• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿರೇಮನ್ನಾಪುರ ಉರ್ದು ಶಾಲೆಗೆ ಕೊಠಡಿ ಸಮಸ್ಯೆ
ತಾಲೂಕಿನ ಹಿರೇಮನ್ನಾಪುರ ಗ್ರಾಮದಲ್ಲಿನ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿನ ಎಲ್ಲ ಕೊಠಡಿಗಳು ಶಿಥಿಲಗೊಂಡಿದ್ದು, ಮಕ್ಕಳು ಜೀವ ಭಯದಲ್ಲಿ ಪಾಠ ಕೇಳುವಂತಹ ಸ್ಥಿತಿ ನಿರ್ಮಾಣವಾಗಿದೆ.
ಮೌಢ್ಯ ತೊಡೆದು ಹಾಕಲು ಶಿವಸಂಚಾರ ತಂಡದ ನಾಟಕ ಸಹಕಾರಿ: ಬಯ್ಯಾಪುರ
ಸಾಣೇಹಳ್ಳಿಯ ಶಿವಸಂಚಾರ ತಂಡದ ನಾಟಕಗಳು ಸಮಾಜದಲ್ಲಿನ ಮೌಢ್ಯ ತೊಡೆದು ಹಾಕಿ ನಮ್ಮ‌ ಮನ ಪರಿವರ್ತನೆ ಮಾಡುವ ನೈಜ ನಾಟಕಗಳು.
ನಾಳೆ ನಗರ ಗಡ್ಡಿ ಮಠದಲ್ಲಿ ಮಕರ ಸಂಕ್ರಮಣ
ತಾಲೂಕಿನ ಮಹ್ಮದನಗರ ಸಮೀಪದ ನಗರ ಗಡ್ಡಿ ಮಠದಲ್ಲಿ ಮಕರ ಸಂಕ್ರಮಣ ಆಚರಣೆ ಮಾಡಲಾಗುತ್ತದೆ ಎಂದು ನಗರ ಗಡ್ಡಿ ಮಠದ ಶ್ರೀ ಶಾಂತಲಿಂಗೇಶ್ವರ ಸ್ವಾಮೀಜಿ ಹೇಳಿದ್ದಾರೆ.
ಸಮಾಜದ ಅಭಿವೃದ್ಧಿಯಲ್ಲಿ ವಿಜ್ಞಾನದ ಪಾತ್ರ ಮಹತ್ವದ್ದು: ಎಸ್.ವ್ಹಿ. ಧರಣಾ
ನಮ್ಮ ದೇಶದ ವಿಜ್ಞಾನಿಗಳಾದ ಎ.ಪಿ.ಜಿ. ಅಬ್ದುಲ್ ಕಲಾಂ ಬಾಹ್ಯಾಕಾಶ ಸಂಶೋಧನೆ ಮತ್ತು ರಕ್ಷಣಾ ಪಡೆಗಳಿಗೆ ಹೆಚ್ಚಿನ ಕೊಡುಗೆ ನೀಡಿದ್ದಾರೆ.
ಗವಿಸಿದ್ದೇಶ್ವರ ಜಾತ್ರೆಗೆ ತೆಪ್ಪೋತ್ಸವ ಮೆರಗು
ದಕ್ಷಿಣ ಭಾರತದ ಕುಂಭಮೇಳ ಎಂದೇ ಪ್ರಖ್ಯಾತಿ ಪಡೆದ ಗವಿಸಿದ್ದೇಶ್ವರ ಜಾತ್ರೆಗೆ ಭಾನುವಾರ ಜರುಗಿದ ತೇಪ್ಪೋತ್ಸವ ಮೆರಗು ನೀಡಿತು.
ಅನಧಿಕೃತವಾಗಿ ನಿರ್ಮಿಸಿದ ಮನೆ ತೆರವು, ಸುಪ್ರೀಂ ಆದೇಶ ಪಾಲನೆ: ತಹಸೀಲ್ದಾರ್
ಕೆರೆ ಪ್ರದೇಶದಲ್ಲಿ ಯಾವುದೇ ಮನೆ, ಶೆಡ್ ಸೇರಿದಂತೆ ಯಾವುದೇ ಕಟ್ಟಡಗಳನ್ನು ಯಾರೂ ಕಟ್ಟುವಂತಿಲ್ಲ ಎನ್ನುವ ಇತ್ತೀಚಿನ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆ ಜಿಲ್ಲಾಧಿಕಾರಿ ಪಟ್ಟಣದ ಕೆರೆ ಪ್ರದೇಶವನ್ನು ಸಂರಕ್ಷಿತ ಪ್ರದೇಶ ಎಂದು ಘೋಷಿಸಿದ್ದಾರೆ.
ಶಾಲಾ ವಾರ್ಷಿಕೋತ್ಸವ, ಪಾಲಕರಿಗೆ ಪಾದಪೂಜೆ
ಜಾಗತಿಕ ಮಟ್ಟಕ್ಕೆ ಸರಿಸಮಾನವಾದ ಎಲ್ಲಾ ಸೌಲಭ್ಯಗಳನ್ನು ವಿದ್ಯಾನಿಕೇತನ ಸಂಸ್ಥೆಯಲ್ಲಿ ಒದಗಿಸಲಾಗಿದೆ.
ಗಾಂಧಿ ಗ್ರಾಮ ಪುರಸ್ಕಾರ ಪಡೆದ ಊರಲ್ಲಿ ಸ್ವಚ್ಛತೆ ಮಾಯ!
2019ನೇ ಸಾಲಿನಲ್ಲಿ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದ್ದ ತಾಲೂಕಿನ ಶಿರಗುಂಪಿ ಗ್ರಾಮದ ಎಸ್‌ಸಿ ಕಾಲನಿಯಲ್ಲಿ ಈಗ ಸ್ವಚ್ಛತೆ ಮಾಯವಾಗಿದೆ.
ಅಣು ವಿದ್ಯುತ್ ಸ್ಥಾವರ: ಜಾಗದ ಲಭ್ಯತೆ ವರದಿ ಕೇಳಿದ ಸರ್ಕಾರ
ಜಿಲ್ಲೆಯಲ್ಲಿ ಅಣುವಿದ್ಯುತ್ ಸ್ಥಾವರ ಸ್ಥಾಪಿಸಲು ಕೇಂದ್ರ ಸರ್ಕಾರದ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್‌(ಎನ್ ಟಿ ಪಿಸಿಎಲ್‌) ಉದ್ದೇಶಿಸಿದ್ದು, ಈ ಕುರಿತು ಜಾಗೆ ಗುರುತಿಸುವಂತೆ ಈಗಾಗಲೇ ಸೂಚಿಸಿದ್ದು, ಈ ಕುರಿತು ವರದಿ ನೀಡುವಂತೆ ಕೇಳಿದ್ದು, ಇದುವರೆಗೂ ವರದಿ ಸಲ್ಲಿಸಿಲ್ಲವಾದ್ದರಿಂದ ಕೂಡಲೇ ವರದಿ ನೀಡುವಂತೆ ರಾಜ್ಯ ಸರ್ಕಾರ ಸೂಚಿಸಿದೆ.
ಅಂಗವಿಕಲರ ನೋಡುವ ದೃಷ್ಟಿಕೋನ ಬದಲಾಗಲಿ: ಗವಿಶ್ರೀಗಳು
ಸಮಾಜದಲ್ಲಿ ವಾಸಿಸುವ ಕಣ್ಣಿಲ್ಲದವರನ್ನು, ಕಿವಿ, ಕಾಲು, ಕೈಗಳು ಇಲ್ಲದಂತಹ ಅಂಗವಿಕಲರನ್ನು ನೋಡುವಂತಹ ದೃಷ್ಟಿಕೋನವನ್ನು ಬದಲಾವಣೆ ಮಾಡಿಕೊಳ್ಳಬೇಕು.
  • < previous
  • 1
  • ...
  • 130
  • 131
  • 132
  • 133
  • 134
  • 135
  • 136
  • 137
  • 138
  • ...
  • 463
  • next >
Top Stories
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
ಮೂರೂ ಅತೃಪ್ತ ಶಾಸಕರ ಜೊತೆ ಚರ್ಚಿಸುವೆ: ಸಿಎಂ
ಜಮೀರ್‌ ರಾಜೀನಾಮೆ ನೀಡಿ, ತನಿಖೆ‌ ಎದುರಿಸಲಿ : ಬೇಳೂರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved