• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾವ್ಯಕ್ಕಿಂತ ಬದುಕು ದೊಡ್ಡದು: ರಂಜಾನ್ ದರ್ಗಾ
ಸುಖಿ ಸಮಾಜ ನಿರ್ಮಾಣದಲ್ಲಿ ಕಾವ್ಯಗಳು ಬಹಳ ಮುಖ್ಯವಾಗಿವೆ.
ನಿರಂತರ ಅಭ್ಯಾಸ, ಗುರಿ ಮುಟ್ಟುವ ಛಲ ಬೆಳೆಸಿಕೊಳ್ಳಿ: ಯಂಕಣ್ಣ ಯರಾಶಿ
ಗಳಿಸಿದ ಹಣ, ಬಂಗಾರ, ಬೆಳ್ಳಿಯನ್ನು ಯಾರಾದರೂ ಕದಿಯಬಹುದು. ಆದರೆ ಕಲಿತ ವಿದ್ಯೆಯನ್ನು ಯಾರು ಕದಿಯಲು ಸಾಧ್ಯವಿಲ್ಲ.
ಐದನೇ ದಿನ ಗವಿಸಿದ್ಧೇಶ್ವರ ಜಾತ್ರೆಗೆ ಅಪಾರ ಭಕ್ತಗಣ
ನಗರದ ಗವಿಮಠದ ಗವಿಸಿದ್ಧೇಶ್ವರ ರಥೋತ್ಸವ ಜರುಗಿದ ಐದನೇ ದಿನವಾದ ಭಾನುವಾರ ಜಾತ್ರೆಗೆ ಅಪಾರ ಭಕ್ತಗಣ ಆಗಮಿಸಿತು.
ಅಪಘಾತದಲ್ಲಿ ಗಾಯಗೊಂಡ ಬೈಕ್‌ ಸವಾರನ ಜೀವ‌ ಕಾಪಾಡಿದ ಕ್ಯಾವಟರ್
ರಸ್ತೆ ಬದಿಯಲ್ಲಿ ಅಪಘಾತವಾಗಿ ಜೀವನ್ಮರಣ ಹೋರಾಟದಲ್ಲಿದ್ದ ಬೈಕ್ ಸವಾರನ ಜೀವವನ್ನು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಬಸವರಾಜ ಕ್ಯಾವಟರ್ ಶನಿವಾರ ಕಾಪಾಡಿದ್ದಾರೆ.
ಜಂಪ್ ರೋಪ್‌ನಲ್ಲಿ ಕ್ರೀಡಾಪಟುಗಳ ಸಾಧನೆ
ತಾಲೂಕಿನ ಜಂಪ್ ರೋಪ್ ಕ್ರೀಡಾಪಟುಗಳು ಅಂತಾರಾಷ್ಟ್ರೀಯ ಜಂಪ್ ರೋಪ್ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸ್ಕಾಲರ್‌ಶಿಪ್ ನೀಡಲು ಆಗ್ರಹ
ನಗರದಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸ್ಕಾಲರ್‌ಶಿಪ್ ತಕ್ಷಣ ಬಿಡುಗಡೆ ಮಾಡಲು, ಮನೆ, ವಸತಿ ನಿರ್ಮಾಣಕ್ಕೆ ಕನಿಷ್ಠ ₹ ಆರು ಲಕ್ಷ ಸಹಾಯಧನ ನೀಡಬೇಕು ಎಂದು ಒತ್ತಾಯಿಸಿ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದವರು ಕಾರ್ಮಿಕ ಸಚಿವ ಸಂತೋಷ್ ಲಾಡ್‌ಗೆ ಮನವಿ ಸಲ್ಲಿಸಿದರು.
ಶರಣ-ದಾಸ ಸಾಹಿತ್ಯಗಳ ಗುರಿ ಒಂದೇ: ಡಾ. ಪರಮಶಿವಮೂರ್ತಿ
ಮನುಷ್ಯನ ಬದುಕನ್ನು ಸುಧಾರಿಸುವುದು ದಾಸರ ಕಾಳಜಿಯಾಗಿತ್ತು.
ಸಾಧನೆಗೆ ನ್ಯೂನತೆ ಅಡ್ಡಿಯಾಗುವುದಿಲ್ಲ: ಶಿವಪ್ರಕಾಶಾನಂದ ಸ್ವಾಮೀಜಿ
ಭಾಗ್ಯನಗರದ ವಿದ್ಯಾವಿಕಾಸ ಶಾಲೆಯಲ್ಲಿ ಪಾನಘಂಟಿ ಫೌಂಡೇಶನ್ ಹಾಗೂ ವಾಸವಿ ಕ್ಲಬ್ ಭಾಗ್ಯನಗರ ಇವುಗಳ ಸಂಯುಕ್ತಾಶ್ರಯದಲ್ಲಿ ಅಂಧ ಮಕ್ಕಳ ಯೋಗ ಮತ್ತು ಮಲ್ಲಗಂಬ ಪ್ರದರ್ಶನ ಕಾರ್ಯಕ್ರಮ ನಡೆಯಿತು.
ಸಂವಿಧಾನ ಕೇವಲ ಮೀಸಲಾತಿಗೆ ಸೀಮಿತವಾಗಿಲ್ಲ: ಸಂತೋಷ ಲಾಡ್
ಸರ್ವಜನಾಂಗದ ಏಳ್ಗೆಯ ಕುರಿತು ಮತ್ತು ದೇಶದ ಸಮಗ್ರ ಅಭಿವೃದ್ಧಿಗಾಗಿ ಅದರಲ್ಲಿ ಅನೇಕ ವಿಷಯಗಳನ್ನು ಬಾಬಾಸಾಹೇಬ ಅಂಬೇಡ್ಕರ್ ಅವರು ಬರೆದಿದ್ದಾರೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು.
ಕನಿಷ್ಠ ವೇತನ ನೀಡಲು ಆಗ್ರಹಿಸಿ ಬಿಸಿಯೂಟ ತಯಾರಕರ ಪ್ರತಿಭಟನೆ
ಅಕ್ಷರ ದಾಸೋಹ ತಯಾರಕರ ಒಕ್ಕೂಟದ ತಾಲೂಕಿನ ಬಿಸಿಯೂಟ ನೌಕರರು ನಗರದ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 124
  • 125
  • 126
  • 127
  • 128
  • 129
  • 130
  • 131
  • 132
  • ...
  • 462
  • next >
Top Stories
ಮುರ್ಡೇಶ್ವರ ವಸ್ತ್ರಸಂಹಿತೆ ನಿಯಮ ಪಾಲಿಸಲು ಕಟೌಟ್‌
ಲೋಕಾರ್ಪಣೆಗೆ ಸಿದ್ಧಗೊಂಡ ಭವ್ಯ ಸಿಗಂದೂರು ಸೇತುವೆ
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್‌.ಪಾಟೀಲ್‌
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved