• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮೀ ಅರುಣಾ ಕಾರ್ಯಕರ್ತರ ಸಭೆ ಇಂದು
ಶಾಸಕ ಸ್ಥಾನದಿಂದ ಅನರ್ಹವಾದ ಸುದ್ದಿ ಪ್ರಕಟವಾಗುತ್ತಿದ್ದಂತೆ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ ಎಂದು ಕಾಂಗ್ರೆಸ್‌ ಹಾಗೂ ಬಿಜೆಪಿ ಪಾಳಯದಲ್ಲಿ ಭಾರೀ ವಿದ್ಯಮಾನಗಳು ನಡೆದಿವೆ.
ರೈತರಿಗೆ ರಸಗೊಬ್ಬರ, ಬಿತ್ತನೆ ಬೀಜ ವಿತರಿಸಿ
ಕಳೆದ ವರ್ಷ ರೈತರಿಗೆ ಸಮಯಕ್ಕೆ ಸರಿಯಾಗಿ ರಸಗೊಬ್ಬರು ಮತ್ತು ಬಿತ್ತನೆ ಬೀಜ ನೀಡಿಲ್ಲ. ಇದರಿಂದ ತಾಲೂಕಿನ ರೈತರು ತೊಂದರೆ ಅನುಭವಿಸಿದ್ದು, ಈ ವರ್ಷ ಕೃಷಿ ಇಲಾಖೆ ಅಧಿಕಾರಿಗಳು ಯಾವುದೇ ನೆಪ ಹೇಳದೆ ವೈಜ್ಞಾನಿಕ ದರದಲ್ಲಿ ರಸಗೊಬ್ಬರ, ಬಿತ್ತನೆ ಬೀಜ ನೀಡಬೇಕು.
ಗಂಗಾವತಿ ಕ್ಷೇತ್ರಕ್ಕೆ ಹಿಟ್ನಾಳ ಕುಟುಂಬ ಎಂಟ್ರಿ?
ಹಲವು ವರ್ಷಗಳಿಂದ ಹಿಟ್ನಾಳ ಕುಟುಂಬ ಗಂಗಾವತಿ ವಿಧಾನಸಭಾ ಕ್ಷೇತ್ರದ ಮೇಲೆ ಕಣ್ಣಿಟ್ಟಿದೆ. ಅಲ್ಲಿ ಮಾಜಿ ಸಚಿವ ಇಕ್ಬಾಲ್‌ ಅನ್ಸಾರಿ ಅವರು ಸ್ಪರ್ಧಿಸುತ್ತಿದ್ದರಿಂದ ಕ್ಷೇತ್ರದತ್ತ ಹೆಚ್ಚು ಆಸಕ್ತಿ ವಹಿಸಿರಲಿಲ್ಲ. ಇದೀಗ ಕಾಂಗ್ರೆಸ್‌ ಹೈಕಮಾಂಡ್‌ ಈ ಬಾರಿ ಕ್ಷೇತ್ರಕ್ಕೆ ಅಭ್ಯರ್ಥಿ ಬದಲಾಯಿಸಿದರೆ ನಮ್ಮದೊಂದು ಹೆಸರಿರಲಿ ಎನ್ನುತ್ತಿದೆ ಹಿಟ್ನಾಳ ಕುಟುಂಬ.
ಆಪರೇಷನ್‌ ಸಿಂದೂರ, ಸೈನಿಕರ ಕಾರ್ಯ ಶ್ಲಾಘನೀಯ: ಶಾಸಕ ದೊಡ್ಡನಗೌಡ
ಆಪರೇಷನ್‌ ಸಿಂಧೂರ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದ ಗಡಿಗೆ ಹೊರಟಿರುವ ಕುಷ್ಟಗಿ ತಾಲೂಕಿನ ಹಿರೇಮನ್ನಾಪುರ ಗ್ರಾಮದ ಸಿಆರ್‌ಪಿಎಫ್‌ ಯೋಧ ಭೀಮಣ್ಣ ವೈ. ಗುರಿಕಾರ ಅವರನ್ನು ಸನ್ಮಾನಿಸಿ, ಬೀಳ್ಕೊಡಲಾಯಿತು.
ಜಗತ್ತಿಗೆ ನಮ್ಮನ್ನು ಪರಿಚಯಿಸಿದ ತಾಯಿಗೆ ಸದಾ ಕಾಲ ಚಿರಋಣಿಯಾಗಿ: ಮಹಾಂತೇಶ ತಳವಾರ
ಹನುಮಸಾಗರ ಸಮೀಪದ ಮದ್ನಾಳ ಗ್ರಾಮದಲ್ಲಿ ನರೇಗಾ ಕಾಮಗಾರಿ ಸ್ಥಳದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ತಾಯಂದಿರ ದಿನಾಚರಣೆಯಲ್ಲಿ ಗ್ರಾಪಂ ಕರವಸೂಲಿಗಾರ ಮಹಾಂತೇಶ ತಳವಾರ ಮಾತನಾಡಿದರು.
ಮೈನಹಳ್ಳಿ ಬುಡ್ಡಮ್ಮ ದೇವಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಕೊಪ್ಪಳ ತಾಲೂಕಿನ ಮೈನಹಳ್ಳಿ ಗ್ರಾಮದ ಶಿವಶರಣೆ ಬುಡ್ಡಮ್ಮ ದೇವಿ ಜಾತ್ರಾ ಮಹೋತ್ಸವ ಹಾಗೂ ಮಹಾ ರಥೋತ್ಸವಗಳು ಮೇ 14ರಿಂದ 17ರ ವರೆಗೆ ನಡೆಯಲಿದ್ದು, ದೇವಸ್ಥಾನದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು.
ಕುಷ್ಟಗಿಯಲ್ಲಿ ಗಗನಕ್ಕೇರಿದ ಎತ್ತುಗಳ ಬೆಲೆ, ಸಣ್ಣ ರೈತರಿಗೆ ಸಂಕಟ
ಬೇಸಿಗೆಯು ಕಳೆದು ಮುಂಗಾರು ಹಂಗಾಮು ಸಮೀಪಿಸುತ್ತಿದ್ದು, ಇನ್ನು ಕೃಷಿ ಕಾರ್ಯಗಳು ಚುರುಕಾಗುತ್ತವೆ. ಈಗ ರೈತರಿಗೆ ಎತ್ತುಗಳ ಆವಶ್ಯಕತೆ ಹೆಚ್ಚಾಗಿ ಇದೆ. ಆದರೆ ಎತ್ತಿನ ಬೆಲೆ ಗಗನಕ್ಕೇರಿದೆ. ಖರೀದಿಗೆ ಹೋದ ರೈತರು ದಂಗಾಗಿ ಹೋಗುತ್ತಿದ್ದಾರೆ.
ಕೆ. ಬೋದೂರಿನಲ್ಲಿ ನರೇಗಾ ಕೂಲಿಕಾರರಿಗೆ ಆರೋಗ್ಯ ತಪಾಸಣಾ ಶಿಬಿರ
ಕುಷ್ಟಗಿ ತಾಲೂಕಿನ ಬಿಜಕಲ್ಲ ಗ್ರಾಪಂ ವ್ಯಾಪ್ತಿಯ ಕೆ. ಬೋದೂರ ತಾಂಡಾದಲ್ಲಿ ನರೇಗಾ ಯೋಜನೆಯಡಿ ನಡೆದ ಕಾಮಗಾರಿ ಸ್ಥಳದಲ್ಲಿ ದುಡಿಯೋಣ ಬಾ ಅಭಿಯಾನ, ಸ್ತ್ರೀಚೇತನ ಅಭಿಯಾನ ಹಾಗೂ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ಭಾವನಾತ್ಮಕ ಸಂವೇದನೆಗಳ ಅಭಿವ್ಯಕ್ತಿಯೇ ಕಾವ್ಯ: ಡಾ. ಎಸ್.ಜಿ. ಗುರಿಕಾರ
ಗಂಗಾವತಿ ನಗರದ ಶ್ರೀ ಕೊಲ್ಲಿ ನಾಗೇಶ್ವರ ರಾವ್ ಗಂಗಯ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ನಾತಕೋತ್ತರ ಕನ್ನಡ ಅಧ್ಯಯನ ವಿಭಾಗದಿಂದ ಹಮ್ಮಿಕೊಂಡಿದ್ದ ವಾರದ ಓದು ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕ ಡಾ. ಎಸ್.ಜಿ. ಗುರಿಕಾರ ಮಾತನಾಡಿದರು.
ಶೈಕ್ಷಣಿಕ ಜಾಗೃತಿಯಿಂದ ನಿರುದ್ಯೋಗ ಮಾಯ
ರಾಷ್ಟ್ರೀಯ ಯೋಜನೆಗಳು ಜನಸಾಮಾನ್ಯರಿಗೆ ತಲುಪಬೇಕು, ಶಿಕ್ಷಣದ ಅವಶ್ಯಕತೆ ಬಹಳಷ್ಟಿದ್ದು ಎಲ್ಲ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸುವ ಮೂಲಕ ಅವರ ಭವಿಷ್ಯ ಸುಂದರಗೊಳಿಸಬೇಕು.
  • < previous
  • 1
  • ...
  • 141
  • 142
  • 143
  • 144
  • 145
  • 146
  • 147
  • 148
  • 149
  • ...
  • 574
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved