• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬದುಕು ಋಣಗಳ ಗಣಿ: ಶಿಕ್ಷಣ ತಜ್ಞ ಮಾಗಳದ
ಬದುಕನ್ನು ಗೌರವಿಸುವುದು ಎಂದರೆ ಅದನ್ನು ಸಾಧನೆಗಳಿಂದ ಸಾರ್ಥಕಗೊಳಿಸುವುದು. ನಮ್ಮ ವೃತ್ತಿ ಕೇವಲ ನಮ್ಮ ಜೀವನೋಪಾಯಕ್ಕಾಗಿ ಅಲ್ಲ, ಅದು ನಮ್ಮ ಜೀವನ ವಿಕಾಸಕ್ಕಾಗಿ ಮಾಧ್ಯಮವಾಗಿದೆ.
ಜುಲೈ ಅಂತ್ಯಕ್ಕೆ ಕ್ರಸ್ಟ್‌ಗೇಟ್‌ ಕಾಮಗಾರಿ ಪೂರ್ಣ: ಸಂಸದ ಹಿಟ್ನಾಳ
ಕಳೆದ ವರ್ಷ ತುಂಡರಿಸಿದ್ದ ಕ್ರಸ್ಟ್‌ಗೇಟ್‌ 19ಕ್ಕೆ ಸ್ಟಾಪ್‌ಲಾಗ್‌ ಎಲಿಮೆಂಟ್‌ ಅಳವಡಿಸಿದ್ದರಿಂದ ರೈತರ ಎರಡು ಬೆಳೆಗೆ ನೀರು ಕೊಡಲು ಅನುಕೂಲವಾಯಿತು. ಆದರೆ, ತಜ್ಞರು ಆಗಮಿಸಿ ಪರಿಶೀಲಿಸಿದ ಬಳಿಕ ಗೇಟ್‌ನ್ನು ಸಂಪೂರ್ಣವಾಗಿ ದುರಸ್ತಿ ಮಾಡಿಸಬೇಕೆಂದು ಹೇಳಿದರು. ಇದೀಗ ಟೆಂಡರ್‌ ಪ್ರಕಿಯೆ ಮುಗಿದಿದ್ದು ಶೀಘ್ರ ಕಾಮಗಾರಿ ಪ್ರಾರಂಭವಾಗಲಿದೆ.
ಟಿಬಿ ಡ್ಯಾಂನ 32 ಕ್ರಸ್ಟ್‌ಗೇಟ್‌ ಶೇ. 50ರಷ್ಟು ಸವಕಳಿ
ಕಳೆದ ವರ್ಷ ಆಗಸ್ಟ್‌ನಲ್ಲಿ ಮುರಿದಿದ್ದ 19ನೇ ಕ್ರಸ್ಟ್‌ಗೇಟ್ ಅಳವಡಿಸುವ ನೇತೃತ್ವ ವಹಿಸಿದ್ದ ಜಲ ತಜ್ಞ ಕನ್ನಯ್ಯ ನಾಯ್ಡು ಸಹ ಪ್ರಸಕ್ತ ವರ್ಷ ಜಲಾಶಯ ಭರ್ತಿ ಮಾಡದೆ, ಕೇವಲ ಕುಡಿಯುವ ನೀರು ಹಾಗೂ ಒಂದು ಬೆಳೆಗೆ ಮಾತ್ರ ನೀರು ಸಂಗ್ರಹಿಸಬೇಕು ಎಂದು ಸಲಹೆ ನೀಡಿದ್ದಾರೆ.
ಸರ್ಕಾರಿ ಶಾಲೆ ಉಳಿಸಲು ಸಹಿ ಸಂಗ್ರಹ ಅಭಿಯಾನ
ಕಳೆದ ಬಿಜೆಪಿ ಸರ್ಕಾರ 13,800 ಸರ್ಕಾರಿ ಶಾಲೆ ಮುಚ್ಚಲು ಹೊರಟ್ಟಿತ್ತು. ನಮ್ಮ ಹೋರಾಟದ ನಂತರ ಹಿಂಪಡೆಯಿತು. ಈಗಿರುವ ಕಾಂಗ್ರೆಸ್‌ ಸರ್ಕಾರ 6000ಕ್ಕೂ ಹೆಚ್ಚು ಶಾಲೆ ಮುಚ್ಚಲು ಮುಂದಾಗುತ್ತಿದೆ.
ಕ್ರಿಯಾ ಸಮಾಧಿಯೊಳಗೆ ಶಿವ ಸಂಗಮ
ಬೆದವಟ್ಟಿಯ ಲಿಂ. ಶಿವಸಂಗಮೇಶ್ವರ ಶ್ರೀಗಳ ಪಾರ್ಥೀವ ಶರೀರವನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ತಾವೇ ಮೊದಲೇ ನಿರ್ಮಿಸಿಕೊಂಡಿದ್ದ ಕ್ರಿಯಾ ಸಮಾಧಿಯಲ್ಲಿ ಶ್ರೀಗಳ ಪಾರ್ಥಿವ ಶರೀರ ಕೂಡ್ರಿಸಿ ಸಮಾಧಿ ಕೆಳಭಾಗದಲ್ಲಿ ವಿಭೂತಿ ಗಟ್ಟಿ ಹಾಗೂ ಮರಳು ಉಪ್ಪು ಹಾಕಲಾಯಿತು.
ದುಡಿಯುವ ವರ್ಗಗಳ ಮೇಲೆ ನಿಂತ ದೇಶದ ಆರ್ಥಿಕತೆ
ದುಡಿಮೆ ದೇವರು ಎನ್ನುವ ಕಲ್ಪನೆ ಹೊಂದಿರುವ ಶ್ರಮಿಕ ವರ್ಗ, ಕೆಲಸಕ್ಕೆ ಸೀಮಿತವಾಗಿರದೇ ಕೆಲಸದ ಜತೆಗೆ ಸರ್ಕಾರಿ ಸೌಲಭ್ಯ ಪಡೆಯುವುದು ಹಕ್ಕಾಗಿದೆ.
2542 ಶಿಕ್ಷಕರ ಕೊರತೆ ನಡುವೆ ಶಾಲಾರಂಭ

ಶಿಕ್ಷಕರ ಕೊರತೆ, ಚಾವಣಿ ಬಿದ್ದ ಶಾಲೆಗಳು, ಶೌಚಾಲಯ ಸಮಸ್ಯೆ ಸೇರಿದಂತೆ ಹಲವು ಕೊರತೆಗಳ ಮಧ್ಯೆ ಜಿಲ್ಲಾದ್ಯಂತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಮೇ 29ರಂದು ಪ್ರಾರಂಭವಾಗುತ್ತಿವೆ.

ಅಧ್ಯಾತ್ಮ ಲೋಕದ ಧ್ರುವತಾರೆ ಶಿವಸಂಗಮೇಶ್ವರ ಶ್ರೀ ಲಿಂಗೈಕ್ಯ
ಆಧ್ಯಾತ್ಮೀಕತೆ, ಸಾಮಾಜಿಕ ಪರಿಕಲ್ಪನೆ ಜತೆಗೆ ಶೈಕ್ಷಣಿಕ, ಸಾಂಸ್ಕೃತಿಕ ವೈಚಾರಿಕತೆಯನ್ನು ಪಸರಿಸಿದ ಹಿರಿಮೆ ಶ್ರೀಗಳದು. ಧಾರ್ಮಿಕತೆ, ತಾತ್ವಿಕ ತಳಹದಿಯನ್ನು ಗಟ್ಟಿಯಾಗಿ ಬೇರೂರುವಂತೆ ಮಾಡಿದ್ದರು.
ಗ್ರಾಮಸ್ಥರ ತಕರಾರು, ಆರೋಗ್ಯ ಕೇಂದ್ರದ ಉದ್ಘಾಟನೆಯೇ ರದ್ದು
ಮುದೇನೂರು ಗ್ರಾಮದಲ್ಲಿ ₹ 9 ಕೋಟಿ ವೆಚ್ಚದಲ್ಲಿ ಸಮುದಾಯ ಆರೋಗ್ಯ ಕೇಂದ್ರ ನಿರ್ಮಿಸಿದ್ದು ಅಧಿಕಾರಿಗಳು ದಿಢೀರ್‌ ಉದ್ಘಾಟನಾ ಕಾರ್ಯಕ್ರಮ ಏರ್ಪಡಿಸಿದ್ದಾರೆ. ಈ ಕುರಿತು ಯಾರಿಗೂ ಮಾಹಿತಿ ಇರದ ಹಿನ್ನೆಲೆಯಲ್ಲಿ ಗ್ರಾಮಸ್ಥರು ತಕರಾರು ತೆಗೆದು ಇಂದು ಉದ್ಘಾಟನೆ ಕಾರ್ಯಕ್ರಮ ರದ್ದುಗೊಳಿಸಿ, ಮತ್ತೊಂದು ದಿನಾಂಕ ನಿಗದಿಪಡಿಸಿ ಅದ್ಧೂರಿಯಾಗಿ ಕಾರ್ಯಕ್ರಮ ಮಾಡಬೇಕೆಂದು ಒತ್ತಾಯಿಸಿದರು.
ಮಕ್ಕಳ ಸ್ವಾಗತಕ್ಕೆ ಶಾಲೆಗಳಿಗೆ ಸಿಂಗಾರ
ಕುಕನೂರು ಹಾಗೂ ಯಲಬುರ್ಗಾ ತಾಲೂಕಿನಲ್ಲಿ 348 ಶಾಲೆಗಳಿದ್ದು ಅವುಗಳ ಸ್ವಚ್ಛತಾ ಕಾರ್ಯ ನಡೆಯಿತು. ಶಿಕ್ಷಕರು ಬುಧವಾರವೇ ಶಾಲೆಗೆ ಆಗಮಿಸಿ ಶಾಲೆ ಶುಚಿಗೊಳಿಸುವುದು ಹಾಗೂ ಮಕ್ಕಳನ್ನು ವಿಭಿನ್ನವಾಗಿ ಸ್ವಾಗತಿಸಲು ಸಿದ್ಧತೆ ಮಾಡಿಕೊಂಡರು.
  • < previous
  • 1
  • ...
  • 125
  • 126
  • 127
  • 128
  • 129
  • 130
  • 131
  • 132
  • 133
  • ...
  • 573
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved