• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
60 ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾವನೆ
ಯಲಬುರ್ಗಾ ತಾಲೂಕಿನಾದ್ಯಂತ 60 ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಶಾಸಕರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಆಡಳಿತದಲ್ಲಿ ಸಂಪೂರ್ಣ ಕಟ್ಟಡಕ್ಕೆ ದೊರಕಿಸುವ ಮೂಲಕ ಮಕ್ಕಳಿಗೆ ಪೌಷ್ಟಿಕ ಆಹಾರ, ಮಕ್ಕಳು ಬೌದ್ಧಿಕ ಮಟ್ಟ ಬೆಳೆಯಲು ಸಹಕಾರ ನೀಡಬೇಕೆಂದು ಯಲಬುರ್ಗಾ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬೇಟದಪ್ಪ ಮಾಳೆಕೊಪ್ಪ ಶಾಸಕ ಬಸವರಾಜ ರಾಯರಡ್ಡಿಗೆ ಮನವಿ ಮಾಡಿದರು.
ಜುಲೈನಿಂದ ಅನರ್ಹರಿಗೆ ಗ್ಯಾರಂಟಿ ಬಂದ್‌
ಅರ್ಹ ಅಲ್ಲದವರಿಗೂ ಸಹ ಯೋಜನೆ ಲಾಭ ಸಿಗುತ್ತಿದೆ. ಈ ಬಗ್ಗೆ ರಾಜ್ಯಮಟ್ಟದಲ್ಲಿ ಅಧಿಕಾರಿಗಳ ತಂಡ ರಚಿಸಿ ತನಿಖೆ ಮಾಡಲು ಮುಖ್ಯಮಂತ್ರಿಗೆ ತಿಳಿಸಿ ಜುಲೈನಿಂದ ಅನರ್ಹರಿಗೆ ಗ್ಯಾರಂಟಿ ಬಂದ್‌ ಮಾಡಲಾಗುವುದು ಎಂದು ಬಸವರಾಜ ರಾಯರಡ್ಡಿ ಹೇಳಿದರು.
ಕುಷ್ಟಗಿಯ ಹೈಟೆಕ್‌ ಬಸ್‌ ನಿಲ್ದಾಣದಲ್ಲಿ ಸೌಲಭ್ಯ ಮರೀಚಿಕೆ
ಪ್ರಯಾಣಿಕರಿಗೆ ಅಗತ್ಯವಿರುವಷ್ಟು ಆಸನಗಳ ವ್ಯವಸ್ಥೆಯಲ್ಲಿ ನಿಲ್ದಾಣದಲ್ಲಿ ಮಾಡಿಲ್ಲ. ಕೇವಲ ಸಿಮೆಂಟ್‌ ಬೆಂಚ್‌ ಹಾಕಲಾಗಿದೆ. ಇದರಿಂದ ಗರ್ಭಿಣಿಯರು, ಅಂಗವಿಕಲರು ಕುಳಿಕುಕೊಳ್ಳಲು ತೀವ್ರ ಸಮಸ್ಯೆಯಾಗಿದೆ.
ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಕಾಮಗಾರಿಗಳ ಪ್ರಗತಿಗೆ ಆದ್ಯತೆ ನೀಡಿ
ಕೊಪ್ಪಳ ಜಿಲ್ಲೆಯು ಐತಿಹಾಸಿಕ ಪ್ರವಾಸಿ ತಾಣ ಹೊಂದಿದ್ದು, ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿಪಡಿಸಬೇಕು. ಬ್ರ್ಯಾಂಡ್ ಕೊಪ್ಪಳ ಕಾರ್ಯಕ್ರಮದಡಿ ಜಿಲ್ಲೆಗೆ ದೇಶಿಯ ಮತ್ತು ವಿದೇಶಿ ಪ್ರವಾಸಿಗರನ್ನು ಸೆಳೆಯಬೇಕು.
ಮೂಲಭೂತ ಸೌಕರ್ಯದಲ್ಲಿ ಯಲಬುರ್ಗಾ ಕ್ಷೇತ್ರ ನಂ.1
ರಾಜ್ಯದಲ್ಲಿ ಕಡಿಮೆ ಆದಾಯ, ಕಡಿಮೆ ಜನಸಂಖ್ಯೆ ಹೊಂದಿರುವ ಕ್ಷೇತ್ರ ಯಲಬುರ್ಗಾ. ಆರ್ಥಿಕ ಚಟುವಟಿಕೆ ಸಹ ಇಲ್ಲಿ ಕಡಿಮೆ ಇದ್ದರೂ ಇದೀಗ ಮೂಲಭೂತ ಸೌಕರ್ಯದಿಂದ ನಂ. 1 ಮಾಡಿದ್ದೇನೆ ಎಂದು ಬಸವರಾಜ ರಾಯರಡ್ಡಿ ಹೇಳಿದರು.
ಬಿಸಿಲೂರು ಕೊಪ್ಪಳದಲ್ಲಿ ಮಲೆನಾಡಿನ ಅನುಭವ
ಮೇ ತಿಂಗಳಲ್ಲಿ ಕೊಪ್ಪಳ ಕಾಡುಕೆಂಡವಾಗಿರುತ್ತಿತ್ತು. ಮೇ ಪ್ರಾರಂಭದಲ್ಲಿಯೇ 42 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿತ್ತು. ಹೀಗಾಗಿ ಈ ವರ್ಷದ ಬೇಸಿಗೆ ಇನ್ನಷ್ಟು ಪ್ರಖರವಾಗುತ್ತದೆ ಎಂದು ಜಿಲ್ಲೆಯ ಜನರು ಬೆವರುತ್ತಿದ್ದರು. ಆದರೆ, ಮೇ ಕೊನೆಯ ವಾರದಲ್ಲಿ ಶುರುವಾದ ಜಿಟಿ-ಜಿಟಿ ಮಳೆ ತಂಪಿನ ಮುದ ನೀಡಿದೆ.
ಇಂದಿನಿಂದ ₹ 5ಕ್ಕೆ ಉಪಾಹಾರ, ₹ 10ಕ್ಕೆ ಊಟ

ಪಟ್ಟಣದ ಎಪಿಎಂಸಿಯಲ್ಲಿ ಇಂದಿನಿಂದ ₹ 5ಕ್ಕೆ ಉಪಾಹಾರ, ₹ 10ಕ್ಕೆ ಊಟ ಸಿಗಲಿದೆ. ಈ ಮೂಲಕ ಮಂಗಳವಾರ ಉದ್ಘಾಟನೆಯಾಗುವ ಇಂದಿರಾ ಕ್ಯಾಂಟೀನಲ್ಲಿ ಕಡಿಮೆ ದರದಲ್ಲಿ ಹಸಿವು ನೀಗಿಸಿಕೊಳ್ಳಬಹುದು.

ಕ್ರಸ್ಟ್‌ ಗೇಟ್‌ ದುರಸ್ತಿಗೆ ನಿರ್ಲಕ್ಷ್ಯ, ರೈತರೊಂದಿಗೆ ಸರ್ಕಾರ ಚೆಲ್ಲಾಟ- ಬಿಜೆಪಿ ಟೀಕೆ
ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ತುಂಗಭದ್ರಾ ಬೋರ್ಡ್ ಅನುಮತಿ ನೀಡಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ, ಬೋರ್ಡ್ ಅನುಮತಿ ನೀಡಿದೆ.
ರಡ್ಡಿ ಯಾವ ಪ್ರವರ್ಗದಲ್ಲಿ ಬರೆಯಿಸುವ ಕುರಿತು ಶೀಘ್ರ ತೀರ್ಮಾನ
ಕೇಂದ್ರ ಸರ್ಕಾರ ಜನಗಣತಿ ಮತ್ತು ಜಾತಿ ಗಣತಿಗೆ ನಿರ್ಧರಿಸಿದ್ದು ಅಷ್ಟರೊಳಗೆ ಸ್ಪಷ್ಟ ನಿರ್ಧಾರಕ್ಕೆ ಬರಬೇಕಾಗಿದೆ. ಹಿಂದು ರಡ್ಡಿ, ಲಿಂಗಾಯತ ರಡ್ಡಿ ಹಾಗೂ ವೀರಶೈವ ಲಿಂಗಾಯತ ರಡ್ಡಿ ಎನ್ನುವುದರಲ್ಲಿ ಯಾವುದನ್ನು ಬರೆಯಿಸಬೇಕು ಎನ್ನುವುದೇ ಸವಾಲಾಗಿದೆ.
ಗಂಗಾವತಿ-ದರೋಜಿ ರೈಲು ಮಾರ್ಗಕ್ಕೆ ಅನುದಾನ ನೀಡಿ
ಗಂಗಾವತಿಯಿಂದ -ದರೋಜಿ ರೈಲು ಮಾರ್ಗಕ್ಕೆ ಕೇಂದ್ರ ಸರ್ಕಾರಕ್ಕೆ ಅನುದಾನ ನೀಡುವಂತೆ ಒತ್ತಾಯ ಮಾಡಬೇಕು ಎಂದು ಸಂಸದ ಕೆ. ರಾಜಶೇಖರ್ ಹಿಟ್ನಾಳ್ ಅವರಿಗೆ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘ ಮತ್ತು ವಕೀಲರ ಸಂಘದ ಪದಾದಿಕಾರಿಗಳು ಮನವಿ ಸಲ್ಲಿಸಿದರು.
  • < previous
  • 1
  • ...
  • 127
  • 128
  • 129
  • 130
  • 131
  • 132
  • 133
  • 134
  • 135
  • ...
  • 573
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved