• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣದ ಕಾಂತ್ರಿ ಮೂಡಿಸಿದ ಸಾವಿತ್ರಿಬಾಯಿಯವರ ಕೊಡುಗೆ ಅನನ್ಯ: ನಿಡಗುಂದಿ
ಯಲಬುರ್ಗಾ ಕಾಂಗ್ರೆಸ್ ಕಚೇರಿಯಲ್ಲಿ ದೇಶದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆಯವರ ಜಯಂತಿ ಆಚರಿಸಲಾಯಿತು.
ಸ್ಥಳೀಯ ಶಾಸಕರ ಸಹಕಾರದಿಂದ ಸಮಸ್ಯೆ ಪರಿಹರಿಸಿ: ಸಚಿವ ಎನ್.ಎಸ್. ಬೋಸರಾಜು
ಎಲ್ಲ ಅಧಿಕಾರಿಗಳು ಇನ್ಮುಂದಾದರೂ ಕುಂಟು ನೆಪ ಹೇಳದೆ ಕಾಮಗಾರಿ ಮುಗಿಸಲು ಮುತುವರ್ಜಿ ವಹಿಸಬೇಕು ಸಚಿವ ಎನ್.ಎಸ್. ಬೋಸರಾಜು ಹೇಳಿದರು.
ಅಣು ವಿದ್ಯುತ್‌ ಸ್ಥಾವರ: 100ಕ್ಕೂ ಹೆಚ್ಚು ಬೈಕ್‌ಗಳಲ್ಲಿ ಜಾಗೃತಿ
ಅಣು ವಿದ್ಯುತ್‌ ಸ್ಥಾವರ ಸ್ಥಾಪನೆಯಿಂದ ಪರಿಸರಕ್ಕೆ ಆಗುವ ಹಾನಿ ಕುರಿತಂತೆ ಹಿರೇಬೆಣಕಲ್ – ಚಿಕ್ಕಬೆಣಕಲ್ ಗ್ರಾಮಗಳ ಮುಖಂಡರು, ಯುವಕರು 100ಕ್ಕೂ ಹೆಚ್ಚು ಬೈಕ್‌ ಗಳಲ್ಲಿ ವಿವಿಧ ಗ್ರಾಮಗಳಿಗೆ ತೆರಳಿ ಜಾಗೃತಿ ಮೂಡಿಸುತ್ತಿದ್ದಾರೆ.
ಹೆಣ್ಣು ಮಕ್ಕಳ ಮೌಢ್ಯದಿಂದ ಹೊರಬನ್ನಿ: ಪಾರ್ವತಿ
ಬೇವಿನಾಳ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅಕ್ಷರದವ್ವ ಸಾವಿತ್ರಿಯ ಬಾಯಿ ಫುಲೆಯವರ ಜನ್ಮದಿನದ ನಿಮಿತ್ತ ಚಿತ್ರಕಲಾಕೃತಿಗಳನ್ನು ಬಿಡುಗಡೆಗೊಳಿಸಲಾಯಿತು.
ಶಿಕ್ಷಣದಿಂದಲೇ ಮಹಿಳೆಯರಿಗೆ ಮುಕ್ತಿ: ಮಂಜುಳಾ ಮಜ್ಜಿಗಿ
ಎಐಎಂಎಸ್ಎಸ್ ವತಿಯಿಂದ ಕೊಪ್ಪಳ ಬಳಿ ನರೇಗಾ ಕಾಮಗಾರಿ ಸ್ಥಳದಲ್ಲಿ ಸಾವಿತ್ರಿಬಾಯಿ ಫುಲೆ ಅವರ 194ನೇ ಜನ್ಮ ದಿನಾಚರಣೆ ಜರುಗಿತು.
ಮಾರ್ಚ್ 30ರ ಒಳಗೆ ಕಾಮಗಾರಿ ಪೂರ್ಣ ಆಗಲಿ: ಸಚಿವ ಬೋಸರಾಜು
ಕುಕನೂರು ತಾಲೂಕಿನ ಭಾನಾಪುರ ಗ್ರಾಮದಲ್ಲಿ ಕೆರೆ ತುಂಬಿಸುವ ಯೋಜನೆಯ ಜಾಕ್ವೆಲ್‌ ಕಾಮಗಾರಿಯನ್ನು ಸಚಿವ ಎನ್.ಎಸ್. ಬೋಸರಾಜು ವೀಕ್ಷಣೆ ಮಾಡಿದರು.
6ರಂದು ಶಾ ಹೇಳಿಕೆ ವಿರುದ್ಧ ಅಹಿಂಸಾತ್ಮಕವಾಗಿ ಹೋರಾಟ ನಡೆಸಿ: ಅಲ್ಲಮಪ್ರಭು ಬೆಟ್ಟದೂರು
ಅಹಿಂಸಾತ್ಮಕ ರೀತಿಯಲ್ಲೇ ನಮ್ಮ ವಿಚಾರಗಳನ್ನು ಗಟ್ಟಿಯಾಗಿ ಪ್ರತಿಪಾದನೆ ಮಾಡೋಣ ಎಂದು ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಹೇಳಿದರು.
ಕಾರ್ಮಿಕರು ಆರೋಗ್ಯದ ಕಡೆ ಗಮನ ಹರಿಸಿ: ಡಾ. ಪ್ರಕಾಶ ಎಚ್.
ಕಾರ್ಮಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಪ್ರಕಾಶ ಎಚ್. ಹೇಳಿದರು.
ಗಜೇಂದ್ರಗಡ ರಸ್ತೆಯಲ್ಲಿ ಬಾವಿಗಳ ರೀತಿ ಗುಂಡಿ
ಗ್ರಾಮವು ಕೊಪ್ಪಳ ಜಿಲ್ಲೆಯಲ್ಲಿ ದೊಡ್ಡ ಗ್ರಾಮವಾಗಿದೆ. ಆದರೆ ಗ್ರಾಮದಿಂದ ಗಜೇಂದ್ರಗಡ ಪಟ್ಟಣ ಸಂಪರ್ಕಿಸುವ ರಸ್ತೆ ಸಂಪೂರ್ಣ ಹಾಳಾಗಿದ್ದು, ಶಾಸಕರು ಸೇರಿದಂತೆ ಇತರ ಜನಪ್ರತಿನಿಧಿಗಳು ಈ ರಸ್ತೆಯಲ್ಲಿ ಸಂಚರಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
(ಓಕೆ) ಅಣು ವಿದ್ಯುತ್‌ ಸ್ಥಾವರ ಸ್ಥಾಪನೆ ವಿರೋಧಿಸಿ ನಾಳೆ ರಸ್ತೆ ತಡೆ
ತಾಲೂಕಿನ ಹಿರೇಬೆಣಕಲ್ ಬಳಿ ಅಣು ವಿದ್ಯುತ್‌ ಸ್ಥಾವರ ಸ್ಥಾಪನೆ ಮಾಡಲು ಸ್ಥಳ ಗುರುತಿಸಿದ ಹಿನ್ನೆಲೆ ತಾಲೂಕಿನ ಹೇಮಗುಡ್ಡದ ಟೋಲ್ ಗೇಟ್ ಬಳಿ ಜ. 4ರಂದು ಬೆಳಗ್ಗೆ 10 ಗಂಟೆಗೆ ರಸ್ತೆ ತಡೆ ನಡೆಸಿ ಪ್ರತಿಭಟಿಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ.
  • < previous
  • 1
  • ...
  • 137
  • 138
  • 139
  • 140
  • 141
  • 142
  • 143
  • 144
  • 145
  • ...
  • 463
  • next >
Top Stories
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್‌
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved