• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನುಕುಲಕ್ಕೆ ಕನಕದಾಸರ ಕೊಡುಗೆ ಅಪಾರ: ಶಾಸಕ ರಾಘವೇಂದ್ರ ಹಿಟ್ನಾಳ
ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಮನುಕುಲಕ್ಕೆ ಅಪಾರ ಸಂದೇಶ ನೀಡಿದ್ದಾರೆ.
ಅರ್ಹರಿಗೆ ನಿವೇಶನ, ಮನೆ ಒದಗಿಸಲು ಆಗ್ರಹ
ನಿವೇಶನ ಮತ್ತು ವಸತಿ ರಹಿತರ ಸಮಗ್ರ ಸಮೀಕ್ಷೆ ನಡೆಸಿ ಅರ್ಹರಿಗೆ ನಿವೇಶನ ಮತ್ತು ಮನೆ ಒದಗಿಸಲು ಆಗ್ರಹಿಸಿ ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿಯಿಂದ ಸಂಸದ ರಾಜಶೇಖರ್ ಬಿ. ಹಿಟ್ನಾಳಗೆ ಮನವಿ ಸಲ್ಲಿಸಲಾಯಿತು.
ಸಮುದಾಯ, ವೈಯಕ್ತಿಕ ಕಾಮಗಾರಿಗಳ ಸದ್ಬಳಕೆ ಮಾಡಿಕೊಳ್ಳಿ: ಬಸವರಾಜ ಸಂಕನಾಳ
ಗ್ರಾಮದ ಜನರು ನರೇಗಾ ಯೋಜನೆಯ ಮೂಲಕ ಹಲವಾರು ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿಗಳನ್ನು ಅನುಷ್ಠಾನ ಮಾಡಿಕೊಳ್ಳಬಹುದು.
ಸಾಮೂಹಿಕ ವಿವಾಹದಿಂದ ಬಡವರ್ಗದವರಿಗೆ ಅನುಕೂಲ: ಕಳಕಪ್ಪ ಕಂಬಳಿ
ಕನಕದಾಸರ ಜಯಂತಿ ಆಚರಣೆ ಜತೆಗೆ ಸಾಮೂಹಿಕ ವಿವಾಹ ಕಾರ್ಯ ಮಾಡುತ್ತಿರುವುದು ಹೆಮ್ಮೆಯ ಸಂಗತಿ.
ಅಸ್ವಚ್ಛತೆಯಿಂದ ಕೂಡಿದ ಹೆಸರೂರು ಗ್ರಾಮ
ತಾಲೂಕಿನ ಹೆಸರೂರು ಗ್ರಾಮದಲ್ಲಿ ಅಸ್ವಚ್ಛತೆ ತಾಂಡವವಾಡುತ್ತಿದೆ. ಸೂಕ್ತ ಕ್ರಮಕ್ಕೆ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಮುಂದಾಗುತ್ತಿಲ್ಲ ಎಂದು ನಿವಾಸಿಗಳು ಆರೋಪಿಸಿದ್ದಾರೆ.
ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸಿದ ಕನಕದಾಸ: ಬಸವರಾಜ ತೆನ್ನಳ್ಳಿ
ಇಡೀ ಮನುಕುಲದ ಜನಾಂಗಕ್ಕೆ ಒಳಿತನ್ನು ಸಾರುವ ಮೂಲಕ ಜಾತಿ ವ್ಯವಸ್ಥೆ, ಸಾಮಾಜಿಕ ನ್ಯಾಯ, ಕಂದಾಚಾರ ನಿರ್ಮೂಲನೆಗೆ ಹೋರಾಟ ನಡೆಸಿದವರು ಸಂತ ಶ್ರೇಷ್ಠ ಕನಕದಾಸರು.
ಕನಕದಾಸರ ಆದರ್ಶ ಅಳವಡಿಸಿಕೊಳ್ಳಿ: ದೊಡ್ಡನಗೌಡ ಪಾಟೀಲ
Adopt the ideal of Kanakadasa
ಸಹಕಾರ ರಂಗದಲ್ಲಿ ಕೆಲಸ ಮಾಡುವವರಲ್ಲಿ ಸಹಕಾರ ಇರಲಿ: ದೊಡ್ಡನಗೌಡ ಪಾಟೀಲ
ಸಹಕಾರ ಸಂಘದಲ್ಲಿನ ಆಡಳಿತ ಮಂಡಳಿ ಸದಸ್ಯರು ಅವಶ್ಯಕತೆ ಇದ್ದವರಿಗೆ ಮಾತ್ರ ಸಾಲ ಕೊಡುವ ಕೆಲಸ ಮಾಡಬೇಕು.
ಸ್ಟೀಲ್‌ ಕಾರ್ಖಾನೆಯಿಂದ ಬೆಳೆ ನಾಶ-ರೈತರ ಆರೋಪ
ತಾಲೂಕಿನ ಕುಣಿಕೇರಿ ಬಳಿ ಕಟಾವು ಹಂತದಲ್ಲಿದ್ದ ಬೆಳೆಗಳನ್ನು ಎಕ್ಸ್ ಇಂಡಿಯಾ ಸ್ಟೀಲ್ ಕಾರ್ಖಾನೆಯವರು ರಾತ್ರೋರಾತ್ರಿ ನಾಶ ಮಾಡಿದ್ದಾರೆ ಎಂದು ರೈತವರ್ಗ ಆಕ್ರೋಶ ವ್ಯಕ್ತಪಡಿಸಿದೆ.
೩೭೧ಜೆ ಪ್ರಮಾಣ ಪತ್ರ ಪಡೆಯಲು ಅಲೆಯಬೇಕಾಗಿಲ್ಲ: ಉಮೇಶಗೌಡ ಮಾಲಿಪಾಟೀಲ
ಹೈದರಾಬಾದ ಕರ್ನಾಟಕದ ೩೭೧ಜೆ ಪ್ರಮಾಣ ಪತ್ರ ಪಡೆಯಲು ಇನ್ನು ಮುಂದೆ ಅಲೆಯಬೇಕಾದ ಅವಶ್ಯಕತೆ ಇರುವುದಿಲ್ಲ.
  • < previous
  • 1
  • ...
  • 138
  • 139
  • 140
  • 141
  • 142
  • 143
  • 144
  • 145
  • 146
  • ...
  • 428
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved