• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಸ್ಟೆಲ್, ವಸತಿ ಶಾಲೆ ಗುತ್ತಿಗೆ ನೌಕರರ ಅಹೋರಾತ್ರಿ ಧರಣಿ
ಹಾಸ್ಟೆಲ್‌ಗಳಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ನೌಕರರು ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಆಗ್ರಹಿಸಿ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಪ್ರಾರಂಭಿಸಿದ್ದಾರೆ.
ನಾಳೆ ಕೊಪ್ಪಳದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ
ಕರ್ನಾಟಕ ಸಾಹಿತ್ಯ ಅಕಾಡೆಮಿ ಕೊಡಮಾಡುವ ಸಾಹಿತ್ಯಶ್ರೀ ಪ್ರಶಸ್ತಿ ಸೇರಿದಂತೆ ಅಕಾಡೆಮಿಯಿ ಪ್ರಶಸ್ತಿಗಳ ಪ್ರದಾನ ಸಮಾರಂಭ ಜ. 22ರಂದು ಕೊಪ್ಪಳ ನಗರದ ಶಿವಶಾಂತ ಮಂಗಲಭವನದಲ್ಲಿ ಸಂಜೆ 4 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ತೋಟದ ಮನೆಗಳಿಗೆ ರಾತ್ರಿ ವೇಳೆ ಸಿಂಗಲ್ ಫೇಸ್ ವಿದ್ಯುತ್ ನೀಡಲುವಂತೆ ಒತ್ತಾಯ
ತೋಟದ ಮನೆಗಳಿಗೆ ರಾತ್ರಿ ವೇಳೆ ಸಿಂಗಲ್ ಫೇಸ್ ವಿದ್ಯುತ್ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಪಟ್ಟಣದ ಸಹಾಯಕ ಕಾರ್ಯಪಾಲಕ ಅಭಿಯಂತರರ ಮೂಲಕ ಕೊಪ್ಪಳ ಜೆಸ್ಕಾಂ ಉಪವಿಭಾಗದ ಕಾರ್ಯಪಾಲಕ ಅಭಿಯಂತರರಿಗೆ ಮನವಿ ಸಲ್ಲಿಸಲಾಯಿತು.
ಉಸ್ತುವಾರಿ ಸಚಿವರ ಕ್ಷೇತ್ರದ ಕೆರೆಗಳಿಗಿಲ್ಲ ನೀರು ಪೂರೈಕೆ
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ವಾಸುದೇವ ಮೇಟಿ ಬಣ)ದ ತಾಲೂಕಿನ ಕೆ.ಮಲ್ಲಾಪೂರ ಗ್ರಾಮದ ಘಟಕದ ನಾಮಫಲಕವನ್ನು ಜಿಲ್ಲಾಧ್ಯಕ್ಷ ಮುದಿಯಪ್ಪ ನಾಯಕ ಮಲ್ಲಿಗೆವಾಡ ಸೋಮವಾರ ಉದ್ಘಾಟಿಸಿದರು.
ಒತ್ತಡ ನಿವಾರಣೆಗೆ ಕ್ರೀಡೆ ಅಗತ್ಯ: ಡಿಸಿ ನಲಿನ್ ಅತುಲ್
ಮನಸ್ಸಿನ ಒತ್ತಡ ನಿವಾರಣೆಗೆ ನಿತ್ಯ ಕ್ರೀಡೆಯಲ್ಲಿ ಭಾಗಿಯಾಗುವುದು ಸಹಕಾರಿಯಾಗಿದೆ.
ಕುಷ್ಟಗಿ ಪುರಸಭೆ ಆಡಳಿತ ಬಿಜೆಪಿ ವಶಕ್ಕೆ
ಇಲ್ಲಿನ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆಯು ಸೋಮವಾರ ಜರುಗಿತು.
ಸಹಕಾರ ಕ್ಷೇತ್ರದ ಮಾಹಿತಿ ಪ್ರತಿಯೊಬ್ಬರಿಗೂ ತಲುಪುವಂತೆ ಸಮಾವೇಶ ರೂಪಿಸಿ: ರಾಯರಡ್ಡಿ
ಸಹಕಾರಿ ಕ್ಷೇತ್ರದ ಬಗ್ಗೆ ಕುಕನೂರು ಮತ್ತು ಯಲಬುರ್ಗಾ ತಾಲೂಕಿನಲ್ಲಿ ಪ್ರತಿಯೊಬ್ಬರಿಗೂ ಮಾಹಿತಿ ತಲುಪುವಂತೆ ಸಹಕಾರಿ ಜಾಗೃತಿ ಸಮಾವೇಶ ಆಯೋಜನೆ ಮಾಡಿ.
ದಾನ, ಧರ್ಮದಿಂದ ಜನ್ಮ ಸಾರ್ಥಕ: ಕಳಕನಗೌಡ ಪಾಟೀಲ
ಎಲ್ಲರೂ ದುಡಿದು ಸಂಪಾದನೆ ಮಾಡಿದ ಹಣದಲ್ಲಿ ತಮ್ಮ ಜೀವನೋಪಾಯಕ್ಕೆ ಉಳಿಸಿಕೊಂಡು ಉಳಿದ ಹಣವನ್ನು ದಾನ, ಧರ್ಮ ಮಾಡಿದಾಗ ಮಾತ್ರ ಜನ್ಮ ಸಾರ್ಥಕವಾಗುತ್ತದೆ.
ತಾಲೂಕಿನ ಶಿಕ್ಷಣ ಕ್ಷೇತ್ರಕ್ಕೆ ಶಾಸಕ ರಾಯರಡ್ಡಿ ಕೊಡುಗೆ ಅಪಾರ: ಬಸವರಾಜ ಉಳ್ಳಾಗಡ್ಡಿ
ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಬೇಕೆನ್ನುವ ಮಹತ್ವಾಕಾಂಕ್ಷೆಯಿಂದ ಅತೀ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ತಂದಿದ್ದಾರೆ.
ವೇಮನರ ತತ್ವಾದರ್ಶ ಪ್ರತಿಯೊಬ್ಬರಿಗೂ ಮಾದರಿ: ಶಾಸಕ ಕೆ. ರಾಘವೇಂದ್ರ ಹಿಟ್ನಾಳ
ಮಹಾಯೋಗಿ ವೇಮನರು 15 ಮತ್ತು 16ನೇ ಶತಮಾನದಲ್ಲಿ ಸಮಾಜದಲ್ಲಿನ ಅಂಕು-ಡೊಂಕುಗಳನ್ನು ತಿದ್ದಿ ಮಾನವತಾವಾದಿ ಮೌಲ್ಯಗಳ ಮೂಲಕ ತನ್ನನ್ನು ತಾನು ಪರಿವರ್ತನೆ ಮಾಡಿ ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿದ್ದಾರೆ.
  • < previous
  • 1
  • ...
  • 123
  • 124
  • 125
  • 126
  • 127
  • 128
  • 129
  • 130
  • 131
  • ...
  • 462
  • next >
Top Stories
ಮುರ್ಡೇಶ್ವರ ವಸ್ತ್ರಸಂಹಿತೆ ನಿಯಮ ಪಾಲಿಸಲು ಕಟೌಟ್‌
ಲೋಕಾರ್ಪಣೆಗೆ ಸಿದ್ಧಗೊಂಡ ಭವ್ಯ ಸಿಗಂದೂರು ಸೇತುವೆ
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್‌.ಪಾಟೀಲ್‌
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved