• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಂಗಾ ಆರತಿ ಮಾದರಿಯಲ್ಲಿಯೇ ತುಂಗಭದ್ರಾ ಆರತಿ
ಪವಿತ್ರ ತೀರ್ಥ ಕ್ಷೇತ್ರ ಕಾಶಿಯಲ್ಲಿ ನಡೆಯುವ ಗಂಗಾ ಆರತಿ ಮಾದರಿಯಂತೆ ತುಂಗಭದ್ರಾ ಆರತಿ ಮಹೋತ್ಸವ, ಬಾಗಿನ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ಸಂಸದ ರಾಜಶೇಖರ ಹಿಟ್ನಾಳ ಹೇಳಿದರು.
ಪಲ್ಲಕ್ಕಿ ಸೇವೆಯೊಂದಿಗೆ ನಗರ ಪ್ರದಕ್ಷಿಣೆ ಸಂಪನ್ನ
ಭಜನಾ ಹಾಗೂ ದೀಪಾರಾಧನೆ ಸೇವೆ ಮಾಡಿದ ಭಕ್ತರಿಗೆ ಹಾಗೂ ಗಣ್ಯರಿಗೆ ಭಜನಾ ಮಂಡಳಿಯಿಂದ ಗೌರವಿಸಲಾಯಿತು
ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಪ್ರತಿಭಟನೆ
ಧರ್ಮಸ್ಥಳದಲ್ಲಿ ನಡೆದಿರುವ ಧರ್ಮವಿರೋಧಿ ಚಟುವಟಿಕೆ ಮತ್ತು ವೀರೇಂದ್ರ ಹೆಗಡೆ ವಿರುದ್ಧ ನಡೆದಿರುವ ಅಪಪ್ರಚಾರದ ವಿರುದ್ಧ ಪಿತೂರಿ ನಡೆಸುತ್ತಿರುವ ಎಡಪಂಥೀಯ ಮತ್ತು ಧರ್ಮ ವಿರೋಧಿ ಶಕ್ತಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು
ಆರ್ಥಿಕ ಸ್ವಾವಲಂಬನೆ ಮಹಿಳಾ ಸಬಲೀಕರಣಕ್ಕೆ ಸಹಕಾರಿ
ಆರ್ಥಿಕ ಸ್ವಾವಲಂಬನೆ ಮಹಿಳೆಯರಲ್ಲಿ ಆತ್ಮವಿಶ್ವಾಸ ಮೂಡಿಸುತ್ತದೆ
ಇಂದಿರಾ ಕ್ಯಾಂಟಿನ್‌ ಮೂಲಕ ಹಸಿವು ಮುಕ್ತ ರಾಜ್ಯ
ಎಲ್ಲರೂ ಹೊಟ್ಟೆ ತುಂಬಾ ಊಟ ಮಾಡಬೇಕೆಂಬ ಸಂಕಲ್ಪದಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಈ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಿದರು
ಖಾದಿ ಉತ್ಪನ್ನ ನಮ್ಮ ಸ್ವಾಭಿಮಾನದ ಪ್ರತೀಕ
ಖಾದಿ ಕೇವಲ ಬಟ್ಟೆ ಮಾತ್ರವಲ್ಲ ಅದು ನಮ್ಮ ಸ್ವಾಭಿಮಾನ, ಸ್ವಾವಲಂಬನೆ ಮತ್ತು ಪರಿಸರ ಜೀವನ ಶೈಲಿಯ ಪ್ರತೀಕವು ಹೌದು
ಗುರು ಹಿರಿಯರಿಗೆ ಗೌರವ ನೀಡಿ
ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಶಿಲ್ಪಿಗಳಾಗಿ ನಿರ್ಮಾಣವಾಗಲು ಗುರುಗಳ ಸತತ ಪ್ರಯತ್ನ, ನಿರಂತರ ಶ್ರಮದಿಂದ ಸಾಧ್ಯ
ಶಾಲಾ ಪೂರ್ವ ಶಿಕ್ಷಣಕ್ಕೆ ಅಂಗನವಾಡಿ ಪೂರಕ
ಪಾಲಕರು ತಮ್ಮ ಮಕ್ಕಳಿಗೆ ಬಾಲ್ಯದಲ್ಲಿಯೇ ಶಿಕ್ಷಣಕ್ಕೆ ಮಹತ್ವ ನೀಡಬೇಕು
ಉಚಿತ ಕಾನೂನು ಸೇವೆ ಪಡೆಯಿರಿ: ನ್ಯಾಯಾಧೀಶ ಮಹಾಂತೇಶ
ಕಾಯಂ ಜನತಾ ನ್ಯಾಯಾಲಯದ ಮೂಲಕ ಸಾರ್ವಜನಿಕರು ವ್ಯಾಜ್ಯ ಬೇಗ ಇತ್ಯರ್ಥಪಡಿಸಿಕೊಳ್ಳಬಹುದು. ಸರ್ಕಾರಿ ಇಲಾಖೆಗಳಿಂದ ತೊಂದರೆಗಳಾಗಿದ್ದರೆ ಜನತಾ ನ್ಯಾಯಾಲಯದ ಮೂಲಕ ಪರಿಹಾರ ಪಡೆದುಕೊಳ್ಳಬಹುದು.
ನಾರಾಯಣ ಗುರುಗಳ ಆಧ್ಯಾತ್ಮಿಕತೆಯಿಂದ ಸಾಮಾಜಿಕ ಬದಲಾವಣೆ
ನಾರಾಯಣ ಗುರುಗಳು ಆಧ್ಯಾತ್ಮಿಕತೆ ಮೂಲಕ ಸಾಮಾಜಿಕ ಬದಲಾವಣೆ ತಂದು ಬಹುದೊಡ್ಡ ಸಾಮಾಜಿಕ ಚಳವಳಿ ಹುಟ್ಟು ಹಾಕಿದರು. ಅವರ ಚಳವಳಿಯಿಂದ ಉಂಟಾದ ಸಾಮಾಜಿಕ ಬದಲಾವಣೆಯು ಜನರ ಬದುಕಿನಲ್ಲಿ ಜೀವನಮಟ್ಟವನ್ನು ಉನ್ನತ ಸ್ಥಿತಿಗೆ ತಂದಿದೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 526
  • next >
Top Stories
ನಟ ದರ್ಶನ್‌ ಭದ್ರತೆಗೆ 24 ತಾಸು ಐವರು ಅಧಿಕಾರಿಗಳು!
‘ಕೃಷ್ಣಾ ಮೇಲ್ದಂಡೆ ಪೂರ್ಣ ಸರ್ಕಾರದ ವಾಗ್ದಾನ’
‘ಅಭಿಮಾನ್‌ ಸ್ಟುಡಿಯೋದಲ್ಲಿ ವಿಷ್ಣು ಸ್ಮಾರಕಕ್ಕೆ 15 ಗುಂಟೆ ಜಾಗ ಕೊಡಿ’
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved