• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರು ಸಾವಯವ ಕೃಷಿಗೆ ಒತ್ತು ನೀಡಲಿ: ರಾಘವೇಂದ್ರ ಹಿಟ್ನಾಳ
ಇತ್ತೀಚೆಗೆ ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚುತ್ತಿರುವುದರಿಂದ ರೈತರು ಸಾವಯವ ಬೆಳೆಗಳನ್ನು ಬೆಳೆಯಲು ಒತ್ತು ನೀಡಬೇಕು.
ಕ್ರೀಡಾ ಪ್ರೋತ್ಸಾಹಕ್ಕೆ ಗವಿಶ್ರೀಗಳ ಆದ್ಯತೆ ಶ್ಲಾಘನೀಯ: ಲಾಡ್
ಜಾತ್ರಾ ಮಹೋತ್ಸವ ಹಿನ್ನೆಲೆ ಗವಿಸಿದ್ಧೇಶ್ವರ ಸ್ವಾಮೀಜಿ ಕ್ರೀಡೆಗಳ ಆಯೋಜನೆ ಮಾಡುವ ಮೂಲಕ ಕ್ರೀಡೆಗೆ ಪ್ರೋತ್ಸಾಹ ನೀಡಿ ಆದ್ಯತೆ ಕೊಟ್ಟಿರುವುದು ಶ್ಲಾಘನೀಯ.
ಗಣರಾಜ್ಯೋತ್ಸವ ದಿನಾಚರಣೆ ಅಚ್ಚುಕಟ್ಟಾಗಿ ಆಚರಿಸಿ: ಡಿಸಿ ನಲಿನ್ ಅತುಲ್
ಜಿಲ್ಲೆಯಲ್ಲಿ ಜ. 26ರಂದು ಗಣರಾಜ್ಯೋತ್ಸವ ದಿನಾಚರಣೆಯನ್ನು ಅಚ್ಚುಕಟ್ಟಾಗಿ ಆಚರಿಸಬೇಕು
ಮೂರನೇ ದಿನವೂ ಜಾತ್ರೆಯಲ್ಲಿ ಜನಸಾಗರ
ಮೂರೇ ದಿನದಲ್ಲಿ 5-6 ಲಕ್ಷ ಭಕ್ತರು ಪ್ರಸಾದ ಸ್ವೀಕಾರ ಮಾಡಿದ್ದಾರೆ.
ಜಾತ್ರೆಯಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ಅರಿವು
ಬಾಲ್ಯವಿವಾಹ ನಿಷೇಧ ಕಾಯ್ದೆ-2006 ಮತ್ತು ಕರ್ನಾಟಕ ತಿದ್ದುಪಡಿ ಕಾಯ್ದೆ-2016ರ ಗವಿಸಿದ್ಧೇಶ್ವರ ಜಾತ್ರೆಯಲ್ಲಿ ಅರಿವು ಮೂಡಿಸಲಾಯಿತು.
ಅನುಮಾನಗಳಿಗೆ ಉತ್ತರ ಸಿಗದಿದ್ದಾಗ ಗವಿಮಠಕ್ಕೆ ಬನ್ನಿ: ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ವಿ. ಶ್ರೀಶಾನಂದ
ನೋವು, ಅನುಮಾನಗಳಿಗೆ ಉತ್ತರ ಸಿಗದಿದ್ದಾಗ ಗಮ್ಯ, ವಿಜ್ಞಾನದ ಸಿದ್ದಿ ಸ್ಥಳ ಗವಿಸಿದ್ಧೇಶ್ವರ ಗವಿಮಠಕ್ಕೆ ಬನ್ನಿ.
ಮತದಾರರಲ್ಲಿ ಅರಿವು ಮೂಡಿಸುವ ಕಾರ್ಯ ಆಗಲಿ: ಜಿಪಂ ಸಿಇಒ ರಾಹುಲ್
ಮತದಾರರಲ್ಲಿ ಅರಿವು ಮೂಡಿಸುವ ಕೆಲಸ ಇನ್ನೂ ಹೆಚ್ಚಿನ ರೀತಿಯಲ್ಲಿ ಆಗಬೇಕಿದೆ.
ಯಾವುದಕ್ಕೂ ಗವಿಸಿದ್ದಪ್ಪಜ್ಜನ ಹೆಸರು ಬೇಡ: ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಭಾವುಕ ನುಡಿ
ಗವಿಸಿದ್ದಪ್ಪಜ್ಜನ ಹೆಸರನ್ನು ರೈಲ್ವೆ ನಿಲ್ದಾಣಕ್ಕೆ ಇಡಬೇಕು ಎಂದು ಕೆಲವು ದಿನಗಳ ಹಿಂದೆ ಪೋಸ್ಟ್ ಮಾಡುವುದು, ಆ ಸಂಘಟನೆ ಮನವಿ ಕೊಡುವುದು, ಈ ಸಂಘಟನೆ ಮನವಿ ಕೊಡುವುದು ಮಾಡಿದರು. ದಯವಿಟ್ಟು ಗವಿಸಿದ್ದಪ್ಪಜ್ಜನ ಮಠವನ್ನು ನಮ್ಮ ಆವರಣ ಬಿಟ್ಟು ಹೊರಗೆ ಕರೆದುಕೊಂಡು ಹೋಗಬೇಡಿ.
ಬಾನಂಗಳಕ್ಕೆ ಹಾರಿದ ಬಣ್ಣಬಣ್ಣದ ಗಾಳಿಪಟಗಳು
ಹಲವು ವೈಶಿಷ್ಟ್ಯಗಳಿಗೆ ಹೆಸರಾದ ನಗರದ ಗವಿಸಿದ್ಧೇಶ್ವರ ಜಾತ್ರೆಯಲ್ಲಿ ಶುಕ್ರವಾರ ಬೆಳಗ್ಗೆಯಿಂದ ಸಂಜೆವರೆಗೂ ಮಠದ ಆವರಣದಲ್ಲಿ ಬಾನಂಗಳದ ಎತ್ತರಕ್ಕೆ ಬಣ್ಣಬಣ್ಣದ ಗಾಳಿಪಟಗಳು ಹಾರಾಡಿದವು.
ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವಕ್ಕೆ ವೈಭವದ ತೆರೆ
ನಗರದ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ-2025 ಮೂರು ದಿನಗಳ ಕಾರ್ಯಕ್ರಮಕ್ಕೆ ವೈಭವದ ತೆರೆ ಕಂಡಿತು.
  • < previous
  • 1
  • ...
  • 126
  • 127
  • 128
  • 129
  • 130
  • 131
  • 132
  • 133
  • 134
  • ...
  • 463
  • next >
Top Stories
ಮುರ್ಡೇಶ್ವರ ವಸ್ತ್ರಸಂಹಿತೆ ನಿಯಮ ಪಾಲಿಸಲು ಕಟೌಟ್‌
ಲೋಕಾರ್ಪಣೆಗೆ ಸಿದ್ಧಗೊಂಡ ಭವ್ಯ ಸಿಗಂದೂರು ಸೇತುವೆ
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್‌.ಪಾಟೀಲ್‌
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved