• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿರಂತರ ಮಳೆಗೆ ಕುಷ್ಟಗಿ ತಾಲೂಕಿನಲ್ಲಿ ಕುಸಿಯುತ್ತಿವೆ ಮಣ್ಣಿನ ಮನೆ
ಕುಷ್ಟಗಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಸೋಮವಾರದಿಂದ ಶುರುವಾದ ಮಳೆಯ ಆರ್ಭಟ ಬುಧವಾರದವೂ ಮುಂದುವರಿದಿದ್ದು ಮಳೆರಾಯನ ಆರ್ಭಟಕ್ಕೆ ತೇವಾಂಶ ಹೆಚ್ಚಾಗಿ ಮಣ್ಣಿನ ಮನೆಗಳು ಕುಸಿಯತೊಡಗಿವೆ. ಸೋರುತ್ತಿರುವ ಮನೆಗಳನ್ನು ರಕ್ಷಿಸಿಕೊಳ್ಳಲು ಜನರು ತಾಡಪತ್ರೆ ಮೊರೆಹೋಗುತ್ತಿದ್ದಾರೆ.
ಪಾಕಿಸ್ತಾನದ ಬಗ್ಗೆ ಓಲೈಕೆ ಮಾತು ಸಲ್ಲದು: ಆಚಾರ್‌
ಭಯೋತ್ಪಾದಕರ ವಿರುದ್ಧ ಭಾರತೀಯ ಸೈನಿಕರು ಆಪರೇಷನ್ ಸಿಂದೂರ ಮೂಲಕ ತಕ್ಕಪಾಠ ಕಲಿಸಿದ್ದಾರೆ. ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರ ದೇಶದ ಜನರ ರಕ್ಷಣೆಗೆ ಬದ್ಧವಿದೆ. ಪಹಲ್ಗಾಮ್‌ನಲ್ಲಿ ೨೬ ಜನರನ್ನು ಹತ್ಯೆ ಮಾಡಿದ ಪಾಕಿಸ್ತಾನದ ಭಯೋತ್ಪಾದಕರ ನಾಶವಾಗಿದೆ. ಇಡೀ ವಿಶ್ವದ ಎದುರು ನಮ್ಮ ಸೈನಿಕರ ಶಕ್ತಿ ಪ್ರದರ್ಶನವಾಗಿದೆ.
ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಂಗ್ರೆಸ್ ಕಾರ್ಯಕರ್ತನ ವಿರುದ್ಧ ಎಫ್ಐಆರ್‌
ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕನಕಗಿರಿಯ ಕಾಂಗ್ರೆಸ್‌ ಕಾರ್ಯಕರ್ತ ಪ್ರಕಾಶ ಭೋವಿ ವಿರುದ್ಧ ಇದೀಗ ಪ್ರಕರಣ ದಾಖಲಾಗಿದ್ದು ಆರೋಪಿಯ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಹುಲಿಗೆಮ್ಮ ದೇವಿ ರಥೋತ್ಸವಕ್ಕೆ 3 ಲಕ್ಷ ಭಕ್ತರು ಸಾಕ್ಷಿ
ಹುಲಿಗಿಯ ಶ್ರೀಹುಲಿಗೆಮ್ಮ ದೇವಸ್ಥಾನದ ಮಹಾರಥೋತ್ಸವ ಮೂರು ಲಕ್ಷ ಭಕ್ತರ ಜಯಘೋಷಗಳ ನಡುವೆ ಬುಧವಾರ ಸಂಜೆ ಅದ್ಧೂರಿಯಾಗಿ ನಡೆಯಿತು. ಬೆಳಗಿನ ಜಾವದಿಂದ ಮಧ್ಯಾಹ್ನದ ವರೆಗೆ 2 ಲಕ್ಷ ಭಕ್ತರು, ಅಮ್ಮನವರ ದರ್ಶನ ಪಡೆದರೆ, ಸಂಜೆ ನಡೆದ ರಥೋತ್ಸವದಲ್ಲಿ 3 ಲಕ್ಷ ಭಕ್ತರು ಭಾಗವಹಿಸಿದ್ದರು. ಒಟ್ಟಾರೆ 5 ಲಕ್ಷಕ್ಕೂ ಅಧಿಕ ಭಕ್ತರು ಜಾತ್ರೆಗೆ ಸಾಕ್ಷಿಯಾದರು.
ಭೂಮಾಪಕ ಲೋಕಾ ಬಲೆಗೆ
ಕಾರಟಗಿಯ ಭೂ ದಾಖಲೆಗಳ ಪರವಾನಗಿ ಸರ್ವೆಯರ್‌ ವಿಜಯ ಚೌವ್ಹಾಣ ತತ್ಕಾಲ್ ಫೋಡಿ ಮಾಡುವುದಕ್ಕಾಗಿ ₹ 50 ಸಾವಿರ ಬೇಡಿಕೆ ಇಟ್ಟಿದ್ದ. ಈ ಪೈಕಿ ₹ 30 ಸಾವಿರ ಪಡೆಯುವಾಗಲೇ ಕ್ಯಾಂಪಿನಲ್ಲಿಯೇ ಬಲೆಗೆ ಬಿದ್ದಿದ್ದಾನೆ.
ಉಕ್ಕಿದ ಹಿರೇಹಳ್ಳ: ಬಳಗೇರಿ, ಬೂದಗುಂಪಾ, ಮಂಗಳೂರು ಸಂಪರ್ಕ ಕಡಿತ
ಕುಕನೂರು ಮತ್ತು ಯಲಬುರ್ಗಾ ತಾಲೂಕಿನಲ್ಲಿ ಸುರಿದ ಮುಂಗಾರು ಮಳೆ ರೈತರ ಮೊಗದಲ್ಲಿ ಮಂದಹಾಸ ತರಿಸಿದೆ. ಭೂಮಿ ಹದಗೊಳಿಸಲು ಕಾದು ಕುಳಿತಿದ್ದ ರೈತರು ಮಳೆಯಿಂದ ಖುಷಿಯಾಗಿದ್ದಾರೆ.
ಸರ್ಕಾರಗಳಿಂದ ದುಡಿಯುವ ಜನರ ಬದುಕು ಛಿದ್ರ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡು ದುಡಿಯುವ ಜನರ ಬದುಕು ಛಿದ್ರಗೊಳಿಸುವ, ಕಾರ್ಪೋರೇಟ್‌ ಕಂಪನಿಗಳ ಲೂಟಿಗೆ ರತ್ನಗಂಬಳಿ ಹಾಸುವ ಶ್ರಮ ವಿರೋಧಿ ಕಾಯ್ದೆಗಳನ್ನು ತರಲು ಹೊರಟಿವೆ.
ಮನುಷ್ಯನ ಹೃದಯದಿಂದ ಸಮಾನತೆ ಬೆಳಕು ಪ್ರಜ್ವಲಿಸಲಿ
ಅವಮಾನಗಳೇ ಮನುಷ್ಯನ ಯಶಸ್ಸಿನ ಮೆಟ್ಟಿಲು. ಅವಮಾನವನ್ನು ಸಾಧನೆಗೆ ಸ್ಫೂರ್ತಿಯಾಗಿ ತೆಗೆದುಕೊಳ್ಳಬೇಕು. ಸಾಧಿಸುವವರೆಗೂ ಅವಮಾನ ನಿತ್ಯ ತಲೆಯಲ್ಲಿ ಗುಣುಗುಡುತ್ತಿರಬೇಕು. ಬುದ್ಧ, ಬಸವ, ಅಂಬೇಡ್ಕರ್ ಅವರು ಸಮಾಜದ ಸಮಾನತೆಯನ್ನು ಕಾಣಲು ಹೋರಾಡಿದರು.
ಕೇಂದ್ರ ಸರ್ಕಾರ ಕಾರ್ಮಿಕ ಕಾನೂನು ಹಿಂಪಡೆಯಲಿ
ಉದಾರವಾದಿ ನೀತಿಗಳನ್ನು ತೀವ್ರವಾಗಿ ಜಾರಿಗೊಳಿಸುವ ಕೇಂದ್ರ ಸರ್ಕಾರದ ನೀತಿಗೆ ಪರ್ಯಾಯ ನೀತಿಗಳನ್ನು ಕಂಡುಕೊಳ್ಳದೇ ಅದೇ ದಾರಿಯಲ್ಲಿ ರಾಜ್ಯ ಸರ್ಕಾರ ಮುಂದುವರಿಯುತ್ತಿದೆ.
ಎರಡು ಲಕ್ಷ ಭಕ್ತರಿಂದ ಹುಲಿಗೆಮ್ಮ ದೇವಿ ದರ್ಶನ
ಹೊಸಪೇಟೆಯಲ್ಲಿ ನಡೆದ ರಾಜ್ಯ ಸರ್ಕಾರದ ಸಾಧನಾ ಸಮಾವೇಶಕ್ಕೆ ಆಗಮಿಸಿದ್ದು ಲಕ್ಷಾಂತರ ಕಾರ್ಯಕರ್ತರು ಮರಳಿ ತಮ್ಮೂರಿಗೆ ಹೋಗುವಾಗ ಅಮ್ಮನವರ ದರ್ಶನ ಪಡೆಯಲು ಹುಲಿಗಿಗೆ ಆಗಮಿಸಿದ್ದರು.
  • < previous
  • 1
  • ...
  • 133
  • 134
  • 135
  • 136
  • 137
  • 138
  • 139
  • 140
  • 141
  • ...
  • 574
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved