• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಳೆದ ವರ್ಷದ ಆನೆಗೊಂದಿ ಉತ್ಸವದ ₹5 ಕೋಟಿ ಬಾಕಿ
ವಿಜಯನಗರ ರಾಜಧಾನಿಯಾಗಿದ್ದ ಆನೆಗೊಂದಿಯಲ್ಲಿ ಕಳೆದ ವರ್ಷ ಜರುಗಿದ ಉತ್ಸವದ ವೆಚ್ಚ ₹5 ಕೋಟಿಯನ್ನು ಸರ್ಕಾರ ಇನ್ನೂ ಪಾವತಿಸಿಲ್ಲ. ಹೀಗಾಗಿ ಉತ್ಸವದ ಗುತ್ತಿಗೆ ಪಡೆದವರು ಪರದಾಡುವ ಪ್ರಸಂಗ ಬಂದಿದೆ.
ಗಂಗಾವತಿ ತಾತನ ಜಾತ್ರೆಗೆ ಕಾರಟಗಿ ಭಕ್ತರಿಂದ ೫ ಕ್ವಿಂಟಲ್ ಬೂಂದಿಲಾಡು
ಗಂಗಾವತಿ ಶ್ರೀ ಚನ್ನಬಸವಸ್ವಾಮಿ ತಾತನ ಜಾತ್ರೆಗೆ ಕಾರಟಗಿ ಪಟ್ಟಣದ ಭಕ್ತರು ಸಂಗ್ರಹಿಸಿದ ದವಸ-ಧಾನ್ಯ, ಇತರ ಪದಾರ್ಥಗಳನ್ನು ಶ್ರೀಮಠಕ್ಕೆ ಗುರುವಾರ ಕಳುಹಿಸಿ ಕೊಡಲಾಯಿತು. ಈ ವರ್ಷ ೫ ಕ್ವಿಂಟಲ್ ೩೧ ಕೆಜಿ ಬೂಂದಿ ಲಾಡು, ೫೦೦ ರೊಟ್ಟಿ ಮತ್ತು ಬಾಳೆಹಣ್ಣಿನ ಗೊನೆ ಕಳುಹಿಸಲಾಗಿದೆ.
ಶಹಪೂರದಲ್ಲಿ 24x7 ಕುಡಿಯುವ ನೀರು ಸರಬರಾಜು: ಘೋಷಣೆ
ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯ ಬೇವಿನಹಳ್ಳಿ ಗ್ರಾಪಂ ವ್ಯಾಪ್ತಿಯ ಶಹಪೂರ ಗ್ರಾಮವನ್ನು 24x7 ಕುಡಿಯುವ ನೀರು ಸರಬರಾಜು ಗ್ರಾಮವೆಂದು ಘೋಷಣೆ ಮಾಡಲಾಯಿತು.
ಅರಸಿನಕೇರಿ ಗ್ರಾಮಕ್ಕೆ ಸರ್ವೆಗೆ ಬಂದ ಅಧಿಕಾರಿಗಳ ವಿರುದ್ಧ ಆಕ್ರೋಶ
ತಾಲೂಕಿನ ಅರಸಿನಕೇರಿ ಗ್ರಾಮದ ಬಳಿ ಖನಿಜ ನಿಕ್ಷೇಪ ಸರ್ವೆಗೆ ಬಂದಿದ್ದ ಜಿಯಾಲಜಿಕಲ್ ಸರ್ವೆ ಆಫ್ ಇಂಡಿಯಾ ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಿಡಿಸಿದ್ದಲ್ಲದೆ, ಸರ್ವೆಗೆ ಅವಕಾಶ ನೀಡದೆ ಅಧಿಕಾರಿಗಳನ್ನು ತಡೆದ ಘಟನೆ ನಡೆದಿದೆ.
ಕೊಪ್ಪಳ ನಗರದಲ್ಲಿ ಹಸಿರಿನಿಂದ ಕಂಗೊಳಿಸಲಿದೆ ಹೆದ್ದಾರಿ
ನಗರದ ಹೃದಯ ಭಾಗದ ರಸ್ತೆ ಜೆ.ಎಚ್. ಪಟೇಲ್ ಹೆದ್ದಾರಿಯಲ್ಲಿ ಜಪಾನ ಶೈಲಿಯಲ್ಲಿ ಈಗಾಗಲೇ ಬೆಳೆದು ದೊಡ್ಡವಾಗಿರುವ ಗಿಡಗಳನ್ನು ನೆಡಲು ಮುಂದಾಗಿದ್ದಾರೆ. ಹೀಗಾಗಿ, ಆರೂವರೆ ಕಿಲೋಮೀಟರ್ ಉದ್ದಕ್ಕೂ ಒಂದೆರೆಡು ದಿನಗಳಲ್ಲಿಯೇ ಹಸಿರಿನಿಂದ ಕಂಗೊಳಿಸುವಂತೆ ಮಾಡಲಾಗುತ್ತದೆ.
ಅಂಗವಿಕಲತೆ ದೂರ ಮಾಡುವ ಮಹತ್ತರ ಕಾರ್ಯ: ಬಿಇಒ
ಗವಿಸಿದ್ದೇಶ್ವರ ಜಾತ್ರೆಯ ಧ್ಯೇಯವಾಗಿರುವ ಸಕಲಚೇತನ, ವಿಕಲಚೇತನರ ನಡೆ ಸಕಲ ಚೇತನದ ಕಡೆ ಎಂಬುದು ಅಂಗವಿಕಲತೆಯನ್ನು ದೂರ ಮಾಡುವ ಮಹತ್ವದ ಕಾರ್ಯವಾಗಿದೆ.
ಕುಷ್ಟಗಿಯವರೆಗೆ ರೈಲು ಓಡಾಟ ಪ್ರಾರಂಭಿಸಲು ಮನವಿ
ಸುಮಾರು ವರ್ಷಗಳಿಂದ ನಡೆಯುತ್ತಿರುವ ಗದಗ-ವಾಡಿ ಹೊಸ ರೈಲು ಮಾರ್ಗದ ಕಾಮಗಾರಿ ಕುಷ್ಟಗಿಯವರೆಗೆ ಮುಗಿದಿದ್ದು, ಕುಷ್ಟಗಿವರೆಗೆ ರೈಲು ಓಡಿಸಲು ಒತ್ತಾಯಿಸಿ, ಬಿಜೆಪಿ ಕಾರ್ಯಕಾರಿಣಿ ಸದಸ್ಯ ಡಾ. ಬಸವರಾಜ ಕ್ಯಾವಟರ್ ಹಾಗೂ ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿದರು.
ಕಡ್ಡಾಯವಾಗಿ ಸಿದ್ದರಾಮೇಶ್ವರ ಜಯಂತಿ ಆಚರಿಸಿ: ಶಿಗ್ಗಾಂವಿ
ಜ.14ರಂದು ಸರ್ಕಾರದ ನಿರ್ದೇಶನದ ಪ್ರಕಾರವಾಗಿ ತಹಸೀಲ್ದಾರ ಕಾರ್ಯಾಲಯದಲ್ಲಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯನ್ನು ಸಾಂಕೇತಿಕವಾಗಿ ಆಚರಣೆ ಮಾಡಲಾಗುತ್ತದೆ.
ಫೆಬ್ರವರಿ ಮೊದಲ ವಾರದಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಸಮಾವೇಶ: ರೆಡ್ಡಿ ಶ್ರೀನಿವಾಸ
ಐದು ಗ್ಯಾರಂಟಿ ಯೋಜನೆಗಳ ಸಮಾವೇಶವನ್ನು ಫೆಬ್ರವರಿ ಮೊದಲನೇ ವಾರ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗುವುದು.
ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಿ: ರಾಮತ್ನಾಳ
ಯಾವುದೇ ಮಗು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು. ಪಾಲಕರನ್ನು ಮನವೊಲಿಸಿ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬರಬೇಕು.
  • < previous
  • 1
  • ...
  • 132
  • 133
  • 134
  • 135
  • 136
  • 137
  • 138
  • 139
  • 140
  • ...
  • 463
  • next >
Top Stories
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
ಮೂರೂ ಅತೃಪ್ತ ಶಾಸಕರ ಜೊತೆ ಚರ್ಚಿಸುವೆ: ಸಿಎಂ
ಜಮೀರ್‌ ರಾಜೀನಾಮೆ ನೀಡಿ, ತನಿಖೆ‌ ಎದುರಿಸಲಿ : ಬೇಳೂರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved