• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಾಂಜಾ ಸೇದುವರನ್ನು ಪತ್ತೆ ಹಚ್ಚಲು ಮಾರಿಜೋನಾ ಕಿಟ್
ಪಾನಮತ್ತರಾದವರನ್ನು ಪತ್ತೆ ಮಾಡುವ ಯಂತ್ರಗಳು ಬಂದಿರುವುದು ಹಳೆಯ ವಿಷಯವಾಗಿದೆ. ಈಗ ಗಾಂಜಾ ಸೇದುವರನ್ನು ಪತ್ತೆ ಹಚ್ಚುವುದಕ್ಕಾಗಿ ಪೊಲೀಸ್ ಇಲಾಖೆಗೆ ಮಾರಿಜೋನಾ ಕಿಟ್‌ಗಳು ಪೂರೈಕೆಯಾಗಿವೆ.
ಗಂಗಾವತಿ, ಹುಲಿಗಿ, ಭಾನಾಪುರ ಸ್ಟೇಷನ್ ನಾಮಕರಣಕ್ಕೆ ಪ್ರಸ್ತಾವನೆ
ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ, ಹುಲಿಗಿ ರೈಲು ನಿಲ್ಗಾಣಕ್ಕೆ ಶ್ರೀ ಹುಲಿಗೆಮ್ಮ ದೇವಿ ಹಾಗೂ ಭಾನಾಪುರ ರೈಲು ನಿಲ್ದಾಣಕ್ಕೆ ಮಹಾತ್ಮಾ ಗಾಂಧೀಜಿ ಹೆಸರು ನಾಮಕರಣ ಮಾಡುವ ಪ್ರಸ್ತಾಪ ಸರ್ಕಾರದ ಹಂತದಲ್ಲಿದೆ. ಆದರೆ, ಜಿಲ್ಲಾ ಕೇಂದ್ರ ಕೊಪ್ಪಳ ರೈಲ್ವೆ ನಿಲ್ದಾಣಕ್ಕೆ ನಾಮಕರಣ ಯಾವಾಗ ಎನ್ನುವುದು ಸ್ಥಳೀಯರ ಪ್ರಶ್ನೆಯಾಗಿದೆ.
ಆಯಾ ರಾಜ್ಯದ ಮಾತೃಭಾಷೆಯೇ ಶಿಕ್ಷಣ ಮಾಧ್ಯಮವಾಗಲಿ: ಅಲ್ಲಮಪ್ರಭು ಬೆಟ್ಟದೂರು
ವಿದ್ಯಾರ್ಥಿಗಳು ಕನ್ನಡ ಸಾಹಿತ್ಯವನ್ನು ಮನಸ್ಸು ಕೊಟ್ಟು ಓದಬೇಕು.
ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಅರಿವು ಮೂಡಿಸಿ: ನ್ಯಾ. ಎಂ.ಎಲ್. ಪೂಜೇರಿ
ನಮ್ಮ ದೇಶವನ್ನು ಬಾಲ್ಯವಿವಾಹ ಮುಕ್ತವನ್ನಾಗಿ ಮಾಡುವಲ್ಲಿ ಇಲಾಖೆಯ ಅಧಿಕಾರಿಗಳ ಜೊತೆಗೆ ಸಾರ್ವಜನಿಕರು ಕೈ ಜೋಡಿಸಬೇಕು.
ಅತಿಥಿ ಶಿಕ್ಷಕಿ ವೇತನ ದುರ್ಬಳಕೆ: ಬಿಇಒ ವರದಿ ಸಲ್ಲಿಸಿದರೂ ಇಲ್ಲ ಕ್ರಮ
ಬಿಇಒ ಡಿಡಿಪಿಐಗೆ ವರದಿ ಸಲ್ಲಿಸಿ ಹಲವು ದಿನಗಳಾದರೂ ಕ್ರಮವಹಿಸದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಅರ್ಹ ಫಲಾನುಭವಿಗಳಿಗೆ ಅನುದಾನ ತಲುಪಿಸಿ: ತಾಪಂ ಇಒ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಇರುವ ಸರ್ಕಾರದ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಕ್ಕೆ ತಂದು ಅರ್ಹ ಫಲಾನುಭವಿಗಳಿಗೆ ಅನುದಾನ ತಲುಪಿಸಬೇಕು.
ಮಾಲಗಿತ್ತಿ ಆರೋಗ್ಯ ಕೇಂದ್ರದ ಸುತ್ತ ಸ್ವಚ್ಛತೆ ಮರೀಚಿಕೆ
ಸಮೀಪದ ಹನುಮನಾಳ ಹೋಬಳಿಯ ಮಾಲಗಿತ್ತಿ ಗ್ರಾಪಂ ವ್ಯಾಪ್ತಿಯ ಮಾಲಗಿತ್ತಿಯ ಮಠದ ಹತ್ತಿರ ಇರುವ ಆರೋಗ್ಯ ಕೇಂದ್ರದ ಸುತ್ತಮುತ್ತ ಗಿಡಗಂಟಿಗಳು ಬೆಳೆದು ಅನೈರ್ಮಲ್ಯ ತಾಂಡವಾಡುತ್ತಿದೆ.
ಕುಸಿದ ಭತ್ತದ ದರ, ರೈತರು ಕಂಗಾಲು : ಪ್ರತಿ ಕ್ವಿಂಟಲ್‌ಗೆ ₹500-1000ವರೆಗೆ ದರ ಕುಸಿತ

ಭತ್ತದ ದರ ಏಕಾಏಕಿ ಪಾತಳಕ್ಕೆ ಕುಸಿಯುತ್ತಿದೆ. ಈಗಿರುವ ದರದಲ್ಲಿ ಭತ್ತ ಮಾರಾಟ ಮಾಡಿದರೆ ಮಾಡಿದ ಖರ್ಚು ಬರಲ್ಲ. ಆದರೆ ಬೆಳೆದ ಬೆಳೆ ಮಾರಾಟ ಮಾಡೋಣ ಎಂದರೆ ಮಾರುಕಟ್ಟೆಯಲ್ಲಿಯೇ ಭತ್ತ ಕೇಳುವವರೇ ಇಲ್ಲ.

ಕಲಿಕೆಯಾಗದೆ ಪಡೆಯುವ ಅಂಕದಿಂದ ಪ್ರಯೋಜನವಿಲ್ಲ: ಅರವಿಂದ ಚೊಕ್ಕಾಡಿ
ಶಿಕ್ಷಣ ಕ್ಷೇತ್ರದಲ್ಲಿ ಪ್ರಸ್ತುತ ಇರುವ ಸಮಸ್ಯೆಗಳನ್ನು ಪರಿಹರಿಸಲು ಪಾಲಕರು ಸರ್ಕಾರದ ಮೇಲೆ ಒತ್ತಡ ಹೇರಬೇಕಾಗಿದೆ.
ಸಾಮೂಹಿಕ ವಿವಾಹದಿಂದ ದುಂದು ವೆಚ್ಚಕ್ಕೆ ಕಡಿವಾಣ: ಸಂಸದ ಹಿಟ್ನಾಳ
ದುಂದುವೆಚ್ಚಕ್ಕೆ ಕಡಿವಾಣ ಹಾಕಲು ಸಾಮೂಹಿಕ ವಿವಾಹ ಸಹಕಾರಿಯಾಗಿವೆ.
  • < previous
  • 1
  • ...
  • 129
  • 130
  • 131
  • 132
  • 133
  • 134
  • 135
  • 136
  • 137
  • ...
  • 427
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved