• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಪ್ಪಳ ಬಂದ್ ಶಾಂತಿಯುತ, ಬಹುತೇಕ ಯಶಸ್ವಿ
ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್ ಅವರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ, ವಿವಿಧ ದಲಿತ ಸಂಘಟನೆಗಳು, ರೈತ, ಪ್ರಗತಿಪರ ಸಂಘಟನೆಗಳು, ವಿವಿಧ ಸಮುದಾಯಗಳ ಸಂಘಟನೆ ಕರೆ ನೀಡಿದ್ದ ಜಿಲ್ಲಾ ಕೇಂದ್ರ ಕೊಪ್ಪಳ ಬಂದ್ ಬಹುತೇಕ ಯಶಸ್ವಿಯಾಗಿದೆ.
ಅಂಗೈಯಲ್ಲಿ ಗೆರೆ ಕಾಣಿಸದೆ ಹೋದಾಗ ಮುನ್ನೆಚ್ಚರಿಕೆ ಕ್ರಮವಹಿಸಿ: ಡಾ. ಕೆ.ಎಸ್‌. ರೆಡ್ಡಿ
ಅಂಗೈಯಲ್ಲಿನ ಗೆರೆಗಳು ಕಾಣಿಸದೆ ಹೋದಾಗ ಕಣ್ಣಿನ ದೃಷ್ಟಿ ಸಾಮರ್ಥ್ಯ ಕಡಿಮೆಯಾಗಿರುತ್ತದೆ ಮತ್ತು ಕಣ್ಣಿಗೆ ಪೊರೆ ಬರಲಾರಂಬಿಸುತ್ತವೆ.
ಕಾಂಗ್ರೆಸ್‌ ಸರ್ಕಾರಕ್ಕೆ ಓಟಿನ ಮೂಲಕ ಪಾಠ ಕಲಿಸಬೇಕಿದೆ: ಬಸವಜಯ ಮೃತ್ಯುಂಜಯ ಶ್ರೀ
ನಮ್ಮ 2ಎ ಮೀಸಲಾತಿಯ ಹೋರಾಟ ಹತ್ತಿಕ್ಕಲು ಹೋರಾಟಗಾರರಿಗೆ ಕಾಂಗ್ರೆಸ್ ಸರ್ಕಾರ ಲಾಠಿ ಏಟು ಕೊಟ್ಟಿದೆ. ಆದರೆ ನಾವು ಮುಂದಿನ ದಿನಗಳಲ್ಲಿ ಓಟಿನ ಮೂಲಕ ಅವರಿಗೆ ತಕ್ಕಪಾಠ ಕಲಿಸಲು ಮುಂದಾಗಬೇಕಿದೆ.
ಗವಿಸಿದ್ಧೇಶ್ವರ ರಥೋತ್ಸವಕ್ಕೆ ಪದ್ಮಶ್ರೀ ಪುರಸ್ಕೃತ ವೆಂಕಟೇಶ ಕುಮಾರ ಚಾಲನೆ
ಜ. 15ರಂದು ಸಂಜೆ 5 ಗಂಟೆಗೆ ಜರುಗುವ ದಕ್ಷಿಣ ಭಾರತದ ಕುಂಭ ಮೇಳ ಖ್ಯಾತಿಯ ಶ್ರೀ ಗವಿಸಿದ್ಧೇಶ್ವರ ರಥೋತ್ಸವಕ್ಕೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಎಂ. ವೆಂಕಟೇಶ ಕುಮಾರ ಚಾಲನೆ ನೀಡಲಿದ್ದಾರೆ.
ಗವಿಸಿದ್ಧೇಶ್ವರ ಜಾತ್ರೆ ನಿಮಿತ್ತ ಜ. 12ರಿಂದ 18ವರಗೆ ಕ್ರೀಡಾ ಉತ್ಸವ: ಸಂಸದ ರಾಜಶೇಖರ ಹಿಟ್ನಾಳ
ದಕ್ಷಿಣ ಭಾರತದ ಕುಂಭಮೇಳವೆಂದು ಪ್ರಸಿದ್ಧಿಯಾದ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ಪ್ರಯುಕ್ತ 2025ರ ಗವಿಶ್ರೀ ಕ್ರೀಡಾ ಉತ್ಸವವು ಜ. 12ರಿಂದ 18 ರವರೆಗೆ ನಗರದಲ್ಲಿ ನಡೆಯಲಿದೆ.
ಅಂಚೆ ಕಚೇರಿಗಳ ಅಭಿವೃದ್ಧಿಗೆ ಬದ್ಧ: ಸಂಸದ ರಾಜಶೇಖರ ಹಿಟ್ನಾಳ
ತಾಲೂಕಿನ ಕುಣಿಕೇರಿ ಹಾಗೂ ಹಿರೇಬಗನಾಳ ಗ್ರಾಮದಲ್ಲಿ ನೂತನ ಅಂಚೆ ಕಚೇರಿ ಕಟ್ಟದ ನಿರ್ಮಾಣದ ಕಾಮಗಾರಿಗೆ ಸಂಸದ ಕೆ. ರಾಜಶೇಖರ ಹಿಟ್ನಾಳ, ಶಾಸಕ ರಾಘವೇಂದ್ರ ಹಿಟ್ನಾಳ, ಮಾಜಿ ಸಂಸದ ಸಂಗಣ್ಣ ಕರಡಿ ಅಡಿಗಲ್ಲು ನೆರವೇರಿಸಿದರು.
ಪ್ರಾಮಾಣಿಕತೆಯಿಂದ ಕೆಲಸ ಮಾಡಿದರೆ ಕೀರ್ತಿ: ಶಿವಶಂಕರ
ಸರ್ಕಾರಿ ಅಧಿಕಾರಿಗಳು ಶ್ರದ್ಧೆ ಹಾಗೂ ಪ್ರಾಮಾಣಿಕತೆಯಿಂದ ಕೆಲಸ ಮಾಡಿದರೆ ಸಮಾಜ ಅವರನ್ನು ಗುರುತಿಸುತ್ತದೆ. ಅವರಿಗೆ ಕೀರ್ತಿ ಮತ್ತು ಒಳ್ಳೆಯ ಹೆಸರು ಸಿಗುತ್ತದೆ.
ಗೊಲ್ಲಗಿರಿಯಲ್ಲಿ ವಸತಿ ನಿಲಯ ನಿರ್ಮಾಣ: ಯಾದವಾನಂದ ಶ್ರೀ
ರಾಜ್ಯದಲ್ಲಿಯೇ ಮೊದಲ ಬಾರಿಗೆ ಚಿತ್ರದುರ್ಗದ ಗೊಲ್ಲಗಿರಿಯಲ್ಲಿ ಪಿಯುಸಿ ಮತ್ತು ಡಿಗ್ರಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಸತಿ ನಿಲಯ ನಿರ್ಮಿಸಲಾಗುತ್ತಿದೆ.
ಮಹಿಳೆಯರಿಗೆ ಶಿಕ್ಷಣ ಕೊಟ್ಟ ಸಾವಿತ್ರಿಬಾಯಿ, ಜ್ಯೋತಿ ಬಾ ಫುಲೆ: ಬಿಇಒ ಶಂಕ್ರಯ್ಯ
ನಗರದ ಅಂಬೇಡ್ಕರ್ ನಗರದಲ್ಲಿ ಸಾವಿತ್ರಿಬಾಯಿ ಫುಲೆ ಗ್ರಾಮೀಣಭಿವೃದ್ದಿ ಮತ್ತು ಸಾಂಸ್ಕೃತಿಕ ಸೇವಾ ಸಂಸ್ಥೆ ಸಹಯೋಗದಲ್ಲಿ ನಡೆದ 194ನೇ ಸಾವಿತ್ರಿಬಾಯಿ ಫುಲೆ ಜನ್ಮದಿನ ಹಾಗೂ 207ನೇ ಭೀಮಾ ಕೋರೆಗಾಂವ್‌ ವಿಜಯೋತ್ಸವವನ್ನು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಹುಚ್ಚಮ್ಮ ಚೌದ್ರಿ ಉದ್ಘಾಟಿಸಿದರು.
ಇಂದು ಕೊಪ್ಪಳ ಬಂದ್, ಪೂರ್ವಭಾವಿ ಸಭೆ: ಹಲವು ಸಂಘಟನೆಗಳ ಬೆಂಬಲ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅಂಬೇಡ್ಕರ್ ಅವರಿಗೆ ಅಪಮಾನ ಮಾಡುವ ರೀತಿಯಲ್ಲಿ ನೀಡಿರುವ ಹೇಳಿಕೆ ಖಂಡಿಸಿ ದಲಿತ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು ಜ. 6ರಂದು ಕೊಪ್ಪಳ ಬಂದ್‌ಗೆ ಕರೆ ನೀಡಿವೆ.
  • < previous
  • 1
  • ...
  • 135
  • 136
  • 137
  • 138
  • 139
  • 140
  • 141
  • 142
  • 143
  • ...
  • 463
  • next >
Top Stories
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್‌
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved