಲ್
ನಿಜಶರಣ ಅಂಬಿಗರ ಚೌಡಯ್ಯ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ನಡೆದಾಗ ಬದುಕು ಸಾರ್ಥಕವಾಗುತ್ತದೆ.
ಗಂಗಾವತಿಯಲ್ಲಿ ಶೃಂಗೇರಿ ಶಂಕರ ಶಾಖಾ ಮಠದ ಸೇವಾ ಕೈಂಕರ್ಯ
ಭತ್ತದ ನಾಡು ಎನಿಸಿಕೊಂಡಿರುವ ಗಂಗಾವತಿ ನಗರ ಕೇವಲ ವಾಣಿಜ್ಯ ಕ್ಷೇತ್ರಕ್ಕೆ ಮೀಸಲಾಗದೆ ಧಾರ್ಮಿಕ ಕೇಂದ್ರವೆಂದೂ ಹೆಸರು ಪಡೆದಿದೆ.
ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ಅನುದಾನಕ್ಕೆ ಕೊರತೆಯಿಲ್ಲ: ಬಸವರಾಜ ರಾಯರಡ್ಡಿ
ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಅನುದಾನಕ್ಕೆ ಯಾವುದೇ ಕೊರತೆಯಿಲ್ಲ.
ಇಂದಿನಿಂದ ಜಿಲ್ಲೆಯಲ್ಲಿ ವಿಪತ್ತು ನಿರ್ವಹಣೆಯ ಅಣುಕು ಪ್ರದರ್ಶನ: ಅಪರ ಜಿಲ್ಲಾಧಿಕಾರಿ
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್.ಡಿ.ಆರ್.ಎಫ್) ಬೆಟಾಲಿಯನ್ 10ನೇ ತಂಡದಿಂದ ವಿಪತ್ತು ನಿರ್ವಾಹಣೆಯ ಅಣುಕು ಪ್ರದರ್ಶನ ಕಾರ್ಯಕ್ರಮ ಜ. 22ರಿಂದ ಫೆ. 6 ರವರೆಗೆ ಜಿಲ್ಲೆಯಾದ್ಯಂತ ನಡೆಯಲಿದೆ.
ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಎಲ್ಲರೂ ಮಾಡಿಸಿ: ಸಿದ್ರಾಮೇಶ್ವರ
ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆಗಳನ್ನು ಸರ್ಕಾರಿ ನೌಕರರು ಕಡ್ಡಾಯವಾಗಿ ಎಲ್ಲರೂ ಮಾಡಿಸಬೇಕು.
ಜಾತಿ ರಹಿತ ಸಮಾಜ ನಿರ್ಮಾಣದ ಗುರಿ ಹೊಂದಿದ್ದ ಚೌಡಯ್ಯ: ಡಾ. ಗಣಪತಿ ಲಮಾಣಿ
ವಚನಕಾರ ಅಂಬಿಗರ ಚೌಡಯ್ಯನವರು ಜಾತಿ ರಹಿತ ಮತ್ತು ವರ್ಗ ರಹಿತ ಸಮಾಜ ನಿರ್ಮಾಣ ಮಾಡುವ ಗುರಿ ಹೊಂದಿದ್ದರು.
ಕನ್ನಡ ತಾಯಿಗೆ ಭಾರವಾದ ಅಕಾಡೆಮಿಗಳು
ಕನ್ನಡ ಉಳಿಸುವ, ಬೆಳೆಸುವ ಕಾರ್ಯವನ್ನು ಅಕಾಡೆಮಿಗಳು ಮರೆತಂತಿವೆ.
ಬಿದ್ದ ಭತ್ತದ ಬೆಲೆ, ಅಕ್ಕಿ ಮಾಡಿಸಿ ಗೆದ್ದ ರೈತರು! ಭತ್ತದ ದರ ಕುಸಿದರೂ ದಲ್ಲಾಳಿಗಳಿಂದಾಗಿ ಇಳಿಯದ ಅಕ್ಕಿ ಬೆಲೆ

ಉತ್ಪನ್ನಗಳಿಗೆ ತಾವೇ ದರ ನಿಗದಿ ಮಾಡಿಕೊಳ್ಳುವಂತಾಗಬೇಕು. ಅಲ್ಲಿಯವರೆಗೂ ಉದ್ದಾರ ಆಗುವುದಿಲ್ಲ ಎನ್ನುವುದನ್ನು ಅರ್ಥ ಮಾಡಿಕೊಂಡಿರುವ ಭತ್ತ ಬೆಳೆದ ರೈತರು ಭತ್ತಕ್ಕೆ ತಾವೇ ದರ ನಿಗದಿ ಮಾಡಿದ್ದಾರೆ.

  • < previous
  • 1
  • ...
  • 122
  • 123
  • 124
  • 125
  • 126
  • 127
  • 128
  • 129
  • 130
  • ...
  • 462
  • next >
Top Stories
ಮುರ್ಡೇಶ್ವರ ವಸ್ತ್ರಸಂಹಿತೆ ನಿಯಮ ಪಾಲಿಸಲು ಕಟೌಟ್‌
ಲೋಕಾರ್ಪಣೆಗೆ ಸಿದ್ಧಗೊಂಡ ಭವ್ಯ ಸಿಗಂದೂರು ಸೇತುವೆ
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್‌.ಪಾಟೀಲ್‌
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved