• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಲ್ಲೆ, ಜಾತಿ ನಿಂದನೆ ವಿರುದ್ಧ ಪ್ರತಿಭಟನೆ
ದಲಿತ ಮುಖಂಡರು ಪಿಎಸ್‌ಐ ಅವರನ್ನು ತಕ್ಷಣದಿಂದ ಸೇವೆಯಿಂದ ವಜಾಗೊಳಿ ದಲಿತರಿಗೆ ನ್ಯಾಯ ನೀಡಬೇಕು
ಚಿಕ್ಕ ಮಕ್ಕಳಂತೆ ಹಿರಿಯರನ್ನು ಪೋಷಿಸಿ
ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಸಂಧ್ಯಾ ಸುರಕ್ಷಾ,ವೃದ್ಧಾಪ್ಯ ವೇತನ ಯೋಜನೆಗಳ ಬಗ್ಗೆ ಯಲಬುರ್ಗಾ ನ್ಯಾಯಾಲಯದಲ್ಲಿ ಕಾನೂನು ಸೇವಾ ಸಮಿತಿಗೆ ಆಗಮಿಸಿ ಉಚಿತ ಕಾನೂನು ನೆರವು ಪಡೆದುಕೊಳ್ಳಬೇಕು
ನಾಲ್ಕು ವರ್ಷದ ಮಗುವಿನ ಮೇಲೆ ಅಪ್ರಾಪ್ತನಿಂದ ಅತ್ಯಾಚಾರಕ್ಕೆ ಯತ್ನ
ಅತ್ಯಾಚಾರಕ್ಕೆ ಯತ್ನಿಸಿದ ಅಪ್ರಾಪ್ತನನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದು, ಜತೆಗೆ ತಂದೆ ರಾಮಣ್ಣ ಮತ್ತು ತಾಯಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ
ಹೆಚ್ಚಿದ ಆವಕ, ಕುಸಿದ ಮೆಕ್ಕೆಜೋಳ ದರ
ಕೆಲವರಂತೂ ಅಲ್ಲಿ ಇಲ್ಲಿ ನೆರಳಿನ ಅಡಿಯಲ್ಲಿ ಮಲಗಿಕೊಂಡು ಈಗ ಬಂದೀತು, ಮಧ್ಯಾಹ್ನ ಬಂದೀತು ತಮ್ಮ ಪಾಳೆ ಎಂದು ರಾತ್ರಿಯಿಂದಲೂ ಕಾಯುತ್ತಿದ್ದರು.
ಮೆತಗಲ್‌ನಲ್ಲಿ ತೋಟಗಾರಿಕಾ ಬೆಳೆಗಳ ಸಂಸ್ಕರಣಾ ಘಟಕ
ಕೇಂದ್ರ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಲ್ಯಾಣ ಸಂಪದ ಎನ್ನುವ ಯೋಜನೆಯಡಿ ರಾಯಚೂರು ವಿಶ್ವವಿದ್ಯಾಲಯ ಅಭಿವೃದ್ಧಿ ಪಡಿಸಿದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಸಂಸ್ಕರಣಾ ಘಟಕ ನಿರ್ಮಾಣ
ಪರಿಸರ ಸಂರಕ್ಷಣೆ ನೈತಿಕ ಹೊಣೆಗಾರಿಕೆ
ಹಸಿರು ಪರಿಸರವು ಕೇವಲ ನೈಸರ್ಗಿಕ ಸೌಂದರ್ಯವನ್ನಷ್ಟೆ ನೀಡುವುದಿಲ್ಲ, ಅದು ಮಾನಸಿಕ ಶಾಂತಿ, ಶಾರೀರಿಕ ಆರೋಗ್ಯ ಮತ್ತು ಸಮತೋಲನಯುತ ಜೀವನ ಶೈಲಿ ಕಟ್ಟಿಕೊಡುವ ಶಕ್ತಿ ಹೊಂದಿದೆ
ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವಕ್ಕೆ ಸಿದ್ಧತೆ ಮಾಡಿಕೊಳ್ಳಿ
ಮೆರವಣಿಗೆ ಸಾಗುವ ಮಾರ್ಗದಲ್ಲಿ ಶುಚಿತ್ವ ಕಾರ್ಯವಾಗಬೇಕು
ಅ. 15ರಿಂದ ವಿರೂಪಾಕ್ಷಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಪುಣ್ಯಸ್ಮರಣೋತ್ಸವ
ಕುಷ್ಟಗಿ ತಾಲೂಕಿನ ಚಳಗೇರಾ ಗ್ರಾಮದಲ್ಲಿ ಅ. 15 ಮತ್ತು 16ರಂದು ಚಳಗೇರಾ ಹಿರೇಮಠದ ಲಿಂ. ವಿರೂಪಾಕ್ಷಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ 11ನೇ ವರ್ಷದ ಪುಣ್ಯಸ್ಮರಣೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಎಂದು ಚಳಗೇರಿಯ ವೀರಸಂಗಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.
ಭಾಷಣ ಭರವಸೆ ಬೇಡ, ಕ್ರೀಡಾಂಗಣದ ಅವಶ್ಯಕತೆ ನಿವಾರಿಸಿ
ಕುಕನೂರು ತಾಲೂಕು ಕೇಂದ್ರವಾದರೂ ಕ್ರೀಡಾಂಗಣ ಇಲ್ಲ. ಜನಪ್ರತಿನಿಧಿಗಳು ತಮ್ಮ ಭಾಷಣದಲ್ಲಿ ಮಾತ್ರ ಕ್ರೀಡಾಂಗಣದ ಭರವಸೆ ನೀಡಿದ್ದಾರೆಯೇ ಹೊರತೂ ಕಾರ್ಯನ್ಮುಖವಾಗಿಲ್ಲ ಎಂದು ತಾಲೂಕು ಕ್ರೀಡಾಂಗಣದ ಹೋರಾಟ ಸಮಿತಿಯ ಹನುಮಂತಪ್ಪ ಗುಡಿಮನಿ ಹೇಳಿದರು.
ಭತ್ತದ ಖರೀದಿ ಕೇಂದ್ರ: ಕಾರಟಗಿಯಲ್ಲಿ ರೈತ ಸಂಘದಿಂದ ಪ್ರತಿಭಟನೆ
ಮುಂಗಾರು ಹಂಗಾಮಿನ ಭತ್ತದ ಬೆಳೆಗೆ ಎಂ.ಎಸ್. ಸ್ವಾಮಿನಾಥನ್ ಆಯೋಗದ ವರದಿಯಂತೆ ಬೆಂಬಲ ಬೆಲೆ ನಿಗದಿಪಡಿಸಿ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಕಾರಟಗಿ ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 569
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved