• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾಜದ ಕಟ್ಟಕಡೆ ವ್ಯಕ್ತಿಗೂ ಗ್ಯಾರಂಟಿ ಯೋಜನೆ ತಲುಪಿಸಿ: ಎಚ್.ಎಂ. ರೇವಣ್ಣ
ಯಾವುದೇ ಮಧ್ಯವರ್ತಿಗಳಿಲ್ಲದೇ ರಾಜ್ಯದ ಶೇ. 98ರಷ್ಟು ಜನರಿಗೆ ನೇರವಾಗಿ ಐದು ಗ್ಯಾರಂಟಿ ಯೋಜನೆಗಳ ಲಾಭ ಸಿಗುತ್ತಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಹೇಳಿದರು.
ಕುಕನೂರಲ್ಲಿ ಜಿಲ್ಲಾಮಟ್ಟದ ಪಶು ಪಾಲಿಕ್ಲಿನಿಕ್‌ ಮಂಜೂರು: ಬಸವರಾಜ ರಾಯರಡ್ಡಿ
ಕೊಪ್ಪಳ ಜಿಲ್ಲಾ ಮಟ್ಟದ ಪಶು ಪಾಲಿಕ್ಲಿನಿಕ್ ಅನ್ನು ಕುಕನೂರು ಪಟ್ಟಣಕ್ಕೆ ಮಂಜೂರು ಮಾಡಿಸಲಾಗಿದೆ. ಈಗಾಗಲೇ ಕಟ್ಟಡಕ್ಕೆ ಸಹ ಅನುದಾನ ನೀಡಿದ್ದು, ಕಟ್ಟಡ ಕಾಮಗಾರಿ ಪ್ರಾರಂಭಕ್ಕೆ ಸಹ ಸೂಚಿಸಿದ್ದೇನೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು.
ನರೇಗಾದಲ್ಲಿ ಮಾದರಿ ಗ್ರಾಮ ನಿರ್ಮಾಣ: ರಾಜಶೇಖರ ಹಿಟ್ನಾಳ್
ನರೇಗಾ ಯೋಜನೆಯಡಿ ಮೂಲಭೂತ ಸೌಕರ್ಯಗಳ ಸಮಗ್ರ ಅಭಿವೃದ್ಧಿಯೊಂದಿಗೆ ಮಾದರಿ ಗ್ರಾಮಗಳನ್ನಾಗಿ ಮಾಡಲು ಕೊಪ್ಪಳ ತಾಲೂಕಿನ ಮೊರನಾಳ ಮತ್ತು ಕಾಮನೂರು ಗ್ರಾಮಗಳನ್ನು ದತ್ತು ಗ್ರಾಮಗಳನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಕೊಪ್ಪಳ ಸಂಸದ ಕೆ. ರಾಜಶೇಖರ ಬಸವರಾಜ ಹಿಟ್ನಾಳ್ ಹೇಳಿದರು.
ಮುಖ್ಯೋಪಾಧ್ಯಾಯರಿಗೆ ಬಿಸಿಯೂಟದಿಂದ ಮುಕ್ತಿ ನೀಡಲು ಆಗ್ರಹ
ಮಧ್ಯಾಹ್ನದ ಬಿಸಿಯೂಟದ ಜವಾಬ್ದಾರಿಯಿಂದ ಮುಖ್ಯಗುರುಗಳನ್ನು ಮುಕ್ತಗೊಳಿಸಬೇಕು ಎಂದು ಕೊಪ್ಪಳದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಮೂಲಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಮನವಿ ಸಲ್ಲಿಸಲಾಯಿತು.
ದೇಶದ ಪ್ರಗತಿಗೆ ಕೃಷಿಯಂತೆ ಕೈಗಾರಿಕೆಯೂ ಮುಖ್ಯ: ಶ್ರೀನಿವಾಸ ಗುಪ್ತ
ಕೃಷಿಯಂತೆ ಕೈಗಾರಿಕೆಗಳಿಗೂ ಸಾಕಷ್ಟು ಮಹತ್ವ ನೀಡಬೇಕು. ನಮ್ಮ ಪಕ್ಕದ ರಾಷ್ಟ್ರವಾಗಿರುವ ಚೀನಾದಲ್ಲಿ ಕೃಷಿಗೆ ನೀಡಿದಷ್ಟೇ ಪ್ರಾಧಾನ್ಯವನ್ನು ಕೈಗಾರಿಕೆಗೂ ನೀಡಿರುವುದರಿಂದ ಸಾಕಷ್ಟು ಅಭಿವೃದ್ಧಿ ಸಾಧ್ಯವಾಗಿದೆ ಎಂದು ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಶ್ರೀನಿವಾಸ್ ಗುಪ್ತ ಹೇಳಿದರು.
ಮಹಿಳೆಯರ, ಮಕ್ಕಳ ಸಾಗಣೆ ತಡೆಗೆ ಎಲ್ಲರ ಸಹಕಾರ ಅಗತ್ಯ: ಬೆಟದಪ್ಪ ಮಾಳೇಕೊಪ್ಪ
ಮಹಿಳೆಯರು ಮತ್ತು ಮಕ್ಕಳು ಸಮಾಜದ ಬಹುದೊಡ್ಡ ಆಸ್ತಿ. ಅವರೆಲ್ಲರ ಹಕ್ಕುಗಳ ರಕ್ಷಣೆಗೆ ಪ್ರಾಮಾಣಿಕವಾಗಿ ಶ್ರಮಿಸಬೇಕಿದೆ ಎಂದು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬೆಟದಪ್ಪ ಮಾಳೇಕೊಪ್ಪ ಹೇಳಿದರು.
ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ನಿರಂತರ ಅರಿವು ಕಾರ್ಯಕ್ರಮ
ಕೊಪ್ಪಳ ತಾಲೂಕಿನ ಹಿರೇಅರಳಿಹಳ್ಳಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ವಿದ್ಯಾರ್ಥಿಗಳಿಗೆ “ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ” ಕುರಿತು ರಸಪ್ರಶ್ನೆ ಸ್ಪರ್ಧೆ ನಡೆಸಲಾಯಿತು.
ಭ್ರಾಂತಿ ಬಿಟ್ಟು ಶಾಂತಿಯಿಂದ ಬದುಕು ನಡೆಸಿ: ಗವಿಸಿದ್ದೇಶ್ವರ ಮಹಾಸ್ವಾಮಿಗಳು
ಕುಷ್ಟಗಿ ತಾಲೂಕಿನ ಎಂ. ಗುಡದೂರು ಗ್ರಾಮದ ಗುರು ದೊಡ್ಡಬಸವಾರ್ಯ ಮಠದಲ್ಲಿ ಗುರು ದೊಡ್ಡ ಬಸವಾರ್ಯ ತಾತನವರ ಪುಣ್ಯಸ್ಮರಣೋತ್ಸವದ ಶತಮಾನೋತ್ಸವದ ನಿಮಿತ್ತ ನಡೆದ ನೀಲಕಂಠಾರ್ಯ ತಾತನವರ ರಜತ ತುಲಾಭಾರ ಕಾರ್ಯಕ್ರಮದಲ್ಲಿ ಕೊಪ್ಪಳ ಗವಿಮಠದ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಪ್ರವಚನ ನೀಡಿದರು.
ನವ ವೃಂದಾವನ ಗಡ್ಡೆಯಲ್ಲಿ ಶ್ರೀ ಪದ್ಮನಾಭ ತೀರ್ಥರ ಪೂರ್ವಾರಾಧನೆ
ಗಂಗಾವತಿ ತಾಲೂಕಿನ ಆನೆಗೊಂದಿಯ ನವವೃಂದಾವನ ಗಡ್ಡೆಯಲ್ಲಿರುವ ಶ್ರೀ ಪದ್ಮನಾಭತೀರ್ಥರ ಪೂರ್ವಾರಾಧನೆಯನ್ನು ಮಂತ್ರಾಲಯ ಮಠದಿಂದ ನೆರವೇರಿಸಲಾಯಿತು.
ವಿದ್ಯಾರ್ಥಿಗಳಿಗೆ ಅಂಕಪಟ್ಟಿ ವಿತರಿಸಲು ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ವಿದ್ಯಾರ್ಥಿಗಳಿಗೆ ಅಂಕಪಟ್ಟಿ ವಿತರಿಸುವಂತೆ ಒತ್ತಾಯಿಸಿ ಎಸ್‌ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 128
  • 129
  • 130
  • 131
  • 132
  • 133
  • 134
  • 135
  • 136
  • ...
  • 427
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved