ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೇಂದ್ರ ಸರ್ಕಾರದ ನೀತಿ ವಿರುದ್ಧ 26ರಂದು ಹೋರಾಟ: ಮೂಲಿಮನಿ
ಇಡೀ ದೇಶಾದ್ಯಂತ ಏಕಕಾಲಕ್ಕೆ ಸುಮಾರು 500ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಕೇಂದ್ರ ಸರ್ಕಾರದ ನೀತಿಯ ವಿರುದ್ಧ ನ.26 ರಂದು ದೊಡ್ಡ ಪ್ರಮಾಣದ ಹೋರಾಟ ಮಾಡಲಾಗುವುದು.
ಕವಲೂರಿನ ಒಳ ಸಂಪರ್ಕ ರಸ್ತೆ, ಸೇತುವೆಗಳ ನಿರ್ಮಾಣ ಮಾಡಿ
ಕೊಪ್ಪಳದಿಂದ ಕವಲೂರಿನ ಒಳ ಸಂಪರ್ಕ ರಸ್ತೆ, ಸೇತುವೆ ನಿರ್ಮಾಣ, ಗ್ರಾಮೀಣ, ನಗರ ಪ್ರದೇಶದ ರಸ್ತೆಗಳ ದುರಸ್ತಿ ಮಾಡುವಂತೆ ಆಗ್ರಹಿಸಿ ಶಾಸಕ ಕೆ. ರಾಘವೇಂದ್ರ ಹಿಟ್ನಾಳರಿಗೆ ಜನಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ನರೇಗಾ ಯೋಜನೆಯಡಿ ವೈಯಕ್ತಿಕ ಕಾಮಗಾರಿ ಮಾಡಿಕೊಳ್ಳಿ: ಸಂಗಮೇಶ ತೇರಿನ
ನರೇಗಾ ಯೋಜನೆಯಡಿ ಗ್ರಾಮಸ್ಥರು, ರೈತರು ವೈಯಕ್ತಿಕ ಕಾಮಗಾರಿ ಅನುಷ್ಠಾನ ಮಾಡಿಕೊಳ್ಳಬಹುದಾಗಿದೆ.
ಓದಿಗೆ ಉತ್ತೇಜನ ನೀಡುವ ಪುಸ್ತಕ ಗೂಡು
ಸಾರ್ವಜನಿಕರಿಗಾಗಿ ಓದುವ ನಿಮಿತ್ತ ಸಾರ್ವಜನಿಕ ಸ್ಥಳದಲ್ಲಿ ಪುಸ್ತಕ ಗೂಡು ಸಿದ್ಧವಾಗಿದೆ. ಇದೊಂದು ಮಿನಿ ಗ್ರಂಥಾಲಯ ಸಹ ಆಗಿದೆ.
ಪ್ರತಿ ಗ್ರಾಮಕ್ಕೂ 24×7 ಶುದ್ಧ ಕುಡಿಯುವ ನೀರು: ಶಾಸಕ ರಾಘವೇಂದ್ರ ಹಿಟ್ನಾಳ
ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಶುದ್ಧ ಕುಡಿಯುವ ನೀರನ್ನು ಒದಗಿಸಬೇಕು ಎಂಬ ಉದ್ದೇಶದಿಂದ ಕೊಪ್ಪಳ ಕ್ಷೇತ್ರದ 103 ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಮಂಜೂರು ಮಾಡಿ, ಕಾಮಗಾರಿಯನ್ನೂ ಪ್ರಾರಂಭ ಮಾಡಿದ್ದೇವೆ.
ರಾಷ್ಟ್ರೀಯ ಲೋಕ ಅದಾಲತ್ ಸದುಪಯೋಗ ಪಡಿಸಿಕೊಳ್ಳಿ: ನ್ಯಾ. ರಂಗಸ್ವಾಮಿ
ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ.
ಗ್ರಾಮೀಣಾಭಿವೃದ್ಧಿಗೆ ಸಹಕಾರಿ ಸಂಘಗಳ ಪಾತ್ರ ಬಹುಮುಖ್ಯ: ಶೇಖರಗೌಡ ಮಾಲಿಪಾಟೀಲ್
ಗ್ರಾಮೀಣ ಭಾಗದ ಆರ್ಥಿಕ ಬೆಳವಣಿಗೆಯಲ್ಲಿ ಪತ್ತಿನ ಸಹಕಾರಿ ಸಂಘಗಳು ಬಹುಮುಖ್ಯ ಪಾತ್ರ ವಹಿಸುತ್ತವೆ. ಸಿಬ್ಬಂದಿ ಪ್ರಾಮಾಣಿಕ ಮತ್ತು ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕಿದೆ.
ತೊಗರಿ ಖರೀದಿ ಕೇಂದ್ರ ತೆರೆಯಿರಿ
ಜಿಲ್ಲೆಯಲ್ಲಿ ತೊಗರಿ ಬೆಳೆ ಖರೀದಿ ಕೇಂದ್ರ ಶೀಘ್ರ ತೆರಯಬೇಕು ಹಾಗೂ ಮೆಕ್ಕೆಜೋಳಕ್ಕೆ ಉತ್ತಮ ಬೆಲೆ ನೀಡಬೇಕು.
ಸಾರ್ವಜನಿಕರಿಗೆ ಗ್ಯಾರಂಟಿ ಮಾಹಿತಿ ತಲುಪಿಸಿ: ರೆಡ್ಡಿ ಶ್ರೀನಿವಾಸ
ಯೋಜನೆಗಳ ಮಾಹಿತಿ ತಲುಪಿಸುವ ಕೆಲಸವನ್ನು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಮಾಡಬೇಕು.
ನವವೃಂದಾವನಗಡ್ಡೆ: ಗ್ರಾಪಂಯ ಬೋಟ್ ಸಂಚಾರಕ್ಕೆ ಬ್ರೇಕ್
ಕಳೆದ ಎಂಟು ತಿಂಗಳಿನಿಂದ ತಾಲೂಕಿನ ಆನೆಗೊಂದಿಯ ನವವೃಂದಾವನಗಡ್ಡೆಯಲ್ಲಿ ತುಂಗಭದ್ರಾ ನದಿಗೆ ಗ್ರಾಮ ಪಂಚಾಯಿತಿಯಿಂದ ಅನಧಿಕೃತವಾಗಿ ಹಾಕಲಾಗುತ್ತಿದ್ದ ಯಂತ್ರ ಚಾಲಿತ ಬೋಟ್ ಸಂಚಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದ್ದು, ಪರವಾನಿಗೆ ಪಡೆದ ಗುತ್ತಿಗೆದಾರರ ಬೋಟಿಂಗ್ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.
< previous
1
...
136
137
138
139
140
141
142
143
144
...
428
next >
Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ